ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ
ಬೆಂಗಳೂರು: ಕೊರೋನಾ ಸೋಂಕು ಕಡಿಮೆಯಾದ ಹಿನ್ನಲೆ 6 ಜಿಲ್ಲೆಗಳಲ್ಲಿ ಅನ್ಲಾಕ್ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ. ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಮತ್ತು ವಿಜಯಪುರದಲ್ಲಿ ಅನ್ಲಾಕ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಈ ಸಮಯದಲ್ಲಿ ಸಾರಿಗೆ ಸಂಚಾರ ಇರಲಿದ್ದು, ಹೊಟೇಲ್, ಅಂಗಡಿ ಮುಗ್ಗಟ್ಟುಗಳು ಕೂಡ ಸಂಜೆವರೆಗೆ ಕಾರ್ಯನಿರ್ವಹಿಸಲಿದೆ. ರಾತ್ರಿ 7 ಗಂಟೆ ಬಳಿಕ ಎಂದಿನಂತೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ವಿಕೇಂಡ್ […]
ಮತ್ತೆ ಆರು ಜಿಲ್ಲೆಗಳು ಅನ್ ಲಾಕ್ ಮಾಡಿದ ರಾಜ್ಯ ಸರ್ಕಾರ | 7 ಜಿಲ್ಲೆಗಳಿಗೆ ಮಾತ್ರ ಬೀಗ Read More »