Editor

ದೀಪಾವಳಿ ದಿನ ರಾಜ್ಯದ ಎಲ್ಲಾ ‌ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ‌ ನಡೆಸಲು ಆದೇಶಿಸಿದ ರಾಜ್ಯ‌ಸರ್ಕಾರ

ಬೆಂಗಳೂರು: ದೀಪಾವಳಿ ಹಬ್ಬದಂದು ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ರಾಜ್ಯ ಸರ್ಕಾರದಿಂದ ಆದೇಶ ನೀಡಿದೆ. ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ನವೆಂಬರ್‌ 5ರಂದು ಆಚರಣೆ ಮಾಡುವ ಬಲಿಪಾಡ್ಯಮಿಯಂದು ಗೋವಿನ ಪೂಜೆಯನ್ನು ಅಂದು ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ಪೂಜೆ ಮಾಡುವಂತೆ ಆದೇಶ ನೀಡಲಾಗಿದೆ.

ದೀಪಾವಳಿ ದಿನ ರಾಜ್ಯದ ಎಲ್ಲಾ ‌ಮುಜುರಾಯಿ ದೇವಾಲಯಗಳಲ್ಲಿ ಗೋಪೂಜೆ‌ ನಡೆಸಲು ಆದೇಶಿಸಿದ ರಾಜ್ಯ‌ಸರ್ಕಾರ Read More »

ಟೂರ್ ಪ್ಯಾಕೇಜ್ ಹೆಸರಲ್ಲಿ ಮತ್ತೊಮ್ಮೆ ವಂಚಿಸಿದ “ರಾಯಲ್ ಹಾಲಿಡೇಸ್”

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರಾಯಲ್ ಹಾಲಿಡೇಸ್ ಮತ್ತೆ ವಂಚನೆ ಮಾಡಿ ಸಿಕ್ಕಿಬಿದ್ದಿದೆ. ಈ ಹಿಂದೆ ಎರಡು ಬಾರಿ ಕ್ರಿಮಿನಲ್ ಕೇಸು ದಾಖಲಾಗಿದ್ದ ರಾಯಲ್ ಹಾಲಿಡೇಸ್ ಚೈನ್ ಲಿಂಕ್ ವಹಿವಾಟಿನ ಅಕ್ರಮವನ್ನು ಈ ಬಾರಿ ಸಿಸಿಬಿ ಪೊಲೀಸರು ಬಯಲಿಗೆ ಎಳೆದಿದ್ದಾರೆ. ಚಂದ್ರಾ ಬಡಾವಣೆಯಲ್ಲಿ ದೊಡ್ಡ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಯಲ್ ಹಾಲಿಡೇಸ್ ಟೂರ್ ಪ್ಯಾಕೇಜ್ ಹೆಸರಿನಲ್ಲಿ ಲಕ್ಷಾಂತರ ಜನರಿಂದ ಹಣ ಪಡೆದು ಮೋಸ ಮಾಡಿತ್ತು. ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಜೈನ್ ಲಿಂಕ್ ಜಾಲ ವಿಸ್ತರಿಸಿತ್ತು. ಚೈನ್ ಲಿಂಕ್ ವಹಿವಾಟಿನ

ಟೂರ್ ಪ್ಯಾಕೇಜ್ ಹೆಸರಲ್ಲಿ ಮತ್ತೊಮ್ಮೆ ವಂಚಿಸಿದ “ರಾಯಲ್ ಹಾಲಿಡೇಸ್” Read More »

ಮಂಗಳೂರು: ಬಲೆಗೆ ಬಿದ್ದ 1,500 ಕ್ಕೂ ಹೆಚ್ಚು ತೂಕದ ಬೃಹತ್ ಮೀನು ಮರಳಿ ಕಡಲಿಗೆ.!

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ. ಮಂಗಳೂರು ಮೀನುಗಾರಿಕಾ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಬೋಟ್ ನ ಮೀನುಗಾರರಿಗೆ ಈ ಮೀನು ದೊರಕಿದೆ. ಶಾರ್ಕ್ ಜಾತಿಗೆ ಸೇರಿದ ಮೀನು ಇದಾಗಿದ್ದು ಈ ಮೀನು ಹಿಡಿಯುವುದು ನಿಷೇಧವಿದೆ. ಹೀಗಾಗಿ ಬಲೆಗೆ ಸಿಕ್ಕ‌ ಮೀನನ್ನು ಮೀನುಗಾರರು ಬಲೆಯಿಂದ ಬಿಡಿಸಿ ಕ್ರೇನ್ ಬಳಸಿ ಮರಳಿ ಸಮುದ್ರಕ್ಕೆ ಸೇರಿಸಿದ್ದಾರೆ.ಸುಮಾರು 1,500 ಕ್ಕೂ ಹೆಚ್ಚು

ಮಂಗಳೂರು: ಬಲೆಗೆ ಬಿದ್ದ 1,500 ಕ್ಕೂ ಹೆಚ್ಚು ತೂಕದ ಬೃಹತ್ ಮೀನು ಮರಳಿ ಕಡಲಿಗೆ.! Read More »

ಪ್ರೀತಿ ಕೈಕೊಟ್ಟಿತೆಂದು ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್| ಸಾವಿನಲ್ಲೂ ಸಾರ್ಥಕತೆ ಮೆರದ‌ ಭಗ್ನ ಪ್ರೇಮಿ|

ಪ್ರೀತಿಸಿದವಳು ಕೈ ಕೊಟ್ಟಳೆಂದು ಹತಾಶೆಗೊಳಗಾದ ಜಿಮ್ ಟ್ರೈನರ್ ಒಬ್ಬರು ಸೆಲ್ಫೀ ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ. ಸಾವಿಗೆ ಮುನ್ನ ವಿಡಿಯೋ ಮಾಡಿದ್ದ ಜಿಮ್ ಟ್ರೈನರ್ ಕಾರ್ತಿಕ್ (29) ತನಗೆ ಮೋಸ ಮಾಡಿದ ಯುವತಿ ಮತ್ತು ಆಕೆಯ ಸ್ನೇಹಿತ ಹಾಗೂ ಸ್ನೇಹಿತೆಯ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದ. ಮೊದಲು ಪ್ರೀತಿಸಿದ್ದ ಯುವತಿ ಕೆಲವು ದಿನಗಳಿಂದ ನನಗೆ ನೀನು ಇಷ್ಟವಿಲ್ಲವೆಂದು ಮಾತೇ ಬಿಟ್ಟಿದ್ದಳು. ಇದು ಕಾರ್ತಿಕ್ ಗೆ ಆಘಾತ ತಂದಿತ್ತು. ವಿಶೇಷವೆಂದರೆ

ಪ್ರೀತಿ ಕೈಕೊಟ್ಟಿತೆಂದು ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್| ಸಾವಿನಲ್ಲೂ ಸಾರ್ಥಕತೆ ಮೆರದ‌ ಭಗ್ನ ಪ್ರೇಮಿ| Read More »

ರಾಮಲಲ್ಲಾ ದರ್ಶನ ಪಡೆದ ಕೇಜ್ರಿವಾಲ್| ಅಯೋಧ್ಯೆ ಭೇಟಿ ಬಳಿಕ ದೆಹಲಿ ಸಿಎಂ ಹೇಳಿದ್ದೇನು?

ಅಯೋಧ್ಯೆ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ್ದಾರೆ. ಅ.26 ರಂದು ಅರವಿಂದ್ ಕೇಜ್ರಿವಾಲ್ ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಭಗವಾನ್ ರಾಮಲಲ್ಲಾ ಗೆ ಪೂಜೆ ಸಲ್ಲಿಸಿದ ಬಳಿಕ ತಮ್ಮ ಭಾಷಣವನ್ನು ಜೈ ಶ್ರೀರಾಮ್ ಘೋಷಣೆಯೊಂದಿಗೆ ಅವರು ಪ್ರಾರಂಭಿಸಿದರು. ಈ ವೇಳೆ ಮಾತನಾಡಿದ ಅವರು, ” ರಾಷ್ಟ್ರರಾಜಧಾನಿಯ ಹಿರಿಯ ನಾಗರಿಕರಿಗೆ ಕಲ್ಪಿಸಲಾಗುವ ಉಚಿತ ತೀರ್ಥಯಾತ್ರೆಗಳ ಪ್ರದೇಶಗಳ ಪಟ್ಟಿಯಲ್ಲಿ ಅಯೋಧ್ಯೆಯ ರಾಮ ಮಂದಿರವನ್ನೂ ಸೇರಿಸುವ ವಿಷಯವಾಗಿ ಅ.27 ರಂದು ವಿಶೇಷ ಸಚಿವ

ರಾಮಲಲ್ಲಾ ದರ್ಶನ ಪಡೆದ ಕೇಜ್ರಿವಾಲ್| ಅಯೋಧ್ಯೆ ಭೇಟಿ ಬಳಿಕ ದೆಹಲಿ ಸಿಎಂ ಹೇಳಿದ್ದೇನು? Read More »

ಬ್ರಹ್ಮಾವರ: ಜಮೀನಿನಲ್ಲಿ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆ

ಬ್ರಹ್ಮಾವರ: ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಬಳಿಯ ಹಡ್ಕದಲ್ಲಿ ವ್ಯಕ್ತಿಯೊಬ್ಬರ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ತಲೆಬುರುಡೆ ಮತ್ತು ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿವೆ.ಸ್ಥಳೀಯರಾದ ಸುದರ್ಶನ್ ಎಂಬುವವರ ಮಾಲೀಕತ್ವದ ಜಮೀನಿನಲ್ಲಿ ಪೆತ್ತೆಯಾಗಿದೆ. ಇವರ ಜಮೀನಿನಲ್ಲಿ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರು ತರಗೆಲೆ ಹಾಗೂ ಇತರ ತ್ಯಾಜ್ಯಗಳನ್ನು ತೆರವುಗೊಳಿಸುತ್ತಿದ್ದಾಗ ಅವರಿಗೆ ತಲೆಬುರುಡೆ, ಕೈ ಕಾಲುಗಳ ಮೂಳೆಗಳು ಮತ್ತು ಬಟ್ಟೆಗಳು ಕಂಡುಬAದಿದೆ.ಈ ಹಿನ್ನೆಲೆ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್ ಬಿ ಪಿ ಹಾಗೂ ಸಿಬ್ಬಂದಿ ಭೇಟಿ

ಬ್ರಹ್ಮಾವರ: ಜಮೀನಿನಲ್ಲಿ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆ Read More »

“ಸಚಿವ ಅಂಗಾರ ಚುನಾವಣಾ ರೋಡ್ ಶೋನಲ್ಲಿ ಬ್ಯುಸಿ| ಸಚಿವರೂರಲ್ಲಿ ಮಕ್ಕಳು ರಸ್ತೆ ಸರಿಮಾಡುವಲ್ಲಿ ಬ್ಯುಸಿ| ಹಾರೆ ಹಿಡಿದ ಮಕ್ಕಳ ಕಂಡು ಗ್ರಾ.ಪಂ ಅಧ್ಯಕ್ಷ, ಪಿಡಿಒ ಹಾಗೂ ಶಿಕ್ಷಕರ ಮೇಲೆ ಗರಂ ಆದ ಸುಳ್ಯ ನ್ಯಾಯಾಧೀಶರು| “ಸುಳ್ಯದಲ್ಲೇಕೆ ಹೀಗೆ?”

ಸುಳ್ಯ: ಸಚಿವ ಎಸ್.ಅಂಗಾರರ ತಾಲೂಕಿನಲ್ಲಿ ಪುಟಾಣಿ ಮಕ್ಕಳು ರಸ್ತೆ ದುರಸ್ಥಿ ಮಾಡಲು ಹಾರೆ ಹಿಡಿದಿದ್ದರೆ ಇತ್ತ‌ ಸಚಿವರು ಹಾನಗಲ್ ಉಪ ಚುನಾವಣಾ ರೋಡ್‌ಶೋನಲ್ಲಿ ಬ್ಯುಸಿಯಾಗಿದ್ದಾರೆ. ಮಕ್ಕಳ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನಲೆ ಹಾಳಾದ ರಸ್ತೆಯ ಪ್ರದೇಶಕ್ಕೆ ಸುಳ್ಯ ಹಿರಿಯ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಸೋಮಶೇಖರ್ ನೀಡಿ ಪರಿಶೀಲಿಸಿ, ರಸ್ತೆ ಸಮಸ್ಯೆ ನಿವಾರಿಸಬೇಕು ಎಂದು ಅದೇಶಿಸಿದ್ದಾರೆ. ಸಚಿವರ ಊರಲ್ಲಿ ಮಾತ್ರ ಯಾಕೆ ಹೀಗೆ? ಎಂದು ಸುಳ್ಯ ಕ್ಷೇತ್ರದ ಜನರು ಆಡಿಕೊಳ್ತಿದ್ದಾರೆ. ಸುಳ್ಯ ತಾಲೂಕಿನ ಬೆಳ್ಳಾರೆಯ ಮಂಡೇಪು

“ಸಚಿವ ಅಂಗಾರ ಚುನಾವಣಾ ರೋಡ್ ಶೋನಲ್ಲಿ ಬ್ಯುಸಿ| ಸಚಿವರೂರಲ್ಲಿ ಮಕ್ಕಳು ರಸ್ತೆ ಸರಿಮಾಡುವಲ್ಲಿ ಬ್ಯುಸಿ| ಹಾರೆ ಹಿಡಿದ ಮಕ್ಕಳ ಕಂಡು ಗ್ರಾ.ಪಂ ಅಧ್ಯಕ್ಷ, ಪಿಡಿಒ ಹಾಗೂ ಶಿಕ್ಷಕರ ಮೇಲೆ ಗರಂ ಆದ ಸುಳ್ಯ ನ್ಯಾಯಾಧೀಶರು| “ಸುಳ್ಯದಲ್ಲೇಕೆ ಹೀಗೆ?” Read More »

ಮಂಗಳೂರು: `ರಸ್ತೆ ಅಭಿವೃದ್ಧಿ ಕಾಮಗಾರಿ’ ಡಿ. 23ರ ವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ

ಮಂಗಳೂರು: ನಗರದ ಶರವು ಮಹಾಗಣಪತಿ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಂಡ ಪ್ರಯುಕ್ತ ಮುಂಬರುವ ಡಿ. 23ರ ವರೆಗೆ ಆ ರಸ್ತೆಯಲ್ಲಿ ವಾಹನಗಳ ಸಂಚಾರ ಮಾರ್ಗವನ್ನು ಬದಲಾಯಿಸಬೇಕಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.ಶರವು ವಿಮಲೇಶ್ ಜಂಕ್ಷನ್ ನಿಂದ ಕೆ.ಎಸ್.ಆರ್. ಜಂಕ್ಷನ್ ವರೆಗಿನ ರಸ್ತೆಯಲ್ಲಿ ಶರವು ಮಹಾಗಣಪತಿ ದೇವಸ್ಥಾನ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.ಕೆ.ಎಸ್.ಆರ್ ರಸ್ತೆಯಿಂದ ಪಿ.ಎಂ. ರಾವ್ ರಸ್ತೆ ಮೂಲಕ ಗಣಪತಿ ಹೈಸ್ಕೂಲ್ ರಸ್ತೆ ಕಡೆಗೆ ಸಂಚರಿಸುವ ಎಲ್ಲಾ ತರಹದ

ಮಂಗಳೂರು: `ರಸ್ತೆ ಅಭಿವೃದ್ಧಿ ಕಾಮಗಾರಿ’ ಡಿ. 23ರ ವರೆಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ Read More »

ಸುಬ್ರಹ್ಮಣ್ಯ: ತಪ್ಪಿದ ರೈಲು ದುರಂತ – ಅರ್ಲಟಾಗಿದ್ದ ಚಾಲಕನಿಗೆ ವ್ಯಾಪಕ ಪ್ರಶಂಸೆ

ಸುಬ್ರಹ್ಮಣ್ಯ: ಸುಬ್ರಮಣ್ಯ-ಮಂಗಳೂರು ರೈಲ್ವೆಯ ಸುಬ್ರಹ್ಮಣ್ಯ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟಿದ್ದು, ರೈಲು ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ ಘಟನೆ ನಡೆದಿದೆ.ಮುಂಜಾನೆ ಸಂಚರಿಸುವ ಬೆಂಗಳೂರು-ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು ಬಿಟ್ಟಿರುವುದು ರೈಲಿನ ಒಂದು ಭೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಯಂತ್ರಿಸಿ ನಿಲುಗಡೆ ಮಾಡಿ ಘಟನೆಯನ್ನು ಇಲಾಖೆಯ ಗಮನಕ್ಕೆ ತಂದಿದ್ದಾರೆ.ಆ ಬಳಿಕ ಕಾರ್ಯಾಚರಣೆ ನಡೆಸಿ ದುರಸ್ತಿ ನಡೆಸಿ ಸಂಚರಿಸಲು

ಸುಬ್ರಹ್ಮಣ್ಯ: ತಪ್ಪಿದ ರೈಲು ದುರಂತ – ಅರ್ಲಟಾಗಿದ್ದ ಚಾಲಕನಿಗೆ ವ್ಯಾಪಕ ಪ್ರಶಂಸೆ Read More »

ನೀವು ಸಾಲ ಮಾಡಿ ಕಳ್ಳತನ‌ ಮಾಡಿ; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​​ ತರಾಟೆ

ಬೆಂಗಳೂರು: ದಾಸರಹಳ್ಳಿ ವಿಭಾಗದಲ್ಲಿ ರಸ್ತೆ ದುಸ್ಥಿತಿ ಹಿನ್ನೆಲೆ, ಇಲ್ಲಿ ನಿಜಕ್ಕೂ ರಸ್ತೆಗಳು ಅಸ್ತಿತ್ವದಲ್ಲಿವೆಯೇ ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ. ಇದಕ್ಕೆ ಪ್ರತಿಯಾಗಿ ಮಳೆ‌ ಮುಗಿದ ನಂತರ ರಸ್ತೆ ಕಾಮಗಾರಿ ನಡೆಸಲಾಗುವುದು. ಅನುದಾನ ಲಭ್ಯವಾದರೆ ಶೀಘ್ರ ಕಾಮಗಾರಿ ನಡೆಸುವುದು ಎಂದು ಹೈಕೋರ್ಟ್​​ಗೆ ಬಿಬಿಎಂಪಿ ಪರ ವಕೀಲ‌ ವಿ. ಶ್ರೀನಿಧಿ ಹೇಳಿಕೆ ನೀಡಿದ್ದಾರೆ. ನೀವು ಸಾಲ ಮಾಡಿ, ಕಳ್ಳತನ‌ ಮಾಡಿ. ಆದರೆ, ಮೂಲಭೂತ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ. ಮಳೆಯ‌ ನಂತರ ಬೆಂಗಳೂರಿನ ರಸ್ತೆಗಳು ಇನ್ನೂ

ನೀವು ಸಾಲ ಮಾಡಿ ಕಳ್ಳತನ‌ ಮಾಡಿ; ಆದ್ರೆ ಮೂಲ ಸೌಕರ್ಯ ಕಲ್ಪಿಸುವುದು ನಿಮ್ಮ ಕರ್ತವ್ಯ: ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​​ ತರಾಟೆ Read More »