Editor

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಾರ್ಡ್ ಅನ್ನು ದುರುಪಯೋಗ ಮಾಡಿಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ. ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗೆಂದು ಹೊನ್ನಾಳಿ ಹೆಲಿಪ್ಯಾಡ್ ಗೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ವರದಿಗಾರರು ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ನಕಲಿ ಕಾರ್ಡ್ ಗಳು ಸೃಷ್ಟಿಯಾಗಿವೆ ಎಂದು ಸಿಎಂ ಗಮನಕ್ಕೆ ತಂದಾಗ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಇದನ್ನು ತಪ್ಪಿಸಲೆಂದೇ ಈ-ಶ್ರಮ

ಕಟ್ಟಡ ಕಾರ್ಮಿಕರ ಕಾರ್ಡ್ ದುರುಪಯೋಗ ಮಾಡಿದವರ ವಿರುದ್ಧ ಕಠಿಣ ಕ್ರಮ: ಸಿಎಂ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಹೋಟೆಲ್ ಉದ್ಯಮದವರು ನಿಧಾನಗತಿಯ ಚೇತರಿಕೆಯನ್ನು ಕಾಣಬಹುದು.ಕೆಲವು ಕಲಾವಿದರುಗಳಿಗೆ ಬಾಕಿ ಸಂಭಾವನೆಯ ಹಣ ಈಗ ಬರುತ್ತದೆ. ಸಿನಿಮಾ ಕ್ಷೇತ್ರದಲ್ಲಿ ದುಡಿಯುತ್ತಿರುವ ಸಹ ಕಲಾವಿದರುಗಳಿಗೆ ಕೆಲಸಗಳು ಬರಲಾರಂಭಿಸುತ್ತವೆ. ಮಹಿಳೆಯರು ನಡೆಸುವ ಹಣಕಾಸಿನ ವ್ಯವಹಾರಗಳಲ್ಲಿ ಅಲ್ಪ ನಷ್ಟದ ಸಾಧ್ಯತೆ ಇದೆ. ವೃತ್ತಿಯಲ್ಲಿ ಹೆಚ್ಚಿನ ಆದಾಯ ಬರಲಿದೆ. ಷೇರುಮಾರುಕಟ್ಟೆಯಲ್ಲಿ ಹೆಚ್ಚಿನ ಬಂಡವಾಳ ಹೂಡುವುದು ಅಷ್ಟು ಒಳಿತಲ್ಲ. ನಿಮ್ಮ ದುಡುಕುತನದ ನಡವಳಿಕೆಯನ್ನು ಸಾತ್ವಿಕ ನಡವಳಿಕೆಯಾಗಿ ಬದಲಿಸಿಕೊಳ್ಳುವುದು ಅತಿ ಉತ್ತಮ. ಹಣದ ಒಳಹರಿವು ಸಾಮಾನ್ಯಗತಿಯಲ್ಲಿ ಇರುತ್ತದೆ. ಬಯಸುತ್ತಿದ್ದ ಆಸ್ತಿಯ

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಅ.17ರಂದು ತಲಕಾವೇರಿಯಲ್ಲಿ ತೀರ್ಥೋದ್ಭವ| ಸಕಲ ಸಿದ್ಧತೆ ಮಾಡಿಕೊಂಡಿದೆ ಜಿಲ್ಲಾಡಳಿತ|

ಕೊಡಗು: ಕಾವೇರಿ ‌ಉಗಮಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವವು ಅ.17ರಂದು ನಡೆಯಲಿದೆ. ಜೀವನದಿ ಕಾವೇರಿ ಈ ಬಾರಿ ಮಧ್ಯಾಹ್ನ ದರ್ಶನ ನೀಡಲಿದ್ದಾಳೆ. ತೀರ್ಥೋದ್ಭವ ವೇಳೆ 6 ಅರ್ಚಕರಿಂದ ಮಹಾಪೂಜೆ ನಡೆಯಲಿದೆ. ಪ್ರಧಾನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ ಪೂಜೆ ನಡೆಯಲಿದೆ. ಮಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ಆಗಲಿದೆ. ಬೆಳಗ್ಗೆ 11ರ ಬಳಿಕ ಕುಂಡಿಕೆ ಬಳಿ ಭಕ್ತರಿಗೆ ಪ್ರವೇಶವಿಲ್ಲ ಎಂದು ತಿಳಿಸಲಾಗಿದೆ. ಕೊವಿಡ್-19 ಹಿನ್ನೆಲೆ ಈ ಬಾರಿ ತೀರ್ಥೋದ್ಭವಕ್ಕೆ ಹಲವು ನಿರ್ಬಂಧ ವಿಧಿಸಲಾಗಿದೆ. ತೀರ್ಥೋದ್ಭವ ವೇಳೆ ಪುಣ್ಯಸ್ನಾನಕ್ಕೆ ಅವಕಾಶ ಇರುವುದಿಲ್ಲ

ಅ.17ರಂದು ತಲಕಾವೇರಿಯಲ್ಲಿ ತೀರ್ಥೋದ್ಭವ| ಸಕಲ ಸಿದ್ಧತೆ ಮಾಡಿಕೊಂಡಿದೆ ಜಿಲ್ಲಾಡಳಿತ| Read More »

ನಡುರಸ್ತೆಯಲ್ಲೇ ಮಹಿಳೆಯ ಕತ್ತು ಸೀಳಿ ಕೊಲೆ| ಆಸ್ತಿಗಾಗಿ ಹೆತ್ತ‌ಮ್ಮನಿಗೆ ಸ್ಕೆಚ್ ಹಾಕಿದ್ನಾ ಪುತ್ರ..?

ಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಂತೆ ಇಬ್ಬರು ಸೇರಿ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಧರ್ಮಛತ್ರ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಧರ್ಮಛತ್ರ ರಸ್ತೆಯ ನಿವಾಸಿ 55 ವರ್ಷದ ನಳಿನಿ ಕೊಲೆಯಾದವರು. ಕೃತ್ಯದ ವೇಳೆ ಚೀರಾಡುವ ಶಬ್ದ ಕೇಳಿ ಓಡಿಬಂದ ಸ್ಥಳೀಯರು ಇಬ್ಬರು ಕೊಲೆಗಡುಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೃತ್ಯಕ್ಕೆ ಕುಟುಂಬದ

ನಡುರಸ್ತೆಯಲ್ಲೇ ಮಹಿಳೆಯ ಕತ್ತು ಸೀಳಿ ಕೊಲೆ| ಆಸ್ತಿಗಾಗಿ ಹೆತ್ತ‌ಮ್ಮನಿಗೆ ಸ್ಕೆಚ್ ಹಾಕಿದ್ನಾ ಪುತ್ರ..? Read More »

ಪುತ್ರಿಯನ್ನೇ ಅತ್ಯಾಚಾರ ನಡೆಸಿದ ಎಸ್.ಪಿ ಜಿಲ್ಲಾಧ್ಯಕ್ಷ| ಇತರ ನಾಯಕರೊಂದಿಗೂ ಮಲಗಲು ಬಲವಂತ| ಈತನೂ ಒಬ್ಬ ತಂದೆಯೇ..?

ಲಕ್ನೋ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಾರ್ಟಿ ಜಿಲ್ಲಾಧ್ಯಕ್ಷನೊಬ್ಬ ತನ್ನ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೆ, ಹಣಕ್ಕಾಗಿ ರಾಜಕೀಯ ನಾಯಕರ ಜೊತೆಗೆ ಸಹಕರಿಸುವಂತೆ ಬಲವಂತ ಪಡಿಸಿದ ಘಟನೆ ಬೆಳಕಿಗೆ ಬಂದಿದ್ದು 28 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಲಿತ್ ಪುರ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದಾರೆ. 11ನೇ ಕ್ಲಾಸ್ ಓದುತ್ತಿರುವ ಅಪ್ರಾಪ್ತ ಬಾಲಕಿ ಸಂತ್ರಸ್ತೆಯಾಗಿದ್ದು, ತನ್ನ ಮೇಲೆ ಅತ್ಯಾಚಾರ ನಡೆಸಿರುವ 28 ಮಂದಿ ವಿರುದ್ಧ ದೂರು ನೀಡಿದ್ದಾಳೆ. ಈಕೆಯ ತಂದೆ ತಿಲಕ್ ಯಾದವ್

ಪುತ್ರಿಯನ್ನೇ ಅತ್ಯಾಚಾರ ನಡೆಸಿದ ಎಸ್.ಪಿ ಜಿಲ್ಲಾಧ್ಯಕ್ಷ| ಇತರ ನಾಯಕರೊಂದಿಗೂ ಮಲಗಲು ಬಲವಂತ| ಈತನೂ ಒಬ್ಬ ತಂದೆಯೇ..? Read More »

ಒಟಿಪಿ ಕೊಟ್ಟು ಹಣ ಕಳೆದುಕೊಂಡ ನಿವೃತ್ತ ಡಿಜಿ ಐಜಿಪಿ ಶಂಕರ್ ಬಿದರಿ

ಬೆಂಗಳೂರು: ‘ಬ್ಯಾಂಕ್ ಖಾತೆಯ ಪ್ಯಾನ್‌ ನಂಬರ್ ನವೀಕರಣ ಮಾಡಬೇಕು’ ಎಂದ ಸೈಬರ್ ವಂಚಕರ ಮಾತು ನಂಬಿ ಒಟಿಪಿ ನೀಡಿದ್ದ ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಅವರು ₹89 ಸಾವಿರ ಕಳೆದುಕೊಂಡಿದ್ದಾರೆ. ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ಸಹಾಯವಾಣಿ ಪ್ರತಿನಿಧಿ ಸೋಗಿನಲ್ಲಿ ಕರೆ ಮಾಡಿದ್ದ ವಂಚಕರು ಈ ಕೃತ್ಯ ಎಸಗಿದ್ದಾರೆ. ವಂಚನೆ ಸಂಬಂಧ ಶಂಕರ್ ಬಿದರಿ ದೂರು ನೀಡಿದ್ದು, ಅಪರಿಚಿತ ವ್ಯಕ್ತಿ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಶಂಕರ್ ಬಿದರಿ

ಒಟಿಪಿ ಕೊಟ್ಟು ಹಣ ಕಳೆದುಕೊಂಡ ನಿವೃತ್ತ ಡಿಜಿ ಐಜಿಪಿ ಶಂಕರ್ ಬಿದರಿ Read More »

ದೇವರನಾಡಲ್ಲಿ ಅಬ್ಬರಿಸಿದ ವರುಣ ದೇವ| ಭಾರೀ ಮಳೆಗೆ 3 ಸಾವು| ಹಲವರು ಕಣ್ಮರೆ, ಅಲ್ಲಲ್ಲಿ ಭೂಕುಸಿತ|

ತಿರುವನಂತಪುರಂ: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಸಂಬಂಧಿತ ಭೂ ಕುಸಿತದಲ್ಲಿ ಮೂರು ಮಂದಿ ಸಾವನ್ನಪ್ಪಿ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ನದಿಗಳು ಉಕ್ಕಿ ಹರಿಯುತ್ತಿವೆ. ಅಲ್ಲದೆ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಸಂಬಂಧ ಸಾಕಷ್ಟು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಈಗಾಗಲೇ ದಕ್ಷಿಣ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ

ದೇವರನಾಡಲ್ಲಿ ಅಬ್ಬರಿಸಿದ ವರುಣ ದೇವ| ಭಾರೀ ಮಳೆಗೆ 3 ಸಾವು| ಹಲವರು ಕಣ್ಮರೆ, ಅಲ್ಲಲ್ಲಿ ಭೂಕುಸಿತ| Read More »

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ|

ನವದೆಹಲಿ: ಬುಧವಾರ ಸಂಜೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಡೆಂಗ್ಯೂ ಇರುವುದು ಪತ್ತೆಯಾಗಿದೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. AIMS ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ಚಿಕಿತ್ಸೆ ಪಡೆಯುತ್ತಿದ್ದು, ಹೃದ್ರೋಗ ತಜ್ಞರ ತಂಡ, ನಿತೀಶ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಅವರ ವೈಯಕ್ತಿಕ ವೈದ್ಯಾಧಿಕಾರಿ, ಹಲವು ವರ್ಷಗಳಿಂದ ಮಾಜಿ ಪ್ರಧಾನಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಐಎಎನ್‌ಎಸ್ ಜೊತೆ ಮಾತನಾಡಿದ ಏಮ್ಸ್ ಅಧಿಕಾರಿ, ಕಾಂಗ್ರೆಸ್ ನಾಯಕನ

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಮಾಜಿ ಪಿಎಂ ಮನಮೋಹನ್ ಸಿಂಗ್| ಏಮ್ಸ್ ವೈದ್ಯರಿಂದ ಮಾಹಿತಿ| Read More »

ಐವತ್ತಾರು‌ ಇಂಚಿನ ಎದೆ ಇದ್ದರೆ ಸಾಲದು, ಅದರಲ್ಲಿ ಹೃದಯವಿರಬೇಕು – ಪ್ರಧಾನಿ ವಿರುದ್ಧ ಸಿದ್ದು ಗುಡುಗು

ಹಾನಗಲ್: ಪ್ರಧಾನಿ ನರೇಂದ್ರ ಮೋದಿ ಐವತ್ತಾರು ಇಂಚಿನ ಎದೆಯಿದೆ ಅಂತಾರೆ‌. ಎದೆ ಇರೋದು ಮುಖ್ಯವಲ್ಲ. ಎದೆಯಲ್ಲಿ ಮಾತೃ ಹೃದಯ ಇರಬೇಕು. ಅದಿಲ್ಲದಿದ್ದರೆ ಎಷ್ಟು ಇಂಚಿನ ಎದೆ ಇದ್ದರೇನು ಉಪಯೋಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ವೋಟಿನ ಮೂಲಕ ಬಿಜೆಪಿ ಅಭ್ಯರ್ಥಿ ಸಜ್ಜನರನ್ನ ಸೋಲಿಸಿ, ಕಾಂಗ್ರೆಸ್​ ಅಭ್ಯರ್ಥಿ ಮಾನೆಯವರನ್ನ ಗೆಲ್ಲಿಸಿ ವಿಧಾನಸಭೆಗೆ ಕಳಿಸಿ. ದೀಪಾವಳಿಗೆ ಮುಂಚೆಯೇ ಮಾನೆಯವರನ್ನ ಗೆಲ್ಲಿಸಿ, ಪಟಾಕಿ ಹೊಡಿರಿ. ಈ ಚುನಾವಣೆಯನ್ನ ದೇಶದ ಜನರು ನೋಡ್ತಿದ್ದಾರೆ‌. ಕೊರೊನಾ‌ ಓಡಿಸಿ ಅಂದ್ರೆ ಜಾಗಟೆ ಬಾರಿಸಿ, ಚಪ್ಪಾಳೆ

ಐವತ್ತಾರು‌ ಇಂಚಿನ ಎದೆ ಇದ್ದರೆ ಸಾಲದು, ಅದರಲ್ಲಿ ಹೃದಯವಿರಬೇಕು – ಪ್ರಧಾನಿ ವಿರುದ್ಧ ಸಿದ್ದು ಗುಡುಗು Read More »

ಪೇಸ್ಬುಕ್ ಗೆಳೆಯನಿಂದ ಅಪ್ರಾಪ್ತೆಯ ಅತ್ಯಾಚಾರ

ಬಲಿಯಾ: ಫೇಸ್‍ಬುಕ್ ಜಾಲತಾಣದಲ್ಲಿ ಪರಿಚಯಗೊಂಡ ಕಾಮುಕನೊಬ್ಬನ 16 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಉತ್ತರಪ್ರದೇಶದ ಬಲಿಯಾ ಜಿಲ್ಲೆಯ ದೊಕಾಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹರ್ದೋಯಿ ಜಿಲ್ಲೆಯ 31 ವರ್ಷದ ಯುವಕ ಫೇಸ್‍ಬುಕ್‍ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ನಿನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ. ಆತನ ಮಾತು ನಂಬಿ ಕಳೆದ ಆ.25 ರಂದು ಬಾಲಕಿ ಆತನ ಬಳಿಗೆ ತೆರಳಿದ್ದಾಗ ಆತ ಪುಸಲಾಯಿಸಿ ಅತ್ಯಚಾರ ನಡೆಸಿ ಅಪ್ರಾಪ್ತೆಯೊಂದಿಗೆ ತಲೆಮರೆಸಿಕೊಂಡಿದ್ದ. ತನ್ನ ಮಗಳ ನಾಪತ್ತೆ ಕುರಿತಂತೆ ಬಾಲಕಿಯ

ಪೇಸ್ಬುಕ್ ಗೆಳೆಯನಿಂದ ಅಪ್ರಾಪ್ತೆಯ ಅತ್ಯಾಚಾರ Read More »