Editor

ಶಾಲೆಗೆ ಹೊರಟಿದ್ದ ವಿದ್ಯಾರ್ಥಿನಿಯರು| ನಡುರಸ್ತೆಯಲ್ಲಿ ಸ್ಕೂಟರ್ ನೊಂದಿಗೆ ಗುಂಡಿಗೆ ಬಿದ್ದರು|

ಚಂಡೀಗಢ: ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಬ್ಬರು ರಸ್ತೆಯಲ್ಲಿ ಬೃಹತ್ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ಪಂಜಾಬ್‍ನ ಲೂದಿಯಾನ ಜಿಲ್ಲೆಯಲ್ಲಿ ನಡೆದಿದೆ. ಆಕಸ್ಮಿಕವಾಗಿ ರಸ್ತೆಯ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಎಕ್ಸ್-ರೇ ಹಾಗೂ ಚಿಕಿತ್ಸೆ ನಂತರ ಅವರು ಶಾಲೆಗೆ ತೆರಳಿದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಗುಂಡಿಯಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯರು ಮೇಲಕ್ಕೆ ಬರಲು ವ್ಯಕ್ತಿಯೊಬ್ಬ ಕಬ್ಬಿಣದ ಏಣಿಯನ್ನು ಹಾಕುತ್ತಿರುವ ದೃಶ್ಯ ವೈರಲ್ ಆಗಿದೆ. ಅವರ ಸ್ಕೂಟರ್ ಕೆಸರಿನಲ್ಲಿ ಸಿಲುಕಿ ಬಿದ್ದಿತ್ತು. ಘಟನೆಯಾದ ಕೆಲ ಹೊತ್ತಿನಲ್ಲೇ ಗುಂಡಿಯಲ್ಲಿ ನೀರು

ಶಾಲೆಗೆ ಹೊರಟಿದ್ದ ವಿದ್ಯಾರ್ಥಿನಿಯರು| ನಡುರಸ್ತೆಯಲ್ಲಿ ಸ್ಕೂಟರ್ ನೊಂದಿಗೆ ಗುಂಡಿಗೆ ಬಿದ್ದರು| Read More »

ಡ್ರಗ್ಸ್ ಪ್ರಕರಣ| ಆರ್ಯನ್ ಖಾನ್ ಗೆ ಜಾಮೀನು ಮಂಜೂರು|

ಮುಂಬೈ: ಡ್ರಗ್ಸ್‌ ಪ್ರಕರಣಕ್ಕೆ ಸಂಬಂದಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಸೇರಿದಂತೆ ಜಾಮೀನು ಮೂವರ ಅರ್ಜಿ ವಿಚಾರಣೆ ನಡೆಯಿತು. .ಇದೇ ವೇಳೆ ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್ ಸಾಂಬ್ರೆ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಮತ್ತು ಮೂವರಿಗೆ ಜಾಮೀನು ನೀಡುವುದಕ್ಕೆ ಅನುಮತಿ ನೀಡಿದೆ. ಆರ್ಯನ್ ಖಾನ್ ಸ್ನೇಹಿತ ಅರ್ಬಾಜ್ ಮರ್ಚೆಂಟ್ ಮತ್ತು ಮಾಡೆಲ್ ಮುನ್ಮುನ್ ಧಮೇಚಾ ಅವರ ಜಾಮೀನು ಅರ್ಜಿಯನ್ನು ಕೆಳ ನ್ಯಾಯಾಲಯ ತಿರಸ್ಕರಿಸಿತ್ತು

ಡ್ರಗ್ಸ್ ಪ್ರಕರಣ| ಆರ್ಯನ್ ಖಾನ್ ಗೆ ಜಾಮೀನು ಮಂಜೂರು| Read More »

ಎತ್ತಿನ ಭುಜದಲ್ಲಿ ಕಾಡಾನೆ ಹಿಂಡು – ಚಾರಣಿಗರೇ ಎಚ್ಚರ ಎಚ್ಚರ ಎಚ್ಚರ !!

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಎತ್ತಿನಭುಜದ ಭಾಗದಲ್ಲಿ ಆಗಾಗ್ಗೆ ಕಾಡಾನೆಗಳು ಹಿಂಡು ಗೋಚರವಾಗುತ್ತಿರೋದು ಸ್ಥಳಿಯರು ಹಾಗೂ ಕೆಲ ಪ್ರವಾಸಿಗರಲ್ಲಿ ಆತಂಕ ತಂದಿದೆ.ಇಲ್ಲಿನ ಕಾಡು ಸದಾ ಹಚ್ಚಹಸಿರಿನಿಂದ ಕಂಗೊಳಿಸುತ್ತೆ. ಹಾಗಾಗಿ, ಈ ಭಾಗದಲ್ಲಿ ಸದಾ ಕಾಡುಪ್ರಾಣಿಗಳು ಯತೇಚ್ಛವಾಗಿರುತ್ತವೆ. ಇದೀಗ, ಈ ಬೈರಾಪುರ ಗ್ರಾಮದ ಸುತ್ತಮುತ್ತ ಕಾಡಾನೆಗಳು ಹಿಂಡು ಸ್ಥಳಿಯರಲ್ಲಿ ಭಯ ತರಿಸಿದೆ. ಎತ್ತಿನಭುಜಕ್ಕೆ ಭೇಟಿ ನೀಡಿದ್ದ ಪ್ರವಾಸಿಗರಿಗೆ ಕಾಡಾನೆಗಳು ದರ್ಶನ ನೀಡಿವೆ. ಹಾಗಾಗಿ, ಸ್ಥಳೀಯರು ಈ ಭಾಗಕ್ಕೆ ಬರುವ ಪ್ರವಾಸಿಗರು ಎಚ್ಚರದಿಂದಿರಬೇಕು ಎಂದು ಮನವಿ ಮಾಡಿದ್ದಾರೆ.

ಎತ್ತಿನ ಭುಜದಲ್ಲಿ ಕಾಡಾನೆ ಹಿಂಡು – ಚಾರಣಿಗರೇ ಎಚ್ಚರ ಎಚ್ಚರ ಎಚ್ಚರ !! Read More »

ಸುಳ್ಯ| ಮಳೆ ನೀರಲ್ಲಿ ಕೊಚ್ಚಿ ಹೋದ ಬೈಕ್| 2 ದಿನಗಳ ಬಳಿಕ ನದಿಯಲ್ಲಿ ಪತ್ತೆ|

ಸುಳ್ಯ : ನದಿಯ ಬದಿ ನಿಲ್ಲಿಸಿದ ಪಲ್ಸರ್ ಬೈಕ್ ಒಂದು ಮಳೆ ನೀರಿಗೆ ಕೊಚ್ಚಿ ಎರಡು ದಿನಗಳ ಬಳಿಕ ಪತ್ತೆಯಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜ ಬಳಿ ನಡೆದಿದೆ. ಕಳಂಜ ಗ್ರಾಮದ ಅಯ್ಯನಕಟ್ಟೆಯಲ್ಲಿ ಹೊಳೆ ಯೊಂದಿದ್ದು ಅದರ ಬದಿಯಲ್ಲಿ ಅ.25 ರ ಸಂಜೆ ರಂಜನ್ ಎಂಬವರು ತನ್ನ ಪಲ್ಸರ್ ಬೈಕ್ ಇರಿಸಿ ಬೆಳ್ಳಾರೆಗೆ ತೆರಳಿದ್ದರು. ಆ ವೇಳೆ ಸುರಿದ ಭಾರಿ ಮಳೆಗೆ ಭಾರಿ ಪ್ರಮಾಣದ ನೀರು ಬಂದು ನೀರಿನ ರಭಸಕ್ಕೆ ಬೈಕ್ ನೀರಿನಲ್ಲಿ ಕೊಚ್ಚಿಕೊಂಡು

ಸುಳ್ಯ| ಮಳೆ ನೀರಲ್ಲಿ ಕೊಚ್ಚಿ ಹೋದ ಬೈಕ್| 2 ದಿನಗಳ ಬಳಿಕ ನದಿಯಲ್ಲಿ ಪತ್ತೆ| Read More »

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಭೀತಿ: ಸ್ಪಷ್ಟನೆ ನೀಡಿದ ತಾಂತ್ರಿಕ ಸಮಿತಿ

ಬೆಂಗಳೂರು : ಕೊರೊನಾ ರೂಪಾಂತರದ ಎವೈ 4.2 ಬೆಂಗಳೂರಿನಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಈ ಬೆನ್ನಲ್ಲೆ ಕರ್ನಾಟಕದ ಜನರು ಆತಂಕಗೊಂಡಿದ್ದಾರೆ. ಇದರ ಜೊತೆ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಾಗಲಿದೆ ಎಂಬ ಸುದ್ದಿ ಹಬ್ಬಿದೆ. ಈ ಬಗ್ಗೆ ಕೋವಿಡ್ -19 ತಾಂತ್ರಿಕ ಸಲಹಾ ಸಮಿತಿ ಸ್ಪಷ್ಟನೆ ನೀಡಿದೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50,000 ಹೊಸ ಕೋವಿಡ್ -19 ಪ್ರಕರಣಗಳು ವರದಿಯಾಗುತ್ತಿತ್ತು. ಆಗ ಲಾಕ್‌ಡೌನ್ ಶಿಫಾರಸು ಮಾಡಲಾಗಿತ್ತು. ಕಳೆದ ಎರಡು ದಿನಗಳಿಂದ ಕೊರೊನಾ ಸಂಖ್ಯೆ 350 ಕ್ಕಿಂತ

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಭೀತಿ: ಸ್ಪಷ್ಟನೆ ನೀಡಿದ ತಾಂತ್ರಿಕ ಸಮಿತಿ Read More »

ಕೋಟ್ಯಾಧಿಪತಿ ಗಂಡನ ಬಿಟ್ಟು ಆಟೋ ಚಾಲಕನ ಜೊತೆ ಮಹಿಳೆ ಪರಾರಿ| ಅಂಥದ್ದೇನಿತ್ತು ಆ ಆಟೋ ಡ್ರೈವರ್ ಬಳಿ?.

ಇಂದೋರ್ : ಆಕೆಯ ಗಂಡ ಕೋಟ್ಯಧಿಪತಿ. ಆಕೆಗೆ ಮನೆಯಲ್ಲಿ ಏನೆಲ್ಲ ಬೇಕೋ ಅದೆಲ್ಲವೂ ಇತ್ತು. ಆದರೂ ಆಕೆಗೆ ಆಟೋ ಚಾಲಕನತ್ತ ಸೆಳೆತ.ಆಟೋ ಚಾಲಕನ ಪ್ರೇಮಪಾಶಕ್ಕೆ ಬಿದ್ದ ಕೋಟ್ಯಧಿಪತಿಯ ಹೆಂಡತಿ ಆತನೊಂದಿಗೆ ಪರಾರಿಯಾಗಿದ್ದಾಳೆ. ಅಷ್ಟೇ ಅಲ್ಲ; ಹೋಗುವಾಗ ಮನೆಯಲ್ಲಿದ್ದ 47 ಲಕ್ಷ ರೂ. ಹಣವನ್ನೂ ತೆಗೆದುಕೊಂಡು ಓಡಿಹೋಗಿದ್ದಾಳೆ. ಹೆಂಡತಿ ಆಟೋ ಚಾಲಕನೊಂದಿಗೆ ಓಡಿಹೋದ ಸುದ್ದಿ ಗೊತ್ತಾಗುತ್ತಿದ್ದಂತೆ ಆ ಕೋಟ್ಯಾಧೀಶ್ವರ ತಲೆ ಮೇಲೆ ಕೈ ಹೊತ್ತು ಕೂತಿದ್ದಾರೆ.ಮಧ್ಯಪ್ರದೇಶದ ಇಂದೋರ್ನಲ್ಲಿ ಈ ಘಟನೆ ನಡೆದಿದೆ. ಕೋಟ್ಯಧಿಪತಿಯಾಗಿದ್ದ ಉದ್ಯಮಿ ತನಗಿಂತಲೂ 13 ವರ್ಷ

ಕೋಟ್ಯಾಧಿಪತಿ ಗಂಡನ ಬಿಟ್ಟು ಆಟೋ ಚಾಲಕನ ಜೊತೆ ಮಹಿಳೆ ಪರಾರಿ| ಅಂಥದ್ದೇನಿತ್ತು ಆ ಆಟೋ ಡ್ರೈವರ್ ಬಳಿ?. Read More »

ಅಪ್ರಾಪ್ತ ಯುವತಿ ಮಗುವಿಗೆ ಜನ್ಮ ನೀಡಲು ಸಾಥ್ ನೀಡಿದ ಯುಟ್ಯೂಬ್| ಪೊಲೀಸ್ ಠಾಣೆಯಲ್ಲಿ ದಾಖಲಾಯಿತು ಅತ್ಯಾಚಾರ ಪ್ರಕರಣ|

ತಿರುವನಂತಪುರ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 17 ವರ್ಷದ ಹುಡುಗಿಯೊಬ್ಬಳು ತನ್ನ ಪ್ರಿಯಕರನಿಂದ ಗರ್ಭಿಣಿಯಾಗಿ ಬಳಿಕ ಆಕೆ ಯೂಟ್ಯೂಬ್ ವೀಡಿಯೋಗಳ ಸಹಾಯದಿಂದ ಮನೆಯಲ್ಲಿ ತಾನೇ ಹೆರಿಗೆ ಮಾಡಿಕೊಂಡು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪ್ರಿಯಕರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಅ. 20ರಂದು ಹುಡುಗಿ ಮಗುವಿಗೆ ಜನ್ಮ ನೀಡಿದ್ದು ಈ ವೇಳೆ ಯೂಟ್ಯೂಬ್ ವೀಡಿಯೋಗಳನ್ನು ಮಾರ್ಗದರ್ಶಿಯಾಗಿ ಬಳಸಿಕೊಂಡು ಹೊಕ್ಕಳ ಬಳ್ಳಿಯನ್ನು ಕತ್ತರಿಸಿಕೊಂಡಿದ್ದಾಳೆ. ಸಂಪೂರ್ಣ ಹೆರಿಗೆ ಪ್ರಕ್ರಿಯೆಯನ್ನು ಹುಡುಗಿ ಯಾವುದೇ ಹೊರಗಿನವರ ಸಹಾಯ ಪಡೆಯದೇ ತಾನೇ‌

ಅಪ್ರಾಪ್ತ ಯುವತಿ ಮಗುವಿಗೆ ಜನ್ಮ ನೀಡಲು ಸಾಥ್ ನೀಡಿದ ಯುಟ್ಯೂಬ್| ಪೊಲೀಸ್ ಠಾಣೆಯಲ್ಲಿ ದಾಖಲಾಯಿತು ಅತ್ಯಾಚಾರ ಪ್ರಕರಣ| Read More »

ತಂದೆಯ ಶವದ ಮುಂದೆ ಮಾಡೆಲ್ ಫೋಟೋ ಶೂಟ್|“ಚಿಟ್ಟೆ ದೂರ ಹಾರಿದೆ….!!”

ಫ್ಲೋರಿಡಾ: ಮಾಡೆಲ್ ಒಬ್ಬಳು ತನ್ನ ತಂದೆಯ ಶವದ ಮುಂದೆಯೇ ಫೋಟೋಶೂಟ್ ಮಾಡಿಸಿಕೊಂಡು ಭಾರೀ ಚರ್ಚೆಗೆ ಗ್ರಾಸವಾದ ಘಟನೆ ಫ್ಲೋರಿಡಾದಲ್ಲಿ ಬೆಳಕಿಗೆ ಬಂದಿದೆ. ಆಕೆಯನ್ನು ಮಾಡೆಲ್ ಅನ್ನು ಜಯೆ ರಿವೇರಾ(20) ಎಂದು ಗುರುತಿಸಲಾಗಿದ್ದು, ಈಕೆ ಫ್ಲೋರಿಡಾದ ಮೈಮಿ ನಗರದ ಸಾಮಾಜಿಕ ಜಾಲತಾಣದ ಸ್ಟಾರ್ ಆಗಿದ್ದು, ಇದೀಗ ಈಕೆಯ ಫೋಟೋಶೂಟ್ ಗೆ ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕಿದ್ದಾರೆ.ಇನ್‌ಸ್ಟಾ ಖಾತೆಯಲ್ಲಿ ರಿವೇರಾ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾಳೆ. ಈಕೆ ತನ್ನ ತಂದೆಯ ಶವದ ಮುಂದೆ ನಿಂತು ಫೋಟೋಶೂಟ್ ಮಾಡಿಸಿದ್ದಾಳೆ. ಅಲ್ಲದೆ ಆ ಫೋಟೋಗಳನ್ನು

ತಂದೆಯ ಶವದ ಮುಂದೆ ಮಾಡೆಲ್ ಫೋಟೋ ಶೂಟ್|“ಚಿಟ್ಟೆ ದೂರ ಹಾರಿದೆ….!!” Read More »

ಮತ್ತೊಂದು ಮಹಾ ದುರಂತ| ರೈತ‌ ಮಹಿಳೆಯರ‌ ಮೇಲೆ ಹರಿದ ಲಾರಿ| ಮೂವರು ದುರ್ಮರಣ

ಚಂಡೀಗಡ: ಲಖಿಂಪುರ ಘಟನೆ ಜನರ ಮನಸ್ಸಿನಿಂದ ಮಾಸುವ ಮುನ್ನವೇ ರ‍್ಯಾಣದ ಜಜ್ಜಾರ್ ಜಿಲ್ಲೆಯಲ್ಲಿ ಲಾರಿಯೊಂದು ರೈತರ ಮೇಲೆ ಹರಿದ ಪರಿಣಾಮ ಮೂವರು ಮಹಿಳಾ ರೈತರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮಹಿಳೆಯರು ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಪಂಜಾಬ್‌ ನ ಮಾನ್ಸಾದಲ್ಲಿರುವ ತಮ್ಮ ಸ್ವಗ್ರಾಮಕ್ಕೆ ಮರಳಲು ಆಟೋರಿಕ್ಷಕ್ಕಾಗಿ ಕಾಯುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಅವರ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರನ್ನು ಅಮರ್ ಜೀತ್ ಕೌರ್, ಗರ್ಮೈಲ್

ಮತ್ತೊಂದು ಮಹಾ ದುರಂತ| ರೈತ‌ ಮಹಿಳೆಯರ‌ ಮೇಲೆ ಹರಿದ ಲಾರಿ| ಮೂವರು ದುರ್ಮರಣ Read More »

ಇಂದಿನಿಂದ ಹಾಸನಾಂಬೆ ದರ್ಶನ ಪ್ರಾರಂಭ| ಏಳು‌ ದಿನ ಭಕ್ತರಿಗೆ ಅಭಯ ನೀಡಲಿದ್ದಾಳೆ ಶ್ರೀದೇವಿ

ಹಾಸನ: ಇಂದಿನಿಂದ ಹಾಸನಾಂಬೆ ದರ್ಶನ ಆರಂಭವಾಗಲಿದೆ. ವರ್ಷಕ್ಕೊಮ್ಮೆ ಮಾತ್ರ ದರುಶನ ನೀಡುವ ಹಾಸನಾಂಬಾ ದೇವಿ ಇನ್ಮುಂದೆ ಭಕ್ತರಿಗೆ ದರ್ಶನ ಕೊಡಲಿದ್ದಾಳೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆ ದೇವಾಲಯ ಬಾಗಿಲು ತೆರೆಯಲಿದೆ. ಬಾಗಿಲು ತೆರೆಯುವ ಮೊದಲ ದಿನ ಮತ್ತು ಬಾಗಿಲು ಹಾಕುವ ಕೊನೆಯ ದಿನ ಭಕ್ತರ ದರ್ಶನಕ್ಕೆ ಅವಕಾಶವಿರುವುದಿಲ್ಲ. ಉಳಿದ ಏಳು ದಿನಗಳು ಸಾರ್ವಜನಿಕರಿಗೆ ದೇವಿ ದರ್ಶನಕ್ಕೆ ಅವಕಾಶವಿದೆಬೆಳಗ್ಗೆ 6 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ಭಕ್ತರ

ಇಂದಿನಿಂದ ಹಾಸನಾಂಬೆ ದರ್ಶನ ಪ್ರಾರಂಭ| ಏಳು‌ ದಿನ ಭಕ್ತರಿಗೆ ಅಭಯ ನೀಡಲಿದ್ದಾಳೆ ಶ್ರೀದೇವಿ Read More »