Editor

ಹಿರಿಯ ನಟ‌ ಪ್ರೊ. ಜಿ.ಕೆ ಗೋವಿಂದ ರಾವ್ ವಿಧಿವಶ

ಬೆಂಗಳೂರು: ನಾಡಿನ ಹೆಸರಾಂತ ಚಿಂತಕ.ಲೇಖಕ ಕನ್ನಡದ ಹಿರಿಯ ನಟ ಜಿ.ಕೆ ಗೋವಿಂದರಾವ್‌ ಅವರು ಇಂದು ಹುಬ್ಬಳ್ಳಿಯ ತಮ್ಮ ಮಗಳ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಜಿ.ಕೆ.ಗೋವಿಂದ ರಾವ್ ಗ್ರಹಣ ಸೇರಿದಂತೆ ಹಲವಾರು ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ ಮತ್ತು ಕನ್ನಡ ಟಿ ವಿ ಧಾರಾವಾಹಿಗಳಾದ ಮಹಾ ಪರ್ವದಲ್ಲಿ ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು, ಕೂಡ ಅವರನ್ನು ರಂಗಭೂಮಿ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಅಧಿಕೃತ

ಹಿರಿಯ ನಟ‌ ಪ್ರೊ. ಜಿ.ಕೆ ಗೋವಿಂದ ರಾವ್ ವಿಧಿವಶ Read More »

ಮೈಸೂರು: ಜಂಬೂ ಸವಾರಿಗೆ ಕ್ಷಣಗಣನೆ|

ಮೈಸೂರು: ಅರಮನೆ ನಗರಿ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಶುಭ ಶುಕ್ರವಾರ(ಅ.15) ಬೆಳ್ಳಂಬೆಳಗ್ಗೆ 4.40ಕ್ಕೆ ಅರಮನೆಯಲ್ಲಿ ವಿಜಯದಶಮಿ‌ ಪೂಜಾ ಕೈಂಕರ್ಯಗಳು ಆರಂಭವಾಯಿತು. ಕಳೆದೊಂದು ವಾರದಿಂದ ಆರಂಭವಾಗಿರುವ ನಾಡಹಬ್ಬ ದಸರಾ ಉತ್ಸವದ ಸಂಭ್ರಮಕ್ಕೆ ಇಂದಿನ ಜಂಬೂಸವಾರಿ ಮೆರವಣಿಗೆಯ ಮೂಲಕ ತೆರೆ ಬೀಳಲಿದೆ. ಕೊರೊನಾ ಕಾರಣದಿಂದ ಈ ಬಾರಿಯೂ ಸರಳವಾಗಿ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದ್ದು, ಪ್ರತಿಬಾರಿಯಂತೆ ಅರಮನೆ ನಗರಿ ಸುಂದರವಾಗಿ ಸಿಂಗಾರಗೊಂಡಿದೆ. ಐತಿಹಾಸಿಕ ದಸರಾ ಮಹೋತ್ಸವನ್ನು ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿದ್ದಾರೆ. ಅರಮನೆ ನಗರಿಯ

ಮೈಸೂರು: ಜಂಬೂ ಸವಾರಿಗೆ ಕ್ಷಣಗಣನೆ| Read More »

ಆರ್ಯನ್ ಡ್ರಗ್ಸ್ ಸೇವನೆ ವಿಚಾರ ಬಹಿರಂಗಗೊಳಿಸಿದ ವಕೀಲರು| ಎಷ್ಟು ವರ್ಷದಿಂದ ಅಮಲು ಸೇವನೆ ಗೊತ್ತಾ?

ಮುಂಬೈ : ಜಾಮೀನು ಅರ್ಜಿ ವಿಚಾರಣೆ ನಡೆಸುತ್ತಿರುವ ಮುಂಬೈ ಸೆಷನ್ಸ್ ಕೋರ್ಟ್ ಮುಂದೆ ಎನ್‍ಬಿಸಿ ಪರ ವಕೀಲ ಎಎಸ್‍ಜಿ ಅನಿಲ್‌ ಸಿಂಗ್‌ ಮಹತ್ವದ ಅಂಶದೊಂದಿಗೆ ವಾದ ಆರಂಭಿಸಿದ್ದಾರೆ.ಶಾರೂಖ್ ಖಾನ್ ಮಗ ಆರ್ಯನ್ ಖಾನ್ ಮೂರು ವರ್ಷಗಳಿಂದ ಡ್ರಗ್ ಸೇವಿಸುತ್ತಿದ್ದಾರೆ ಎಂದು ವಕೀಲರು ಹೇಳಿದ್ದಾರೆ. ಹಡಗಿನಲ್ಲಿ ರೇವ್ ಪಾರ್ಟಿ ನಡೆಸಿದ ಆರೋಪದಲ್ಲಿ ಎನ್‍ಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಖಾನ್ ಹಾಗೂ ಇತರೆ ಆರೋಪಿಗಳು ಜಾಮೀನು ಕೋರಿ ಮುಂಬೈ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ

ಆರ್ಯನ್ ಡ್ರಗ್ಸ್ ಸೇವನೆ ವಿಚಾರ ಬಹಿರಂಗಗೊಳಿಸಿದ ವಕೀಲರು| ಎಷ್ಟು ವರ್ಷದಿಂದ ಅಮಲು ಸೇವನೆ ಗೊತ್ತಾ? Read More »

ಕೊನೆಗೂ ರಿಲೀಸ್ ಆಯ್ತು ಕೋಟಿಗೊಬ್ಬ 3| 300 ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ

ಬೆಂಗಳೂರು : ತಾಂತ್ರಿಕ ಕಾರಣಗಳಿಂದ ನಿನ್ನೆ ಬಿಡುಗಡೆಯಾಗಬೇಕಿದ್ದ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾ ಇಂದು ಬಿಡುಗಡೆಯಾಗಿದೆ. ವಿತರಕರನ್ನು ಬದಲಾಯಿಸಿರುವ ಚಿತ್ರತಂಡ ಇದೀಗ ಜಾಕ್ ಮಂಜು, ಗಂಗಾಧರ್ ಸಾರಥ್ಯದಲ್ಲಿ ರಾಜ್ಯಾದ್ಯಂತ 300 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೋಟಿಗೊಬ್ಬ-3 ಸಿನಿಮಾ ಬಿಡುಗಡೆಯಾಗಿದೆ. ಅಕ್ಟೋಬರ್ 14 ರ ನಿನ್ನೆ ಬಿಡುಗಡೆಯಾಗಬೇಕಿದ್ದ ಕೋಟಿಗೊಬ್ಬ-3 ಚಿತ್ರ ಇಂದು ಬಿಡುಗಡೆಯಾಗಿದದೆ. ನಿನ್ನೆಯೇ ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಆಕ್ರೋಶಗೊಂಡಿದ್ದ ಸುದೀಪ್ ಅಭಿಮಾನಿಗಳು ಹಲವೆಡೆ ಥಿಯೇಟರ್ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಕೊನೆಗೂ ರಿಲೀಸ್ ಆಯ್ತು ಕೋಟಿಗೊಬ್ಬ 3| 300 ಥಿಯೇಟರ್ ಗಳಲ್ಲಿ ಭರ್ಜರಿ ಪ್ರದರ್ಶನ Read More »

ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು

ಸುಳ್ಯ: ನಾಡಿನೆಲ್ಲೆಡೆ ಸಂಭ್ರಮದ ಆಯುಧ ಪೂಜೆ ನಡೆಯುತ್ತಿದ್ದರೆ, ಸುಳ್ಯ ಠಾಣೆಯಲ್ಲಿ ವಿಶಿಷ್ಟ ರೀತಿಯಲ್ಲಿ ಆಯುಧ ಪೂಜೆ ನಡೆಸಲಾಯಿತು. ದಿನಂಪ್ರತಿ ಖಾಕಿ ಬಟ್ಟೆಯಲ್ಲಿ ಜಬರ್ದಸ್ತ್ ಆಗಿ ಕಾಣುತ್ತಿದ್ದ ಪೊಲೀಸರು ಇಂದು ಸಾಂಪ್ರದಾಯಿಕ ಶೈಲಿಯ ದಿರಿಸನ್ನು ಧರಿಸಿ ಹಬ್ಬಾಚರಣೆ ನಡೆಸಿದರು. ಠಾಣೆಯಲ್ಲಿ ಆಯುಧಗಳಿಗೆ ಪೂಜೆ ನಡೆಸಲಾಯಿತು. ಬಳಿಕ ಪೊಲೀಸ್ ವಾಹನಗಳಿಗೆ ವಾಹನ ಪೂಜೆ ನಡೆಸಿ ಸಿಹಿಹಂಚಿ ಸಂಭ್ರಮಿಸಿದರು.

ಸುಳ್ಯ: ಪೊಲೀಸ್ ಠಾಣೆಯಲ್ಲಿ ವಿಶಿಷ್ಟ ಆಯುಧ ಪೂಜೆ| ಸಾಂಪ್ರದಾಯಿಕ ಧಿರಿಸಿನೊಂದಿಗೆ ‌ಮಿಂಚಿದ ಆರಕ್ಷಕರು Read More »

ಬೆಟ್ಟದಿಂದ ಭುವಿಗಿಳಿದ ನಾಡದೇವಿ| ನಾಳೆ ಜಗದ್ವಿಖ್ಯಾತ ಜಂಬೂಸವಾರಿ| ಸಿಂಗಾರಗೊಂಡ ಸಾಂಸ್ಕೃತಿಕ ನಗರಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. ವಿಜಯದಶಮಿ ದಿನವಾದ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ, ಸೋಮಶೇಖರ್ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಚಾಮುಂಡೇಶ್ವರಿ

ಬೆಟ್ಟದಿಂದ ಭುವಿಗಿಳಿದ ನಾಡದೇವಿ| ನಾಳೆ ಜಗದ್ವಿಖ್ಯಾತ ಜಂಬೂಸವಾರಿ| ಸಿಂಗಾರಗೊಂಡ ಸಾಂಸ್ಕೃತಿಕ ನಗರಿ Read More »

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಸಂಪಾಜೆಯ ಬಾಲಕಿ ಜೆಮಿಮಾ ಕೆ ಜಾನ್‌ ಇಂದು ನಿಧನಳಾಗಿದ್ದಾಳೆ. ಜನಪರ ಹೋರಾಟಗಾರ ಕಾಂಟ್ರಾಕ್ಟರ್ ಕೆ.ಪಿ.ಜಾನಿಯವರ ಮಗಳು ಜೆಮಿಮಾ ಅಪರೂಪದ ಮಾರಣಾಂತಿಕ ವೈರಸ್‌ಗೆ ತುತ್ತಾಗಿದ್ದಳು. ಮಗುವನ್ನು ಬದುಕಿಸುವುದಕ್ಕೆ ಕುಟುಂಬ ಹರಸಾಹಸ ನಡೆಸಿತ್ತು. ಹಿತೈಷಿ, ಸ್ನೇಹಿತರ, ಬಂಧು ಬಳಗದ ಪ್ರಾರ್ಥನೆ ಫಲಿಸಲಿಲ್ಲ. ಐದು ವರ್ಷದ ಜೆಮಿಮಾ ಗುರುವಾರ ಮೃತಪಟ್ಟಿದ್ದಾಳೆ ಎಂದು ಸ್ನೇಹಿತ ಮೂಲಗಳು ತಿಳಿಸಿವೆ.

ಸುಳ್ಯ: ಉದ್ಯಮಿ ಕೆ.ಪಿ ಜಾನಿಗೆ ಪುತ್ರಿ ವಿಯೋಗ Read More »

ದೊಡ್ಡ ಕುಳಗಳಿಗೆ ಹನಿಟ್ರ್ಯಾಪ್| ಕಾಂಗ್ರೆಸ್ ‌ನಾಯಕಿ ಅರೆಸ್ಟ್

ಬೆಂಗಳೂರು: ಹನಿಟ್ರ್ಯಾಪ್ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಕಾಂಗ್ರೆಸ್​ ನಾಯಕಿಯೊಬ್ಬಳನ್ನ ಬಂಧಿಸಿದ್ದಾರೆ. ಈಕೆಯ ವಿರುದ್ಧ ಪ್ರಭಾವಿ ರಾಜಕಾರಣಿಗಳು, ಐಪಿಎಸ್​, ಐಎಎಸ್ ಅಧಿಕಾರಿಗಳೂ ಸೇರಿದಂತೆ ಹೈ-ಪ್ರೊಫೈಲ್​ ವ್ಯಕ್ತಿಗಳನ್ನ ಯಾಮಾರಿಸಿ ಹೈಟೆಕ್ ಹನಿಟ್ರ್ಯಾಪ್ ಬಲೆಗೆ ಬೀಳಿಸಿ ಹಣ ಪೀಕಿದ್ದಾಳೆ ಎನ್ನುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ನಾಯಕಿ ವಿದ್ಯಾ ಎನ್ನುವವರು ಇದೀಗ ಹನಿಟ್ರ್ಯಾಪ್ ಆರೋಪದಲ್ಲಿ ಬಂಧಿತರಾಗಿರುವವರು. ಎಐಸಿಸಿ ಸದಸ್ಯೆ ಆಗಿರೋ ವಿದ್ಯಾ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಕೂಡ ಆಗಿದ್ದರೆ. ಆರೋಪಿ ಸ್ಥಾನದಲ್ಲಿರುವ ವಿದ್ಯಾ, ತನ್ನ ಮೇಕ್​ ಅಪ್ ಭರಿತ ಸೌಂದರ್ಯದ

ದೊಡ್ಡ ಕುಳಗಳಿಗೆ ಹನಿಟ್ರ್ಯಾಪ್| ಕಾಂಗ್ರೆಸ್ ‌ನಾಯಕಿ ಅರೆಸ್ಟ್ Read More »

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್|

ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಾದ್ಯಂತ ಇಂದು ಕೋಟಿಗೊಬ್ಬ3 ಚಿತ್ರ ರಿಲೀಸ್ ಆಗಬೇಕಿದ್ದು, ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಇವತ್ತಿನ ಎಲ್ಲಾ ಪ್ರದರ್ಶನ ರದ್ದುಗೊಂಡಿದೆ. ಆದರೆ ನಾಳೆ ಎಂದಿನಂತೆ ಚಿತ್ರದ ಪ್ರದರ್ಶನ ಇರಲಿದೆ ಎಂದು ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿದ್ದು, ಅಭಿಮಾನಿಗಳು ತಾಳ್ಮೆಯಿಂದ ಇರಿ. ಚಿತ್ರ ಬಿಡುಗಡೆಯಾಗಲು ಕೊಂಚ ವಿಳಂಬವಾಗಿದೆ. ಮುಂದಿನ ಸಮಯವನ್ನ ನಾನೇ ಖುದ್ದು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಕೋಟಿಗೊಬ್ಬ 3 ರಿಲೀಸ್ ಹಿನ್ನೆಲೆಯಲ್ಲಿ ಮುಂಜಾನೆ 5 ಗಂಟೆಯಿಂದಲೇ ಕಿಚ್ಚನ ಅಭಿಮಾನಿಗಳು

ಬಹುನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಕ್ಯಾನ್ಸಲ್| Read More »

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ|

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡ ಸಿಎಂ ಬಸವರಾಜ ಬೊಮ್ಮಾಯಿ “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ” ಅಂತಾ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, “ನಾಳೆಯಿಂದ ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲೆ ಅನೈತಿಕ ಪೊಲೀಸ್‌ಗಿರಿಯನ್ನು ಯಾರೇ ನಡೆಸಲಿ, ಅವರದ್ದು ಮುಖವಾಡ ಮಾತ್ರ. ಅಸಲಿ ಮುಖ ಅಂತಹ ಕೃತ್ಯಕ್ಕೆ ಪ್ರಚೋದನೆ, ಉತ್ತೇಜನ ಮತ್ತು ರಕ್ಷಣೆ ನೀಡುವ ಕೆಲಸ ನಿಮ್ಮದು ಎಂದು ತಿಳಿದುಕೊಳ್ಳಬಹುದೇ?” ಎಂದು

ಆ್ಯಕ್ಷನ್ ಗೆ ರಿಯಾಕ್ಷನ್ ಮಾಡೋದಾದ್ರೆ ಪೊಲೀಸ್ ಇಲಾಖೆ ರದ್ದು‌ಮಾಡಿ| ಸಂಘ ಪರಿವಾರ ಕಾನೂನು ಪಾಲನೆ ಮಾಡಲಿ| ಸಿಎಂ ಹೇಳಿಕೆಗೆ ಸಿದ್ದು ಪ್ರತಿಕ್ರಿಯೆ| Read More »