ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನ
ಬೆಂಗಳೂರು: ಬಬ್ರುವಾಹನ ಖ್ಯಾತಿಯ ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಕೆಳದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ ಅವರು ಹುಲಿ ಹಾಲಿನ ಮೇವು, ಬಬ್ರುವಾಹನ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶಕರಾಗಿ ಖ್ಯಾತರಾಗಿದ್ದರು. ಅದಲ್ಲದೆ ಸಿನಿಮಾ ವಿತರಕರಾಗಿ ಹಾಗೂ ಕರ್ನಾಟಕ ಫಿಲಂ ಛೇಂಬರ್ ಮತ್ತು SIFCCRIPನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಇಂದು ಬೆಳಗ್ಗೆಯಿಂದ ಶಿವಾನಂದ ಸರ್ಕಲ್ ಬಳಿಯ […]
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನಿಧನ Read More »