Editor

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನಟ ವಿಜಯ್‌ ನಿನ್ನೆ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ವಿಜಯ್ ಅವ್ರ ಮೆದುಳಿನ ಬಲಭಾಗದಲ್ಲಿ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ರಾತ್ರಿಯೇ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗ್ತಿದೆ.ಚಿಕಿತ್ಸೆ ನೀಡಿದ ವೈದ್ಯರಾದ ನ್ಯೂರೋ ಸರ್ಜನ್ ಡಾ.ಅನಿಲ್​ ಕುಮಾರ್ ಅವ್ರು ಹೇಳುವಂತೆ, ‘ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆದರೆ, […]

ರಸ್ತೆ ಅಪಘಾತ, ನಟ ಸಂಚಾರಿ ವಿಜಯ್ ಗಂಭೀರ Read More »

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ

ಮೈಸೂರು: ತೆಂಗಿನಮರ ಬಿದ್ದು ಬಾಲಕನೋರ್ವ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ನಡೆದಿದೆ.ದುರ್ಘಟನೆಯಲ್ಲಿ ಅಭಯ್‌ (6) ಬಾಲಕ ಮೃತಪಟ್ಟಿದ್ದಾನೆ. ಈ ವೇಳೆ ಜೊತೆಯಲ್ಲಿ ಬಾಲಕಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶಾಲೆ ಇಲ್ಲದ ಕಾರಣ ಮಕ್ಕಳು ಮನೆಯಲ್ಲೇ ಇದ್ದು ಆಟವಾಡಿಕೊಂಡು ಕಾಲ ಕಳೆಯುತ್ತಿವೆ. ಅಂತೆಯೇ ಅಭಯ್‌ ಸ್ನೇಹಿತರೊಂದಿಗೆ ಗ್ರಾಮದ ತೋಟದಲ್ಲಿ ಕ್ರಿಕೆಟ್‌ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ತೆಂಗಿನಮರ ಮುರಿದು ಬಾಲಕನ ಮೇಲೆ ಬಿದ್ದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಿಳಿಗೆರೆ ಪೊಲೀಸ್

ಆಟವಾಡುತ್ತಿದ್ದಾಗ ಬಿದ್ದ ತೆಂಗಿನ ಮರ, ಬಾಲಕ‌ ಸಾವು, ಬಾಲಕಿ ಗಂಭೀರ Read More »

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ.

ಬೆಂಗಳೂರು: ನಾಳೆಯಿಂದ ರಾಜ್ಯದ ಕಂಪ್ಲೀಟ್ ಚಿತ್ರಣ ಬದಲಾಗಲಿದೆ. ರಾಜಧಾನಿ ಬೆಂಗಳೂರು ಹಾಗೂ ಜಿಲ್ಲೆಗಳಿಗೆ ಕಳೆದೆರಡು ತಿಂಗಳಿಂದ ಹಿಡಿದಿರೋ ಲಾಕ್ಡೌನ್ ಗ್ರಹಣಕ್ಕೆ ನಾಳೆ ಸೂರ್ಯೋದಯದೊಂದಿಗೆ ಮುಕ್ತಿ ಸಿಗಲಿದೆ. ನಾಳೆಯಿಂದ ರಾಜ್ಯದ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ ಜಾರಿಗೆ ಬರಲಿದೆ. 60 ದಿನಗಳ ಮನೆವಾಸದಿಂದ ಕಂಗೆಟ್ಟಿರೋ ಜನ್ರಿಗೆ ಅರ್ಧ ರಿಲೀಫ್ ಸಿಗಲಿದೆ. ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್

ಎರಡು ತಿಂಗಳ ಲಾಕ್ ಡೌನ್ ಗ್ರಹಣ ನಾಳೆಯಿಂದ ವಿಮೋಚನೆ; ಆದ್ರೂ ಎಚ್ಚರ ತಪ್ಪಂಗಿಲ್ಲ, ಹೊಸ ರೂಲ್ಸ್ ಇರುತ್ತೆ. Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ ರಾಶಿ( ಅಶ್ವಿನಿ ಭರಣಿ ಕೃತಿಕ 1) ಭೂಮಿಯ ವ್ಯವಹಾರಗಳಲ್ಲಿ ಮಧ್ಯವರ್ತಿ ಕೆಲಸ ಮಾಡುವವರಿಗೆ ಹೆಚ್ಚಿನ ಆದಾಯ ಬರುತ್ತದೆ. ಸಹೋದರರಿಂದ ಕೆಲಸಗಳಿಗೆ ಸಹಾಯ ದೊರಕುತ್ತದೆ. ವೃತ್ತಿ ಮತ್ತು ಅನುಭವದ ಫಲದಿಂದ ಉದ್ಯೋಗದಲ್ಲಿ ಹೆಚ್ಚಿನ ಮನ್ನಣೆ ದೊರೆಯುತ್ತದೆ. ಮಹಿಳೆಯರಿಗೆ ಸಾಮಾಜಿಕವಾಗಿ ಸ್ಥಾನಮಾನಗಳು ದೊರೆಯುತ್ತವೆ. ಭಾಷಣಕಾರರಿಗೆ ಉತ್ತಮ ಮಾತಿನಿಂದ ಗೌರವ ದೊರೆಯುತ್ತದೆ. ವ್ಯವಹಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳುವುದು ಉತ್ತಮ. ರಾಜಕೀಯ ವ್ಯಕ್ತಿಗಳಿಗೆ ಬಯಸುತ್ತಿದ್ದ ಸ್ಥಾನಮಾನಗಳು ದೊರೆಯುತ್ತವೆ. ಹಣದ ಹರಿವು ನಿರೀಕ್ಷಿತ ಮಟ್ಟದಲ್ಲಿ ಇರುತ್ತದೆ. ವೃತ್ತಿಯಲ್ಲಿ ಒತ್ತಡಗಳು ಬರಬಹುದು ವೃಷಭರಾಶಿ(ಕೃತಿಕಾ2 3 4

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸರ್ಕಾರಿ ನೌಕರರಿಗೆ ಕಾದಿದೆ ಬಿಗ್ ಶಾಕ್: ಹಲವು ಭತ್ಯೆಗಳಿಗೆ ಬೀಳಲಿದೆ ಕತ್ತರಿ..!

ನವದೆಹಲಿ: ಕೊರೊನಾ ವೈರಸ್ ನ ಎರಡನೆಯ ಅಲೆಯ ನಡುವೆ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ ಸಿಗುವ ಸವಲತ್ತುಗಳಲ್ಲಿ ಕಡಿತ ಉಂಟಾಗುವ ಸಾಧ್ಯತೆ ಇದೆ. ಕೊರೊನಾದಿಂದಾಗಿ ಸರ್ಕಾರದ ಬೊಕ್ಕಸ ಭಾರಿ ಒತ್ತಡಕ್ಕೆ ಒಳಗಾಗಿದೆ. ಕೊರೊನಾ ಕಾರಣ ಒಂದೆಡೆ ಸರ್ಕಾರದ ವೆಚ್ಚದಲ್ಲಿ ನಿರಂತರ ಏರಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಸರ್ಕಾರದ ಆದಾಯದಲ್ಲಿ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ವೆಚ್ಚದ ಕಡಿತ ಸರ್ಕಾರದ ಕಛೇರಿಗಳು ಹಾಗೂ ನೌಕರರವರೆಗೆ ತಲುಪಿದೆ.

ಸರ್ಕಾರಿ ನೌಕರರಿಗೆ ಕಾದಿದೆ ಬಿಗ್ ಶಾಕ್: ಹಲವು ಭತ್ಯೆಗಳಿಗೆ ಬೀಳಲಿದೆ ಕತ್ತರಿ..! Read More »

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು!

ಹರಿಯಾಣ: ಅಂತರ್ಜಾಲದಿಂದ ಎಷ್ಟು ಉಪಯೋಗ ಇದೆಯೋ‌ ಅಷ್ಟೇ ಕೆಡುಕು ಕೂಡಾ ಇದೆ ಎನ್ನುವುದಕ್ಕೆ ಈ ಘಟನೆ‌ ಸಾಕ್ಷಿ. ಯಾರೂ ಊಹಿಸಲಾಗದ ಈ ಘಟನೆ ನಡೆದದ್ದು ಮೇ 24 ರಂದು ಗುರುಗ್ರಾಮ್​ನ ರೆವಾರಿ ಎಂಬ ಗ್ರಾಮದ ಒಂದು ಶಾಲೆಯಲ್ಲಿ. ಇಲ್ಲಿ 10-ವರ್ಷದ ಬಾಲಕಿಯ ಮೇಲೆ ಏಳು ಹುಡುಗರಿಂದ ಸಾಮೂಹಿಕ ಅತ್ಯಾಚಾರ ನಡೆದಿದೆ. ಕೃತ್ಯ ನಡೆಯುವ ಮೊದಲು ಸಂತ್ರಸ್ತೆ ಮತ್ತು ಅರೋಪಿಗಳು ಅದೇ ಶಾಲೆಯ ಮೈದಾನದಲ್ಲಿ ಆಡುತ್ತಿದ್ದರು. ಅತ್ಯಾಚಾರ ನಡೆಸಿರುವವರಲ್ಲಿ ಒಬ್ಬನನ್ನು ಬಿಟ್ಟು ಉಳಿದವರೆಲ್ಲ10-12 ವರ್ಷ ವಯಸ್ಸಿನ ಮಕ್ಕಳು!! ಈ

10 ವರ್ಷದ ಬಾಲಕಿ‌ ಮೇಲೆ 7 ಜನರಿಂದ ಸಾಮೂಹಿಕ ಅತ್ಯಾಚಾರ: ಆರೋಪಿಗಳಲ್ಲಿ 6 ಜನ ಮಕ್ಕಳು! Read More »

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ.ಒಂದು

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ Read More »

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…!

ಪಂಚಾಯತ್ ಮಟ್ಟದಲ್ಲಿಯೇ ಇಂತಹ ಭ್ರಷ್ಟಾಚಾರ ನಡೆದರೆ ಇನ್ನು ದೇಶದಲ್ಲಿ ಅದೆಂತಹ ಅಕ್ರಮಗಳು ನಡೆಯಲ್ಲ ಹೇಳಿ. ಇದು ನಡೆಯುತ್ತಿರುವ ಅಕ್ರಮಗಳ ಒಂದು ಸ್ಯಾಂಪಲ್ ಅಷ್ಟೇ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಆಟದ ಮೈದಾನದ ಹೆಸರಿನಲ್ಲಿ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಚಿತ್ರಣವಿದು. ಮಾಮೂಲಿನಂತೆ ಸರಕಾರಿ ಕಡತಗಳಲ್ಲಿ ಕಾಮಗಾರಿ ನಡೆದಿದೆ. ಎಂ.ಬಿ ಪುಸ್ತಕದಲ್ಲೂ ದಾಖಲಾಗಿದೆ. ಬಿಲ್ ಪಾವತಿಯೂ ಆಗಿದೆ. ಆದರೆ ಅಲ್ಲಿ ಕಾಮಗಾರಿಯೇ ನಡೆದಿಲ್ಲ. ಸಾಮಾಜಿಕ ಕಾರ್ಯಕರ್ತ ರಾಜಾರಾಂ ಎಂಬವರು

ಲಕ್ಷ ನುಂಗಿ ನೀರು‌ ಕುಡಿದ ಆಟದ ಮೈದಾನ: ಅಧಿಕಾರಿಗಳ ಕೈಚಳಕದಿಂದ ಕಡತದಲ್ಲಿ ಮಾತ್ರ ನಿರ್ಮಾಣವಾದ ಹೊನಲು ಬೆಳಕಿನ ಗ್ಯಾಲರಿ…! Read More »

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ

ಬೆಂಗಳೂರು, ಜೂನ್ 11: ದಲಿತ ಕವಿ, ಬಂಡಾಯ ಸಾಹಿತಿ ಡಾ. ಸಿದ್ದಲಿಂಗಯ್ಯ (67) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಹಿನ್ನೆಲೆಯಲ್ಲಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಲಿಂಗಯ್ಯ ಅವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ಇಂದು ಸಂಜೆ 4.45ರ ಸುಮಾರಿಗೆ ಸಿದ್ದಲಿಂಗಯ್ಯ ಅವರು ನಿಧನರಾಗಿದ್ದು, ಇಂದೇ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ

ಹೆಸರಾಂತ ಸಾಹಿತಿ, ಕವಿ ಡಾ. ಸಿದ್ದಲಿಂಗಯ್ಯ ಕೊರೊನಾಗೆ ಬಲಿ Read More »

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ.

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ

ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ, ವೀಕೆಂಡ್ ಕರ್ಪ್ಯೂ ಜಾರಿ. Read More »