Editor

ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಅಂದರ್

ಬೆಳ್ತಂಗಡಿ: 10ನೇ ತರಗತಿ ವಿಧ್ಯಾರ್ಥಿನಿ ಮೇಲೆ ಅತ್ಯಾಚಾರ ವೆಸಗಿ ಆಕೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜೆಸಿಬಿ ಚಾಲಕನಾಗಿದ್ದ ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ ಯೋಗೀಶ ಎಂದು ತಿಳಿದುಬಂದಿದೆ. ಆರೋಪಿಗಳು ಬೆಳ್ತಂಗಡಿ ಸವಣಾಲುವಿನ ಕಾಡು ಪ್ರದೇಶವೊಂದರಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ್ದರು, ಅಲ್ಲದೆ ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು. ಲೌಕ್ ಡೌನ್ ಬಳಿಕ ಶಾಲೆಗೆ ತೆರಳಿದ ವೇಳೆ ಲಸಿಕೆ ನೀಡುವ ಸಲುವಾಗಿ

ಅಪ್ರಾಪ್ತೆಯ ಗರ್ಭಿಣಿಯನ್ನಾಗಿಸಿದ ಇಬ್ಬರು ಅಂದರ್ Read More »

ಏರ್ ಇಂಡಿಯಾ ಹರಾಜು| 6 ದಶಕದ ಬಳಿಕ ಸ್ವಂತ ಕಂಪನಿಯನ್ನು ವಾಪಾಸ್ ಪಡೆದ ಟಾಟಾ ಗ್ರೂಪ್|

ನವದೆಹಲಿ: ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿಗಾಗಿ ಬಿಡ್ ನಡೆಸಲಾಯಿತು. ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದ ಬಿಡ್ಡ್ ನಲ್ಲಿ ಅಂತಿಮವಾಗಿ ಟಾಟಾ ಸನ್ಸ್ ಖರೀದಿಸುವಲ್ಲಿ ಸಫಲವಾಗಿದೆ. ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿತು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು

ಏರ್ ಇಂಡಿಯಾ ಹರಾಜು| 6 ದಶಕದ ಬಳಿಕ ಸ್ವಂತ ಕಂಪನಿಯನ್ನು ವಾಪಾಸ್ ಪಡೆದ ಟಾಟಾ ಗ್ರೂಪ್| Read More »

ಮುಸ್ಲಿಂ ಹುಡುಗನೊಂದಿಗೆ ಒಂಟಿ ಮನೆಯಲ್ಲಿದ್ದ ಹಿಂದೂ ಹುಡುಗಿ| ಕಾಸರಗೋಡು ನ್ಯಾಯಾಲಯದಲ್ಲಿ ನಡೆಯಿತು ಮಹತ್ವದ ‌ತಿರುವು| ನಿನ್ನಿಚ್ಛೆಯಂತೆ ಮಾಡು‌ ಎಂದು ಕೋರ್ಟ್ ಯುವತಿಗೆ‌ ಹೇಳಿದ್ಯಾಕೆ? ಅವಳು ಅವನನ್ನು ವರಿಸುತ್ತಾಳಂತೆ…!?

ಮಂಗಳೂರು: ಹಿಂದೂ ಹುಡುಗಿಯನ್ನು ಮುಸ್ಲಿಂ ಯುವಕನೊಬ್ಬ ಮನೆಯಲ್ಲಿರಿಸಿದ್ದಾನೆಂದು ಆರೋಪಿಸಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆತನ ಮನೆ ಮುಂದೆ ಸೆ. 29ರಂದು ಕೊಳ್ತಿಗೆಯಲ್ಲಿ ಜಮಾಯಿಸಿದ ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ನ್ಯಾಯಾಲಯವು ಮಹತ್ವದ ಆದೇಶ ನೀಡಿದೆ. ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕುಂಟಿಕಾನದ ಸಿದ್ದಿಕ್ ಎಂಬಾತನ ಮನೆಯಲ್ಲಿದ್ದಳು ಎಂದು ಹೇಳಲಾದ ಯುವತಿ ಅಪ್ರಾಪ್ತೆ ಎಂದು ಈ ಹಿಂದೆ ವರದಿಯಾಗಿತ್ತು. ಆತ ಆಕೆಯನ್ನು ಅಪಹರಿಸಿ ಮನೆಯಲ್ಲಿ ತಂದು ಕೂಡಿಹಾಕಿದ್ದಾಗಿ ಕೇರಳದ ಅದೂರು ಠಾಣೆಯಲ್ಲಿ ಯುವತಿ

ಮುಸ್ಲಿಂ ಹುಡುಗನೊಂದಿಗೆ ಒಂಟಿ ಮನೆಯಲ್ಲಿದ್ದ ಹಿಂದೂ ಹುಡುಗಿ| ಕಾಸರಗೋಡು ನ್ಯಾಯಾಲಯದಲ್ಲಿ ನಡೆಯಿತು ಮಹತ್ವದ ‌ತಿರುವು| ನಿನ್ನಿಚ್ಛೆಯಂತೆ ಮಾಡು‌ ಎಂದು ಕೋರ್ಟ್ ಯುವತಿಗೆ‌ ಹೇಳಿದ್ಯಾಕೆ? ಅವಳು ಅವನನ್ನು ವರಿಸುತ್ತಾಳಂತೆ…!? Read More »

ಭಾರತದ ಶ್ರೀಮಂತರ ಪಟ್ಟಿ ರಿಲೀಸ್| ಮುಕೇಶ್ ಅಂಬಾನಿ ದೇಶದ ಶ್ರೀಮಂತ ವ್ಯಕ್ತಿ| ಅದಾನಿ ಕುಟುಂಬದ ದಿನದ ಗಳಿಕೆಯೇ 1 ಸಾವಿರ ಕೋಟಿ…!

ನವದೆಹಲಿ : ಕೊರೋನಾ ಕಾರಣದಿಂದ ಜನಸಾಮಾನ್ಯರು ತತ್ತರಿಸಿರುವ ಹೊತ್ತಲ್ಲೇ ಶ್ರೀಮಂತರ ಸಂಖ್ಯೆಯಲ್ಲೂ ಭಾರೀ ಏರಿಕೆ ದಾಖಲಾಗಿದೆ. ಅದಾನಿ ಸಮೂಹದ ಮುಖ್ಯಸ್ಥ ಗೌತಮ್ ಅದಾನಿ ಅವರ ಕುಟುಂಬದ ಸಂಪತ್ತು ಕಳೆದ ಒಂದೇ ವರ್ಷದಲ್ಲಿ 3.65 ಲಕ್ಷ ಕೋಟಿ ರೂ.ನಷ್ಟು ಹೆಚ್ಚಾಗಿದೆ ಎಂದು ಹುರೂನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ಭಾರತದ ಅಗರ್ಭ ಶೀಮಂತರ ವರದಿ ಹೇಳಿದೆ. ಹುರೂನ್ ಇಂಡಿಯಾ ಸಂಸ್ಥೆ ಬಿಡುಗಡೆ ಮಾಡಿರುವ ವರದಿ ಪ್ರಕಾರ, 7.18 ಲಕ್ಷ ಕೋಟಿ ರೂ. ಆಸ್ತಿಯೊಂದಿಗೆ ಮುಕೇಶ್ ಅಂಬಾನಿ ಕುಟುಂಬ ದೇಶದ

ಭಾರತದ ಶ್ರೀಮಂತರ ಪಟ್ಟಿ ರಿಲೀಸ್| ಮುಕೇಶ್ ಅಂಬಾನಿ ದೇಶದ ಶ್ರೀಮಂತ ವ್ಯಕ್ತಿ| ಅದಾನಿ ಕುಟುಂಬದ ದಿನದ ಗಳಿಕೆಯೇ 1 ಸಾವಿರ ಕೋಟಿ…! Read More »

ಕೋರ್ಟ್ ಗೆ ಹಾಜರಾಗದ ಡಿಕೆಶಿ| ನ.6 ಕ್ಕೆ ಮತ್ತೆ ವಾರಂಟ್ ಜಾರಿ|

ಸುಳ್ಯ: ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕದ ಇಂಧನ ಸಚಿವರಾಗಿದ್ದಾಗ ನಡೆದ ಘಟನೆಯೊಂದಕ್ಕೆ ಸಂಬಂಧಿಸಿ ಕೇಸಿನ ವಿಚಾರದಲ್ಲಿ ಸಾಕ್ಷ್ಯ ಹೇಳಲು ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿದ್ದು, ಅವರು ಹಾಜರಾಗದ ಹಿನ್ನಲೆಯಲ್ಲಿ ನ.06ಕ್ಕೆ ಮತ್ತೆ ವಾರೆಂಟ್ ಆಗಿದೆ 2016ನೆ‌ ಇಸವಿಯಲ್ಲಿ ‌ವಿದ್ಯುತ್ ಸಮಸ್ಯೆ‌ ಕುರಿತಂತೆ ಬೆಳ್ಳಾರೆಯ ಸಾಯಿ ಗಿರಿಧರ ಎಂಬವರು ಅಂದು ಇಂಧನ ಸಚಿವರಾಗಿದ್ದ ಡಿ.ಕೆ. ಶಿವಕುಮಾರ್ ಗೆ ಫೋನ್ ಮಾಡಿ ಸುಳ್ಯದ ವಿದ್ಯುತ್ ಅವ್ಯವಸ್ಥೆಯ ಬಗ್ಗೆ ಪ್ರಶ್ನಿಸಿದ್ದರು. ಇದರಿಂದ ‌ಕುಪಿತರಾದ ಶಿವಕುಮಾರ್, ಮೆಸ್ಕಾಂ ಎಂ.ಡಿ.ಗೆ ಹೇಳಿ

ಕೋರ್ಟ್ ಗೆ ಹಾಜರಾಗದ ಡಿಕೆಶಿ| ನ.6 ಕ್ಕೆ ಮತ್ತೆ ವಾರಂಟ್ ಜಾರಿ| Read More »

ಕೋವಿಡ್ ಹಿನ್ನಲೆ| ವಾಹನ ದಾಖಲೆ ಸಿಂಧುತ್ವ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ|

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರು ವಾಹನ ದಾಖಲೆಗಳಾದ ಚಾಲನಾ ಪರವಾನಗಿ, ನೋಂದಣಿ ಪ್ರಮಾಣಪತ್ರ ಮತ್ತು ಇತರ ಪರವಾನಗಿಗಳ ಸಿಂಧುತ್ವವನ್ನು 2021ರ ಅಕ್ಟೋಬರ್ 31ರವರೆಗೆ ವಿಸ್ತರಿಸಿದೆ. ಈ ಆದೇಶವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದ್ದು, ನಾಗರಿಕರು, ಸಾಗಾಣಿಕೆದಾರರು ಮತ್ತು ಇತರ ಸಂಘಟನೆಗಳು ತೊಂದರೆಗಳನ್ನ ಎದುರಿಸದಂತೆ ಜಾರಿಗೆ ತರುವಂತೆ ವಿನಂತಿಸಿದೆ. ಮೋಟಾರು ವಾಹನ ಕಾಯ್ದೆ, 1988 ಮತ್ತು ಕೇಂದ್ರ ಮೋಟಾರು ವಾಹನ ನಿಯಮಗಳು, 1989ಕ್ಕೆ ಸಂಬಂಧಿಸಿದ ದಾಖಲೆಗಳ

ಕೋವಿಡ್ ಹಿನ್ನಲೆ| ವಾಹನ ದಾಖಲೆ ಸಿಂಧುತ್ವ ಅವಧಿ ವಿಸ್ತರಿಸಿದ ಸಾರಿಗೆ ಇಲಾಖೆ| Read More »

ಈ ಬಾರಿ ನಡೆಯುತ್ತೆ ತಲಕಾವೇರಿ ಜಾತ್ರೆ| ಅ.17 ರಂದು ತೀರ್ಥಸ್ವರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಕಾವೇರಿ|

ಕೊಡಗು : ಪ್ರತಿವರ್ಷದಂತೆ ಈ ವರ್ಷವೂ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅಕ್ಟೋಬರ್ 17ರಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಪವಿತ್ರ ಕಾವೇರಿ ತೀರ್ಥೋದ್ಭವವಾಗಲಿದೆ ಕೊರೋನಾ ಸೋಂಕಿನ ಕಾರಣದಿಂದಾಗಿ ಕಾವೇರಿ ತೀರ್ಥೋದ್ಭವ ನಡೆಯೋದು ಅನುಮಾನವಾಗಿತ್ತು.ಆದರೆ ಈ ಬಾರಿ ಕೊರೋನಾ ಆತಂಕದ ನಡುವೆಯೂ ಕಾವೇರಿ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಮುಹೂರ್ತ ನಿಗದಿ ಮಾಡಲಾಗಿದೆ. ಅ. 17 ರಂದು ಮಧ್ಯಾಹ್ನ 1.11 ನಿಮಿಷಕ್ಕೆ ಕಾವೇರಿ ತೀರ್ಥೋದ್ಭವವಾಗಲಿದೆ. ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪದಲ್ಲಿ ತಲಕಾವೇರಿಯಲ್ಲಿ ಉಗಮವಾಗಲಿದ್ದಾಳೆ.

ಈ ಬಾರಿ ನಡೆಯುತ್ತೆ ತಲಕಾವೇರಿ ಜಾತ್ರೆ| ಅ.17 ರಂದು ತೀರ್ಥಸ್ವರೂಪಿಣಿಯಾಗಿ ಉದ್ಭವಿಸಲಿದ್ದಾಳೆ ಕಾವೇರಿ| Read More »

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು

ನವದೆಹಲಿ: ಕೇಂದ್ರ ಸರ್ಕಾರವು ಶಾಲೆಗಳಲ್ಲಿ ನೀಡುವ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದ ಹೆಸರನ್ನು ಬದಲಿಸಿದೆ. ಯೋಜನೆಗೆ ‘ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌’ ಯೋಜನೆ ಅಥವಾ ‘ಪಿಎಂ ಪೋಷಣ್‌’ ಎಂದು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಮೋದಿ ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರ ಹಿಡಿದ ನಂತರ, ಈ ಹಿಂದಿನ ಸರ್ಕಾರಗಳು ರೂಪಿಸಿದ್ದ ಹಲವಾರು ಯೋಜನೆಗಳ ಹೆಸರುಗಳನ್ನು ಬದಲಿಸಿದೆ. ಇದೀಗ, ಶಾಲೆಗಳಲ್ಲಿ ನೀಡುತ್ತಿದ್ದ ಮಧ್ಯಾಹ್ನದ

Tika ಉತ್ಸವ ಬಳಿಕ ‘ತಿಥಿ ಭೋಜನ’| “ಎನ್ ಸ್ವಾಮೀ ಇದೂ?” ಎಂದು ಕಾಲೆಳೆಯುತ್ತಿದ್ದಾರೆ ನೆಟ್ಟಿಗರು Read More »

ಲಾಕ್ಡೌನ್ ಇಫೆಕ್ಟ್| ಏಳು ತಿಂಗಳ ಗರ್ಭವತಿಯಾದ ಅಪ್ರಾಪ್ತೆ| ಇಬ್ಬರ ವಿರುದ್ದ ಫೋಕ್ಸೋ ದಾಖಲು|

ಬೆಳ್ತಂಗಡಿ: ಹತ್ತನೇ ತರಗತಿ ಓದುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.ಶಾಲಾ ತರಗತಿಗಳು ಪ್ರಾರಂಭವಾಗಿದ್ದು, ಇತ್ತೀಚೆಗೆ ಶಾಲೆಗೆ ಇಂಜೆಕ್ಷನ್ ನೀಡಲೆಂದು ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿದ ಸಂದರ್ಭದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಕುರಿತು ಹುಡುಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದು ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ

ಲಾಕ್ಡೌನ್ ಇಫೆಕ್ಟ್| ಏಳು ತಿಂಗಳ ಗರ್ಭವತಿಯಾದ ಅಪ್ರಾಪ್ತೆ| ಇಬ್ಬರ ವಿರುದ್ದ ಫೋಕ್ಸೋ ದಾಖಲು| Read More »

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ| ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡಿದ್ಯಾಕೆ..?

ಬೆಂಗಳೂರು: ಕಿರುತೆರೆಯ ಖ್ಯಾತ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ ತಮ್ಮ ನಿವಾಸದಲ್ಲೇ ಸೌಜನ್ಯ (25) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸೌಜನ್ಯ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದು, ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು. ಚೌಕಟ್ಟು ಹಾಗೂ ಫನ್ ಚಿತ್ರದಲ್ಲಿ ಕೂಡ ಸೌಜನ್ಯ ಅಭಿನಯಿಸಿದ್ದಾರೆ. ಬೆಂಗಳೂರಿನ ದೊಡ್ಡಬೆಲೆ ಬಳಿ

ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ| ಡೆತ್ ನೋಟ್ ಬರೆದಿಟ್ಟು ಜೀವ ಕಳೆದುಕೊಂಡಿದ್ಯಾಕೆ..? Read More »