Editor

ದೇವರ ಮೀನುಗಳಿಗೆ ಆಹಾರವಿತ್ತರೆ ಚರ್ಮರೋಗ ನಿವಾರಣೆ| ತೊಡಿಕಾನ ದೇವಾಲಯದಲ್ಲೊಂದು ಪ್ರಕೃತಿಯ ಅಚ್ಚರಿ|

ಸುಳ್ಯ: ಪ್ರಕೃತಿ ಹಲವು ವಿಸ್ಮಯಗಳನ್ನು ಸೃಷ್ಠಿ ಮಾಡುತ್ತಿರುತ್ತದೆ. ವೈಜ್ಞಾನಿಕ ಯುಗದಲ್ಲೂ ಅಚ್ಚರಿಗೆ ಒಳಗಾಗುವ ವಿಚಾರಗಳು ಈ ಪ್ರಕೃತಿಯಲ್ಲಿ ಅಡಗಿದೆ. ಜನರ ನಂಬಿಕೆ ಮತ್ತು ಪ್ರಾಕೃತಿಕ ವಿಸ್ಮಯದಿಂದ ಇಂದಿಗೂ ಕುತೂಹಲಕಾರಿಯಾದ ಹಲವು ಅಂಶಗಳು ನಿಸರ್ಗದಲ್ಲಿವೆ. ಅಂತಹ ವಿಸ್ಮಯಗಳ ತಾಣ ಸುಳ್ಯ ತಾಲೂಕಿನ ‌ತೊಡಿಕಾನ ಮಲ್ಲಿಕಾರ್ಜುನ ಸನ್ನಿಧಿ. ಈ ದೇವಾಲಯದಲ್ಲಿ ಇಂದಿಗೂ ಅಚ್ಚರಿ ಮೂಡಿಸುವಂತಹ ಘಟನೆಗಳು ನಡೆಯುತ್ತಿದೆ. ದೇವಸ್ಥಾನದ ಬಳಿಯ ಹಳ್ಳದಲ್ಲಿರುವ ದೇವರ ಮೀನುಗಳಿಗೆ ಆಹಾರ ಹಾಕಿದರೆ ಸಾಕು ಮೈ ಮೇಲಿದ್ದ ಚರ್ಮ ರೋಗಗಳೆಲ್ಲಾ ಶಮನವಾಗುತ್ತದೆ ಎಂಬ ನಂಬಿಕೆ ಇಲ್ಲಿಯ

ದೇವರ ಮೀನುಗಳಿಗೆ ಆಹಾರವಿತ್ತರೆ ಚರ್ಮರೋಗ ನಿವಾರಣೆ| ತೊಡಿಕಾನ ದೇವಾಲಯದಲ್ಲೊಂದು ಪ್ರಕೃತಿಯ ಅಚ್ಚರಿ| Read More »

ಬಿಜೆಪಿ ಈಗ ಮೊದಲಿನಂತಲ್ಲ, ಸಂಪೂರ್ಣ ಕಲಬೆರಕೆ ಪಕ್ಷ| ಇದರೊಳಗೆ ವಲಸಿಗರೇ ತುಂಬಿದ್ದಾರೆ – ಮುತಾಲಿಕ್ ಟೀಕೆ

ಬಾಗಲಕೋಟೆ : ‘ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಉಗ್ರರನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ. ಬಿಜೆಪಿ ಈಗ ಮೊದಲಿನ ತರ ಬಿಜೆಪಿ ಆಗಿ ಉಳಿದಿಲ್ಲ ಇದು ಓರಿಜಿನಲ್ ಬಿಜೆಪಿ ಅಲ್ಲ ,ಇದು ಕಲೆಬೆರಕೆ ಪಕ್ಷ’ ಎಂದು ಬಾಗಲಕೋಟೆಯಲ್ಲಿ ಪ್ರಮೋದ್ ಹೇಳಿದ್ದಾರೆ. ಪ್ರಮೋದ್ ಮುತಾಲಿಕ್ ರವರು

ಬಿಜೆಪಿ ಈಗ ಮೊದಲಿನಂತಲ್ಲ, ಸಂಪೂರ್ಣ ಕಲಬೆರಕೆ ಪಕ್ಷ| ಇದರೊಳಗೆ ವಲಸಿಗರೇ ತುಂಬಿದ್ದಾರೆ – ಮುತಾಲಿಕ್ ಟೀಕೆ Read More »

ಪುತ್ತೂರು :ಬೈಕ್ ಮತ್ತು ಟಿಪ್ಪರ್ ಢಿಕ್ಕಿ- ಸವಾರರು ಗಂಭೀರ

ಪುತ್ತೂರು: ಮೊಟ್ಟೆತ್ತಡ್ಕ ಎನ್ ಆರ್ ಸಿ ಸಿ ಬಳಿ ಇಂದು ಸಂಜೆ 6.30 ರ ಸುಮಾರಿಗೆ ಟಿಪ್ಪರ್ ಹಾಗೂ ದ್ವಿಚಕ್ರ ವಾಹನವು ಡಿಕ್ಕಿಯಾಗಿರುವುದು ವರದಿಯಾಗಿದೆ. ಮುಂಡೂರು ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್ ಹಾಗೂ ಪುತ್ತೂರು ಕಡೆಯಿಂದ ತನ್ನ ಕೆಲಸ ಮುಗಿಸಿ ಮನೆಯ ಕಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರಾದ ಕುರಿಯ ನಿವಾಸಿ ನಾರಾಯಣ ಹಾಗೂ ವಸಂತ ರವರಿಗೆ ಗಂಭೀರ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದಿದೆ.

ಪುತ್ತೂರು :ಬೈಕ್ ಮತ್ತು ಟಿಪ್ಪರ್ ಢಿಕ್ಕಿ- ಸವಾರರು ಗಂಭೀರ Read More »

ಸುಳ್ಯ| ಹೊಳೆ ದಾಟುತ್ತಿದ್ದ ವೃದ್ದ ನೀರುಪಾಲು| ಕೈಗೆ ಸಿಕ್ಕಿದ ಬಳ್ಳಿಯಿಂದ ಉಳಿದ ಪ್ರಾಣ|

ಸುಳ್ಯ: ನಿರ್ಮಾಣದ ಹಂತದ ಸೇತುವೆಯ ಪಕ್ಕ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಲ್ಲಿ ಹೊಳೆ ದಾಟಲು ಯತ್ನಿಸಿದ ವೃದ್ದರೋರ್ವರು ಹೊಳೆಯಲ್ಲಿ ಕೊಚ್ಚಿ ಹೋದ ಘಟನೆ ಎಲಿಮಲೆ- ಮರ್ಕಂಜ ರಸ್ತೆಯ ಸೇವಾಜೆ ಎಂಬಲ್ಲಿ ನಡೆದಿದೆ. ವೃದ್ಧರ ಅದೃಷ್ಟದಿಂದ ಕೊಚ್ಚಿಹೋಗುತ್ತಿದ್ದ ಅವರ ಕೈಗೆ ಸಿಕ್ಕಿದ ಬಳ್ಳಿ ಅವರ ಪ್ರಾಣ ಉಳಿಸಿದೆ. ಎಲಿಮಲೆ – ಮರ್ಕಂಜ ರಸ್ತೆಯ ಸೇವಾಜೆ ನದಿಯನ್ನು ಅಲ್ಲಿನ ವೃದ್ಧ ಗೋಪಾಲ ಎಂಬವರು ಸಂಜೆ ದಾಟಲು ಪ್ರಯತ್ನಿಸಿದ್ದರು. ಅದಾಗಲೇ ಮಳೆ ಆರಂಭಗೊಂಡ ಕಾರಣ ಹೊಳೆಯಲ್ಲಿ ನೀರಿನ ಮಟ್ಟವೂ ಏರಿಕೆಯಾಗಿತ್ತು. ಈ ವೇಳೆ

ಸುಳ್ಯ| ಹೊಳೆ ದಾಟುತ್ತಿದ್ದ ವೃದ್ದ ನೀರುಪಾಲು| ಕೈಗೆ ಸಿಕ್ಕಿದ ಬಳ್ಳಿಯಿಂದ ಉಳಿದ ಪ್ರಾಣ| Read More »

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ| ಆರೋಪಿ ರಾಜೇಶ್ ಭಟ್‌ ಪತ್ತೆಗಾಗಿ‌ ದೇಶಾದ್ಯಂತ ಲುಕ್ ಔಟ್ ನೋಟೀಸ್ ಜಾರಿ

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ವಕೀಲ ರಾಜೇಶ್ ಪತ್ತೆಗಾಗಿ ಮಂಗಳೂರು ಪೊಲೀಸರು ದೇಶಾದ್ಯಂತ ಲುಕೌಟ್ ನೋಟೀಸ್ ಜಾರಿಗೊಳಿಸಿದ್ದಾರೆ. ಆರೋಪಿ ರಾಜೇಶ್ ಎಲ್ಲಾದರೂ ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ತಿಳಿಸುವಂತೆ ಹೇಳಿ ನೋಟೀಸನ್ನು ಬಸ್ ನಿಲ್ದಾಣ, ಹೊಟೇಲ್, ದೇಶದ ಎಲ್ಲ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಪೊಲೀಸ್ ಠಾಣೆಗಳಿಗೆ ಈ ಲುಕ್ ಔಟ್ ನೋಟೀಸ್ ಹೋಗಲಿದೆ. ಇನ್ನು ಈ ಲುಕ್ಔಟ್ ನೋಟೀಸ್ ನಿಂದಾಗಿ ಆರೋಪಿಯು

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ| ಆರೋಪಿ ರಾಜೇಶ್ ಭಟ್‌ ಪತ್ತೆಗಾಗಿ‌ ದೇಶಾದ್ಯಂತ ಲುಕ್ ಔಟ್ ನೋಟೀಸ್ ಜಾರಿ Read More »

ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ – ಅರುಣ್ ಸಿಂಗ್ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ನಾಯಕತ್ವ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್‌ ಸಿಂಗ್‌, ಕಾಂಗ್ರೆಸ್‌ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆರೋಪಿಸಿದ್ದಾರೆ. ಪಕ್ಷದ ಸಭೆಗಳನ್ನು ನಡೆಸಲು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದ ಅರುಣ್‌ ಸಿಂಗ್‌, ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ನನ ಕಟೀಲ್‌ ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಕಟೀಲ್‌ ಹಾಗೂ ಬೊಮ್ಮಾಯಿ ಅವರ ಕೆಲಸಗಳನ್ನು ಶ್ಲಾಘಿಸಿದರು. ಕಾಂಗ್ರೆಸ್‌

ಕರ್ನಾಟಕದ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆ ಪ್ರಶ್ನೆಯೇ ಇಲ್ಲ – ಅರುಣ್ ಸಿಂಗ್ ಸ್ಪಷ್ಟನೆ Read More »

ಇಂದು ‘ಅಪ್ಪು’ ಪುಣ್ಯತಿಥಿ, ಆಟೋರಾಜ ‘ಶಂಕರ್ ನಾಗ್’ ಜನ್ಮದಿನ| ಕನ್ನಡ ಜನತೆಯ ಮನದಲ್ಲಿ ಮರೆಯದ ಮಾಣಿಕ್ಯಗಳು

ಬೆಂಗಳೂರು: ನಟ, ನಿರ್ದೇಶಕ ಶಂಕರ್​ನಾಗ್​ ಜನ್ಮದಿನ ಇಂದು. ಅವರು ಅಭಿಮಾನಿಗಳಿಂದ ಭೌತಿಕವಾಗಿ ದೂರಾಗಿ 31 ವರ್ಷ ಕಳೆದರೂ ಇನ್ನು ಅವರ ನೆನಪು ಅಜರಾಮರ. ರಾಷ್ಟ್ರಮಟ್ಟದಲ್ಲಿ ತಮ್ಮ ಅದ್ಬುತ ನಿರ್ದೇಶನ, ದೂರದೃಷ್ಟಿಗಳಿಂದ ಜನಮನ್ನಣೆ ಪಡೆದವರು ಶಂಕರ್​. ಕನ್ನಡಿಗರ ಮನದ ರಾಜರತ್ನನಾಗಿದ್ದ ಪುನೀತ್​ ರಾಜ್​ಕುಮಾರ್​ ಅಗಲಿ 12 ದಿನ ಕಳೆದಿದ್ದರೂ ಅಭಿಮಾನಿಗಳ ನೋವು ಮಾತ್ರ ಕಡಿಮೆಯಾಗುತ್ತಲೇ ಇಲ್ಲ. 46 ಪ್ರಾಯದಲ್ಲೇ ಹೃದಯಾಘಾತದಿಂದ ಅಭಿಮಾನಿಗಳಿಂದ ದೂರಾದ ಪ್ರೀತಿಯ ಅಪ್ಪು ಕಳೆದುಕೊಂಡ ನೋವು ಪ್ರತಿಮನೆಯಲ್ಲೂ ಕುಟುಂಬದ ಸದಸ್ಯನ ಕಳೆದುಕೊಂಡ ನೋವಿನಂತೆ ಆಗಿದೆ. ಇರುವುದೊಂದು

ಇಂದು ‘ಅಪ್ಪು’ ಪುಣ್ಯತಿಥಿ, ಆಟೋರಾಜ ‘ಶಂಕರ್ ನಾಗ್’ ಜನ್ಮದಿನ| ಕನ್ನಡ ಜನತೆಯ ಮನದಲ್ಲಿ ಮರೆಯದ ಮಾಣಿಕ್ಯಗಳು Read More »

ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ| ರಾಜ್ಯದಲ್ಲಿ ಶೀಘ್ರದಲ್ಲೇ 100 ಪೊಲೀಸ್ ಠಾಣೆಗಳ ನಿರ್ಮಾಣ – ಗೃಹಸಚಿವ ಅರಗ‌ ಜ್ಞಾನೇಂದ್ರ

ಸುಬ್ರಹ್ಮಣ್ಯ: ರಾಜ್ಯದಲ್ಲಿ ಪೊಲೀಸ್ ಇಲಾಖೆ ಬಲವರ್ಧನೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡುತ್ತಿದ್ದು ಸದ್ಯದಲ್ಲಿಯೇ ಸುಮಾರು 100 ಪೊಲೀಸ್ ಠಾಣೆಗಳ ಹೊಸ ಕಟ್ಟಡ ಕಾಮಗಾರಿಯನ್ನು ₹ 200 ಕೋಟಿ ವೆಚ್ಚದಲ್ಲಿ ನಡೆಸಲಾಗುವುದು. ಸುಬ್ರಹ್ಮಣ್ಯ ಪೊಲೀಸ್ ಠಾಣೆ ಕಟ್ಟಡಕ್ಕೆ ₹ 1 ಕೋಟಿ ಅನುದಾನ ನಿಗದಿಪಡಿಸಲಾಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪೊಲೀಸ್ ಇಲಾಖೆಯಲ್ಲಿ ವಾರ್ಷಿಕ 4

ಪೊಲೀಸ್ ಇಲಾಖೆ ಬಲವರ್ಧನೆಗೆ ಕ್ರಮ| ರಾಜ್ಯದಲ್ಲಿ ಶೀಘ್ರದಲ್ಲೇ 100 ಪೊಲೀಸ್ ಠಾಣೆಗಳ ನಿರ್ಮಾಣ – ಗೃಹಸಚಿವ ಅರಗ‌ ಜ್ಞಾನೇಂದ್ರ Read More »

ಭೀಕರ ಅಪಘಾತ| ಢಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಯಲ್ಲಿ ನೇತಾಡಿದ ಬೈಕ್ ಸವಾರ|

ತಮಿಳುನಾಡು: ಇಲ್ಲಿನ ನೀಲಕೊಟ್ಟೈ ಬಳಿ ಭಾನುವಾರ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಧುರೈನ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಚಿಮ್ಮಿದ ಒಬ್ಬಾತನ ಶವ ರಸ್ತೆ ಪಕ್ಕದ ವಿದ್ಯುತ್ ತಂತಿಯ ಮೇಲೆ ನೇತಾಡುತಿತ್ತು. ಮಧುರೈನ ಪೆರುಂಗುಡಿಯ ವಿ ಕಾಮರಾಜ್ (28) ಮತ್ತು ಆತನ ಸ್ನೇಹಿತ ಪಿ ಅಜಿತ್ ಕಣ್ಣನ್ (20) ಎಂದು ಗುರುತಿಸಲಾಗಿದೆ. ಇವರಿಬ್ಬರು ತಮ್ಮ ಕೆಲವು ಸ್ನೇಹಿತರೊಂದಿಗೆ ಕೊಡೈಕೆನಾಲ್‌ಗೆ ತೆರಳಿದ್ದರು ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ. ಭಾನುವಾರ ಸಂಜೆ ಮಧುರೈಗೆ

ಭೀಕರ ಅಪಘಾತ| ಢಿಕ್ಕಿಯ ರಭಸಕ್ಕೆ ವಿದ್ಯುತ್ ತಂತಿಯಲ್ಲಿ ನೇತಾಡಿದ ಬೈಕ್ ಸವಾರ| Read More »

ಅಡಿಕೆ ನಿಷೇಧಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಬಿಜೆಪಿ‌‌ ಸಂಸದನಿಂದ ಪತ್ರ|

ನವದೆಹಲಿ: ಸಾಮಾನ್ಯವಾಗಿ ಅಡಕೆ ಧಾರಣೆ ಏರಿಕೆಯಾದ ಸಂದರ್ಭದಲ್ಲಿ ನಿಷೇಧದ ಗುಮ್ಮ ಕೇಳಿಬರುತ್ತದೆ. ಇದರಿಂದ ಏರಿಕೆಯಾಗಿದ್ದ ಬೆಲೆ ದಿಢೀರ್ ಇಳಿಕೆಯಾಗುತ್ತದೆ. ಬೆಳೆಗಾರರಿಗೆ ಸಂಕಷ್ಟ ಎದುರಾಗುತ್ತದೆ. ಸದ್ಯ ಅಡಕೆ ಧಾರಣೆ ಏರುಗತಿಯಲ್ಲಿ ಸಾಗುತ್ತಿದೆ. ಈಗ ಮತ್ತೊಮ್ಮೆ ಅಡಕೆ ನಿಷೇಧದ ಪ್ರಸ್ತಾಪ ಕೇಳಿಬಂದಿದೆ. ಅಡಕೆ ಸೇವನೆಯಿಂದ ಕ್ಯಾನ್ಸರ್ ಬರುತ್ತದೆ. ಹಾಗಾಗಿ, ಅಡಕೆ ಸೇವನೆ ನಿಷೇಧಿಸಬೇಕೆಂದು ಬಿಜೆಪಿ ಸಂಸದರೊಬ್ಬರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಜಾರ್ಖಂಡ್ ರಾಜ್ಯದ ಗೊಡ್ಡ ಕ್ಷೇತ್ರದ ಬಿಜೆಪಿ ಸಂಸದ ನಿಶಾಂತ್ ದುಬೆ ಪ್ರಧಾನಿಯವರಿಗೆ ಪತ್ರ ಬರೆದಿದ್ದು, ಜಾರ್ಖಂಡ್ ರಾಜ್ಯದಲ್ಲಿ ಅಡಕೆ

ಅಡಿಕೆ ನಿಷೇಧಕ್ಕೆ ಆಗ್ರಹಿಸಿ ಕೇಂದ್ರಕ್ಕೆ ಬಿಜೆಪಿ‌‌ ಸಂಸದನಿಂದ ಪತ್ರ| Read More »