Editor

ಮಂಗಳೂರು: ಬೆಳಿಗ್ಗೆ ಆಟವಾಡುತ್ತಿದ್ದ ಬಾಲಕಿ ಮಧ್ಯಾಹ್ನ ಶವವಾಗಿ ಪತ್ತೆ!!

ಮಂಗಳೂರು: ಭಾನುವಾರ ಕುದ್ರೋಳಿಯ ಹೈದರಾಲಿ ರಸ್ತೆಯಲ್ಲಿದ್ದ ಮನೆಯೊಂದರಿಂದ ಏಕಾಏಕಿ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಮನೆ ಸಮೀಪದ ನದಿಯಲ್ಲಿ ಮಧ್ಯಾಹ್ನದ ವೇಳೆಗೆ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.ಹೈದರಲಿ ರಸ್ತೆಯ ನಿವಾಸಿ ಸಲಾಂ ಎಂಬವರ ಮಗಳು ಮುಫೀದಾ(11) ಮೃತಪಟ್ಟ ಬಾಲಕಿ. ಭಾನುವಾರ ಬೆಳಗ್ಗೆ ಎಂದಿನಂತೆ ಎಲ್ಲರ ಜೊತೆ ಖುಷಿಯಲ್ಲಿ ಆಟವಾಡಿತ್ತಿದ್ದಳು, ಬಳಿಕ ಮನೆಯಿಂದ ದಿಢೀರ್ ನಾಪತ್ತೆಯಾಗಿದ್ದಳು. ಈ ಹಿನ್ನಲೆ ಆಕೆಗಾಗಿ ಸ್ಥಳೀಯರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದರು.ಬಳಿಕ ಮನೆ ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಮನೆಯಿಂದ ಸುಮಾರು 200

ಮಂಗಳೂರು: ಬೆಳಿಗ್ಗೆ ಆಟವಾಡುತ್ತಿದ್ದ ಬಾಲಕಿ ಮಧ್ಯಾಹ್ನ ಶವವಾಗಿ ಪತ್ತೆ!! Read More »

ಜೈಲಲ್ಲಿ ರಾಮಾಯಣದ ಮೊರೆ ಹೋದ ಆರ್ಯನ್ ಖಾನ್|

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಮುಂಬೈನ ಆರ್ಥರ್ ರಸ್ತೆಯ ಜೈಲಿನಲ್ಲಿರುವ ಶಾರುಖ್ ಖಾನ್ ಮಗ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ಎರಡು ಬಾರಿ ತಿರಸ್ಕರಿಸಲಾಗಿದೆ. ನಂತರ ಆರ್ಯನ್​ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದು, ಅಕ್ಟೋಬರ್ 26ರಂದು ವಿಚಾರಣೆಗೆ ನಡೆಯಲಿದೆ. ಏತನ್ಮಧ್ಯೆ, ಆರ್ಯನ್ ಜೈಲಿನಲ್ಲಿ ಸಮಯ ಕಳೆಯಲು ಏನು ಮಾಡ್ತಿದ್ದಾರೆ ಎಂಬ ಪ್ರಶ್ನೆಗಳು ಏಳದೇ ಇರದು. ಅವರು ಜೈಲಿನಲ್ಲಿ ಕಾಲಕಳೆಯಲು ಪುಸ್ತಕಗಳನ್ನು ಓದುತ್ತಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಆರ್ಥರ್ ರೋಡ್ ಜೈಲಿನ ಗ್ರಂಥಾಲಯದಿಂದ ಆರ್ಯನ್ ಎರಡು ಪುಸ್ತಕಗಳನ್ನು

ಜೈಲಲ್ಲಿ ರಾಮಾಯಣದ ಮೊರೆ ಹೋದ ಆರ್ಯನ್ ಖಾನ್| Read More »

‘ಬೆತ್ತಲೆ ದೃಶ್ಯವನ್ನು ಹತ್ತಾರು ಬಾರಿ ಚಿತ್ರಿಸಿದ್ದರು..!’ – ಭಾವುಕರಾಗಿ ನೋವು ಹಂಚಿಕೊಂಡ ನಟಿ ಕುಬ್ರಾ ಸೇಠ್

ಡಿಜಿಟಲ್ ಡೆಸ್ಕ್: ನಟ, ಆ್ಯಂಕರ್​ ಹಾಗೂ ಆರ್​ಸಿಬಿ ಇನ್​ಸೈಡರ್​ ದ್ಯಾನಿಶ್ ಸೇಠ್​ ಸಹೋದರಿ ಕುಬ್ರಾ ಸೇಠ್​ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ವೆಬ್​ ಸೀರಿಸ್​ನಲ್ಲಿ ಮಿಂಚಿರುವ ಅವರಿಗೆ ಹಾಲಿವುಡ್​ನಿಂದಲೂ ಆಫರ್​ ಇದೆ. ಈಗ ಅವರು ಹಳೆಯ ಘಟನೆ ಒಂದನ್ನು ನೆನಪು ಮಾಡಿಕೊಂಡಿದ್ದಾರೆ. ಈ ಘಟನೆ ಬಗ್ಗೆ ವಿವರಿಸುವಾಗ ಅವರು ಭಾವುಕರಾಗಿದ್ದರು. ‘ಸೇಕ್ರೆಡ್​ ಗೇಮ್ಸ್​’ ವೆಬ್​ ಸರಣಿಯಲ್ಲಿ ಕುಬ್ರಾ ಸೇಠ್​ ಮಾಡಿದ್ದ ಕುಕೂ ಎಂಬ ಪಾತ್ರ ಗಮನ ಸೆಳೆದಿತ್ತು. ಅವರು ಆ ವೆಬ್​ ಸೀರಿಸ್​ನಲ್ಲಿ ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಅವರ ಪಾತ್ರ

‘ಬೆತ್ತಲೆ ದೃಶ್ಯವನ್ನು ಹತ್ತಾರು ಬಾರಿ ಚಿತ್ರಿಸಿದ್ದರು..!’ – ಭಾವುಕರಾಗಿ ನೋವು ಹಂಚಿಕೊಂಡ ನಟಿ ಕುಬ್ರಾ ಸೇಠ್ Read More »

ಪೊಲೀಸ್ ಪರೀಕ್ಷೆಯಲ್ಲಿ ನಕಲು| 14 ಮಂದಿ ಬಂಧನ

ಬೆಳಗಾವಿ: ನಗರದಲ್ಲಿ ಭಾನುವಾರ ನಡೆದ ನಾಗರಿಕ ಪೊಲೀಸ್ ಕಾನ್‌ಸ್ಟೆಬಲ್ ಲಿಖಿತ ಪರೀಕ್ಷೆ ವೇಳೆ ಬ್ಲೂಟೂತ್ ಸಾಧನ‌ ಬಳಸಿ ನಕಲು ಮಾಡಲು ಯತ್ನಿಸಿದ ಇಬ್ಬರು ಅಭ್ಯರ್ಥಿಗಳು ಸೇರಿದಂತೆ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 33 ಮೊಬೈಲ್‌ಗಳು, 9 ಮಾಸ್ಟರ್ ಕಾರ್ಡ್ ಸಾಧನಗಳು, 19 ಬ್ಲೂಟೂತ್ ಉಪಕರಣಗಳು, 3 ಟ್ಯಾಬ್‌ಗಳು, 1 ಲ್ಯಾಪ್‌ಟಾಪ್, 1 ಪ್ರಿಂಟರ್, 1 ಕಾರು ಹಾಗೂ ಮೂರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಪಿ ಲಕ್ಷ್ಮಣ‌ ನಿಂಬರಗಿ ತಿಳಿಸಿದ್ದಾರೆ. ಬ್ಲೂಟೂತ್ ಸಾಧನ ಬಳಸಿ

ಪೊಲೀಸ್ ಪರೀಕ್ಷೆಯಲ್ಲಿ ನಕಲು| 14 ಮಂದಿ ಬಂಧನ Read More »

ಮೊದಲ ಪಂದ್ಯದಲ್ಲಿ ಭಾರತಕ್ಕೆ ಹತಾಶೆ, ಗೆಲುವಿನ ನಗೆ ಬೀರಿದ ಪಾಕಿಸ್ತಾನ

ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾನುವಾರ ದುಬೈಯಲ್ಲಿ ಸೂಪರ್-12 ಹಂತದ ಎರಡನೇ ಗುಂಪಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋಲುಂಡಿದೆ. ಮೊದಲು ಬ್ಯಾಟಿಂಗ್ ನಡೆಸಿರುವ ಭಾರತ, ನಾಯಕ ವಿರಾಟ್ ಕೊಹ್ಲಿ (57) ಸಮಯೋಚಿತ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 151 ರನ್‌ಗಳ ಸವಾಲಿನ ಮೊತ್ತ ಪೇರಿಸಿದೆ. ರನ್ ಬೆನ್ನತ್ತಿದ‌ ಪಾಕ್.17.5 ಓವರ್ನಲ್ಲಿ ಗೆಲುವಿನ ನಗೆ ಬೀರಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಅತ್ಯಂತ ಕಳಪೆ ಆರಂಭ ಪಡೆಯಿತು. ಆರು

ಮೊದಲ ಪಂದ್ಯದಲ್ಲಿ ಭಾರತಕ್ಕೆ ಹತಾಶೆ, ಗೆಲುವಿನ ನಗೆ ಬೀರಿದ ಪಾಕಿಸ್ತಾನ Read More »

ಮುಸ್ಲಿಂ ಹುಡುಗಿಯ ಪ್ರೀತಿಸುತ್ತಿದ್ದ ಹಿಂದೂ ಹುಡುಗ| ಪ್ರೀತಿ ಕೊಂದ ಕೊಲೆಗಾರರು..!?

ವಿಜಯಪುರ: ವಿಜಯಪುರದಲ್ಲಿ ಮರ್ಯಾದಾ ಹತ್ಯೆ ಪ್ರಕರಣ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ ಹಿಂದೂ ಯುವಕನ ಹತ್ಯ ನಡೆದಿದ್ದು, ಬಾವಿಯಲ್ಲಿ ಶವ ಸಿಕ್ಕಿದೆ. ಮೃತಪಟ್ಟ ಯುವಕನನ್ನು ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ (34) ಎಂದು ಗುರುತಿಸಲಾಗಿದೆ. ಅಕ್ಟೋಬರ್ 21ರಂದು ನಾಪತ್ತೆಯಾಗಿದ್ದ ರವಿ ಶವ ಹೊಲದ ಬಾವಿಯಲ್ಲಿ ಅಕ್ಟೋಬರ್ 23ರಂದು ಪತ್ತೆಯಾಗಿದೆ. ಅಕ್ಟೋಬರ್ 21ರಂದು ದಿನಸಿ ತರಲು ಮನೆಯಿಂದ ಹೊರ ಹೋಗಿದ್ದ ರವಿ ನಿಂಬರಗಿ ನಾಪತ್ತೆಯಾಗಿದ್ದ. ರವಿ ಪ್ರೀತಿಸುತ್ತಿದ್ದ ಯುವತಿ 24 ವರ್ಷದ ಅಮ್ರಿನ್

ಮುಸ್ಲಿಂ ಹುಡುಗಿಯ ಪ್ರೀತಿಸುತ್ತಿದ್ದ ಹಿಂದೂ ಹುಡುಗ| ಪ್ರೀತಿ ಕೊಂದ ಕೊಲೆಗಾರರು..!? Read More »

ವಕೀಲ ರಾಜೇಶ್ ಭಟ್ ನಿಂದ ಲೈಂಗಿಕ ದೌರ್ಜನ್ಯ| ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಸಂತ್ರಸ್ತೆ| ಘಟನೆ ಕುರಿತಂತೆ ಎಲ್ಲವನ್ನೂ ಬಿಚ್ಚಿಟ್ಟ ಯುವತಿ|

ಮಂಗಳೂರು: ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿ ವಾರ ಕಳೆದಿದೆ. ಆದರೂ ಈವರೆಗೂ ರಾಜೇಶ್ ಭಟ್ ಬಂಧನ ಆಗಿಲ್ಲ. ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ, ರಾಜೇಶ್ ಭಟ್ ಪತ್ತೆಗಾಗಿ ಬಲೆ ಬೀಸಿದ್ದಾರೆ. ಈ ನಡುವೆ ಸಂತ್ರಸ್ತ ಯುವತಿ ಮಾಧ್ಯಮಗಳ ಮುಂದೆ ಘಟನೆಯ ಸಂಪೂರ್ಣ ಮಾಹಿತಿ ನೀಡಿದ್ದಾಳೆ.ಮಾಧ್ಯಮಗಳ ಜೊತೆ ಮಾತನಾಡಿದ ಯುವತಿ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ಮಂಗಳೂರಿನ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಯುವತಿ ತರಬೇತಿಗೆಂದು

ವಕೀಲ ರಾಜೇಶ್ ಭಟ್ ನಿಂದ ಲೈಂಗಿಕ ದೌರ್ಜನ್ಯ| ಮಾಧ್ಯಮಗಳ ಮುಂದೆ ಕಾಣಿಸಿಕೊಂಡ ಸಂತ್ರಸ್ತೆ| ಘಟನೆ ಕುರಿತಂತೆ ಎಲ್ಲವನ್ನೂ ಬಿಚ್ಚಿಟ್ಟ ಯುವತಿ| Read More »

ಕಂದಕಕ್ಕೆ ಉರುಳಿದ ದಿಬ್ಬಣದ ಬಸ್ಸ್| 2 ಸಾವು, 27 ಮಂದಿಗೆ ಗಾಯ|

ದೊಡ್ಡಬಳ್ಳಾಪುರ : ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಊರಿಗೆ ವಾಪಸ್ ಹೋಗುತ್ತಿದ್ದ ಬಸ್ ಘಾಟಿ ಸುಬ್ರಮಣ್ಯ ಬಳಿಯ ಕಂದಕಕ್ಕೆ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು,27 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಘಾಟಿ ಸುಬ್ರಮಣ್ಯದ ಒಕ್ಕಲಿಗರ ಸಮುದಾಯ ಭವನದಲ್ಲಿ ಗೌರಿಬಿದನೂರು ತಾಲೂಕಿನ ಪಿಂಚಾರ್ಲಹಳ್ಳಿಯ ಕಡೆಯವರ ಮದುವೆ ಇದ್ದು, ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುತ್ತಮುತ್ತಲಿನ ಗ್ರಾಮದ ಸಂಬಂಧಿಕರು ಮತ್ತು ಸ್ನೇಹಿತರು ಬಸ್ ನಲ್ಲಿ ಬಂದಿದ್ದರು. ಮದುವೆ ಕಾರ್ಯಕ್ರಮ ಮುಗಿದ ನಂತರ ಬಸ್ ನಲ್ಲಿ ಊರಿಗೆ ವಾಪಸ್ ಆಗುವವಾಗ ಸುಮಾರು

ಕಂದಕಕ್ಕೆ ಉರುಳಿದ ದಿಬ್ಬಣದ ಬಸ್ಸ್| 2 ಸಾವು, 27 ಮಂದಿಗೆ ಗಾಯ| Read More »

ಕೋವಿಡ್ ಹೊಸ ರೂಪದಲ್ಲಿ ಪತ್ತೆ| ಮುಂದೇನಾಗುತ್ತೋ…?

ಡಿಜಿಟಲ್ ಡೆಸ್ಕ್: ಕೋವಿಡ್ -19 ರ ಡೆಲ್ಟಾ ರೂಪಾಂತರದ ಹೊಸ ರೂಪಾಂತರ ತಳಿ ಪತ್ತೆಯಾಗಿದ್ದು, ಈಗ ಹೆಚ್ಚಿನ ಆತಂಕದ ವಾತಾವರಣವನ್ನು ನಿರ್ಮಾಣ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಇದು ಪ್ರಬಲವಾದ ಡೆಲ್ಟಾ ರೂಪಾಂತರಕ್ಕಿಂತ ವೇಗವಾಗಿ ಹರಡುತ್ತದೆ ಈ ತಳಿ ಹೆಚ್ಚಿನ ಮಂದಿ ಸೋಂಕು ಹರಡುತ್ತಿದೆ ಎನ್ನಲಾಗಿದೆ. ಡೆಲ್ಟಾ AY.4.2 ಎಂದು ಕರೆಯಲ್ಪಡುವ ಡೆಲ್ಟಾ ವೇರಿಯಂಟ್ ಉಪ-ವಂಶಾವಳಿಯನ್ನು 2021 ರ ಅಕ್ಟೋಬರ್ 2021 ರಂದು ಯುಕೆ ಆರೋಗ್ಯ ಭದ್ರತಾ ಏಜೆನ್ಸಿ ತನಿಖೆಯ ಅಡಿಯಲ್ಲಿ ಗುರುತಿಸಲಾಗಿದೆ ಮತ್ತು ಅಧಿಕೃತ ಹೆಸರನ್ನು VUI-21OCT-01

ಕೋವಿಡ್ ಹೊಸ ರೂಪದಲ್ಲಿ ಪತ್ತೆ| ಮುಂದೇನಾಗುತ್ತೋ…? Read More »

ಕೊರಗಜ್ಜನಿಗೆ ಅರ್ಪಿಸಿದ ಮದ್ಯ ಕದ್ದು ಕುಡಿದಾತನಿಗೆ ಶಿಕ್ಷೆ..! ಚರ್ಚೆಯಾಗ್ತಿದೆ ಈ ಪವಾಡ ಸುದ್ದಿ

ಮಡಿಕೇರಿ: ಭಕ್ತರು ಕೊರಗಜ್ಜನ ಗುಡಿಗೆ ಅರ್ಪಿಸಿದ್ದ ಮದ್ಯವನ್ನು ಕದ್ದಾತನಿಗೆ ಕೊರಗಜ್ಜ ಶಿಕ್ಷೆ ನೀಡಿದ್ದಾನೆ ಮಾತುಗಳು ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೆದಕಲ್‌ ಗ್ರಾಮದಲ್ಲಿ ಕೇಳಿಬಂದಿವೆ. ವಾರದ ಹಿಂದೆ ವ್ಯಕ್ತಿಯೊಬ್ಬ ಕೊರಗಜ್ಜ ದೇವಸ್ಥಾನದಿಂದ ಮದ್ಯದ ಪ್ಯಾಕೆಟ್‌ ಕದ್ದಿದ್ದ. ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗಿತ್ತು. ಭಕ್ತರು ಅರ್ಪಿಸಿದ್ದ ಮದ್ಯದ ಪ್ಯಾಕೆಟ್‌ ಕಾಣೆಯಾದ ಹಿನ್ನೆಲೆಯಲ್ಲಿ ಕದ್ದವನಿಗೆ ಶಿಕ್ಷೆ ಕೊಡುವಂತೆ ಅರ್ಚಕ ಉಮೇಶ್‌ ಕೊರಗಜ್ಜನಿಗೆ ಹರಕೆ ಕಟ್ಟಿದ್ದರು. ಹರಕೆ ಕಟ್ಟಿಎರಡೇ ದಿನದಲ್ಲಿ ಮದ್ಯ ಕದ್ದಾತನ ಕಣ್ಣಿಗೆ ಹಾನಿಯಾಗಿದೆ, ಕಣ್ಣು ಕಪ್ಪಾಗಿ ಊತ ಬಂದು ಸಂಪೂರ್ಣ

ಕೊರಗಜ್ಜನಿಗೆ ಅರ್ಪಿಸಿದ ಮದ್ಯ ಕದ್ದು ಕುಡಿದಾತನಿಗೆ ಶಿಕ್ಷೆ..! ಚರ್ಚೆಯಾಗ್ತಿದೆ ಈ ಪವಾಡ ಸುದ್ದಿ Read More »