Editor

ಪುತ್ತೂರು:ವಿದ್ಯಾರ್ಥಿನಿಯ ಮೈಮುಟ್ಟಿದ ಅಪ್ರಾಪ್ತ ಯುವಕ| ಆರೋಪಿಯ ಸೆರೆಗೈದ‌ ಪೊಲೀಸರು|

ಪುತ್ತೂರು : ಯುವಕನೊಬ್ಬ ಪುತ್ತೂರು ನಗರದ ಬಸ್ ನಿಲ್ದಾಣದಲ್ಲಿ ಕಾಲೇಜು ವಿದ್ಯಾರ್ಥಿನಿ ಮೈಮುಟ್ಟಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆರೋಪಿತನನ್ನು ಬಂಧಿಸಿದ ಘಟನೆ ಸೆ.29 ರಂದು ನಡೆದಿದೆ. ಪುತ್ತೂರಿನ ಕಾಲೇಜೊಂದರ ಪಿಯುಸಿ ವಿದ್ಯಾರ್ಥಿನಿ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಸಂದರ್ಭದಲ್ಲಿ ಅಲ್ಲಿಗೆ ಬಂದ ಯುವಕ ಆಕೆಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆಂದು ಯುವತಿ ಆರೋಪಿದ್ದಾಳೆ. ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿ ಕಣ್ಣೀರಿಡುತ್ತಾ ಕೂತಿದ್ದಾಗ ಇತರ ವಿದ್ಯಾರ್ಥಿಗಳು ಆಕೆಯಲ್ಲಿ ಈ ಬಗ್ಗೆ ವಿಚಾರಿಸಿದ್ದು ಆಕೆ ಕಿರುಕುಳ ನೀಡಿರುವ ಬಗ್ಗೆ ತಿಳಿಸಿದ್ದಾಳೆ.

ಪುತ್ತೂರು:ವಿದ್ಯಾರ್ಥಿನಿಯ ಮೈಮುಟ್ಟಿದ ಅಪ್ರಾಪ್ತ ಯುವಕ| ಆರೋಪಿಯ ಸೆರೆಗೈದ‌ ಪೊಲೀಸರು| Read More »

ಮನೆ ಅಳಿಯನೇ ಇಲ್ಲಿ ವಿಲನ್| ಹಿಂದಿನ ರಾತ್ರಿ ಅತ್ತೆ ಮನೆಗೆ ಬಂದವನು ಮಾಡಿದ್ದೇನು?

ರಾಯಚೂರು: 6 ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಯುವತಿ ಸೇರಿ ಮೂವರನ್ನು ಮನೆ ಅಳಿಯನೇ ಬರ್ಬರವಾಘಿ ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್​ನಲ್ಲಿ ಸಂಭವಿಸಿದೆ. ವೈಷ್ಣವಿ(25) ಮತ್ತು ಇವರ ಸಹೋದರಿ ಆರತಿ(16), ತಾಯಿ ಸಂತೋಪಿ(45) ಕೊಲೆಯಾದ ದುರ್ದೈವಿಗಳು. 6 ತಿಂಗಳ ಹಿಂದೆ ಸಾಯಿ ಎಂಬ ಯುವಕನೊಂದಿಗೆ ವೈಷ್ಣವಿ ಮದುವೆ ಆಗಿತ್ತು. ಸೆ.28ರ ರಾತ್ರಿ ಅತ್ತೆ ಸಂತೋಪಿಯ ಮನೆಗೆ ಬಂದ ಅಳಿಯ ಸಾಯಿ, ತನ್ನ ಪತ್ನಿ, ಅತ್ತೆ, ನಾದಿನಿಯನ್ನು ಕೊಂದು ಪರಾರಿಯಾಗಿದ್ದಾನೆ. ಮದುವೆ ಬಳಿಕ

ಮನೆ ಅಳಿಯನೇ ಇಲ್ಲಿ ವಿಲನ್| ಹಿಂದಿನ ರಾತ್ರಿ ಅತ್ತೆ ಮನೆಗೆ ಬಂದವನು ಮಾಡಿದ್ದೇನು? Read More »

ಮಂಗಳೂರು: ದೀಪಕ್ ರಾವ್ ಕೊಲೆ ಆರೋಪಿ ಅರೆಸ್ಟ್

ಮಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿದ್ದ ಹಾಗೂ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಿನ್ನಿಗೋಳಿ ನಿವಾಸಿ ಮಹಮ್ಮದ್ ನೌಶದ್ ಎಂದು ಗುರುತಿಸಲಾಗಿದೆ. ಮಹಮ್ಮದ್ ನೌಶದ್ ವಿರುದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ಮೂರು ವರ್ಷಗಳ ಹಿಂದೆ 2018 ರಲ್ಲಿ ಜ.3 ರಂದು ಮಂಗಳೂರಿನ ಕಾಟಿಪಳ್ಳದಲ್ಲಿ ಹಾಡಹಗಲೇ ನಡೆದ

ಮಂಗಳೂರು: ದೀಪಕ್ ರಾವ್ ಕೊಲೆ ಆರೋಪಿ ಅರೆಸ್ಟ್ Read More »

ಮೃತಪತ್ನಿಯ ನೆನಪಲ್ಲೇ ಆತ್ಮಹತ್ಯೆ ಮಾಡಿಕೊಂಡ ಸೈನಿಕ| ಅನಾಥವಾಯ್ತು ಮಗು

ಕೋಲಾರ: ಸಿಆರ್​ಪಿಎಫ್ ಯೋಧನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೆಹಲಿ ಸೇನಾ ಆಸ್ಪತ್ರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯೋಧ ಕೋಲಾರ ಜಿಲ್ಲೆ ಕೆಜಿಎಫ್ ನಿವಾಸಿ ದಿಲೀಪ್(34) ಎಂದು ಗುರುತಿಸಲಾಗಿದೆ. ಈತ ದಿಲೀಪ್ ಜಮ್ಮು ಕಾಶ್ಮೀರದಲ್ಲಿ ಸೇನಾನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಉಳಿಸಿಕೊಳ್ಳಲು ದೆಹಲಿ ಸೇನಾ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆಯಷ್ಟೆ ಈತನ ಪತ್ನಿ ಕೂಡ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದು, ಈಗ ದಿಲೀಪ್ ಕೂಡ ಹೆಂಡತಿಯ

ಮೃತಪತ್ನಿಯ ನೆನಪಲ್ಲೇ ಆತ್ಮಹತ್ಯೆ ಮಾಡಿಕೊಂಡ ಸೈನಿಕ| ಅನಾಥವಾಯ್ತು ಮಗು Read More »

“ಸಿದ್ದರಾಮಯ್ಯ ಓರ್ವ ಭಯೋತ್ಪಾದಕ”- ಸಿದ್ದು ತಾಲಿಬಾನ್ ಹೇಳಿಕೆಗೆ ನಳಿನ್ ತಿರುಗೇಟು

ಮಂಗಳೂರು: ಆರೆಸ್ಸೆಸ್ ತಾಲಿಬಾನ್ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಒಬ್ಬ ಭಯೋತ್ಪಾದಕ ಇದ್ದಂತೆ ಎಂದು ಪರೋಕ್ಷವಾಗಿ ಕರಾವಳಿಯಲ್ಲಿ ನಡೆದಿರುವ ಕೊಲೆಗಳನ್ನು ಉಲ್ಲೇಖಿಸಿ, ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯರೇ ಒಬ್ಬ ಭಯೋತ್ಪಾದಕ ಇದ್ದಂತೆ. ಕಾಂಗ್ರೆಸ್ ನಲ್ಲಿಯೇ ಅವರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ತಾಲಿಬಾನ್ ರೀತಿಯ ಸಂಸ್ಕೃತಿ ಅವರದ್ದೇ. ಕಳೆದ ಬಾರಿ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅತಿ ಹೆಚ್ಚು

“ಸಿದ್ದರಾಮಯ್ಯ ಓರ್ವ ಭಯೋತ್ಪಾದಕ”- ಸಿದ್ದು ತಾಲಿಬಾನ್ ಹೇಳಿಕೆಗೆ ನಳಿನ್ ತಿರುಗೇಟು Read More »

ಕಡಬ| ಸಂತ್ರಸ್ತೆಯ ಮೇಲೆ ಅತ್ಯಾಚಾರ ಪ್ರಕರಣ| ಆರೋಪಿ ಪೊಲೀಸ್ ಸಸ್ಪೆಂಡ್

ಕಡಬ: ಅತ್ಯಾಚಾರ ಆರೋಪ ಹೊತ್ತಿರುವ ಕಡಬ ಠಾಣಾ ಪೊಲೀಸ್‌ ಸಿಬಂದಿ ಶಿವರಾಜ್‌ ಬಂಧನಕ್ಕೆ ಒಳಗಾಗಿದ್ದು, ಆತನನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ. ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಶಿವರಾಜ್‌ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹೇಳಿದರು. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ಗಂಭೀರತೆಯ ಹಿನ್ನೆಲೆಯಲ್ಲಿ ಕಡಬ ಠಾಣೆಗೆ ಆಗಮಿಸಿರುವ ಐಜಿಪಿಯವರು ಆರೋಪಿ ಶಿವರಾಜ್‌ನನ್ನು ಹಾಗೂ ಆತನ ಜತೆ ಹೆಚ್ಚು ನಿಕಟವಾಗಿದ್ದ ಪೊಲೀಸ್‌ ಸಿಬಂದಿಯನ್ನೂ

ಕಡಬ| ಸಂತ್ರಸ್ತೆಯ ಮೇಲೆ ಅತ್ಯಾಚಾರ ಪ್ರಕರಣ| ಆರೋಪಿ ಪೊಲೀಸ್ ಸಸ್ಪೆಂಡ್ Read More »

ಎಸಿಪಿ ವಾಹನದ ನಂಬರ್ ಪ್ಲೇಟ್ ನಿಯಮ ಬಾಹಿರ| ಕೇಸ್ ಹಾಕಲು‌ ನಿಂತು ಪೇಚಿಗೀಡಾದ ಮಂಗಳೂರು ಪೊಲೀಸ್

ಮಂಗಳೂರು: ಮಂಗಳೂರು ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದಾರೆ. ಸೋಮವಾರ ಕಾರುಗಳಿಗೆ ಟಿಂಟೆಡ್ ಅಳವಡಿಸಿದ ವಿರುದ್ಧ ಕಾರ್ಯಾಚರಣೆ ಮಾಡಿದ ಪೊಲೀಸರು, ಈಗ ವಾಹನಗಳ ನಂಬರ್ ಪ್ಲೇಟ್ ಸರಿಯಾಗಿಡದವರನ್ನು ಹಿಡಿದು ಕೇಸ್ ಹಾಕಿದ್ದಾರೆ. ಎರಡು ದಿನದಲ್ಲಿ ಬರೋಬ್ಬರಿ ಏಳು ಲಕ್ಷ ದಂಡ ಸಂಗ್ರಹ ಮಾಡಿದ್ದಾರೆ. ಆದರೆ ದುರಂತ ಏನೆಂದರೆ ಸಿಕ್ಕಸಿಕ್ಕವರ ವಾಹನವನ್ನು ತಡೆದು ನಿಲ್ಲಿಸಿದ ಮಂಗಳೂರು ಸಂಚಾರ ವಿಭಾಗದ ಎಸಿಪಿ ಎಂ.ಎ‌. ನಟರಾಜ್‌ರವರ ಸರ್ಕಾರಿ ಕಾರಿನಲ್ಲೇ ಐಎನ್‌ಡಿ ನಂಬರ್ ಪ್ಲೇಟ್ ಇಲ್ಲದಿರುವುದು ಪೊಲೀಸ್

ಎಸಿಪಿ ವಾಹನದ ನಂಬರ್ ಪ್ಲೇಟ್ ನಿಯಮ ಬಾಹಿರ| ಕೇಸ್ ಹಾಕಲು‌ ನಿಂತು ಪೇಚಿಗೀಡಾದ ಮಂಗಳೂರು ಪೊಲೀಸ್ Read More »

ಬಳ್ಪ: ಕೈಗೆಟುಕದ ಖಾಸಗಿ ಮೊಬೈಲ್ ಟವರ್‌ ಸಿಗ್ನಲ್ : ಗ್ರಾಹಕರಿಗೆ ನಿರಾಸೆ

ಬಳ್ಪ: ಆದರ್ಶ ಗ್ರಾಮ ಬಳ್ಪದ ಎಡೋಣಿ-ಪಾದೆ ಬಳಿಯಲ್ಲಿ ಉದ್ಘಾಟನೆಗೊಂಡ ನೂತನ ಜಿಯೋ ಟವರ್‌ ಮೂಲಕ ಮೊಬೈಲ್ ಸಿಗ್ನಲ್‌ ಲಭ್ಯವಾಗಬಹುದು ಎಂದು ನಿರೀಕ್ಷೆಯಲ್ಲಿದ್ದ ಗ್ರಾಹಕರಿಗೆ ಈಗ ನಿರಾಸೆಯಾಗಿದೆ. ಉದ್ಘಾಟನೆಗೊಂಡ ಜಿಯೋ ಟವರ್‌ ಮೂಲಕ ಬಳ್ಪ ಪೇಟೆಯಲ್ಲಿಯೇ ಸರಿಯಾಗಿ ಸಿಗ್ನಲ್‌ ಸಿಗುತ್ತಿಲ್ಲ ಮಾತ್ರವಲ್ಲ ತೀರಾ ಗ್ರಾಮೀಣ ಪ್ರದೇಶ ಎಂದು ಗುರುತಿಸಲಾಗಿದ್ದ ಎಡೋಣಿ-ಪಾದೆ ಪರಿಸರಿಂದ ಸ್ವಲ್ಪ ದೂರದಲ್ಲಿಯೇ ಇರುವ ಮಲ್ಕಜೆ, ಏರಣಗುಡ್ಡೆ ಪ್ರದೇಶದಲ್ಲಿ ಸಿಗ್ನಲ್‌ ಲಭ್ಯವಾಗುತ್ತಿಲ್ಲ ಎಂದು ಗ್ರಾಹಕರು ನಿರಾಸೆ ವ್ಯಕ್ತಪಡಿಸಿದ್ದಾರೆ. ಎಡೋಣಿಯಿಂದ ಸ್ವಲ್ಪ ದೂರವರೆಗೆ ಸಿಗ್ನಲ್‌ ಲಭ್ಯವಾಗುತ್ತದೆ, ಈ ಹಿಂದೆಯೇ

ಬಳ್ಪ: ಕೈಗೆಟುಕದ ಖಾಸಗಿ ಮೊಬೈಲ್ ಟವರ್‌ ಸಿಗ್ನಲ್ : ಗ್ರಾಹಕರಿಗೆ ನಿರಾಸೆ Read More »

ಅಂತರಾಷ್ಟ್ರೀಯ. ವಿಮಾನ ಹಾರಾಟ ನಿಷೇಧ ಅ.31 ವರೆಗೆ ಮುಂದೂಡಿಕೆ

ನವದೆಹಲಿ: ಭಾರತದಿಂದ ಹೊರಡುವ ಮತ್ತು ಬರುವ ಅಂತಾರಾಷ್ಟ್ರೀಯ ವಿಮಾನಗಳ ನಿಷೇಧವನ್ನು ಅಕ್ಟೋಬರ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (DGCA) ತಿಳಿಸಿದ್ದಾರೆ. ಈ ವಿಸ್ತರಣೆಯು ಅಂತರರಾಷ್ಟ್ರೀಯ ಎಲ್ಲಾ ಸರಕು ಕಾರ್ಯಾಚರಣೆಗಳು ಮತ್ತು ವಿಮಾನಗಳಿಗೆ ಅನ್ವಯಿಸುವುದಿಲ್ಲ, ವಿಶೇಷವಾಗಿ DGCA ಅನುಮೋದಿಸಿದೆ. ಸಲಹೆಯ ಪ್ರಕಾರ, ಸಂದರ್ಭಕ್ಕೆ ಅನುಗುಣವಾಗಿ ಸಕ್ಷಮ ಪ್ರಾಧಿಕಾರ ಆಯ್ದ ಮಾರ್ಗಗಳಲ್ಲಿ, ವಿನಾಯಿತಿಯ ಸಂದರ್ಭದಲ್ಲಿ ಅಂತರರಾಷ್ಟ್ರೀಯ ನಿಗದಿತ ವಿಮಾನಗಳನ್ನು ಅನುಮತಿಸಬಹುದು. ಕೊರೊನಾದಿಂದಾಗಿ 2020ರ ಮಾರ್ಚ್ 23 ರಿಂದ ಡಿಜಿಸಿಎ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಿದೆ. ವಂದೇ

ಅಂತರಾಷ್ಟ್ರೀಯ. ವಿಮಾನ ಹಾರಾಟ ನಿಷೇಧ ಅ.31 ವರೆಗೆ ಮುಂದೂಡಿಕೆ Read More »

ಇದು ಹೃದಯಗಳ ವಿಷಯ| ನಿಮ್ಮ ಹೃದಯ ಜೋಪಾನ

ಹೃದಯದ ಲಬ್ ಡಬ್ ಲಬ್ ಡಬ್ ಬಡಿತವೇ ಜೀವಂತಿಕೆಯ ಸೆಲೆ. ಇದು ನಿರಂತರವಾಗಿದ್ದರೇನೆ ಜೀವನ. ಈ ಹೃದಯ ಎಲ್ಲಾ ಭಾವನೆಗಳಿಗೂ ಮೂಲ. ಆದ್ದರಿಂದಲೇ ಹೃದಯವಂತರು, ಹೃದಯಹೀನರು ಎಂಬ ಪದಗಳು ಹುಟ್ಟಿಕೊಂಡಿರೋದು. ಇನ್ನು ಹೃದಯಗಳ ಕೊಡು ಕೊಳ್ಳುವಿಕೆಯಂತು ಮತ್ತೊಂದು ಗಾಢ ಸಂಬಂಧ ಬೆಸೆಯಲು ಕಾರಣವಾಗಿವೆ. ಇಂಥ ಅಮೂಲ್ಯ ಹೃದಯವು ಸದಾ ಆರೋಗ್ಯವಾಗಿರಬೇಕು ಎಂದೇ ಎಲ್ಲರು ಬಯಸೋದು. ಇಂಥ ಹೃದಯಕ್ಕೂ ಒಂದು ದಿನವಿದೆ ಎಂದು ನಿಮಗೆ ಗೊತ್ತೇ? ಹೃದಯದ ಆರೋಗ್ಯದ ಕಾಳಜಿಯ ಅರಿವನ್ನು ಜನಸಾಮಾನ್ಯರಿಗೆ ಮೂಡಿಸಲು ವಿಶ್ವಮಟ್ಟದಲ್ಲಿ ನಡೆಯುವ ವಿಶ್ವ

ಇದು ಹೃದಯಗಳ ವಿಷಯ| ನಿಮ್ಮ ಹೃದಯ ಜೋಪಾನ Read More »