Editor

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’

ಮಂಗಳೂರು: ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಕಂಡುಬರುತ್ತಿರುವ ನೈತಿಕ ಪೊಲೀಸ್ ಗಿರಿ ಬಹಳ ಸೂಕ್ಷ್ಮವಾಗಿರೋ ವಿಚಾರ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜದಲ್ಲಿ ನಾವೆಲ್ಲರೂ ಜವಾಬ್ದಾರಿ ಹೊಂದಬೇಕಾಗುತ್ತದೆ. ಸಮಾಜದಲ್ಲಿ ಹಲವಾರು ಭಾವನೆಗಳಿದ್ದಾವೆ. ಈ ಭಾವನೆಗಳಿಗೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಆ ಭಾವನೆಗಳಿಗೆ ಧಕ್ಕೆ ಬಂದಾಗ ಸಹಜವಾಗಿ ಆಕ್ಷನ್ ಅಂಡ್ ರಿಯಾಕ್ಷನ್ ಆಗುತ್ತೆ‌. ಕಾನೂನನ್ನು ಕಾಪಾಡುವ ಜೊತೆಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದ ಅವರು,ಯುವಕರು ಕೂಡ ಸಾಮಾಜಿಕವಾಗಿ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಾಗುತ್ತದೆ.

ಮಂಗಳೂರು: ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡ ಸಿಎಂ ‘ಭಾವನೆಗಳಿಗೆ ಧಕ್ಕೆ ಆದಾಗ ಆಕ್ಷನ್ ಅಂಡ್ ರಿಯಾಕ್ಷನ್ ಸಹಜ’ Read More »

‘ಡಿಕೆಶಿ ಫುಲ್ ಕಲೆಕ್ಷನ್ ಗಿರಾಕಿ, ಡೀಲ್ ರಾಜ..!, ಸಚಿವರಾಗಿದ್ದಾಗ ಕೋಟಿಗಟ್ಟಲೆ ಲೂಟಿ’ – ಸಂಚಲನ ಮೂಡಿಸಿದ ಕೈ ನಾಯಕರ ಹೇಳಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸುದ್ದಿಗೋಷ್ಠಿಯಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಡೀಲ್ ರಾಜ ಎಂಬುದಾಗಿ ಕಾಂಗ್ರೆಸ್ ನಾಯಕರೇ ಹೊರ ಹಾಕಿದ್ದಾರೆ. ಡಿಕೆ ಶಿವಕುಮಾರ್ ಕೋಟಿ ಕೋಟಿ ಡೀಲ್ ನಡೆಸಿದ್ದಾರೆ ಎಂಬುದಾಗಿ ಆರೋಪವನ್ನು ಗುಸು ಗುಸು ಮಾತನಾಡುತ್ತಲ್ಲೇ ಮಾಡಿರುವುದಾಗಿ ಬಯಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿನ ಕೆಪಿಸಿಸಿಯ ಸಲೀಂ ಹಾಗೂ ವಿ.ಎಸ್ ಉಗ್ರಪ್ಪನವರು ಸುದ್ದಿಗೋಷ್ಠಿಗೂ ಮೊದಲು ಗುಸುಗುಸು ರೀತಿಯಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಮಾತನಾಡೋದು ಬಹಿರಂಗವಾಗಿದೆ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು,

‘ಡಿಕೆಶಿ ಫುಲ್ ಕಲೆಕ್ಷನ್ ಗಿರಾಕಿ, ಡೀಲ್ ರಾಜ..!, ಸಚಿವರಾಗಿದ್ದಾಗ ಕೋಟಿಗಟ್ಟಲೆ ಲೂಟಿ’ – ಸಂಚಲನ ಮೂಡಿಸಿದ ಕೈ ನಾಯಕರ ಹೇಳಿಕೆ Read More »

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ

ನೇಪಾಳ: ಕಣಿವೆ ದೇಶದಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್‌ ಸ್ಕಿಡ್‌ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಸುಮಾರು 300 ಮೀಟರ್‌ ದೂರದಲ್ಲಿರುವ ನದಿಗೆ ಉರುಳಿಬಿದ್ದಿದೆ. ಘಟನೆಯಿಂದಾಗಿ 29ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿರುವವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ವಿಜಯದಶಮಿ ಹಬ್ಬವನ್ನು ಆಚರಿಸುವ ಸಲುವಾಗಿ ಜನರು ಬಸ್ಸಿನ ಮೂಲಕ ತಮ್ಮ ಊರುಗಳಿಗೆ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಬಸ್ಸಿನಲ್ಲಿ ಒಟ್ಟು ಎಷ್ಟು

ನದಿಗೆ ಉರುಳಿದ ಬಸ್ಸ್| 32 ಮಂದಿ ದುರ್ಮರಣ| ಏರಿಕೆಯಾಗುತ್ತಿದೆ ಸಾವಿನ ಸಂಖ್ಯೆ Read More »

ಕಾರ್ಕಳ| ಪತ್ರಿಕೋದ್ಯಮ ‌ಕಲಿಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ: ಮಾನಸಿಕ ಖಿನ್ನತೆಗೆ ಒಳಗಾದ ವಿಧ್ಯಾರ್ಥಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿ ಶಿರ್ಲಾಲು ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಶಬರೀಶ್ (20) ಎಂದು ಗುರುತಿಸಲಾಗಿದ್ದು, ಈತ ಕಾರ್ಕಳದ ಎಂಪಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ. ಕೆಲದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ಹೇಳಲಾಗಿದ್ದು,ಮಂಗಳವಾರ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ| ಪತ್ರಿಕೋದ್ಯಮ ‌ಕಲಿಯುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ Read More »

ಮಂಗಳೂರು: ಕಸ್ಟಮ್ಟ್ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು ಕಸ್ಟಮ್ಸ್ ಅಫೀಸಿನಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, SSLC(10th), ITI ಪಾಸ್ ಆದವರಿಗೆ ಹುದ್ದೆ ಖಾಲಿ ಇದೆ. ಖಾಲಿ ಇರುವ ಈ ಕೆಳಗಿನ 19 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.ಹುದ್ದೆಯ ಹೆಸರು: ಸೀಮನ್, ಗ್ರೀಸರ್, ಟ್ರೇಡ್ಸ್‌ಮನ್, ಸುಖಾನಿ, ಎಂಜಿನ್ ಡ್ರೈವರ್ ವೇತನ: Rs.18000/- ದಿಂದ 81100/-ಹುದ್ದೆಯ ಸ್ಥಳ: ಮಂಗಳೂರು ಕಸ್ಟಮ್ಸ್ ಕಚೇರಿ ಹುದ್ದೆಯ ಹೆಸರು ಖಾಲಿ ಇರುವ ಹುದ್ದೆಗಳ ಸಂಖ್ಯೆSeaman 7 (10th /SSLC)Greaser 3 (10th /SSLC)Tradesman 1 (10th /SSLC/ITI)Launch

ಮಂಗಳೂರು: ಕಸ್ಟಮ್ಟ್ ಕಛೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಅವಕಾಶ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 190 ಹುದ್ದೆಗಳಿಗೆ ನೇರ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಗ್ರೂಪ್ ಡಿ ದರ್ಜೆಯ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಂಗಳೂರಿನಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನ.23ಕ್ಕೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ. ಹುದ್ದೆ ವಿವರ :ಪೌರ ಕಾರ್ಮಿಕರ ಹುದ್ದೆಗೆ 190.ವಯೋಮಿತಿ ಕನಿಷ್ಠ 18- ಗರಿಷ್ಠ 45 ವರ್ಷದೊಳಗಿನವರು ಮಾತ್ರ ಅರ್ಜಿ ಸಲ್ಲಿಸಬಹುದು.ವೇತನ: 17000-28950 ತನಕಅರ್ಹತೆ: ಈ ಹುದ್ದೆಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗ ಅವಕಾಶ Read More »

ಆತನ ಮನೆಯಲ್ಲಿತ್ತು ಐದು ಓಟು| ಆದರೆ ಅವನಿಗೆ ಸಿಕ್ಕಿದ್ದು ಬರೀ ಒಂದು| ಇದು ತಮಿಳುನಾಡು ಗುರೂ..!

ಚೆನ್ನೈ: ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಯೊಬ್ಬರು ಸ್ಪರ್ಧಿಸಿ ಒಂದು ಮತವನ್ನು ಪಡೆದು ಸುದ್ದಿಯಾಗಿದ್ದು ಅಲ್ಲದೆ ಕಣ್ಣೀರಿಟ್ಟ ಘಟನೆ ನಡೆದಿದೆ.ಬಿಜೆಪಿ ಅಭ್ಯರ್ಥಿಯನ್ನು ಡಿ.ಕಾರ್ತಿಕ್ ಎಂದು ಗುರುತಿಸಲಾಗಿದೆ. ಇವರು ಕೊಯಮತ್ತೂರು ಜಿಲ್ಲೆಯ ಪೆರಿಯನೈಕೆನ್ಪಾಳ್ಯಂ ಒಕ್ಕೂಟದಲ್ಲಿ ವಾರ್ಡ್ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಆದರೆ ಕೇವಲ ಒಂದು ಮತವನ್ನು ಪಡೆದುಕೊಂಡಿದ್ದಾರೆ.ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್ 6ಮತ್ತು 9 ರಂದು ನಡೆದಿತ್ತು. ಒಟ್ಟಾರೆಯಾಗಿ, 79433 ಅಭ್ಯರ್ಥಿಗಳು,27003 ಹುದ್ದೆಗಳಿಗೆ ಸ್ಪರ್ಧಿಸಿದ್ದರು. ಪಿಎಂ ಮೋದಿ ಮತ್ತು ಗೃಹ ಸಚಿವ ಅಮಿತ್

ಆತನ ಮನೆಯಲ್ಲಿತ್ತು ಐದು ಓಟು| ಆದರೆ ಅವನಿಗೆ ಸಿಕ್ಕಿದ್ದು ಬರೀ ಒಂದು| ಇದು ತಮಿಳುನಾಡು ಗುರೂ..! Read More »

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರು ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಹಿನ್ನೆಲೆಯಲ್ಲಿ ಅ. 13ರಂದು ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಬಿಗಿ ಬಂದೋ ಬಸ್ತ್ ಮಾಡಲಾಗಿದೆ. ಅ. 13ರಂದು ಸಂಜೆ 3 ಗಂಟೆಯಿಂದ 7 ಗಂಟೆಯವರೆಗೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಭಕ್ತರು ಸಹಕರಿಸಲು ಕೋರಲಾಗಿದೆ. ಬೆಳಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ ಅವರು 11 ಗಂಟೆಗೆ ಉಡುಪಿಗೆ ತೆರಳಿ, ನಾನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ

ಅ.13 ಮಂಗಳೂರಿನ ಕುದ್ರೋಳಿ ದೇವಸ್ಥಾನಕ್ಕೆ ಸಿಎಂ ಭೇಟಿ ಹಿನ್ನೆಲೆ| ಕ್ಷೇತ್ರದಲ್ಲಿ ಬಿಗಿ ಬಂದೋಬಸ್ತ್, ಭಕ್ತರಿಗೆ ಪ್ರವೇಶ ನಿಷೇಧ Read More »

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ

ನವದೆಹಲಿ: ಇದುವರೆಗೆ ಮಕ್ಕಳಿಗೆ ಕೊರೋನಾ ಲಸಿಕೆ ಬಂದಿರದೇ ಮಕ್ಕಳ ಪೋಷಕರಿಗೆ ಆತಂಕ ಸೃಷ್ಠಿಸಿತ್ತು. ಇದೀಗ 2 ರಿಂದ 18 ವರ್ಷದ ಮಕ್ಕಳಿಗೂ ಕೊವ್ಯಾಕ್ಸಿನ್ ಲಸಿಕೆ ನೀಡೋದಕ್ಕೆ ಡಿಸಿಜಿಐ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. 2 ರಿಂದ 18 ವರ್ಷದ ಮಕ್ಕಳಿಗೆ ತುರ್ತು ಸಂದರ್ಭದಲ್ಲಿ ಕೊವ್ಯಾಕ್ಸಿನ್ ಲಸಿಕೆ ಬಳಸಲು ಡಿಸಿಜಿಐ ಅನುಮತಿ ನೀಡಿದೆ. ಈ ಮೂಲಕ

ತುರ್ತು‌ ಸಂದರ್ಭದಲ್ಲಿ ಮಕ್ಕಳಿಗೆ ‘ಕೊವ್ಯಾಕ್ಸಿನ್’ ನೀಡಲು ಸಮ್ಮತಿ Read More »

ಫೇಸ್ಬುಕ್ ನಲ್ಲಿ ಹಿಂದುತ್ವ ವಿರೋಧಿ ‌ಫೋಸ್ಟಿಂಗ್ ಆರೋಪ| ಉಪನ್ಯಾಸಕಿಯಿಂದ ಸ್ಪಷ್ಟನೆ

ಸುಳ್ಯ: ಪೇಸ್ಟುಕ್ ನಲ್ಲಿ ಹಿಂದುತ್ವ ವಿರೋಧಿ‌ ಹಾಗೂ‌ ಧರ್ಮನಿಂದನೆ ಕುರಿತಂತೆ ಫೋಸ್ಟಿಂಗ್ ಮಾಡಲಾಗಿದೆ ಎಂದು ಸುಳ್ಯದ ಪದವಿ ಕಾಲೇಜೊಂದರ ಉಪನ್ಯಾಸಕಿಯ ಮೇಲೆ ಆರೋಪ ವ್ಯಕ್ತವಾಗಿದ್ದು, ಈ ಕುರಿತಂತೆ ಉಪನ್ಯಾಸಕಿ ಪೂರ್ಣಿಮಾ ಮಳಲಿ ‘ಸಮಗ್ರ ಸಮಾಚಾರ’ ಕ್ಕೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ‘ನಾನು ನಿನ್ನೆ ಪುರೋಹಿತರು ಸತ್ಯನಾರಾಯಣ ಪೂಜೆ , ವರ ಮಹಾಲಕ್ಷ್ಮಿ ಪೂಜೆ ಮಾಡಲು ಹೇಳಿ ಬಡವರನ್ನು ಸುಲಿಗೆ ಮಾಡುತ್ತಾರೆ . ಬಡವರು ಜೀವನ ಮಾಡುವುದೇ ಕಷ್ಟ ಎಂದು ಹೇಳಿದ್ದು.ಹಿಂದು ಧರ್ಮದಲ್ಲಿ

ಫೇಸ್ಬುಕ್ ನಲ್ಲಿ ಹಿಂದುತ್ವ ವಿರೋಧಿ ‌ಫೋಸ್ಟಿಂಗ್ ಆರೋಪ| ಉಪನ್ಯಾಸಕಿಯಿಂದ ಸ್ಪಷ್ಟನೆ Read More »