Editor

ಮಂಗಳೂರಿನಲ್ಲಿ ನಿಲ್ಲದ ಲವ್ ಜಿಹಾದ್| ಯುವತಿ ಪರಿಚಯ ಲಾಡ್ಜ್ ಮಂಚದ ತನಕ !! ಮುಸ್ಲಿಂ ಯುವಕ ಅರೆಸ್ಟ್

ಮಂಗಳೂರು: ಮೊಬೈಲ್‌ ಅಂಗಡಿಯೊಂದರ ಸಿಬ್ಬಂದಿನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಬಂಧಿತ ಆರೋಪಿ. ಈತ ಬೈಕಂಪಾಡಿಯ ಮೊಬೈಲ್‌ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಮೊಬೈ‌ಲ್‌ ಅಂಗಡಿಗೆ ಮೊಬೈಲ್ ಖರೀದಿಸಲು ಯುವತಿಯೊಬ್ಬಳು ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಬಳಿಕ ಯುವಕ ತನ್ನ ನಿಜವಾದ ಹೆಸರನ್ನು ಮರೆಮಾಚಿ ಹಿಂದೂ ಎಂದು

ಮಂಗಳೂರಿನಲ್ಲಿ ನಿಲ್ಲದ ಲವ್ ಜಿಹಾದ್| ಯುವತಿ ಪರಿಚಯ ಲಾಡ್ಜ್ ಮಂಚದ ತನಕ !! ಮುಸ್ಲಿಂ ಯುವಕ ಅರೆಸ್ಟ್ Read More »

ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ವಿದ್ಯಾರ್ಥಿಯನ್ನು ತರಗತಿಯಿಂದ ಹೊರದಬ್ಬಿದ ಕಾಲೇಜು| ಏಕಾಂಗಿಯಾಗಿ ಪ್ರತಿಭಟನೆಗಿಳಿದ ವಿದ್ಯಾರ್ಥಿ|

ಬೆಳ್ತಂಗಡಿ : ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ಗುರುತಿಸಿದ್ದಾನೆ ಎಂಬ ನೆಪವೊಡ್ಡಿ ಕಾಲೇಜಿನಿಂದ ವಿದ್ಯಾರ್ಥಿಯೊಬ್ಬನ್ನು ಡಿಬಾರ್ ಮಾಡಿದ ಘಟನೆಯು ಬೆಳ್ತಂಗಡಿ ವಾಣಿ ಪಿ.ಯು ಕಾಲೇಜಿನಲ್ಲಿ ನಡೆದಿದ್ದು, ಇದನ್ನು ವಿರೋಧಿಸಿ ಕಾಲೇಜು ಮುಂಭಾಗ ಸಂತ್ರಸ್ತ ವಿದ್ಯಾರ್ಥಿ ಏಕಾಂಗಿ ಪ್ರತಿಭಟನೆ ನಡೆಸುತ್ತಿದ್ದಾನೆ. ಬೆಳ್ತಂಗಡಿ ವಾಣಿ ಪಿಯು ದ್ವಿತೀಯ ಪಿಯು ವಿದ್ಯಾರ್ಥಿ ಸಅದ್ ಮುಹಮ್ಮದ್ ಸಮರ್ ಬುಧವಾರ ಕಾಲೇಜಿಗೆ ಆಗಮಿಸಿದ್ದು, ಅಲ್ಲಿ ಪ್ರಾಂಶುಪಾಲರು ತರಗತಿ ಪ್ರವೇಶಿಸಲು ಅವಕಾಶ ನಿರಾಕರಿಸಿದರು. ಇದರಿಂದ ವಿದ್ಯಾರ್ಥಿ ಏಕಾಂಗಿಯಾಗಿ ಪ್ರತಿಭಟನೆಗಿಳಿದಿದ್ದಾನೆ. ಘಟನೆ ಹಿನ್ನೆಲೆ :ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ

ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ವಿದ್ಯಾರ್ಥಿಯನ್ನು ತರಗತಿಯಿಂದ ಹೊರದಬ್ಬಿದ ಕಾಲೇಜು| ಏಕಾಂಗಿಯಾಗಿ ಪ್ರತಿಭಟನೆಗಿಳಿದ ವಿದ್ಯಾರ್ಥಿ| Read More »

ಕನ್ನಡಿಗರ ಆಸ್ಮಿತೆ ಕೆಣಕುವ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ‌ ಮಾಡಿ- ಸರ್ಕಾರಕ್ಕೆ ಎಚ್.ಡಿ.ಕೆ ಒತ್ತಾಯ

ಬೆಂಗಳೂರು: ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್​ಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್’ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಕುಂದಾನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ

ಕನ್ನಡಿಗರ ಆಸ್ಮಿತೆ ಕೆಣಕುವ ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ‌ ಮಾಡಿ- ಸರ್ಕಾರಕ್ಕೆ ಎಚ್.ಡಿ.ಕೆ ಒತ್ತಾಯ Read More »

ದ.ಕ ಡಿಸಿ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತ| ಅಷ್ಟಕ್ಕೂ ದೂರಿಗೆ ಕಾರಣವೇನು ಗೊತ್ತೇ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರ ವಿರುದ್ಧ ಸ್ವಯಂ ಪ್ರೇರಿತವಾಗಿ ಕರ್ನಾಟಕ ‌ಲೋಕಾಯುಕ್ತ ದೂರು ದಾಖಲಿಸಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಮಂಗಳೂರು ನಗರದ ಕೈಗಾರಿಕಾ ಸಂಸ್ಥೆ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್)ನಿಂದ ಸ್ಥಳೀಯ ತೋಡು ಮತ್ತು ಫಲ್ಗುಣಿ ನದಿಗೆ ಅಪಾಯಕಾರಿ ರಾಸಾಯನಿಕ ತ್ಯಾಜ್ಯ ಹರಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ವರದಿ ನೀಡುವಂತೆ ಆಗ್ರಹಿಸಿ ನೋಟಿಸ್ ಜಾರಿ ಮಾಡಿದೆ. ತ್ಯಾಜ್ಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ,

ದ.ಕ ಡಿಸಿ ವಿರುದ್ದ ಸ್ವಯಂಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತ| ಅಷ್ಟಕ್ಕೂ ದೂರಿಗೆ ಕಾರಣವೇನು ಗೊತ್ತೇ? Read More »

ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚನೆ

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021-22 ನೇ ಸಾಲಿನಲ್ಲಿ ಒಟ್ಟು 8 ಸಾವಿರ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಹಿಂದೆ ಆಯಾ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಕಾಲೇಜು ಹಂತದಲ್ಲೇ ಅರ್ಜಿ ಪಡೆದು ನೇಮಕಾತಿ ಮಾಡಿಕೊಳ್ಳಬೇಕು. ನಂತರವೂ ಬೋಧನಾ ಕಾರ್ಯಭಾರ ಉಳಿಕೆಯಾದಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಪಡೆದು, ಮೆರಿಟ್

ರಾಜ್ಯಾದ್ಯಂತ ಪದವಿ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚನೆ Read More »

ಬಂಟ್ವಾಳ : ರಾತ್ರೋರಾತ್ರಿ ತಲ್ವಾರ್ ಝುಳಪಿಸಿದ ಬಜರಂಗಿಗಳು!!, ಬಿಜೆಪಿ ಮುಖಂಡ ಗಂಭೀರ|ಮನೆ ಮಂದಿಗೆ ಕೊಲೆ ಬೆದರಿಕೆ

ಬಂಟ್ವಾಳ: ಬಿಜೆಪಿ ಮುಖಂಡನ ಮೇಲೆ ಭಜರಂಗದಳ ಕಾರ್ಯಕರ್ತರಿಂದಲೇ ತಲವಾರು ದಾಳಿ ನಡೆಸಿ ಕೊಲೆ ಯತ್ನ‌ ನಡೆದ ಘಟನೆ ಅ26ರ ತಡ ರಾತ್ರಿ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ನಿವಾಸಿ ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೆಳ್ಳೂರು ಹಲ್ಲೆಗೆ ಒಳಗಾದವರು. ಇವರ ಮೇಲೆ ಭಜರಂಗದಳ ಕಾರ್ಯಕರ್ತರು ಎನ್ನಲಾದ ನಿತಿನ್ ಬಡಗಬೆಳ್ಳೂರು, ನಿಶಾಂತ್ ಬಡಗಬೆಳ್ಳೂರು, ಪವನ್ ಕುಮ್ಡೇಲ್ ಹಾಗೂ ಇನ್ನಿತರರು ತಲವಾರು ಸಹಿತ ಮನೆಗೆ ನುಗ್ಗಿ ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿ ಕೊಲೆ

ಬಂಟ್ವಾಳ : ರಾತ್ರೋರಾತ್ರಿ ತಲ್ವಾರ್ ಝುಳಪಿಸಿದ ಬಜರಂಗಿಗಳು!!, ಬಿಜೆಪಿ ಮುಖಂಡ ಗಂಭೀರ|ಮನೆ ಮಂದಿಗೆ ಕೊಲೆ ಬೆದರಿಕೆ Read More »

ಬಂಟ್ವಾಳ: ಗುತ್ತಿನ ಮನೆಯ ಗತ್ತು‌ ಕಸಿಯಿತೇ ದೈವಸ್ಥಾನ ಆಡಳಿತ ಮಂಡಳಿ| ಕಾಂಪ್ರಬೈಲು ಉಳ್ಳಾಲ್ತಿ ಭಂಡಾರವೀಗ ಹೈಕೋರ್ಟ್ ಅಂಗಳದಲ್ಲಿ..!?

ಮಂಗಳೂರು: ಕರಾವಳಿಯಲ್ಲಿ ದೇವಸ್ಥಾನಗಳಷ್ಟೇ ಪ್ರಾಧಾನ್ಯತೆ ದೈವಸ್ಥಾನಗಳಿಗೂ ಇದೆ. ಇಲ್ಲಿನ ಜನ ದೈವ, ದೇವರುಗಳನ್ನು ಭಯ ಭಕ್ತಿಯಿಂದ ಆರಾಧನೆ ಮಾಡುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೈವಸ್ಥಾನವೊಂದರ ವಿವಾದ ಈಗ ಹೈಕೋರ್ಟ್‌ಗೆ ಅಂಗಳದಲ್ಲಿ ನಿಂತುಕೊಂಡಿದೆ. ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಉಳ್ಳಾಲ್ತಿ ಮತ್ತು ಅಜ್ವಾರ ದೈವಸ್ಥಾನದಲ್ಲಿ ಇದೀಗ ವ್ಯವಸ್ಥಾಪನಾ ಸಮಿತಿ ಮತ್ತು ಗುತ್ತಿನ ಮನೆಯವರ ನಡುವೆ ಜಟಾಪಟಿ ಶುರುವಾಗಿದೆ. ದೈವಗಳ ಮೊಗ ಮೂರ್ತಿ ಭಂಡಾರವನ್ನು ನೀಡುವ ವಿಚಾರದಲ್ಲಿನ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಸರ್ಕಾರವಿದ್ದರೂ, ಆಚರಣೆಗಳ ವಿಚಾರಗಳಿಗೆ

ಬಂಟ್ವಾಳ: ಗುತ್ತಿನ ಮನೆಯ ಗತ್ತು‌ ಕಸಿಯಿತೇ ದೈವಸ್ಥಾನ ಆಡಳಿತ ಮಂಡಳಿ| ಕಾಂಪ್ರಬೈಲು ಉಳ್ಳಾಲ್ತಿ ಭಂಡಾರವೀಗ ಹೈಕೋರ್ಟ್ ಅಂಗಳದಲ್ಲಿ..!? Read More »

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’

ಶಿವಮೊಗ್ಗ: ಮಲೆನಾಡಿನ ಭಾಷಾ ಸೊಗಡು ಹಾಗೂ ಇಲ್ಲಿನ ಆಹಾರ ಪದ್ಧತಿ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಬೇಕು ಎಂಬ ಮಹತ್ವಾ ಕಾಂಕ್ಷೆಯೊಂದಿಗೆ ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದವರು ‘ಮಲ್ನಾಡ್ ಪುಟಾಣಿಗಳು’ ಕನ್ನಡ ಯೂ‌ ಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಕೊರೊನಾ 2ನೇ ಅಲೆ ಸಂದರ್ಭದಲ್ಲಿ ಆರಂಭಿಸಿರುವ ಈ ಚಾನೆಲ್‌ಗೆ ವಿದೇಶದಲ್ಲೂ ವೀಕ್ಷಕರಿದ್ದಾರೆ. ವಿಶೇಷವೆಂದರೆ, ಶುರುವಾದ ಎರಡೇ ತಿಂಗಳಲ್ಲಿ 20 ಲಕ್ಷ ವೀಕ್ಷಕರನ್ನು ಚಾನೆಲ್ ಸಂಪಾದಿಸಿದೆ. ಮಲೆನಾಡಿನ ಸಂಸ್ಕೃತಿ, ಭಾಷೆಯನ್ನು ಉಳಿಸಿ ಬೆಳೆಸುವ ಹಾಗೂ ಜಾಗತಿಕ ಮಟ್ಟ ದಲ್ಲಿ ಜನರಿಗೆ ಇದನ್ನು ತಲುಪಿಸುವುದಕ್ಕಾಗಿ ಉಪನ್ಯಾಸಕಿ

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’ Read More »

ಸೈಕಲ್ ರಿಕ್ಷಾ ಚಾಲಕನಿಗೆ 3 ಕೋಟಿ ತೆರಿಗೆ ಕಟ್ಟುವಂತೆ ಐ.ಟಿ ನೋಟಿಸ್!ಠಾಣೆ ಮೆಟ್ಟಿಲೇರಿದ ಬಡ ರಿಕ್ಷಾ ಚಾಲಕ

ಮಥುರಾ: ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂ. ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿ ನೀಡಿದ್ದು, ಈ ಹಿನ್ನಲೆ ಸೈಕಲ್ ರಿಕ್ಷಾ ಚಾಲಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಮರ್ ಕಾಲೋನಿ ನಿವಾಸಿ ಪ್ರತಾಪ್ ಸಿಂಗ್ ಹೆಸರಿನ ಸೈಕಲ್ ರಿಕ್ಷಾ ಚಾಲಕ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ವಂಚನೆಯಾಗಿದೆ ಎಂದು ದೂರು ನೀಡಿದ್ದಾರೆ. ಈ ಕುರಿತು ಪ್ರತಾಪ್ ಸಿಂಗ್ ಅವರು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, `ಬ್ಯಾಂಕ್‍ನವರು ಐ.ಟಿ

ಸೈಕಲ್ ರಿಕ್ಷಾ ಚಾಲಕನಿಗೆ 3 ಕೋಟಿ ತೆರಿಗೆ ಕಟ್ಟುವಂತೆ ಐ.ಟಿ ನೋಟಿಸ್!ಠಾಣೆ ಮೆಟ್ಟಿಲೇರಿದ ಬಡ ರಿಕ್ಷಾ ಚಾಲಕ Read More »

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ! – ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮನವಿ

ನವದೆಹಲಿ: ವೈಯಕ್ತಿಕ ಉದ್ದೇಶಕ್ಕಾಗಿ ಸಣ್ಣಪ್ರಮಾಣದ ಡ್ರಗ್ಸ್ ಸೇವಿಸುತ್ತಿರುವ ವ್ಯಕ್ತಿಗಳನ್ನು ಅಪರಾಧದಿಂದ(ಜೈಲು ಶಿಕ್ಷೆಯಿಂದ) ಹೊರಗಡೆ ಇಡುವ ಮಹತ್ವ ಶಿಫಾರಸನ್ನು ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮಾಡಿದೆ. ಈ ಶಿಫಾರಸನ್ನು ಕೇಂದ್ರ ಕಂದಾಯ ಇಲಾಖೆಗೆ ಕಳಿಸಲಾಗಿದ್ದು, ಮಾದಕ ವಸ್ತು ನಿಗ್ರಹ ಕಾಯ್ದೆಎನ್‍ಡಿಪಿಎಸ್( Narcotic Drugs and Psychotropic Substances Act)ತಿದ್ದು ಪಡಿ ಮಾಡಬೇಕು ಎಂದು ತಿಳಿಸಿದೆ. ಇದೀಗ ನಟ ಶಾರೂಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಇದಕ್ಕೂ ಮುನ್ನ ಕನ್ನಡದ ಚಿತ್ರರಂಗದ ಹಲವು ಕಲಾವಿದರು

ಸಣ್ಣ ಪ್ರಮಾಣದ ಡ್ರಗ್ಸ್ ಸೇವಿಸಿದವರಿಗೆ ಜೈಲು ಶಿಕ್ಷೆ ಬೇಡ! – ಕೇಂದ್ರ ಸಾಮಾಜಿಕ ನ್ಯಾಯ ಸಚಿವಾಲಯ ಮನವಿ Read More »