Editor

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಸಿಮೆಂಟ್ ಮಿಕ್ಸರ್ ಯಂತ್ರವನ್ನು ಸಾಗಾಟ ಮಾಡುತ್ತಿದ್ದ ಲಾರಿಯಾಗಿದ್ದು ಉಪ್ಪಿನಂಗಡಿ ಕಡೆಯಿಂದ ಮಂಗಳೂರಿನ ಬೈಕಂಪಾಡಿಗೆ ತೆರಳುತ್ತಿತ್ತು. ಮಾಣಿ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿ ಬಿದ್ದಿದೆ. ಚಾಲಕ ಲಾರಿ, ಮುಂಭಾಗದಲ್ಲಿ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.ಇನ್ನು ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ಲಾರಿ ಹಾಗೂ ಯಂತ್ರಗಳಿಗೆ […]

ಬಂಟ್ವಾಳ: ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ

ಸುಳ್ಯ: ನ್ಯೂಜಿಲೆಂಡ್‌ನಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ತಾಲೂಕಿನ ಅರಂತೋಡು ಮೇರ್ಕಜೆಯ ಮೂಲದ ಜಯಪ್ರಕಾಶ್(45) ಅವರು ಜೂನ್ 15 ರ ಶುಕ್ರವಾರ ರಾತ್ರಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಸೌಖ್ಯದ ಕಾರಣದಿಂದ ಮೂರು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಬ್ರೈನ್ ಟ್ಯೂಮರ್ ಇರುವುದು 3 ವಾರದ ಹಿಂದೆ ಗೊತ್ತಾಗಿತ್ತು. ಅದಕ್ಕಾಗಿ ಆಪರೇಶನ್ ಮಾಡಲು ಸಿದ್ಧತೆ ನಡೆಸಿದಾಗ ಅವರು ಅಸೌಖ್ಯ ತೀವ್ರಗೊಂಡು ಕೋಮಕ್ಕೆ ಜಾರಿದರೆನ್ನಲಾಗಿದೆ. ಶುಕ್ರವಾರ ರಾತ್ರಿ 2.30 ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಜಯಪ್ರಕಾಶ್ ಅವರ ಪತ್ನಿ ಪುಷ್ಪಾ ಇವರೂ ನ್ಯೂಝಿಲೆಂಡ್‌ನಲ್ಲಿದ್ದು,

ಸುಳ್ಯದ ವ್ಯಕ್ತಿ ನ್ಯೂಜಿಲೆಂಡ್‌ನಲ್ಲಿ ಅನಾರೋಗ್ಯದಿಂದ ನಿಧನ Read More »

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ

ಬಿಹಾರ: ನರ್ಸ್ ಗಳು ಮಾಡಿದ ಯಡವಟ್ಟಿನಿಂದ ಮಹಿಳೆಯೊಬ್ಬರು ಒಂದೇ ದಿನ ಎರಡು ಕೋವಿಡ್ ವ್ಯಾಕ್ಸಿನ್ ಗಳನ್ನು ಚುಚ್ಚಿಸಿಕೊಂಡ ಘಟನೆ ಜೂನ್ 16ರಂದು ನಡೆದಿದೆ. ಈ ಹಿನ್ನಲೆಯಲ್ಲಿ ತಪ್ಪೆಸಗಿದ ಶುಶ್ರೂಷಕಿಯರಿಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ. ಪಾಟ್ನಾದ ಫುನ್’ಫುನ್ ಬ್ಲಾಕ್ ಎಂಬಲ್ಲಿ ಸುನೀಲಾ ದೇವಿ ಎಂಬ ಮಹಿಳೆ ಕರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಲಸಿಕಾ ಕೇಂದ್ರಕ್ಕೆ ಬಂದಿದ್ದರು. ರಿಜಿಸ್ಟರ್​ ಬಳಿಕ ನರ್ಸ್​ ಒಬ್ಬರು ಆಕೆಗೆ ಕೋವಿಶೀಲ್ಡ್​ ಲಸಿಕೆ ನೀಡಿದ್ದಾರೆ. ಲಸಿಕೆ ಪಡೆದ ನಂತರ ಐದು ನಿಮಿಷ ಕುಳಿತುಕೊಳ್ಳಬೇಕು ಎಂದು ಹೇಳಿ

ನರ್ಸ್’ಗಳ ಯಡವಟ್ಟು: ಒಂದೇ ಬಾರಿಗೆ ಕೋವಿಶೀಲ್ಡ್ ಜೊತೆ ಕೊವ್ಯಾಕ್ಸಿನ್ ಚುಚ್ಚಿಸಿಕೊಂಡ ಮಹಿಳೆ Read More »

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ

ಮಿಲ್ಕಾ ಸಿಂಗ್..ಈ ಹೆಸರೇ ಸ್ಫೂರ್ತಿಯ ಚಿಲುಮೆ. ಟ್ರ್ಯಾಕ್ ನಲ್ಲಿ ಓಡಲು ಶುರು ಮಾಡುವ ಪ್ರತಿ ಅಥ್ಲೀಟ್ ಗೆ ಭರವಸೆಯ ಬೆಳಕು ಈ ಒಂದು ಹೆಸರು. ಮಿಲ್ಕಾ ಸಿಂಗ್ ಅಂದ್ರೆ ಓಟ.. ಓಟ ಅಂದ್ರೆ ಮಿಲ್ಕಾ ಸಿಂಗ್.. ಅಂತಹುದ್ದೊಂದು ಮಾಂತ್ರಿಕತೆ ಮಿಲ್ಕಾ ಸಿಂಗ್ ಹೆಸರಿನಲ್ಲಿದೆ.ಭಾಘ್ ಮಿಲ್ಕಾ.. ಭಾಘ್ ಮಿಲ್ಕಾ.. ಹೌದು ಮಿಲ್ಕಾ ಸಿಂಗ್ ಮೊದಲು ಜೀವ ಉಳಿಸಿಕೊಳ್ಳಲು ಓಡಲು ಶುರು ಮಾಡಿದ್ದರು. ನಂತರ ಅಕ್ಷರ ಕಲಿಯಲು ಕಿಲೋ ಮೀಟರ್‌ ಗಟ್ಟಲೇ ಓಡುತ್ತಿದ್ದರು. ಬಳಿಕ ದಂಗೆಯ ಭಯದಿಂದ ಓಡುತ್ತಾ ಗಡಿ

ರಕ್ತಚರಿತ್ರೆಯ ಇತಿಹಾಸಕ್ಕೆ ಹೊಸ ಭಾಷ್ಯ ಬರೆದ ಮಿಲ್ಖಾ ಸಿಂಗ್ | ಜೀವರಕ್ಷಣೆಯ ಓಟ ಸ್ಥಾಪಿಸಿತ್ತು ಹೊಸ ಮೈಲಿಗಲ್ಲು | ಇದು ಪ್ಲೇಯಿಂಗ್ ಸಿಖ್ ನ ಬದುಕಿನ ಅನಾವರಣ Read More »

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ

ಧರ್ಮಸ್ಥಳ: ನಾನು ಸಿಎಂ ಯಡಿಯೂರಪ್ಪ ಅವರ ಪಿಎ ಎಂದು ಹೇಳಿ ಯುವಕನೊಬ್ಬ ಕೆಎಸ್ಆರ್ಟಿಸಿ ಚಾಲಕರೊಬ್ಬರಿಗೆ ಲಕ್ಷ ರೂ. ವಂಚಿಸಿದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಡಿಪೋದ ಬಸ್ ಚಾಲಕ ಪುರುಷೋತ್ತಮ್ ವಂಚಗೊಳಗಾದವರು. ಅವರಿಗೆ ಧರ್ಮಸ್ಥಳದ ಹೋಟೆಲೊಂದರಲ್ಲಿ ಶೈಲೇಶ್ ಎಂಬ ಯುವಕನ ಪರಿಚಯವಾಗಿತ್ತು. ಆತ ಸಿಎಂ ಯಡಿಯೂರಪ್ಪ ನನಗೆ ತುಂಬಾ ಆತ್ಮೀಯರು ಎಂದು ನಂಬಿಸಿದ್ದಾನೆ. ಮೊಬೈಲ್ನಲ್ಲಿ ಹಲವಾರು ಫೋಟೋಗಳನ್ನು ತೋರಿಸಿದ್ದಾನೆ. ಚುನಾವಣೆ ಸಂದರ್ಭದಲ್ಲಿ ಯಡಿಯೂರಪ್ಪ ಅವರು ಹಣ ಹಂಚಲು ನನ್ನಲ್ಲಿ ನೀಡುತ್ತಾರೆ ಎಂದು ಸುಳ್ಳು ಬಿಟ್ಟಿದ್ದಾನೆ. ಯುವಕ ನಾನು

ಧರ್ಮಸ್ಥಳ:ಬಿ ಎಸ್ ವೈ ಚುನಾವಣೆ ವೇಳೆ ಹಣ ಹಂಚಲು ಈತನಲ್ಲೇ ನೀಡೋದಂತೆ….! | ಈತನ ಒಂದು ಕರೆಯಿಂದ ಸಿಎಂ ಏನ್ ಬೇಕಾದ್ರು ಮಾಡ್ತಾರಂತೆ | ನಂಬಿದ ಕೆಎಸ್ಆರ್ಟಿಸಿ ಚಾಲಕನಿಗೆ ಲಕ್ಷ ರೂ ಪಂಗನಾಮ Read More »

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ

ಬೆಂಗಳೂರು: ಬೆಳಗಾವಿಯಲ್ಲಿ ನಡೆದಿದ್ದ ಸಮಾವೇಶವೊಂದರಲ್ಲಿ ಕೋವಿಡ್ ನಿಯಮ ಉಲ್ಲಂಘಹಿಸಲಾಗಿದೆ ಎಂದು ನಾಗರಿಕರೊಬ್ಬರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಬೆಳಗಾವಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ. ಬೆಳಗಾವಿಯಲ್ಲಿ ಜನವರಿ 17ರಂದು ಬೆಳಗಾವಿಯಲ್ಲಿ ಜನಸೇವಕ ಸಮಾವೇಶ ನಡೆದಿತ್ತು. ಈ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ ವಿಚಾರ ಸಂಬಂಧ ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಮುಖ್ಯ ವಿಭಾಗೀಯ ಪೀಠ ನಡೆಸಿತು. ಸಮಾವೇಶ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಮಿತ್ ಶಾ ಸಮಾವೇಶದಲ್ಲಿ ರೂಲ್ಸ್ ಬ್ರೇಕ್ | ಬೆಳಗಾವಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ತಾರಾಟೆ Read More »

ಸೋಮವಾರದಿಂದ ದ.ಕ. ಆನ್’ಲಾಕ್…?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ಜೂ.21ರಿಂದ ಅನ್ಲಾಕ್ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಅನುಮತಿಗಾಗಿ ಕಾಯಲಾಗುತ್ತಿದೆ ಎನ್ನಲಾಗಿದೆ. ಜೂ. 21 ರ ವರೆಗೆ ದಕ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರೆಸಲು ರಾಜ್ಯ ಸರ್ಕಾರ ತಿಳಿಸಿತ್ತು. ಜೂ.21 ರಿಂದ ನಿರ್ಬಂಧ ಸಡಿಲಿಸಲು ದಕ ಜಿಲ್ಲಾಡಳಿತ ಚಿಂತಿಸಿದೆ. ಇನ್ನು ಅದಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಪಟ್ಟಿ ಮಾಡಲಾಗಿದೆ. ಎಲ್ಲಾ ಅಂಗಡಿಗಳನ್ನು ವಾರದ

ಸೋಮವಾರದಿಂದ ದ.ಕ. ಆನ್’ಲಾಕ್…? Read More »

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್?

ಅಮರಾವತಿ(ಜೂ.19): ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ನೀಡಿದ್ದು, ಈ ವಿಚಾರ ಈಗ ಹೈಕಮಾಂಡ್ ಅಂಗಳ ಸೇರಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆಯೇ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ಗವರ್ನರ್ ಆಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ.ಹೌದು ಯಡಿಯೂರಪ್ಪ ಅವರು ರಾಜ್ಯಪಾಲರಾಗಲಿದ್ದಾರೆ ಎನ್ನುವುದು ಆಂಧ್ರಪ್ರದೇಶದಲ್ಲಿ ಬಹುಚರ್ಚಿತ ವಿಷಯ. ಕಳೆದ

ಸಿಎಂ ಯಡಿಯೂರಪ್ಪ ಇನ್ಮುಂದೆ ಆಂದ್ರ ಗವರ್ನರ್? Read More »

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು

ಸುಳ್ಯ: ಪೌರಕಾರ್ಮಿಕರಿಗೆ ಕೋವಿಡ್ ಪಾಸಿಟಿವ್ ಬಂದು ಕ್ವಾರಂಟೈನ್ ಗೆ ಒಳಗಾದ ಕಾರಣ, ಸ್ವತಃ ನಗರ ಪಂಚಾಯತ್ ಅಧ್ಯಕ್ಷರೇ ಕಸ ಸಂಗ್ರಹ ವಾಹನ ಚಾಲನೆ ಮಾಡಿ ಮಾದರಿಯಾಗಿದ್ದಾರೆ. ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಮಾದರಿ ಕೆಲಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದವರು. ಪ್ರತಿದಿನ ನಗರದ ತ್ಯಾಜ್ಯ ನಿರ್ವಹಣೆ ಮಾಡುವುದು ನಗರ ಪಂಚಾಯತ್ ನ ಜವಾಬ್ದಾರಿಯಾಗಿದೆ. ಆದ್ದರಿಂದ ಕೊರೋನಾ ಕಾರಣದಿಂದ ವಾಹನ ಚಾಲಕರ ಕೊರತೆ ಎದುರಾಗಿದ್ದರೂ ಸ್ವತಹ ನಗರ ಪಂಚಾಯತ್ ಅಧ್ಯಕ್ಷರೇ ಈ ಕೆಲಸ

ಸುಳ್ಯ: ಪೌರಕಾರ್ಮಿಕರಿಗೆ ಕ್ವಾರಂಟೈನ್ | ತ್ಯಾಜ್ಯ ಸಂಗ್ರಹ ವಾಹನಕ್ಕೆ ಚಾಲಕರಾದ ಪ.ಪಂ. ಅಧ್ಯಕ್ಷರು Read More »

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲಿನಹುಡಿ ವಿತರಿಸಲು ನಿರ್ಧಾರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಈಗಾಗಲೇ ಲಾಕ್ಡೌನ್ ಸಮಯದಲ್ಲಿ ಮನೆಲ್ಲಿರುವ ವಿದ್ಯಾರ್ಥಿಗಳಿಗೆ ಅಕ್ಕಿ, ಅಡುಗೆ ಎಣ್ಣೆ ಇನ್ನಿತರ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ಇನ್ನು ಮುಂದೆ ಮಾನ್ಯ ಮುಖ್ಯಮಂತ್ರಿಗಳ ಆಶಯದಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿ ವಿತರಿಸಲಾಗುವುದು. ಪ್ರತಿ ತಿಂಗಳಿಗೆ ಪ್ರತಿ

ಶಾಲಾ ಮಕ್ಕಳಿಗೆ ಸಿಗಲಿದೆ ಕೆನೆಭರಿತ ಹಾಲಿನ ಪುಡಿ Read More »