ದ ಕ: ಅಶಕ್ತರ ಮನೆಗೆ ಬಾಗಿಲಿಗೆ ಬರಲಿದೆ ಕೊರೊನಾ ಲಸಿಕೆ
ಮಂಗಳೂರು: ಸಾರ್ವಜನಿಕರಿಗೆ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದ್ದು , ಈ ಹಿನ್ನಲೆ ಅನಾರೋಗ್ಯಕ್ಕೀಡಾವರರಿಗೆ ಮತ್ತು ಹಿರಿಯ ನಾಗರಿಕರಿರುವ ಮನೆಗೆ ತೆರಳಿ ಉಚಿತ ಲಸಿಕೆ ನೀಡಲು ಜಿಲ್ಲಾಧಿಕಾರಿ ಡಾ. ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಉಚಿತ ಲಸಿಕಾ ಶಿಬಿರ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ತೆರಳಿ ಲಸಿಕೆ […]
ದ ಕ: ಅಶಕ್ತರ ಮನೆಗೆ ಬಾಗಿಲಿಗೆ ಬರಲಿದೆ ಕೊರೊನಾ ಲಸಿಕೆ Read More »