Editor

ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ?

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿದ್ದ ಬಹು ನಿರೀಕ್ಷಿತ ಜೇಮ್ಸ್ ಸಿನಿಮಾವನ್ನು ಅಪ್ಪು ಹುಟ್ಟುಹಬ್ಬದ ದಿನವಾದ ಮಾರ್ಚ್ 17 ರಂದೇ ಬಿಡುಗಡೆಗೊಳಿಸಲು ಎಲ್ಲರೀತಿಯ ಪ್ಲಾನ್ ಮಾಡಲಾಗುತ್ತಿದೆ. ಇನ್ನೂ ಅಪ್ಪು ಅವರು ಇಹಲೋಕ ತ್ಯಜಿಸುವ ಮುನ್ನ ಕೊನೆಯದಾಗಿ ನಟಿಸಿರುವ ಸಿನಿಮಾ ಜೇಮ್ಸ್ ಆಗಿದೆ. ಈ ಚಿತ್ರಕ್ಕೆ ನಿರ್ದೇಶಕ ಚೇತನ್ ಆ್ಯಕ್ಷನ್ ಕಟ್ ಹೇಳಿದ್ದು, ಸಿನಿಮಾ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಈಗಾಗಲೇ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ಮಾತಿನ ಹಂತದ ಚಿತ್ರೀಕರಣವನ್ನು ಕೂಡ ಪುನೀತ್

ಅಪ್ಪು ಹುಟ್ಟುಹಬ್ಬದಂದು ಜೇಮ್ಸ್ ಸಿನಿಮಾ ರಿಲೀಸ್ ಗೆ ಮುಹೂರ್ತ ಫಿಕ್ಸ್ ? Read More »

2ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಉಪ್ಪು ನೀರಿನ ಟ್ಯಾಂಕ್ ಗೆ ಬಿಸಾಕಿದ ಕಿರಾತಕ

ಮಂಗಳೂರು: ಲೈಂಗಿಕ ಕಿರುಕುಳ ನೀಡಲು 2 ವರ್ಷದ ಬಾಲಕಿಯನ್ನು ದುಷ್ಕರ್ಮಿಯೊಬ್ಬ ಹೊತ್ತೊಯ್ದಿದ್ದು, ಬಳಿಕ ಮಗುವನ್ನು ಉಪ್ಪು ನೀರಿನ ಟ್ಯಾಂಕ್ ಎಸೆದು ಹೋಗಿರುವ ಹೀನಾತಿಹೀನ ಕೃತ್ಯ ನಡೆದಿದೆ. ಭಾನುವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುಕೃತ್ಯ ನಡೆದಿದೆ. ಫಿಶ್ ಕಟ್ಟಿಂಗ್ ಮಾಡುವ ಫ್ಯಾಕ್ಟರಿ ಬಳಿ ಬಿಹಾರ ಮೂಲದ ಕಾರ್ಮಿಕರು ನೆಲೆಸಿದ್ದಾರೆ. ಕಾರ್ಮಿಕರೆಲ್ಲರ ಮಕ್ಕಳನ್ನ ನೋಡಿಕೊಳ್ಳಲು ಒಂದು ಕ್ಯಾಂಪ್ ಇದೆ. ಆ ಶಿಬಿರದಿಂದ ಹೆಣ್ಣು ಮಗುವನ್ನು ಚಂದನ್ ಎಂಬ ಆರೋಪಿ ಹೊತ್ತೊಯ್ದಿದ್ದಾನೆ.

2ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಉಪ್ಪು ನೀರಿನ ಟ್ಯಾಂಕ್ ಗೆ ಬಿಸಾಕಿದ ಕಿರಾತಕ Read More »

ಮಂಗಳೂರು: ರಾಷ್ಟ್ರ ಧ್ವಜ ಉಲ್ಟಾಪಲ್ಟಾ

ಮಂಗಳೂರು : ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಮಂಗಳೂರಿನಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣ ಸಂದರ್ಭ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿದ ಘಟನೆ ನ.1 ರ ಸೋಮವಾರ ನಡೆದಿದೆ. ನಗರದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯೋತ್ಸವದಲ್ಲಿ ಸಚಿವ ಅಂಗಾರ ಅವರು ರಾಷ್ಟ್ರ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರಿಸಲ್ಪಟ್ಟಿತು. ಸಿಬ್ಬಂದಿಗಳ ಎಡವಟ್ಟಿನಿಂದ ಬಾವುಟವೂ ಉಲ್ಟಾ ಆಗಿ ಹಾರಿತು. ತಕ್ಷಣ ಅಧಿಕಾರಿಗಳು ಗಮನಿಸಿ ರಾಷ್ಟ್ರ ಧ್ವಜವನ್ನು ಸರಿಪಡಿಸಲಾಯಿತು.

ಮಂಗಳೂರು: ರಾಷ್ಟ್ರ ಧ್ವಜ ಉಲ್ಟಾಪಲ್ಟಾ Read More »

ಭಾರೀ ಏರಿಕೆ ಕಂಡ ಗ್ಯಾಸ್ ಸಿಲೆಂಡರ್| ಗ್ರಾಹಕರ ಜೇಬಗೆ ದೊಡ್ಡ ಕತ್ತರಿ

ನವದೆಹಲಿ: ದೀಪಾವಳಿಯ ಮೊದಲು LPG ಬೆಲೆಯಲ್ಲಿ ಹೆಚ್ಚಳ ಕಂಡಿದೆ. ಅಂದ ಹಾಗೇ ಪ್ರತಿ ತಿಂಗಳ ಮೊದಲ ದಿನ ಗ್ಯಾಸ್‌ ಸಿಲೆಂಡರ್‌ ಬೆಲೆಯನ್ನು ನಿಗದಿ ಮಾಡಲಾಗುತ್ತಿದ್ದು, ಅದರಂತೆ ಇಂದು ವಾಣಿಜ್ಯ ಸಿಲಿಂಡರ್ ಬೆಲೆ 265 ರೂ ಹೆಚ್ಚಳ ಮಾಡಲಾಗಿದೆ. ಈಗ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 2000 ರೂ ದಾಟಿದೆ. ಮೊದಲು 1733 ರೂ ಇತ್ತು, . ಮುಂಬೈನಲ್ಲಿ 1683 ರೂ.ಗೆ ದೊರೆಯುವ 19 ಕೆಜಿ ಸಿಲಿಂಡರ್ ಈಗ 1950 ರೂ.ಗೆ ಲಭ್ಯವಾಗಲಿದೆ. ಅದೇ ಸಮಯದಲ್ಲಿ, ಈಗ 19 ಕೆಜಿ

ಭಾರೀ ಏರಿಕೆ ಕಂಡ ಗ್ಯಾಸ್ ಸಿಲೆಂಡರ್| ಗ್ರಾಹಕರ ಜೇಬಗೆ ದೊಡ್ಡ ಕತ್ತರಿ Read More »

ಮನೆಗೆ ಮರಳಿದ ಸೂಪರ್ ಸ್ಟಾರ್ ರಜನಿ| ಅಭಿಮಾನಿಗಳು ಪುಲ್ ಖುಷ್

ಚೆನ್ನೈ: ನಟ ಸೂಪರ್ ಸ್ಟಾರ್ ರಜನಿಕಾಂತ್ ಚೆನ್ನೈ ನಗರದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಮನೆಗೆ ಮರಳಿದೆ ಎಂದು ತಮ್ಮ ಪೋಯಸ್ ಗಾರ್ಡನ್ ನಿವಾಸವನ್ನು ತಲುಪಿದ ನಂತರ ರಜನಿಕಾಂತ್ ಟ್ವೀಟ್ ಮಾಡಿದ್ದಾರೆ. ಗುರುವಾರ ಸಂಜೆ ರಜನಿಕಾಂತ್ ಅವರನ್ನು ಇಲ್ಲಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಅವರ ಕುಟುಂಬದವರು ಇದೊಂದು ವಾಡಿಕೆಯ ಮಾಸ್ಟರ್ ಹೆಲ್ತ್ ಚೆಕ್ ಅಪ್ ಎಂದು ಹೇಳಿದ್ದರು. ರಜನಿಗೆ ರಕ್ತ ಪೂರೈಸುವ ಕುತ್ತಿಗೆಯ ಮೇಲಿನ ಪ್ರಮುಖ ರಕ್ತನಾಳ, ಅಪಧಮನಿಯಿಂದ ಬ್ಲಾಕ್‌ಗಳನ್ನು ತೆಗೆದುಹಾಕಲಾಗಿದೆ. ಗುರುವಾರ ಸಂಜೆ ತಲೆತಿರುಗುವಿಕೆ ಜಾಸ್ತಿಯಾಗಿ ಅವರನ್ನು

ಮನೆಗೆ ಮರಳಿದ ಸೂಪರ್ ಸ್ಟಾರ್ ರಜನಿ| ಅಭಿಮಾನಿಗಳು ಪುಲ್ ಖುಷ್ Read More »

ನಾಳೆಯಿಂದ ಬಿಸಿಯೂಟದೊಂದಿಗೆ ಪೂರ್ಣಾವಧಿ ತರಗತಿಗಳು ಆರಂಭ|

ಬೆಂಗಳೂರು : ರಾಜ್ಯದಲ್ಲಿ ನವೆಂಬರ್ 2 ರಿಂದ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರಾಥಮಿಕ ಶಾಲೆಗಳಲ್ಲಿ ಕೂಡಾ ಪೂರ್ಣ ಅವಧಿ ತರಗತಿಗಳು ಆರಂಭವಾಗಲಿವೆ. ರಾಜ್ಯ ಸರ್ಕಾರವು ಅ.25 ರಿಂದ 1 ರಿಂದ 5 ನೇ ತರಗತಿಗಳನ್ನು ಆರಂಭಿಸಿತ್ತು. ಆದರೆ ಅರ್ಧ ದಿನ ಮಾತ್ರ ತರಗತಿಗಳು ನಡೆಸಲು ಸೂಚಿಸಿತ್ತು. ನವೆಂಬರ್ 2 ರ ಮಂಗಳವಾರದಿಂದ ಪಾರ್ಥಮಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿವೆ. ಇದಕ್ಕೆ ಸಕಲ ಸಿದ್ಧತೆಯನ್ನು ಶಿಕ್ಷಣ ಇಲಾಖೆ ಮಾಡಿಕೊಂಡಿದೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ

ನಾಳೆಯಿಂದ ಬಿಸಿಯೂಟದೊಂದಿಗೆ ಪೂರ್ಣಾವಧಿ ತರಗತಿಗಳು ಆರಂಭ| Read More »

ಬಾರಿಸು ಕನ್ನಡ ಡಿಂಡಿಮವಾ| ಕರುನಾಡಿನ ಬಗ್ಗೆ ನಿಮಗಿದು ಗೊತ್ತಿದೆಯೇ?

ಸಮಗ್ರ ವಿಶೇಷ: 66ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಭಾವುಟದ ಹಿಂದಿನ ಕತೆ ಮಾತ್ರ ರೋಚಕ. ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು. ಕನ್ನಡ ರಾಜ್ಯೋತ್ಸವ ಇತಿಹಾಸಸ್ವಾತಂತ್ರದ ನಂತರ, ಒಡೆಯರ್ ಮಹಾರಾಜ ಭಾರತದ ಭಾಗವಾಗಲು ಸಮ್ಮತಿಸಿದರು. 1950ರಲ್ಲಿ , ಮೈಸೂರು ಭಾರತದ ರಾಜ್ಯವಾಯಿತು, ಹಾಗು ಪೂರ್ವ ಮಹಾರಾಜ

ಬಾರಿಸು ಕನ್ನಡ ಡಿಂಡಿಮವಾ| ಕರುನಾಡಿನ ಬಗ್ಗೆ ನಿಮಗಿದು ಗೊತ್ತಿದೆಯೇ? Read More »

ನ್ಯೂಜಿಲೆಂಡ್ ವಿರುದ್ದವೂ ಹೀನಾಯವಾಗಿ ಸೋತ ಭಾರತ| ಅಪ್ಘನ್ನರ ವಿರುದ್ದ ಗೆದ್ದರಷ್ಟೇ ಸೆಮೀಸ್ ಪ್ರವೇಶ

ದುಬೈ: ಟಾಸ್ ಸೋಲು, ಕಳಪೆ ಬ್ಯಾಟಿಂಗ್ ಕಾರಣದಿಂದ ಟೀಮ್ ಇಂಡಿಯಾ ಮತ್ತೊಂದು ಹೀನಾಯ ಸೋಲು ಅಪ್ಪಿತು. ದುಬೈ ಇಂಟರ್​ನ್ಯಾಷನಲ್ ಗ್ರೌಂಡ್​ನಲ್ಲಿ ಅ. 24ರಂದು ಪಾಕಿಸ್ತಾನ ವಿರುದ್ಧ ಇವೇ ಕಾರಣದಿಂದ ಭಾರೀ ಸೋಲನುಭವಿಸಿದ್ದ ಭಾರತ ತಂಡ ಇಂದು ಅದೇ ಪಿಚ್​ನಲ್ಲಿ ನ್ಯೂಜಿಲೆಂಡ್ ಎದುರು ಇನ್ನೂ ಹೀನಾಯ ಸೋಲುಂಡಿತು. ನ್ಯೂಜಿಲೆಂಡ್ ತಂಡ 8 ವಿಕೆಟ್​ಗಳಿಂದ ಭಾರತವನ್ನು ಪರಾಭವಗೊಳಿಸಿತು. ಟಿ20 ವಿಶ್ವಕಪ್​ನ ಎರಡನೇ ಗುಂಪಿನ ಪಂದ್ಯದಲ್ಲಿ ಟಾಸ್ ಸೋತು ಭಾರತ ಕೇವಲ 110 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ನ್ಯೂಜಿಲೆಂಡ್ 33

ನ್ಯೂಜಿಲೆಂಡ್ ವಿರುದ್ದವೂ ಹೀನಾಯವಾಗಿ ಸೋತ ಭಾರತ| ಅಪ್ಘನ್ನರ ವಿರುದ್ದ ಗೆದ್ದರಷ್ಟೇ ಸೆಮೀಸ್ ಪ್ರವೇಶ Read More »

ಮಂಗಳೂರು: ಗುಂಪುಗಳ ನಡುವೆ ಘರ್ಷಣೆ – ಏಳು ಮಂದಿಯ ಅಂದರ್

ಮಂಗಳೂರು: ನಗರದ ಬಳ್ಳಾಲ್‌ಬಾಗ್‌ನಲ್ಲಿ ಶನಿವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಹಳೆಯ ಪ್ರಕರಣವೊಂದಕ್ಕೆ ಸಂಬಂಧಿಸಿದ ದ್ವೇಷದಿಂದ ಮಾತಿಗೆ ಮಾತು ಬೆಳೆದು ಘರ್ಷಣೆಯಾಗಿದ್ದು, ಘರ್ಷಣೆಯ ವೇಳೆ ಏಳು ವಾಹನಗಳಿಗೆ ಹಾನಿ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಏಳು ಮಂದಿಯನ್ನು ಬಂಧಿಸಿ, ಸ್ವಯಂ ಪ್ರೇರಿತ ದೂರು ದಾಖಲಿಸಿ, ತನಿಖೆ ಮುಂದುವರೆಸಿದ್ದಾರೆ. ಬರ್ಕೆ

ಮಂಗಳೂರು: ಗುಂಪುಗಳ ನಡುವೆ ಘರ್ಷಣೆ – ಏಳು ಮಂದಿಯ ಅಂದರ್ Read More »

ಪವರ್ ಸ್ಟಾರ್ ಸ್ಟೇಟಸ್ ಹಾಕಿದವರು ಹರಾಮಿಗಳಂತೆ..! ವೈರಲ್ ಆಗಿದೆ ಧರ್ಮಾಂಧ ಮುಸ್ಲಿಂ ವ್ಯಕ್ತಿಯ ಆಡಿಯೋ.

ಮಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವನಪ್ಪಿದ ಬಳಿಕ ಅವರಿಗೆ ಸ್ಟೇಟಸ್ ಹಾಕಿ ಶ್ರದ್ಧಾಂಜಲಿ ಹೇಳಿದವರು ಹರಾಮಿಗಳು ಅಂತ ಮುಸ್ಲಿಂ ವ್ಯಕ್ತಿಯೊಬ್ಬರು ಹೇಳುತ್ತಿರುವ ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆಡಿಯೋದಲ್ಲಿ ಏನಿದೆ?“ಸಾವು ಎಲ್ಲರಿಗೂ ಬರುತ್ತದೆ, ಮುಸ್ಲಿಂ ಸಮುದಾಯಕ್ಕೆ ಆತನ ಕೊಡುಗೆ ಏನು? ಆತ ಆ ಚಡ್ಡಿಗಳಿಗೆ ಅಲ್ವಾ ಸಹಾಯ ಮಾಡಿದ್ದು, ನಮ್ಮ ಸಮುದಾಯಕ್ಕೆ ಆತನ ಕೊಡುಗೆ ಏನು? ನಾವೆಲ್ಲಾ ಕಲಿಯದವರು. ನೀವೆಲ್ಲಾ ಮಸೀದಿಯಲ್ಲಿ ಕಲಿತವರು. ಹಾಗಿರುವಾಗ ಹೀಗೆ ಯಾಕೆ ಸ್ಟೇಟಸ್ ಹಾಕಿ

ಪವರ್ ಸ್ಟಾರ್ ಸ್ಟೇಟಸ್ ಹಾಕಿದವರು ಹರಾಮಿಗಳಂತೆ..! ವೈರಲ್ ಆಗಿದೆ ಧರ್ಮಾಂಧ ಮುಸ್ಲಿಂ ವ್ಯಕ್ತಿಯ ಆಡಿಯೋ. Read More »