Editor

ರಾಜ್ಯ ಸಚಿವರೊಬ್ಬರ ಮೇಲೆ ಎರಡು ಬಾರಿ‌ ಹನಿಟ್ರ್ಯಾಪ್| ಸ್ಪೋಟಕ ಹೇಳಿಕೆ ನೀಡಿದ ಸತೀಶ ಜಾರಕಿಹೋಳಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ಆರೋಪ ಕೇಳಿ ಬರುತ್ತಿದ್ದು, ಇದಕ್ಕೆ ಪುಷ್ಠಿ ನೀಡುವಂತೆ ಇದೀಗ ಲೋಕೋಪಯೋಗಿ ಇಲಾಖೆಯ ಸಚಿವರಾದಂತಹ ಸತೀಶ್ ಜಾರಕಿಹೊಳಿಯವರು ಸಚಿವರೊಬ್ಬರ ಮೇಲೆ ಎರಡು ಬಾರಿ ಹನಿಟ್ರ್ಯಾಪ್ ಆಗಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಸ್ಪೋಟಕವಾದ ಹೇಳಿಕೆ ನೀಡಿದ್ದು, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಸಚಿವರಿಗೆ ಹನಿಟ್ರ್ಯಾಪ್ ಆಗಿರುವುದು ನಿಜ. ಈ ಒಂದು ಹನಿಟ್ರ್ಯಾಪ್ ನಲ್ಲಿ ನಮ್ಮವರು ಅಷ್ಟೇ ಅಲ್ಲದೆ ಬೇರೆ ಪಕ್ಷದ ನಾಯಕರು […]

ರಾಜ್ಯ ಸಚಿವರೊಬ್ಬರ ಮೇಲೆ ಎರಡು ಬಾರಿ‌ ಹನಿಟ್ರ್ಯಾಪ್| ಸ್ಪೋಟಕ ಹೇಳಿಕೆ ನೀಡಿದ ಸತೀಶ ಜಾರಕಿಹೋಳಿ Read More »

ಮಂಗಳೂರು: ಪಿಜಿ ಗೆ ರೇಟಿಂಗ್ ಕಡಿಮೆ ಕೊಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ‌‌ ಹಲ್ಲೆಗೈದ ಮಾಲೀಕ

ಸಮಗ್ರ ನ್ಯೂಸ್: ಬಾಯ್ಸ್ ಪಿಜಿ ಸ್ವಚ್ಛತೆ ಇಲ್ಲದೇ, ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲದೇ ಅವ್ಯವಸ್ಥೆಯ ಆಗರವಾಗಿದ್ದರೂ ಗೂಗಲ್ ರೇಟಿಂಗ್ ನಲ್ಲಿ ಹೆಚ್ಚಿನ ಸ್ಟಾರ್ ನೀಡಿ ಒಳ್ಳೆಯ ಕಮೆಂಟ್ ಹಾಕುವಂತೆ ಪಿಜಿ ಮಾಲೀಕ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ನಡೆದಿದೆ. ವಿಕಾಸ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಕಲಬುರಗಿ ಮೂಲದ ವಿಕಾಸ್ ಕಳೆದ 6 ತಿಂಗಳಿದ ಕದ್ರಿ ಬಾಯ್ಸ್ ಪಿಜಿಯಲ್ಲಿ ವಾಸವಾಗಿದ್ದ. ಪಿಜಿಯಲ್ಲಿ ಊಟ-ತಿಂಡಿ ವ್ಯವಸ್ಥೆ ಸರಿಯಿಲ್ಲವಂತೆ, ಸ್ವಚ್ಛತೆ ಬಗ್ಗೆ ಕೇಳಲೇಬೇಡಿ. ಇನ್ನು ಶೌಚಾಲಯ,

ಮಂಗಳೂರು: ಪಿಜಿ ಗೆ ರೇಟಿಂಗ್ ಕಡಿಮೆ ಕೊಟ್ಟಿದ್ದಕ್ಕೆ ವಿದ್ಯಾರ್ಥಿ ಮೇಲೆ‌‌ ಹಲ್ಲೆಗೈದ ಮಾಲೀಕ Read More »

ರಾಜ್ಯದ ಸಿಎಂ, ಮಂತ್ರಿಗಳು ಹಾಗೂ ಶಾಸಕರ ವೇತನ ಹೆಚ್ಚಳಕ್ಕೆ ‌ಗ್ರೀನ್ ಸಿಗ್ನಲ್| ಶೇ.100ರಷ್ಟು ಹೆಚ್ಚಿಸಿ ತಿದ್ದುಪಡಿ!!

ಸಮಗ್ರ ನ್ಯೂಸ್: ರಾಜ್ಯದ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರ ವೇತನ ಹಾಗೂ ದಿನ ಭತ್ಯೆ ಹೆಚ್ಚಳವಾಗಿದ್ದು, ಇದಕ್ಕೆ ಸಂಬಂಧಿಸಿದ ‘ಕರ್ನಾಟಕ ವಿಧಾನ ಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ ತಿದ್ದುಪಡಿ ವಿಧೇಯಕ-2025’ ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿದೆ. ರಾಜ್ಯಪಾಲರು ಅನುಮೋದನೆ ನೀಡಿದ ಕೂಡಲೇ ವಿಧಾನಸಭೆಯಲ್ಲಿ ಈ ತಿದ್ದುಪಡಿ ವಿಧೇಯಕ ಮಂಡನೆಯಾಗಲಿದೆ. ಸದನದಲ್ಲಿ ವಿಧೇಯಕ ಮಂಡನೆಗಿಂತ ಮುಂಚೆ ರಾಜ್ಯಪಾಲರ ಅನುಮತಿ ಅಗತ್ಯವಿರುವುದರಿಂದ, ಈ ಸಂಬಂಧ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈಗ ರಾಜ್ಯಪಾಲರ ಅನುಮೋದನೆ ಪಡೆಯಲು ಸಾಧ್ಯವಾಗಿರುವ ಕಾರಣ, ವಿಧಾನಸಭೆಯಲ್ಲಿ

ರಾಜ್ಯದ ಸಿಎಂ, ಮಂತ್ರಿಗಳು ಹಾಗೂ ಶಾಸಕರ ವೇತನ ಹೆಚ್ಚಳಕ್ಕೆ ‌ಗ್ರೀನ್ ಸಿಗ್ನಲ್| ಶೇ.100ರಷ್ಟು ಹೆಚ್ಚಿಸಿ ತಿದ್ದುಪಡಿ!! Read More »

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಮತ್ತೊಂದು ವಿಡಿಯೋ ಹರಿಬಿಟ್ಟ ‘ಧೂತ’| ವೈರಲ್ ಆಗ್ತಿದೆ ಸಾಕ್ಷಿನಾಶ!

ಸಮಗ್ರ ನ್ಯೂಸ್: 13 ವರ್ಷಗಳಿಂದ ಸೌಜನ್ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೆಷ್ಟೋ ಹೋರಾಟಗಳು ನಡೆದು ಹೋಗಿವೆ. ಈಗಲೂ ಆ ಹೋರಾಟ ಮುಂದುವರೆದಿದೆ. ಕೆಲವೇ ದಿನಗಳ ಹಿಂದಷ್ಟೇ ಕನ್ನಡದ ಯೂಟ್ಯೂಬರ್ ಸಮೀರ್ ಎಂಡಿ ಇದೇ ಸೌಜನ್ಯ ಪ್ರಕರಣದ ಬಗ್ಗೆ ವಿಡಿಯೋ ಮಾಡಿದ್ದರು. ಅದು, ರಾತ್ರಿ ಕಳೆದು ಬೆಳಕಾಗುವುದರೊಳಗೆ ವೈರಲ್ ಆಗಿತ್ತು. ಮಿಲಿಯನ್ ಲೆಕ್ಕದಲ್ಲಿ ವೀವ್ಸ್ ಪಡೆದುಕೊಂಡು ದೊಡ್ಡ ಸಂಚಲನವನ್ನೇ ಸೃಷ್ಟಿಸಿತ್ತು. ಸೌಜನ್ಯ ಕೇಸ್ ಬಗ್ಗೆ ಸಮೀರ್ ಎಂಡಿ ಮಾಡಿದ ಮೊದಲ ವಿಡಿಯೋ ಸಂಚಲನವನ್ನೇನೋ ಸೃಷ್ಟಿಸಿತ್ತು. ಜೊತೆ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ| ಮತ್ತೊಂದು ವಿಡಿಯೋ ಹರಿಬಿಟ್ಟ ‘ಧೂತ’| ವೈರಲ್ ಆಗ್ತಿದೆ ಸಾಕ್ಷಿನಾಶ! Read More »

ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್| ಯೂನಿಟ್ ದರದಲ್ಲಿ ಮತ್ತೆ 36ಪೈಸೆ ಏರಿಕೆ ಮಾಡಿದ KERC

ಸಮಗ್ರ ನ್ಯೂಸ್: ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಾಗಲೇ ಮತ್ತೊಂದು ಬರೆ ಬಿದ್ದಿದೆ. ಪ್ರತಿ ಯೂನಿಟ್​ಗೆ 36 ಪೈಸೆ ವಿದ್ಯುತ್​ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಇಂದು (ಮಾರ್ಚ್​ 20) ಆದೇಶ ಹೊರಡಿಸಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್​ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ. ಏಪ್ರಿಲ್ 1ರಿಂದಲೇ ಕೆಇಆರ್​ಸಿ ಹೊಸ ದರ ಜಾರಿಗೆ ಬರಲಿದೆ. ಈಗಾಗಲೇ

ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್| ಯೂನಿಟ್ ದರದಲ್ಲಿ ಮತ್ತೆ 36ಪೈಸೆ ಏರಿಕೆ ಮಾಡಿದ KERC Read More »

ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ವ್ಯವಸ್ಥಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 21 ರ ನಾಳೆಯಿಂದ ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ. 2024-25ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ-1 ಮಾ. 21ರಿಂದ ಎ. 4ರ ವರೆಗೆ ನಡೆಯಲಿದ್ದು 8,96.447 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಸೆಸೆಲ್ಸಿ ಪರೀಕ್ಷೆಗಳಿಗೆ ಬಿಗಿ ಭದ್ರತೆ ವ್ಯವಸ್ಥೆಗೊಳಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿಯೂ ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಇರಲಿದ್ದು ಜಿಲ್ಲಾಧಿಕಾರಿಗಳು ವೀಕ್ಷಣೆ ಮಾಡಲಿದ್ದಾರೆ. ಪರೀಕ್ಷಾ ಸಮಯದಲ್ಲಿ ಕೇಂದ್ರಗಳ ಸುತ್ತ 200 ಮೀ.

ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ| ವ್ಯವಸ್ಥಿತ ಪರೀಕ್ಷೆ ನಡೆಸಲು ಸಕಲ ಸಿದ್ಧತೆ Read More »

ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಾ.18 ರಂದು ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಪೊಲೀಸರು ಬಂಧಿಸಿದವರು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಎಂದು ಗುರುತಿಸಲಾಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು,

ದಲಿತ ಮಹಿಳೆ ಮೇಲೆ ಹಲ್ಲೆ|ನಾಲ್ವರ ಬಂಧನ Read More »

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೈದ ಪತ್ನಿ.. ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ ಮಾಡಿ ಭೀಕರ ಹತ್ಯೆ

ಸಮಗ್ರ ನ್ಯೂಸ್ : ದಿನನಿತ್ಯ ಒಂದಲ್ಲ ಒಂದು ವಿಚಿತ್ರ ಘಟನೆ ನಡೆಯುತ್ತಲೆ ಇರುತ್ತದೆ. ಈ ಹಿಂದೆ ದೆಹಲಿಯಲ್ಲಿ ಶ್ರದ್ಧಾ ವಾಕರ್ ಕೊಲೆ ಕೇಸ್ ನಡೆದಿತ್ತು ಅದು ಮಾಸುವ ಮುನ್ನವೇ ಇದೀಗ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ನೌಕಾಧಿಕಾರಿ ಗಂಡನ ಕೊಂದು ದೇಹವನ್ನು ತುಂಡರಿಸಿ ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ ಮಾಡಿರುವ ಭೀಕರ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ಬೆಳಕಿಗೆ ಬಂದಿದೆ. ಐದು ವರ್ಷದ ಮಗಳ ಹುಟ್ಟುಹಬ್ಬ ಆಚರಿಸಲು ಮೀರತ್‌ಗೆ ಬಂದಿದ್ದ ನೌಕಾಧಿಕಾರಿ ಸೌರಭ್ ಕುಮಾರ್

ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆಗೈದ ಪತ್ನಿ.. ಡ್ರಮ್ ನಲ್ಲಿ ಹಾಕಿ ಸಿಮೆಂಟ್ ಸೀಲ್ ಮಾಡಿ ಭೀಕರ ಹತ್ಯೆ Read More »

ದುಬಾರಿ ರೋಲ್ಸ್ ರಾಯ್ಸ್ ಫ್ಯಾಂಟಂ ಕಾರು ಖರೀದಿಸಿದ ‌’ಬಿಂದು‌’ ಮಾಲೀಕ‌ ಸತ್ಯಶಂಕರ್| ಇದರ ಬೆಲೆ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಬಿಂದು ಜೀರಾ ಹೆಸರನ್ನು ಕೇಳದವರೇ ಇಲ್ಲ ಎಂದು ಹೇಳಬಹುದು. ಅಷ್ಟರಮಟ್ಟಿಗೆ ಈ ಕೂಲ್ ಡ್ರಿಂಕ್ ಜನಪ್ರಿಯವಾಗಿದ್ದು, ಬೇಸಿಗೆಯಲ್ಲಿ ಹೆಚ್ಚು ಜನರು ಇಷ್ಟಪಟ್ಟು ಕುಡಿಯುತ್ತಾರೆ. ಇಂದು ‘ಬಿಂದು ಜೀರಾ’ ರಾಜ್ಯ ಮಾತ್ರವಲ್ಲದೆ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಹೆಚ್ಚು ಪ್ರಖ್ಯಾತಿ ಗಳಿಸುತ್ತಿದೆ. ಕೂಲ್ ಡ್ರಿಂಕ್ ಉದ್ಯಮದಲ್ಲಿ ಬಿಂದು ಜೀರಾ ಬ್ರ್ಯಾಂಡ್ ಕಟ್ಟಿ ಬೆಳೆಸಿದ ಕೀರ್ತಿ ಎಸ್‌ಜಿ ಗ್ರೂಪ್ ಮಾಲೀಕ ಸತ್ಯ ಶಂಕರ್ ಅವರಿಗೆ ಸಲ್ಲುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನವರಾದ ಸತ್ಯ ಶಂಕರ್ ಅವರು,

ದುಬಾರಿ ರೋಲ್ಸ್ ರಾಯ್ಸ್ ಫ್ಯಾಂಟಂ ಕಾರು ಖರೀದಿಸಿದ ‌’ಬಿಂದು‌’ ಮಾಲೀಕ‌ ಸತ್ಯಶಂಕರ್| ಇದರ ಬೆಲೆ ಎಷ್ಟು ಗೊತ್ತಾ? Read More »

ಕೈ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹಲ್ಲೆ ಆರೋಪ

ಸಮಗ್ರ ನ್ಯೂಸ್ : ಕೈ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹಾಗೂ ಗ್ಯಾರಂಟಿ ಅನುಷ್ಠಾನ ಯೋಜನೆಗಳ ಅಧ್ಯಕ್ಷ ಹೆಚ್.ಎಂ.ರೇವಣ್ಣ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದೆ. ತಮ್ಮ ಬಗ್ಗೆ ಮಾತಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಕಾರ್ಯಕರ್ತೆ ನಂದಿನಿ ನಾಗರಾಜು ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ನಂದಿನಿ ನಾಗರಾಜ್ ನಿನ್ನೆ (ಮಾರ್ಚ್ 17) ಕೆಕೆ ಗೆಸ್ಟ್ ಹೌಸ್ ನಲ್ಲಿ ಇರುವಾಗ ಈ ಘಟನೆ ಆಗಿದೆ. ಇನ್ನು ಈ ಸಂಬಂಧ

ಕೈ ಕಾರ್ಯಕರ್ತೆ ಮೇಲೆ ಮಾಜಿ ಸಚಿವ ಹೆಚ್.ಎಂ ರೇವಣ್ಣ ಹಲ್ಲೆ ಆರೋಪ Read More »