ಅ. 7 ರಿಂದ ಅ.16ವರೆಗೆ ಮಂಗಳೂರು ದಸರಾ| ಕ್ಷೇತ್ರಕ್ಕೆ ಬರುವ ಭಕ್ತರಿಗೆ ಕೋವಿಡ್ ಲಸಿಕೆ ವ್ಯವಸ್ಥೆ
ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ವತಿಯಿಂದ ಪ್ರತಿ ವರ್ಷ ನಡೆಯುವ ‘ಮಂಗಳೂರು ದಸರಾ’ವನ್ನು ಈ ಬಾರಿಯೂ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆಯೊಂದಿಗೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಕೊರೊನಾದಿಂದಾಗಿ ಈ ಬಾರಿಯೂ ಮಂಗಳೂರು ದಸರಾ ಮರೆವಣಿಗೆ ಇಲ್ಲದೆ ಶಾರದಾ ಮೂರ್ತಿಯ ವಿಸರ್ಜನೆಯನ್ನು ಕಳೆದ ವರ್ಷದಂತೆ ಈ ವರ್ಷವೂ, ಕ್ಷೇತ್ರದ ಆವರಣದಲ್ಲೇ ನಡೆಸಲು ನಿರ್ಧರಿಸಲಾಗಿದೆ ಎಂದು ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ ತಿಳಿಸಿದ್ದಾರೆ. ಅದೇ ರೀತಿ ನಮ್ಮ ದಸರಾ ನಮ್ಮ ಸುರಕ್ಷೆ’ ಎಂಬ ಘೋಷ ವಾಕ್ಯದಡಿ ದಸರಾ ಕಾರ್ಯಕ್ರಮ ನಡೆಯಲಿದೆ.
ಅ. 7 ರಿಂದ ಅ.16ವರೆಗೆ ಮಂಗಳೂರು ದಸರಾ| ಕ್ಷೇತ್ರಕ್ಕೆ ಬರುವ ಭಕ್ತರಿಗೆ ಕೋವಿಡ್ ಲಸಿಕೆ ವ್ಯವಸ್ಥೆ Read More »










