Editor

ಸುಳ್ಯ:ಶಾಂತಿಜೂಬಿಯ ಮನಃಶಾಂತಿ ಕದಡಿದ ಲವ್ ಜಿಹಾದ್ ಭೂತ| ಸಂತ್ರಸ್ತೆಯ ಬೆನ್ನಿಗೆ ನಿಂತ ಹಿಂದೂ ಮಹಾಸಭಾ

ಸುಳ್ಯ: ಲವ್ ಜಿಹಾದ್ ಬಲೆಯೊಳಗೆ ಬಿದ್ದ ಹಿಂದೂ ಯುವತಿ ಇದೀಗ ಅದರಿಂದ ಹೊರಬರಲಾರದೆ ಮತ್ತೆ ಪ್ರತಿಭಟನೆಗೆ ಮುಖ ಮಾಡಿರುವ ಘಟನೆ ನಡೆದಿದ್ದು, ಪ್ರಕರಣ ಹೊಸ ರೂಪಕ್ಕೆ ತಿರುಗಿದೆ.ಲವ್ ಜಿಹಾದ್ ನಲ್ಲಿ ಸಿಲುಕಿಸಿ, ಮದುವೆಯಾಗಿ ಬಳಿಕ ಮತಾಂತರಗೊಳಿಸಿ ಲಕ್ಷಾಂತರ ರೂಪಾಯಿ ದೋಚಿದ ನಂತರ ನಾಪತ್ತೆಯಾಗಿರುವ ತನ್ನ ‌ಗಂಡನಿಗಾಗಿ‌ ಕಾದು ಕುಳಿತಿರುವ ಆಸಿಯಾ ಅಲಿಯಾಸ್ ಶಾಂತಿಜೂಬಿ ನ್ಯಾಯಕ್ಕಾಗಿ ಮತ್ತೆ ಪ್ರತಿಭಟನೆ ‌ದಾರಿ ಹಿಡಿದಿದ್ದು, ಇದರ ಬೆನ್ನಲ್ಲೇ ಹಿಂದೂ ಮಹಾಸಭಾ ಕರ್ನಾಟಕ ಸಂತ್ರಸ್ತ ಮಹಿಳೆಯ ಬೆನ್ನಿಗೆ ನಿಂತಿದೆ. ಏನಿದು ಪ್ರಕರಣ?ದಕ್ಷಿಣ ಕನ್ನಡ

ಸುಳ್ಯ:ಶಾಂತಿಜೂಬಿಯ ಮನಃಶಾಂತಿ ಕದಡಿದ ಲವ್ ಜಿಹಾದ್ ಭೂತ| ಸಂತ್ರಸ್ತೆಯ ಬೆನ್ನಿಗೆ ನಿಂತ ಹಿಂದೂ ಮಹಾಸಭಾ Read More »

ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..!

ಕಡಬ: ಇಲ್ಲಿನ ಕುಂತೂರುಪದವು ಸಮೀಪದ ಅನ್ನಡ್ಕದಲ್ಲಿ ಹರಿಯುವ ಸಣ್ಣ ತೊರೆಯಲ್ಲಿ ತಲೆಬುರುಡೆ ಮತ್ತು ಅಸ್ತಿಪಂಜರ ಪತ್ತೆಯಾದ ಬೆನ್ನಲ್ಲೇ ಅದೇ ಗ್ರಾಮದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ. ಕಡಬ ತಾಲೂಕಿನ ಕುಂತೂರು ಗ್ರಾಮದ ಎರ್ಮಾಳದ ಸತೀಶ್(50ವ) ಎಂಬವರು ಎರಡು ತಿಂಗಳ ಹಿಂದೆಯೇ ನಾಪತ್ತೆಯಾಗಿದ್ದು ಪತಿ ನಾಪತ್ತೆಯಾದ ಬಗ್ಗೆ ಪತ್ನಿ ಗೀತಾ ಅವರು ಠಾಣೆಗೆ ದೂರು ನೀಡಿದ್ದಾರೆ. ಕಳೆದ ಆಗಸ್ಟ್ 2 ರಂದು ಮನೆಬಿಟ್ಟು ಹೋದವರು ಬಳಿಕ ನಾಪತ್ತೆಯಾಗಿದ್ದಾರೆ. ತನ್ನ ಗಂಡ ಮದ್ಯಪಾನ ವ್ಯಸನಿಯಾಗಿದ್ದು, ವಿನಾಕಾರಣ

ಕಡಬ| ಮಳೆ ನೀರಲ್ಲಿ ಕೊಚ್ಚಿ ಬಂದ ತಲೆಬುರುಡೆ, ಅಸ್ಥಿಪಂಜರ ಪ್ರಕರಣ| ಆ ಅವಶೇಷ ಇವರದ್ದಾ? ದಾಖಲಾಯ್ತು ನಾಪತ್ತೆ ದೂರು..! Read More »

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್

ಬೆಳಗಾವಿ: ಬಸ್‌ಗಾಗಿ ಕಾಯುತ್ತಿದ್ದ ಯುವಕನೊಬ್ಬನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅನೈಸರ್ಗಿಕ ಲೈಂಗಿಕ ಸಂಪರ್ಕ ನಡೆಸಿರುವ ಘಟನೆ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆ ಯುವಕ ಬಸ್‌ಗಾಗಿ ಕಾಯುತ್ತಿದ್ದು, ಅದೇ ರಸ್ತೆಯಾಗಿ ಬೈಕ್ ನಲ್ಲಿ ಬಂದ ರಾಜು ನೀಲವ್ವ ಆಚಾರಟ್ಟಿ ಎಂಬಾತ ಡ್ರಾಪ್ ಕೊಡುವುದಾಗಿ ನಂಬಿಸಿ ಬಸ್ ಗೆ ಕಾಯುತ್ತಿದ್ದ ಯುವಕನನ್ನು ಬೈಕ್ ಹತ್ತಿಸಿಕೊಂಡಿದ್ದಾನೆ. ಬಳಿಕ ಬೈಕನ್ನು ನಿರ್ಜನ ಪ್ರದೇಶಕ್ಕೆ ಕೊಂಡು ಹೋಗಿದ್ದು, ಅಲ್ಲಿ ಯುವಕನ ಇಚ್ಛೆಗೆ ವಿರುದ್ಧವಾಗಿ ಅನೈಸರ್ಗಿಕ

ಹೀಗೊಂದು ವಿಚಿತ್ರ ರೇಪ್| ರೇಪಿಸ್ಟ್ ಅಂದರ್ Read More »

ಅಣ್ಣನ ಮಗಳ ಬೆತ್ತಲೆ ಫೋಟೋ ಸೆರೆಹಿಡಿದು ಲೈಂಗಿಕ ಕಿರುಕುಳ ನೀಡಿದ ಕಾಮಿ ಚಿಕ್ಕಪ್ಪ| ಪೊಲೀಸರಿಂದ ಆರೋಪಿ ಬಂಧನ

ಶಿವಮೊಗ್ಗ: ಅಣ್ಣನ ಪುತ್ರಿಯ ಬೆತ್ತಲೆ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದು ಲೈಂಗಿಕ ಕಿರುಕುಳ ಕೊಟ್ಟಿರುವ ಪಾಪಿ ಚಿಕ್ಕಪ್ಪನೀಗ ಪೊಲೀಸ್ ಅತಿಥಿಯಾಗಿದ್ದಾನೆ. ಸೊರಬ ತಾಲೂಕಿನಲ್ಲಿ ಪಾಪಿ ಚಿಕ್ಕಪ್ಪನೋರ್ವ ಈ ರೀತಿಯ ವಿಕೃತಿ ಮೆರೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತೇಜಪ್ಪ(38) ಎಂಬಾತನೇ ಮಗಳ ಸಮಾನಳಾದ ಅಣ್ಣನ ಪುತ್ರಿಯ ಮೇಲೆ ಕಣ್ಣು ಹಾಕಿದ ಆರೋಪಿ. ಅಲ್ಲದೆ ಆಕೆಯ ಬೆತ್ತಲೆ ದೃಶ್ಯವನ್ನು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಮಾಡಿ ವಿಕೃತಿ ಮೆರೆದಿದ್ದಾನೆ. ಆರೋಪಿ ತೇಜಪ್ಪ 3 ದಿನಗಳ ಹಿಂದೆ ಈತ ಅಣ್ಣನ ಪುತ್ರಿಯನ್ನು

ಅಣ್ಣನ ಮಗಳ ಬೆತ್ತಲೆ ಫೋಟೋ ಸೆರೆಹಿಡಿದು ಲೈಂಗಿಕ ಕಿರುಕುಳ ನೀಡಿದ ಕಾಮಿ ಚಿಕ್ಕಪ್ಪ| ಪೊಲೀಸರಿಂದ ಆರೋಪಿ ಬಂಧನ Read More »

ರಾಜ್ಯದಲ್ಲಿ ಡೀಸೆಲ್‌, ಪೆಟ್ರೋಲ್ ಶತಕದ ಜೊತೆಯಾಟ| ಹೈರಾಣಾದ ‘ಪ್ಯಾರೇ ದೇಶವಾಸಿ’

ಬೆಂಗಳೂರು: ದಿನೇ ದಿನೇ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಟಮಟ್ಟಕ್ಕೆ ಏರಿಕೆಯಾಗಿವೆ. ರಾಜ್ಯದಲ್ಲಿಯೂ ಡೀಸೆಲ್ ದರ 100 ರೂ. ಗಡಿ ದಾಟಿದೆ. ಶಿವಮೊಗ್ಗದಲ್ಲಿ ಡೀಸೆಲ್ ಒಂದು ಲೀಟರ್ ಗೆ 100.29 ರೂಗೆ ತಲುಪಿದೆ. ದಾವಣಗೆರೆಯಲ್ಲಿ 100.44 ರೂ., ಚಿತ್ರದುರ್ಗ 100.44 ರೂ.ತಲುಪಿದೆ. ಶಿವಮೊಗ್ಗದಲ್ಲಿ ಪೆಟ್ರೋಲ್ 109.69 ರೂ., ಡೀಸೆಲ್ 100.29 ರೂ. ಬೀದರ್ ಪೆಟ್ರೋಲ್ 108.97 ರೂ., ಡೀಸೆಲ್ 99.73 ರೂ.ತುಮಕೂರು ಪೆಟ್ರೋಲ್ 108.14 ರೂ., ಡೀಸೆಲ್ 98.74 ರೂ.

ರಾಜ್ಯದಲ್ಲಿ ಡೀಸೆಲ್‌, ಪೆಟ್ರೋಲ್ ಶತಕದ ಜೊತೆಯಾಟ| ಹೈರಾಣಾದ ‘ಪ್ಯಾರೇ ದೇಶವಾಸಿ’ Read More »

ಕೆರೆಗೆ ಹಾರಿ‌ ಯುವತಿ ಆತ್ಮಹತ್ಯೆ

ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ಇಂದು ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ. ಈಕೆ ಡೆಂಟಲ್ ಕ್ಲಿನಿಕ್’ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ನಿಶ್ಮಿತಾ ಕಾಣೆಯಾಗಿದ್ದರು. ಇಂದು ಮುಂಜಾನೆ ಕೆರೆಯಲ್ಲಿ ನಿಶ್ಮಿತಾ ರವರ ಮೃತದೇಹ ಪತ್ತೆಯಾಗಿದ್ದು, ಡೆತ್ ನೋಟ್ ಮತ್ತು ಮೊಬೈಲ್ ಕೂಡ ಮೃತದೇಹ ದೊರೆತ ಸ್ಥಳದಲ್ಲಿ ಪತ್ತೆಯಾಗಿದೆ.ಇನ್ನು ಡೆತ್ ನೋಟ್’ನಲ್ಲಿ ಕೆಲವರ ಹೆಸರು ಉಲ್ಲೇಖವಿದೆ ಅಂತ

ಕೆರೆಗೆ ಹಾರಿ‌ ಯುವತಿ ಆತ್ಮಹತ್ಯೆ Read More »

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ

ಬೆಂಗಳೂರು : 2021-22 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಿ.ಎ ಹಾಗೂ ಬಿ.ಕಾಂ ವಿದ್ಯಾರ್ಥಿನಿಯರಿಗೆ ಸಂಚಿ ಹೊನ್ನಮ್ಮ ವಿದ್ಯಾರ್ಥಿ ವೇತನಕ್ಕಾಗಿ ಕಾಲೇಜು ಶಿಕ್ಷಣ ಇಲಾಖೆ ಅರ್ಜಿ ಆಹ್ವಾನಿಸಿದೆ. 2021 ರಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ 2021-22 ನೇ ಸಾಲಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜಿನಲ್ಲಿ ಪ್ರಥಮ ಬಿಎ/ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿಯಲ್ಲಿ ಕನಿಷ್ಟ 75%ಅಂಕಗಳನ್ನು ಪಡೆದಿರಬೇಕು. ಈ ವಿದ್ಯಾರ್ಥಿ

‘ಸಂಚಿ ಹೊನ್ನಮ್ಮ’ ವಿದ್ಯಾರ್ಥಿವೇತನಕ್ಕೆ ಪದವಿ‌ ವಿದ್ಯಾರ್ಥಿಗಳಿಂದ ಅರ್ಜಿ‌ ಅಹ್ವಾನ Read More »

ರಾಜ್ಯದಲ್ಲಿ ಮರೆಯಾದ DREAM11 | ಆನ್ಲೈನ್ ಜೂಜಿಗೆ ಕಡಿವಾಣ ಹಾಕಿದ ರಾಜ್ಯ‌ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್‌ ಜೂಜಾಟ, ಸ್ಕಿಲ್‌ ಗೇಮ್‌, ಬೆಟ್ಟಿಂಗ್‌ಗೆ ನಿಷೇಧ ಹೇರಿ ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ರಾಜ್ಯ ಸರಕಾರ ಕಾರ್ಯಾಚರಣೆ ಆರಂಭಿಸಿದ್ದು, ಜನಪ್ರಿಯ ಗೇಮಿಂಗ್‌ ಆ್ಯಪ್‌ ಡ್ರೀಮ್‌ 11 ತನ್ನ ಸೇವೆ ಸ್ಥಗಿತಗೊಳಿಸಿದೆ. ಈ ಮೂಲಕ ಆನ್‌ಲೈನ್‌ ಜೂಜು ವಿರುದ್ಧ ಸರಕಾರದ ಹೋರಾಟಕ್ಕೆ ದೊಡ್ಡ ಮಟ್ಟದ ಜಯ ಲಭಿಸಿದಂತಾಗಿದೆ. ನಿಷೇಧ ಜಾರಿಯಾಗಿದ್ದರೂ ಕಾನೂನು ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ಡ್ರೀಮ್‌ 11 ವಿರುದ್ಧ ಬೆಂಗಳೂರು ಪೊಲೀಸರು ಶನಿವಾರ ಎಫ್‌ಐಆರ್‌ ದಾಖಲಿಸಿದ್ದರು. ಮರುದಿನವೇ ಕರ್ನಾಟಕದಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿ ರುವುದಾಗಿ ಡ್ರೀಮ್‌ 11

ರಾಜ್ಯದಲ್ಲಿ ಮರೆಯಾದ DREAM11 | ಆನ್ಲೈನ್ ಜೂಜಿಗೆ ಕಡಿವಾಣ ಹಾಕಿದ ರಾಜ್ಯ‌ಸರ್ಕಾರ Read More »

ಇಂದು ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ

ಬೆಂಗಳೂರು: ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇಂದು ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ಸೆಪ್ಟೆಂಬರ್ 27, 29ರಂದು ಪೂರಕ ಪರೀಕ್ಷೆ ನಡೆದಿದ್ದು, 53 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎಸೆಸೆಲ್ಸಿ ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು https://sslc.karnataka.gov.in ವೆಬ್ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.

ಇಂದು ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ Read More »

ಯಕ್ಷಗಾನ ಅಧ್ಬುತ ಕಲೆ, ಅದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ- ಎಡಪಡಿತ್ತಾಯ

ಮಂಗಳೂರು: ಯಕ್ಷಗಾನ ಒಂದು ಅದ್ಭುತ ಕಲೆ.ನಮ್ಮ ನಾಡಿನ ಸುವಿಧತೆಯನ್ನು ಎತ್ತಿ ಹಿಡಿಯುವ ಕಲೆ . ಇದು ಖಾಲಿ ಪ್ರದರ್ಶನ ಮಾಡಿದರೆ ಸಾಕು.ಈ ಯಕ್ಷಗಾನ ಅಧ್ಯಯನ ಕೇಂದ್ರದ ಮೂಲಕ ತರಬೇತಿ ನೀಡುವುದು ವಿದ್ಯಾರ್ಥಿಗಳನ್ನು ತಯಾರು ಮಾಡುವಂತಹ ಆಸಕ್ತರನ್ನು ಕೇಂದ್ರಕ್ಕೆ ಆಕರ್ಷಿಸಿ ಪೂರಕ ವಾತಾವರಣ ಸೃಷ್ಟಿ ಮಾಡುವಂತದ್ದು ಮಂಗಳೂರು ವಿಶ್ವವಿದ್ಯಾನಿಲಯದ ಆದ್ಯ ಕರ್ತವ್ಯ. ಎಂದು ಮಂಗಳೂರು ವಿವಿಯ ಮಾನ್ಯ ಕುಲಪತಿಗಳಾದ ಶ್ರೀ ಪಿ ಸುಬ್ರಹ್ಮಣ್ಯ ಎಡಪಡಿತ್ತಾಯ ರವರು ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ದಯಾನಂದ ಪೈ ಮತ್ತು ಸತೀಶ್ ಪೈ

ಯಕ್ಷಗಾನ ಅಧ್ಬುತ ಕಲೆ, ಅದನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿ- ಎಡಪಡಿತ್ತಾಯ Read More »