Editor

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ

ಮಂಗಳೂರು. ಜೂನ್ 7: ರಾಜ್ಯ ಸರ್ಕಾರ ರಾಜ್ಯವನ್ನು ಅನ್‌ಲಾಕ್ ಮಾಡುವುದಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಂಗಳವಾರದಿಂದ ಪ್ರತ್ಯೇಕ ಟಫ್ ರೂಲ್ಸ್ ಜಾರಿಯಾಗಲಿದೆ. ಜೂ.8 ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಹೆಚ್ಚಿನ […]

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ Read More »

ಮಗನಿಗೆ ಗೊತ್ತಿಲ್ಲದೆ ಸೊಸೆಯನ್ನೇ 80 ಸಾವಿರಕ್ಕೆ ಮಾರಿದ ಮಾವ

ಲಖನೌ: ಅವರಿಬ್ಬರದ್ದು ಲವ್​ ಮ್ಯಾರೇಜ್. ಸೋಶಿಯಲ್​ ಮೀಡಿಯಾ ಮೂಲಕ ಸ್ನೇಹಿತರಾಗಿದ್ದ ಅಸ್ಸಾಂ ಮೂಲದ ಯುವತಿ ಮತ್ತು ಉತ್ತರ ಪ್ರದೇಶದ ಮೂಲದ ಪ್ರಿನ್ಸ್ ಮದುವೆಯಾಗಿದ್ದರು. ಪ್ರಿನ್ಸ್ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಗಾಜಿಯಾಬಾದ್​ನಲ್ಲೇ ವಾಸ ಆರಂಭಿಸಿದ್ದರು. ಈ ಮಧ್ಯೆ ಪ್ರಿನ್ಸ್​ನ ತಂದೆ ಸೊಸೆಯನ್ನು ನಮ್ಮ ಮನೆಗೆ ಬಾ ಎಂದು ಕರೆದಿದ್ದಾರೆ. ಜೂನ್​ 4ರಂದು ಸೊಸೆಯನ್ನು ಮನೆಗೆ ಕರೆಸಿಕೊಂಡಿದ್ದಾರೆ. ಅಲ್ಲಿ ಮತ್ತೊಬ್ಬ ಯುವಕನಿದ್ದು, ಸಂಜೆ ವೇಳೆ ಆತನೇ ನಿನ್ನನ್ನು ಗಂಡನ ಮನೆ ಬಳಿ ಬಿಡುತ್ತಾನೆ ಎಂದು ಕಳುಹಿಸಿಕೊಟ್ಟಿದ್ದಾನೆ. ಆದರೆ

ಮಗನಿಗೆ ಗೊತ್ತಿಲ್ಲದೆ ಸೊಸೆಯನ್ನೇ 80 ಸಾವಿರಕ್ಕೆ ಮಾರಿದ ಮಾವ Read More »

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ

ಮೈಸೂರು, ಜೂನ್ 7: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಒಳಗಾಗಿತ್ತು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿದೆ.ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಿದ್ದು, 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವುದಕ್ಕೂ ಮುನ್ನ ರೋಹಿಣಿ

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ Read More »

ಆದಾಯ ತೆರಿಗೆ ಪಾವತಿದಾರರೇ ಇಲ್ಲಿ ಕೇಳಿ | ನಿಮಗೆ ಗೊತ್ತಿರಲಿ ಈ ೬ ವೈಶಿಷ್ಟ್ಯಗಳು

ನವದೆಹಲಿ: ಆದಾಯ ತೆರಿಗೆ ಇಲಾಖೆಯಿಂದ ಹೊಸ ಇ- ಫೈಲಿಂಗ್ ವೆಬ್ಸೈಟ್ incometax.gov.in – ಇಂದಿನಿOದ (ಜೂನ್ ೭, ೨೦೨೧) ಆರಂಭವಾಗಲಿದೆ. ಎಲ್ಲ ಬಗೆಯಲ್ಲೂ ಹೊಸದಾದ ಮೊಬೈಲ್ ಆ್ಯಪ್, ಪ್ರೀ ಫಿಲ್ಡ್ (ಅದಾಗಲೇ ಭರ್ತಿ ಮಾಡಿದ) ಆದಾಯ ತೆರಿಗೆ ಮಾಹಿತಿ, ಐಟಿಆರ್ ಫಾರ್ಮ್ ಮತ್ತು ಸರಳ ಆದಾಯ ತೆರಿಗೆ ವ್ಯವಸ್ಥೆ ಇವೆಲ್ಲವೂ ಹೊಸ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ಲಭ್ಯವಿದೆ. ಇ- ಫೈಲಿಂಗ್ ಪೋರ್ಟಲ್ ೨.೦ ಮೂಲಕ ತೆರಿಗೆ ಪಾವತಿದಾರರಿಗೆ ಆಧುನಿಕವಾದ, ಅಡೆತಡೆ ಇಲ್ಲದಂಥ ಅನುಭವವನ್ನು ದೊರಕಿಸುತ್ತದೆ. ಹಲವು ಬಗೆಯಲ್ಲಿ ತಾಂತ್ರಿಕ

ಆದಾಯ ತೆರಿಗೆ ಪಾವತಿದಾರರೇ ಇಲ್ಲಿ ಕೇಳಿ | ನಿಮಗೆ ಗೊತ್ತಿರಲಿ ಈ ೬ ವೈಶಿಷ್ಟ್ಯಗಳು Read More »

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್

ಮಂಗಳೂರು, ಜೂನ್ 06; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೀಡಿರುವ ರಾಜೀನಾಮೆ ಹೇಳಿಕೆಯ ಕುರಿತು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಯಡಿಯೂರಪ್ಪ ಹೇಳಿಕೆ ಇದು ಭಾರತೀಯ ಜನತಾ ಪಾರ್ಟಿಯ ವಿಶೇಷತೆ, ನಮ್ಮ ಕಾರ್ಯಕರ್ತರಿಗೆ ಯಡಿಯೂರಪ್ಪ ಆದರ್ಶರಾಗಿದ್ದಾರೆ. ರಾಷ್ಟ್ರ ನಾಯಕರು ಮತ್ತು ಪಕ್ಷದ ಸೂಚನೆಯಂತೆ ನಡೆಯುತ್ತೇನೆ ಎಂದು ಹೇಳಿರೋದು ಆದರ್ಶಯುತವಾಗಿದೆ” ಎಂದರು.“ಯಡಿಯೂರಪ್ಪ ಅಧಿಕಾರಕ್ಕೆ ಅಂಟಿ ಕೂತವರಲ್ಲ, ಪಕ್ಷ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದಿದ್ದಾರೆ.ಇದು ಬಿಜೆಪಿಯ

ಯಡಿಯೂರಪ್ಪನವರೇ ಕಾರ್ಯಕರ್ತರ ಆದರ್ಶ, ಅವರ ಹೇಳಿಕೆಯೇ ಪಕ್ಷದ ವಿಶೇಷತೆ – ನಳಿನ್ ಕುಮಾರ್ ಕಟೀಲ್ Read More »

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು

ಕೊಲಂಬೊ:ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 2,45,000 ಜನರು ಹಾನಿಗೊಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲ್ಲಲ್ಪಟ್ಟ 14 ಜನರಲ್ಲಿ, ಐದು ಸಾವುಗಳು ರಾಜಧಾನಿ ಕೊಲಂಬೊದಿಂದ 88 ಕಿಲೋಮೀಟರ್ ದೂರದಲ್ಲಿರುವ ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಡಿಎಂಸಿ ಅಂಕಿಅಂಶಗಳ ಪ್ರಕಾರ, 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು Read More »

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ?

ವಿವಾಹವೆಂಬುದು ಎರಡು ಹೃದಯಗಳ ಬೆಸುಗೆ. ಅದರಲ್ಲು ವಿವಾಹದ ಬಳಿಕದ ಮೊದಲ ರಾತ್ರಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷವಾದ ಪ್ರಾಶಸ್ತ್ಯವಿದೆ. ಶೋಭನವನ್ನು ವಧು ವರನ ಜೀವನಕ್ಕೆ ಒಯ್ಯುವ ಅದೃಷ್ಟದ ಸಂಕೇತವೆಂದು ನಂಬಲಾಗಿದೆ. ಅದರಲ್ಲೂ ಮೊದಲ ರಾತ್ರಿಯಲ್ಲಿ ವಧುವಿನ ಕೈಯಲ್ಲಿರುವ ಹಾಲಿನ ಲೋಟಕ್ಕೆ ಅದರದ್ದೇ ಆದ ಮಹತ್ವವಿದೆ.ಪ್ರಾಚೀನ ಭಾರತೀಯರು ಕೃಷಿಕರಾಗಿದ್ದರಿಂದ, ಜಾನುವಾರು ಸಾಕಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಮತ್ತು ಗೋವಿನ ಸಗಣಿಯಿಂದ ತುಪ್ಪದವರೆಗೆ ಪ್ರತಿದಿನ ಬಳಸಲಾಗುತ್ತದೆ. ಆರ್ಥಿಕವಾಗಿ ಸ್ಥಿರವಾದ ರೈತರು ಹೆಚ್ಚು ಜಾನುವಾರುಗಳನ್ನು ಹೊಂದಿದ್ದರು. ಅದಕ್ಕಾಗಿ ಹೈನುಗಾರಿಕೆ ಕೂಡಾ ಭಾರತೀಯರ ಸಂಸ್ಕೃತಿಯೊಳಗೆ

ಮೊದಲ ರಾತ್ರಿ ಶೋಭನದ ಕೋಣೆಗೆ ಹಾಲನ್ಯಾಕೆ ತಗೊಂಡೋಗ್ತಾರೆ ಗೊತ್ತಾ? Read More »

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ?

ಬೆಂಗಳೂರು: ಸದ್ಯ ಕೊರೊನಾ ತಡೆಗೆ ಎಲ್ಲೆಡೆ ವ್ಯಾಕ್ಸಿನ್ ಹಾಕಲಾಗುತ್ತಿದೆ. ಅದರಂತೆ ದೇಶದ ಜನ ಕೂಡ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಗಿಬೀಳುತ್ತಿದ್ದಾರೆ. ವ್ಯಾಕ್ಸಿನ್ ಗೆ ಹಾಹಾಕಾರ ಶುರುವಾಗಿದೆ. ಈ ಮಧ್ಯೆ ವ್ಯಾಕ್ಸಿನ್ ಹಾಕಿಸಿಕೊಂಡವರ ಫೋಟೊವೊಂದು ವೈರಲ್ ಆಗಿದ್ದು, ತರಹೇವಾರಿ ಕವನಗಳು ಮೂಡಿ ಬರ್ತಾ ಇವೆ. ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿರುವ ಹುಡುಗ ಇಂಜೆಕ್ಷನ್ ಚುಚ್ಚುತ್ತಿರುವ ನರ್ಸನ್ನೇ ನೋಡುತ್ತಿದ್ದಾನೆ. ಯಾವ ಸೋಷಿಯಲ್ ಮೀಡಿಯಾದಲ್ಲೇ ನೋಡಿದ್ರು ಈ ಫೋಟೊ ಹರಿದಾಡ್ತಾ ಇದೆ. ಆ ಫೋಟೊ ಮೇಲೆ ಕವನಗಳ ಸುರಿಮಳೆಯೇ ಸುರಿಯುತ್ತಿದೆ. ಅದರಲ್ಲೂ ಎಷ್ಡರ ಮಟ್ಟಿಗೆ ವೈರಲ್

ಒಲವಿನ ಸೂಜಿಯ‌ ಚುಚ್ಚಿದಳೇ‌? ಹಾಳಾದ ಹೃದಯ ತಟ್ಟಿದಳೇ? Read More »

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರ, ಬಿಜೆಪಿಯಲ್ಲಿನ ಅಸಮಾಧಾನದ ಬೆನ್ನಲ್ಲೇ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿರಲು ಹೇಳುತ್ತಾರೋ ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರೆಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ತೆರೆ ಮರೆಯಲ್ಲಿ ಕೆಲ

ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಸಿಎಂ ಬಿ.ಎಸ್ ಯಡಿಯೂರಪ್ಪ Read More »

ಈ ವಾರ ನಿಮ್ಮ ರಾಶಿ ಭವಿಷ್ಯ

ಮೇಷರಾಶಿಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ: 9ಅದೃಷ್ಟದ ಬಣ್ಣ: ಕೆಂಪು ಬಣ್ಣ ವೃಷಭರಾಶಿಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕುಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಅದೃಷ್ಟ ಸಂಖ್ಯೆ: 5ಅದೃಷ್ಟದ ಬಣ್ಣ: ಬಿಳಿಬಣ್ಣ ಮಿಥುನರಾಶಿಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ

ಈ ವಾರ ನಿಮ್ಮ ರಾಶಿ ಭವಿಷ್ಯ Read More »