ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಡಿಸಿ ಸೂಚನೆ – ಸಾಮೂಹಿಕ ಮೆರವಣಿಗೆಳು ನಿಷೇಧ
ಮಂಗಳೂರು: ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ. ಸುರಕ್ಷಿತ ಅಂತರ ಹಾಗೂ ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಮಸೀದಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನ ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು . ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ, ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರಳವಾಗಿ ಈದ್ ಮಿಲಾದ್ ಆಚರಣೆಗೆ ಡಿಸಿ ಸೂಚನೆ – ಸಾಮೂಹಿಕ ಮೆರವಣಿಗೆಳು ನಿಷೇಧ Read More »









