ದಸರಾ ಬಳಿಕ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಶಾಲಾರಂಭ – ಸಚಿವ ಬಿ.ಸಿ ನಾಗೇಶ್
ಮಂಗಳೂರು : ರಾಜ್ಯದಲ್ಲಿ ಈಗಾಗಲೇ 6 ರಿಂದ 12ನೇ ತರಗತಿ ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಆದರೆ 1 ರಿಂದ 5ನೇ ತರಗತಿಗಳು ಆರಂಭಗೊಂಡಿಲ್ಲ. ಈ ಶಾಲೆಗಳು ಯಾವಾಗ ಆರಂಭವಾಗಲಿದೆ ಎನ್ನುವ ಬಗ್ಗೆ ಮುಹೂರ್ತವನ್ನು ರಾಜ್ಯ ಸರ್ಕಾರ ಫಿಕ್ಸ್ ಮಾಡಿದೆ. ದಸರಾ ಬಳಿಕ 1 ರಿಂದ 5ನೇ ತರಗತಿಗಳನ್ನು ಆರಂಭಿಸೋದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಕುರಿತಂತೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇದುವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಾಲಾ ಹಾಜರಾತಿ ಕಡ್ಡಾಯಗೊಳಿಸಿಲ್ಲ. ಇದೀಗ
ದಸರಾ ಬಳಿಕ ರಾಜ್ಯದಲ್ಲಿ 1ನೇ ತರಗತಿಯಿಂದಲೇ ಶಾಲಾರಂಭ – ಸಚಿವ ಬಿ.ಸಿ ನಾಗೇಶ್ Read More »










