Editor

ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ

ಸಮಗ್ರ ನ್ಯೂಸ್: ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ ನೇಮಿಸಲಾಗುವುದು ಎಂದು ತಿಳಿಸಿದ್ದಾರೆ. ದು. ಸಚಿವ ಸಂಪುಟ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಬಂದು […]

ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಘೋಷಿಸಿದ ಸಿಎಂ| ‘ಪ್ರಜಾಸೇವೆ’ಯಲ್ಲಿ ಸಿಗಲಿದೆ ಪರಿಹಾರ Read More »

ಉಡುಪಿ: ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿಗೆ ಜೂ.30 ಕೊನೆದಿನ| ದ.ಕ ಜಿಲ್ಲೆಗೆ ಇನ್ನೂ ಬಂದಿಲ್ಲ ಆದೇಶ

ಸಮಗ್ರ ನ್ಯೂಸ್: ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾ ಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮ ದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ. ರೈತರ ಪಹಣಿಯಲ್ಲಿ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ಯೋಜನೆಯಡಿ ನೊಂದಣಿ ಮಾಡಿಸಲು ಜೂನ್ 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು

ಉಡುಪಿ: ಹವಾಮಾನ ಆಧಾರಿತ ಬೆಳೆವಿಮೆ ನೋಂದಣಿಗೆ ಜೂ.30 ಕೊನೆದಿನ| ದ.ಕ ಜಿಲ್ಲೆಗೆ ಇನ್ನೂ ಬಂದಿಲ್ಲ ಆದೇಶ Read More »

ಭರ್ಜರಿ ಕುಸಿತ ಕಂಡ ಬಂಗಾರದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್

ಸಮಗ್ರ ನ್ಯೂಸ್: ಸತತವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿದೆ. ಜೂನ್‌ 16 ರಿಂದ ಆರಂಭವಾದ ಚಿನ್ನದ ಬೆಲೆಯ ಕುಸಿತ ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಒಂದೇ ದಿನಕ್ಕೆ 10 ಗ್ರಾಂ ಬೆಲೆಯಲ್ಲಿ ಬರೋಬ್ಬರಿ 3650 ರೂ ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ 10 ಸಾವಿರ ರೂ ಕಡಿತಗೊಂಡಿದೆ. ಈಕ್ವಿಟಿ ಮಾರುಕಟ್ಟೆ ಹೆಚ್ಚು ಲಾಭದಾಯಕ ಎಂದೆನಿಸಿದ್ದರಿಂದ ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಕುಸಿದಿದ್ದು, ಬೆಲೆ ಇಳಿಕೆಗೆ ಕಾರಣವಾಗಿದೆ. ಜೂನ್ 19 2026 ಶುಕ್ರವಾರದಂದು , 24 ಕ್ಯಾರೆಟ್ 1

ಭರ್ಜರಿ ಕುಸಿತ ಕಂಡ ಬಂಗಾರದ ದರ| ಆಭರಣ ಪ್ರಿಯರಿಗೆ ದಿಲ್ ಖುಷ್ Read More »

ಮೊದಲ ಟಾಸ್ಕ್ ನಲ್ಲೇ ಪಾಸ್ ಆದ ಸಿಎಂ ಡಿಕೆಶಿ| ಪರಿಷತ್ ಚುನಾವಣೆಯಲ್ಲಿ ಐದು ಸ್ಥಾನ ಗೆದ್ದ ಕಾಂಗ್ರೆಸ್| 2 ಸ್ಥಾನಕ್ಕೆ ತೃಪ್ತಿಪಟ್ಟ ಬಿಜೆಪಿ; ಸೊನ್ನೆ ಸುತ್ತಿದ ಜೆಡಿಎಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಡಿ.ಕೆ.ಶಿವಕುಮಾರ್ ಗೆದ್ದು ಬೀಗಿದ್ದಾರೆ. ಮೈತ್ರಿ ಶಾಸಕರಿಂದ ಅಡ್ಡ ಮತದಾನ ಮಾಡಿಸಿ ಚೆಕ್ ಮೇಟ್ ನೀಡಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಸ್ಥಳೀಯಲು ಯತ್ನಿಸಿದ ದೋಸ್ತಿಗೆ ಕೌಂಟರ್ ಕೊಟ್ಟಿದ್ದಾರೆ. ಬಿಜೆಪಿ ಶಾಸಕರಿಂದ ಕಾಂಗ್ರೆಸ್ ಪರವಾಗಿ ಅಡ್ಡ ಮತದಾನ ನಡೆದಿದೆ. ಕಾಂಗ್ರೆಸ್ ಪರ ಬಿಜೆಪಿ, ಜೆಡಿಎಸ್ ನ 11 ಶಾಸಕರು ಮತ ಹಾಕಿದ್ದಾರೆ. ಮೈತ್ರಿ ಶಾಸಕರಿಂದ ಅಡ್ಡ ಮತದಾನ ಹಾಕಿಸಿ ಸಿಎಂ ಚೆಕ್ ಮೇಟ್ ಇಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ 11 ಶಾಸಕರು

ಮೊದಲ ಟಾಸ್ಕ್ ನಲ್ಲೇ ಪಾಸ್ ಆದ ಸಿಎಂ ಡಿಕೆಶಿ| ಪರಿಷತ್ ಚುನಾವಣೆಯಲ್ಲಿ ಐದು ಸ್ಥಾನ ಗೆದ್ದ ಕಾಂಗ್ರೆಸ್| 2 ಸ್ಥಾನಕ್ಕೆ ತೃಪ್ತಿಪಟ್ಟ ಬಿಜೆಪಿ; ಸೊನ್ನೆ ಸುತ್ತಿದ ಜೆಡಿಎಸ್ Read More »

ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿಯೇ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಕಷ್ಟ? ಪ್ರಿಯಾಂಕ್ ಖರ್ಗೆ ಖಡಕ್ ಪ್ರಶ್ನೆ

ಸಮಗ್ರ ನ್ಯೂಸ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಆರ್ಥಿಕ ವ್ಯವಹಾರಗಳ ಬಗ್ಗೆ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಈಗ ಬಿಜೆಪಿ ನಾಯಕರ ಟೀಕೆಗಳಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ನಾನು ಕೇಳುತ್ತಿರುವುದು ಸಂಘದ ಲೆಕ್ಕವೇ ಹೊರತು ಹಿಂದೂ ಧರ್ಮದ ಲೆಕ್ಕವಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪಾರದರ್ಶಕತೆ ಬಯಸುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯಿದೆ. ಇಲ್ಲಿ ಸಫಾಯಿ ಕರ್ಮಚಾರಿಗಳಿಂದ ಹಿಡಿದು ಉನ್ನತ ಅಧಿಕಾರಿಗಳವರೆಗೆ ಪ್ರತಿಯೊಬ್ಬರಿಗೂ ಲೆಕ್ಕವಿದೆ. ಪ್ರತಿದಿನ ನೂರಾರು ಶಾಖೆಗಳನ್ನು ನಡೆಸುವ,

ಸಂಘದ ಲೆಕ್ಕ ಕೇಳಿದರೆ ಹಿಂದೂ ವಿರೋಧಿಯೇ? ಶ್ರೀರಾಮನೇ ಲೆಕ್ಕ ಕೊಡುವಾಗ ಇವರಿಗೇನು ಕಷ್ಟ? ಪ್ರಿಯಾಂಕ್ ಖರ್ಗೆ ಖಡಕ್ ಪ್ರಶ್ನೆ Read More »

ಅಮೇರಿಕಾ – ಇರಾನ್ ನಡುವಿನ ಮಹಾಸಮರ ಅಂತ್ಯ| ಹಾರ್ಮೋಜ್ ತೆರವು, ನಿಟ್ಟುಸಿರು ಬಿಟ್ಟ ಜಗತ್ತು

ಸಮಗ್ರ ನ್ಯೂಸ್: ಜಾಗತಿಕ ಆರ್ಥಿಕತೆ ಮತ್ತು ತೈಲ ಮಾರುಕಟ್ಟೆಯನ್ನು ತಲ್ಲಣಗೊಳಿಸಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಮಹಾ ಸಮರಕ್ಕೆ ಕೊನೆಗೂ ಶಾಶ್ವತ ಬ್ರೇಕ್ ಬೀಳುವ ಕಾಲ ಸನ್ನಿಹಿತವಾಗಿದೆ. ಕಳೆದ 100ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿದ್ದ ಭೀಕರ ಯುದ್ಧ ಮತ್ತು ರಾಜತಾಂತ್ರಿಕ ಹಗ್ಗಜಗ್ಗಾಟಕ್ಕೆ ತೆರೆಬಿದ್ದಿದ್ದು, ಉಭಯ ದೇಶಗಳ ನಡುವಿನ ಶಾಂತಿ ಒಪ್ಪಂದ ಅಂತಿಮಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮಹತ್ವದ ಬೆಳವಣಿಗೆಯಿಂದಾಗಿ ಇಡೀ ಜಗತ್ತಿಗೆ ತೈಲ ಬಿಕ್ಕಟ್ಟಿನ ಆತಂಕದಿಂದ ದೊಡ್ಡ ಮುಕ್ತಿ ಸಿಕ್ಕಂತಾಗಿದೆ. ಅಮೆರಿಕ

ಅಮೇರಿಕಾ – ಇರಾನ್ ನಡುವಿನ ಮಹಾಸಮರ ಅಂತ್ಯ| ಹಾರ್ಮೋಜ್ ತೆರವು, ನಿಟ್ಟುಸಿರು ಬಿಟ್ಟ ಜಗತ್ತು Read More »

ಹವಾಮಾನ ಸಮಾಚಾರ| ನೈರುತ್ಯ ಮುಂಗಾರು ಚುರುಕು| ಜೂ.20ರವರೆಗೂ ರಾಜ್ಯಾದ್ಯಂತ ಬಿರುಗಾಳಿ, ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದೆ. ಜೂನ್ 20ರವರೆಗೆ ರಾಜ್ಯಾದ್ಯಂತ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ರಾಜ್ಯದಲ್ಲಿ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ

ಹವಾಮಾನ ಸಮಾಚಾರ| ನೈರುತ್ಯ ಮುಂಗಾರು ಚುರುಕು| ಜೂ.20ರವರೆಗೂ ರಾಜ್ಯಾದ್ಯಂತ ಬಿರುಗಾಳಿ, ಮಳೆ ಸಾಧ್ಯತೆ Read More »

ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಸೌಲಭ್ಯಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸೂಚನೆ ನೀಡಿದ್ದಾರೆ. ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ, ಆದರೆ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ಉದ್ದೇಶದಿಂದ ಫಲಾನುಭವಿಗಳು ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಿಎಂ ಈ ಮಾಹಿತಿ ನೀಡಿದರು.

ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ Read More »

ಪುತ್ತೂರು: ಪ್ರೊಫೆಸರ್‌ ‌ಕೆ.ಎಸ್ ಭಗವಾನ್ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ಶ್ರೀರಾಮನ ಕುರಿತು ನಿರಂತರವಾಗಿ ಅವಹೇಳನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ಹಿಂದೂ ಭಕ್ತರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಸಂವರ್ಧನಾ ಸಮಿತಿಯ ನೇತೃತ್ವದಲ್ಲಿ ಈ ಕಾನೂನು ಹೋರಾಟ ಆರಂಭವಾಗಿದೆ.ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೂರು: ಶನಿವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಮಿತಿಯ ಪದಾಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮೆರವಣಿಗೆಯ ಮೂಲಕ ಠಾಣೆಗೆ

ಪುತ್ತೂರು: ಪ್ರೊಫೆಸರ್‌ ‌ಕೆ.ಎಸ್ ಭಗವಾನ್ ವಿರುದ್ಧ ದೂರು ದಾಖಲು Read More »

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ಅಧಿಕಾರಿಗಳಿಂದ ಗೃಹಸಚಿವರ‌ ಭೇಟಿ

ಸಮಗ್ರ ನ್ಯೂಸ್: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ವರದಿ ಕೇಳಿರುವ ಬೆನ್ನಲ್ಲೇ ತನಿಖಾ ಪ್ರಕ್ರಿಯೆ ತೀವ್ರಗೊಂಡಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ, ವಿಶೇಷ ತನಿಖಾ ದಳದ (SIT) ಮುಖ್ಯಸ್ಥರಾದ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿಯಾಗಿ ಸುದೀರ್ಘ ಚರ್ಚೆ ನಡೆಸಿರುವುದು ಈಗ ತನಿಖಾ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯು ಸುಮಾರು 20 ನಿಮಿಷಗಳ ಕಾಲ ಜರುಗಿತು. ಈ ವೇಳೆ ಎಸ್‌ಐಟಿ ಮುಖ್ಯಸ್ಥ

ಧರ್ಮಸ್ಥಳ ಬುರುಡೆ ಪ್ರಕರಣ| ಎಸ್ಐಟಿ ಅಧಿಕಾರಿಗಳಿಂದ ಗೃಹಸಚಿವರ‌ ಭೇಟಿ Read More »