Editor

ಗ್ರಾ.ಪಂ ಸದಸ್ಯನಿಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿಯ ಬಂಧನ

ಮಂಗಳೂರು: ಮಹಿಳೆಯೋರ್ವರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ನಿನ್ನೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ. ಘಟನೆಯು 20 ದಿನದ ಹಿಂದೆ ನಡೆದಿದ್ದು, ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದಂತೆ ಸಂತ್ರಸ್ತ ಮಹಿಳೆ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಸಲೀಲೆ ದೃಶ್ಯವು ಅಧ್ಯಕ್ಷರ ಕೊಠಡಿಯಲ್ಲಿದ್ದ ಸಿಸಿಟಿವಿ ಯಲ್ಲಿ ದಾಖಲಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ

ಗ್ರಾ.ಪಂ ಸದಸ್ಯನಿಂದ ಮಹಿಳೆಗೆ ಲೈಂಗಿಕ ಕಿರುಕುಳ| ಆರೋಪಿಯ ಬಂಧನ Read More »

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..!

ಮಂಗಳೂರು: ನಗರದಲ್ಲಿ ನೈತಿಕ ಪೋಲಿಸ್ ಗಿರಿ ಹೆಚ್ಚಾಗುತ್ತಿದೆ ಎಂಬ ಆರೋಪದ ನಡುವೆಯೇ ಅಶ್ಲೀಲವಾಗಿ ವರ್ತಿಸುತ್ತಿದ್ದ ಜೋಡಿಗಳಿಗೆ ಬುದ್ದಿವಾದ ಹೇಳಲು ಹೋದ ಇಬ್ಬರು ಭಜರಂಗದಳ ಕಾರ್ಯಕರ್ತರನ್ನೇ ಪೋಲಿಸರು ಬಂಧಿಸಿರುವ ಘಟನೆ ನಡೆದಿದೆ‌. ಕದ್ರಿ ಠಾಣಾ ವ್ಯಾಪ್ತಿಯ ಸೈಂಟ್ ಆಗ್ನೆಸ್ ಬಳಿ ರಾತ್ರಿ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಗಳನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬುದ್ದಿವಾದ ಹೇಳಿ ಪೋಲೀಸರಿಗೆ ಒಪ್ಪಿಸಿದ್ದರು. ಆದರೆ ಜೋಡಿಗಳ ಜೊತೆ ಪೋಲೀಸ್ ಸ್ಟೇಷನ್ ಗೆ ತೆರಳಿದ ಕಾರ್ಯಕರ್ತರ ವಿರುದ್ಧವೇ ಆ ಜೋಡಿ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು

ಅಶ್ಲೀಲ ವರ್ತನೆ ತೋರಿದ ಯುವಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು ಕೋಲು ಕೊಟ್ಟು ಪೆಟ್ಟು ತಿಂದರು..! Read More »

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ

ಮೈಸೂರು: 411ನೇ ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ವಿಧ್ಯುಕ್ತ ಚಾಲನೆ ದೊರೆಯಿತು. ಚಾಮುಂಡಿ ಬೆಟ್ಟದಲ್ಲಿ ರಾಜಕೀಯ ಮುತ್ಸದ್ದಿ ಎಸ್‌.ಎಂ.ಕೃಷ್ಣ ಅವರು ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನವರಾತ್ರಿ ವೈಭವವನ್ನು ಉದ್ಘಾಟಿಸಿದರು. ಇಂದು (ಅ.7) ಬೆಳಗ್ಗೆ 7.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಎಸ್​.ಎಂ. ಕೃಷ್ಣ ಅವರು 8.15 ರಿಂದ 8.45ರ ಶುಭ ಮುಹೂರ್ತದಲ್ಲಿ ನಾಡದೇವಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ

ವಿಶ್ವವಿಖ್ಯಾತ ದಸರೆಗೆ ವಿದ್ಯುಕ್ತ ಚಾಲನೆ| ನಾಡಹಬ್ಬ ಉದ್ಘಾಟಿಸಿದ ಎಸ್.ಎಂ ಕೃಷ್ಣ| ಇಂದಿನಿಂದ 9 ದಿನ ಸಾಂಸ್ಕೃತಿಕ ನಗರಿಯಲ್ಲಿ ನವರಾತ್ರಿ ಸಂಭ್ರಮ Read More »

ಪಾಕಿಸ್ತಾನದಲ್ಲಿ ಪ್ರಬಲ‌ ಭೂಕಂಪ| ಕನಿಷ್ಠ 15 ಮಂದಿ ಸಾವು

ಇಸ್ಲಾಮಾಬಾದ್: ದಕ್ಷಿಣ ಪಾಕಿಸ್ತಾನದಲ್ಲಿ ಗುರುವಾರ ಭೂಕಂಪ ಸಂಭವಿಸಿದ್ದು, ಕನಿಷ್ಠ 15 ಮಂದಿ ಸಾವಿಗೀಡಾಗಿರುವುದು ವರದಿಯಾಗಿದೆ. 5.7ರಷ್ಟು ತೀವ್ರತೆಯ ಭೂಕಂಪ ಆಗಿರುವುದಾಗಿ ಯುರೋಪಿಯನ್‌ ಮೆಡಿಟರೇನಿಯನ್‌ ಭೂಕಂಪ ವಿಜ್ಞಾನ ಕೇಂದ್ರವು (ಇಎಂಎಸ್‌ಸಿ) ತಿಳಿಸಿದೆ. ಪಾಕಿಸ್ತಾನದ ಕ್ವೆಟ್ಟಾದಿಂದ ಪೂರ್ವ-ಈಶಾನ್ಯ ಭಾಗದಲ್ಲಿ 102 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದ ಭೂಗರ್ಭದಲ್ಲಿ ಭೂಕಂಪನ ಕೇಂದ್ರ ಗುರುತಿಸಲಾಗಿದೆ. ಭೂಕಂಪನದಿಂದ ಮನೆಗಳ ಛಾವಣಿ ಮತ್ತು ಗೋಡೆಗಳು ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿ ಹಲವು ಮಂದಿ ಸಾವಿಗೀಡಾಗಿರುವುದಾಗಿ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಮತ್ತು ಆರು ಮಕ್ಕಳು

ಪಾಕಿಸ್ತಾನದಲ್ಲಿ ಪ್ರಬಲ‌ ಭೂಕಂಪ| ಕನಿಷ್ಠ 15 ಮಂದಿ ಸಾವು Read More »

ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಚೈತ್ರಾ ಕುಂದಾಪುರ ವಿಡಿಯೋಗೆ ಅಶ್ಲೀಲ ವಾಯ್ಸ್| ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಕೀಳು ಮಟ್ಟದ ಅವಮಾನ ಮಾಡಿ ಪೋಸ್ಟಿಂಗ್| ಕೋಮು ಸಾಮರಸ್ಯ ಕದಡುತ್ತಿರುವವರಾರು?

ಮಂಗಳೂರು: ಚೈತ್ರಾ ಕುಂದಾಪುರ ಹಾಗೂ ತುಳುವರ ಆರಾಧ್ಯ ದೈವ ಕೊರಗಜ್ಜನನ್ನು ತೀರಾ ತುಚ್ಚ ರೀತಿಯಲ್ಲಿ, ಅಶ್ಲೀಲವಾಗಿ ನಿಂದಿಸುವ ಮೂಲಕ ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಅವಮಾನ ಮಾಡಲಾಗಿದ್ದು, ಇದೀಗ ಭಾರೀ ವೈರಲ್ ಆಗುತ್ತಿದೆಯಲ್ಲದೆ ಆಕ್ರೋಶ ವ್ಯಕ್ತವಾಗಿದೆ. ಟಾರ್ಗೆಟ್ ಹಿಂದೂಸ್’ ಎಂಬ ಪ್ರೊಫೈಲ್ ಫೋಟೋ ಇಟ್ಟುsula-tuluver’ ಎಂಬ ಹೆಸರಲ್ಲಿ ಇನ್ಸ್ಟಾಗ್ರಾಂನಲ್ಲಿ ಖಾತೆ ತೆರೆಯಲಾಗಿದ್ದು, ಇದರ ಡಿಸ್ಕ್ರಿಪ್ಷನ್‍ನಲ್ಲಿ ತುಳು ಅಪ್ಪೆ ಹಾಗೂ ಕೊರಗಜ್ಜನಿಗೆ ತೀರಾ ತುಚ್ಚ ರೀತಿಯಲ್ಲಿ ನಿಂದಿಸಲಾಗಿದೆ. ಅಲ್ಲದೆ ಮೊನ್ನೆ ಸುರತ್ಕಲ್‍ನಲ್ಲಿ ಭಾಷಣ ಮಾಡಿದ್ದ ಚೈತ್ರಾ ಕುಂದಾಪುರ ಅವರ ಭಾಷಣದ ವಿಡಿಯೋದ

ಇನ್ಸ್ಟಾಗ್ರಾಂ ಪೇಜ್‍ನಲ್ಲಿ ಚೈತ್ರಾ ಕುಂದಾಪುರ ವಿಡಿಯೋಗೆ ಅಶ್ಲೀಲ ವಾಯ್ಸ್| ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಕೀಳು ಮಟ್ಟದ ಅವಮಾನ ಮಾಡಿ ಪೋಸ್ಟಿಂಗ್| ಕೋಮು ಸಾಮರಸ್ಯ ಕದಡುತ್ತಿರುವವರಾರು? Read More »

ನೀಲಿಚಿತ್ರ ನೋಡ್ತೀರಾ? ಹಾಗಾದ್ರೇ ನಿಮ್ಗೆ ಅದಕ್ಕೆ ‌ಪ್ರಾಬ್ಲಂ ಆಗುತ್ತಂತೆ..! ಅಧ್ಯಯನ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ.

ಡಿಜಿಟಲ್ ಡೆಸ್ಕ್ : ಕಡಿಮೆ ಖರ್ಚಿನಲ್ಲಿ ಸಿಗುತ್ತಿರುವ ಇಂಟರ್ನೆಟ್​ ಸೌಕರ್ಯ ಹಾಗೂ ವೆಬ್​ ಸಂಪರ್ಕಗಳಿಂದಾಗಿ ಯುವಜನತೆ ನೀಲಿಚಿತ್ರ ಹಾಗೂ ವಿಡಿಯೋಗಳನ್ನು ನೋಡುವುದು ಸುಲಭದ ಕೆಲಸವಾಗಿದೆ. ನೀಲಿ ಚಿತ್ರಗಳ ವೀಕ್ಷಣೆಯು ನಿಮ್ಮ ಸಂಬಂಧಗಳನ್ನು ಹಾಳು ಮಾಡುವುದು ಮಾತ್ರವಲ್ಲದೇ ನಿಮ್ಮ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆಯೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ನೀಲಿ ಚಿತ್ರಗಳನ್ನು ನಿರಂತರವಾಗಿ ನೋಡುವ ಜನರು ತಮ್ಮ ಲೈಂಗಿಕ ಜೀವನವನ್ನು ಹಾಳು ಮಾಡಿಕೊಳ್ಳುತ್ತಾರೆ. ಅಧ್ಯಯನದ ಪ್ರಕಾರ ಅಶ್ಲೀಲ ಸಿನಿಮಾಗಳನ್ನು ವೀಕ್ಷಣೆ ಮಾಡುವ ಪುರುಷರು ತಮ್ಮ

ನೀಲಿಚಿತ್ರ ನೋಡ್ತೀರಾ? ಹಾಗಾದ್ರೇ ನಿಮ್ಗೆ ಅದಕ್ಕೆ ‌ಪ್ರಾಬ್ಲಂ ಆಗುತ್ತಂತೆ..! ಅಧ್ಯಯನ ವರದಿಯಲ್ಲಿ ಆಘಾತಕಾರಿ ಅಂಶ ಬಹಿರಂಗ. Read More »

ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ – ಕುಮಾರಸ್ವಾಮಿ ಹೇಳಿಕ್ಕೆ ವಿ. ಸುನಿಲ್ ಕುಮಾರ್ ತಿರುಗೇಟು

ಉಡುಪಿ: ದೇಶದ 4000 ಐಎಎಸ್ ಐಪಿಎಸ್ ಗಳು, RSS ಕಾರ್ಯಕರ್ತರು ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕ್ಕೆ ಒಂದು ನೀಡಿದ್ದರು. ಇದೀಗ ಆ ಮಾತಿಗೆ ತಿರುಗೇಟು ನೀಡಿದ ಇಂಧನ ಸಚಿವ ವಿ. ಸುನಿಲ್ ಕುಮಾರ್ ಕೇವಲ 4000 ಅಲ್ಲ ಅದಕ್ಕೂ ಹೆಚ್ಚು ಜನ ಆರೆಸ್ಸೆಸ್ ನವರಿದ್ದು, ಅವರ ಲೆಕ್ಕಾಚಾರ ಕಡಿಮೆಯಾಗಿದೆ ಎಂದು ಹೇಳಿದ್ದಾರೆ. ಆರೆಸ್ಸೆಸ್ ಒಂದು ವ್ಯಕ್ತಿಯನ್ನು ನಿರ್ಮಾಣಮಾಡುವ ಸಂಘಟನೆ. ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ನಮ್ಮಂಥ ಅನೇಕ ವ್ಯಕ್ತಿಗಳನ್ನು ಆರೆಸ್ಸೆಸ್ ತಯಾರು

ಪಿಡಿಒ ನಿಂದ ರಾಷ್ಟ್ರಪತಿವರೆಗೆ ಆರೆಸ್ಸೆಸ್ ಕಾರ್ಯಕರ್ತರು ಇದ್ದಾರೆ – ಕುಮಾರಸ್ವಾಮಿ ಹೇಳಿಕ್ಕೆ ವಿ. ಸುನಿಲ್ ಕುಮಾರ್ ತಿರುಗೇಟು Read More »

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿಯೋರ್ವಳು ಹಾಸ್ಟೇಲ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಅ. 6 ಬುಧವಾರ ಘಟನೆ ವರದಿಯಾಗಿದೆ. ಮೃತರನ್ನು ಕೇರಳ ಮೂಲದ ನೀನಾ (19) ಎಂದು ಗುರುತಿಸಲಾಗಿದೆ. ಇವರು 2020-21 ಬ್ಯಾಚ್‌ನ ವಿದ್ಯಾರ್ಥಿಯಾಗಿದ್ದು, ನಗರದ ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು. ಈ ಹಿನ್ನಲೆ ಹಾಸ್ಟೇಲ್ ನಲ್ಲಿ ವಾಸವಾಗಿದ್ದರು. ಇದೀಗ ಹಾಸ್ಟೆಲ್ ನಲ್ಲಿ ವಾಸವಾಗಿದ್ದ ನೀನಾ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ಹೆತ್ತವರಿಗೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ನಿದ್ದೆ ಮಾಡುವುದಾಗಿ ರೂಮ್ ಬಾಗಿಲು ಹಾಕಿಕೊಂಡ ಬಾಲಕಿ ಮತ್ತೆ ಸಿಕ್ಕುದ್ದು ಶವವಾಗಿ..!, ಈ ಸಾವಿಗೆ ಕಾರಣವಾದನೇ ಆಕೆಯ ಅಪ್ಪ?

ಹೈದರಾಬಾದ್: ನಿದ್ದೆ ಮಾಡುವುದಾಗಿ ರೂಮ್ ಬಾಗಿಲು ಹಾಕಿಕೊಂಡ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ತೆಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಳಾಪುರ್ ಮೂಲದ ವೇಲದುರ್ತಿ ಮನೋಹರಚಾರಿ ಮತ್ತು ಕಲ್ಯಾಣ ದಂಪತಿ ಮಗಳಾಗಿದ ಕೌಶಿಕಿ (17) ಮೃತ ಬಾಲಕಿಯಾಗಿದ್ದಾಳೆ. ಇವರ ಕುಟುಂಬ ಮೀರ್‌ಪೇಟ್ ನ ಸರ್ವೋದಯ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ವಾಸವಾಗಿದ್ದರು. ಕೌಶಿಕಿ ದ್ವೀತಿಯ ಪಿಯು ವಿದ್ಯಾರ್ಥಿನಿ ಆಗಿದ್ದಳು. ಮೊಬೈಲ್ ಗೀಳಿಗೆ ಬಿದ್ದಿದ್ದ ಕೌಶಿಕಿ ಅಪ್ಪನ ಮೊಬೈಲ್ ತೆಗೆದುಕೊಂಡು

ನಿದ್ದೆ ಮಾಡುವುದಾಗಿ ರೂಮ್ ಬಾಗಿಲು ಹಾಕಿಕೊಂಡ ಬಾಲಕಿ ಮತ್ತೆ ಸಿಕ್ಕುದ್ದು ಶವವಾಗಿ..!, ಈ ಸಾವಿಗೆ ಕಾರಣವಾದನೇ ಆಕೆಯ ಅಪ್ಪ? Read More »

ತಂದೆ ಹಾರಿಸಿದ ಗುಂಡು ಮಗನ ಪ್ರಾಣವನ್ನೇ ಬಲಿ ತೆಗೆದುಕೊಳ್ತು! ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೆ ಆಗೋದಲ್ವೇ?

ಮಂಗಳೂರು: ಸಂಬಳದ ವಿಚಾರದಲ್ಲಿ ನೌಕರರ ಜೊತೆ ಜಟಾಪಟಿಗಿಳಿದು ಫೈರಿಂಗ್ ಮಾಡಿದ್ದ ಪ್ರಕರಣದಲ್ಲಿ ತಲೆಗೆ ಗುಂಡೇಟು ಬಿದ್ದಿರುವ ವೈಷ್ಣವಿ ಕಾರ್ಗೋ ಸಂಸ್ಥೆಯ ಮಾಲೀಕರ ಪುತ್ರನ ಮೆದುಳು ನಿಷ್ಕ್ರಿಯಗೊಂಡಿದ್ದು, ಮನೆಮಂದಿ ಆತನ ಅಂಗಾಂಗ ದಾನಕ್ಕೆ ಚಿಂತನೆ ನಡಸಿದ್ದಾರೆ. ವಿಷಯ ತಿಳಿದ ತಂದೆಗೆ ಹೃದಯಾಘಾತ ಸಂಭವಿಸಿದ್ದು, ಜುಜುಬಿ ಹಣಕ್ಕಾಗಿ ಕೋಪದ ಕೈಗೆ ಬುದ್ದಿ ಕೊಟ್ಟು ಮೂಗು ಕೊಯ್ದ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆ ವಿವರ:ವೈಷ್ಣವಿ ಕಾರ್ಗೋ ಸಂಸ್ಥೆಯ ಲಾರಿಗಳು ದೇಶಾದ್ಯಂತ ಸಂಚರಿಸುತ್ತವೆ. ಒಂದು ಲಾರಿಯಲ್ಲಿ ಡ್ರೈವರ್ ಮತ್ತು ಕ್ಲೀನರ್ ಆಗಿದ್ದ ಚಂದ್ರು ಮತ್ತು

ತಂದೆ ಹಾರಿಸಿದ ಗುಂಡು ಮಗನ ಪ್ರಾಣವನ್ನೇ ಬಲಿ ತೆಗೆದುಕೊಳ್ತು! ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೆ ಆಗೋದಲ್ವೇ? Read More »