Editor

ಮಂಗಳೂರು: ಪೊಲೀಸರ ಎದುರೇ ನೈತಿಕ ಪೊಲೀಸ್ ಗಿರಿ| ಐವರು ಅಂದರ್

ಮಂಗಳೂರು: ಪೊಲೀಸ್ ಇನ್ಸ್ಪೆಕ್ಟರ್ ಎದುರೇ ನೈತಿಕ ಪೊಲೀಸ್ ಗಿರಿ ನಡೆದಿದೆ. ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್ ಬಳಿ ಭಾನುವಾರ ಸಂಜೆ ಹಿಂದೂ ಸಂಘಟನೆ ಯುವಕರು ಹಾಗೂ ಅನ್ಯಕೋಮಿನ ಯುವಕ, ಯುವತಿಯರ ನಡುವೆ ಮಾತಿನ ಚಕಮಕಿಯಾಗಿದ್ದು 5 ಜನರನ್ನು ಬಂಧಿಸಲಾಗಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ಹಿಂದೂ-ಮುಸ್ಲಿಂ ಯುವಕ-ಯುವತಿಯರ ಒಟ್ಟು 6 ಜನ ಸ್ನೇಹಿತರು ವೀಕೆಂಡ್ ಎಂದು ಮಲ್ಪೆ ಬೀಚ್ ಗೆ ಹೋಗಿ ವಾಪಸ್ ಬರುವಾಗ ಮಂಗಳೂರಿನ ಸುರತ್ಕಲ್ ಟೋಲ್‌ಗೇಟ್ ಬಳಿ ಹಿಂದೂ ಸಂಘಟನೆ ಗುಂಪೊಂದು ಅನ್ಯಕೋಮಿನ ಯುವಕ, ಯುವತಿಯರ ಕಾರನ್ನು

ಮಂಗಳೂರು: ಪೊಲೀಸರ ಎದುರೇ ನೈತಿಕ ಪೊಲೀಸ್ ಗಿರಿ| ಐವರು ಅಂದರ್ Read More »

ಅಕ್ರಮ ಗೋಸಾಗಾಟ ತಡೆದ ಗ್ರಾಮಸ್ಥರು| 5 ಹಸುಗಳು ವಾಹನದಲ್ಲೇ ಸಾವು|

ಕೋಲಾರ: ಅಕ್ರಮವಾಗಿ ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲೂಕಿನ ಚಾರಕಸನಹಳ್ಳಿಯಲ್ಲಿ ನಡೆದಿದೆ. ಕಳೆದ ರಾತ್ರಿ ಎರಡು ಲಾರಿಗಳಲ್ಲಿ ಇಪ್ಪತ್ತಕ್ಕೂ ಹೆಚ್ಚು ಗೋವುಗಳನ್ನ ಅಕ್ರಮವಾಗಿ ಕಸಾಯಿಖಾನೆಗೆ, ಚಾಕಾರಸನಹಳ್ಳಿ ಮಾರ್ಗವಾಗಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಈ ವೇಳೆ ಅನುಮಾನಗೊಂಡ ಗ್ರಾಮಸ್ಥರು ಲಾರಿಗಳನ್ನ ತಡೆದು ಪರಿಶೀಲನೆ ನಡೆಸಿದ ವೇಳೆ ಲಾರಿಗಳಲ್ಲಿ ಹಸುಗಳು ಇರುವುದು ಕಂಡುಬಂದಿದ್ದು, ಅಕ್ರಮವಾಗಿ ಗೋವುಗಳನ್ನ ಸಾಗಿಸಲಾಗುತ್ತಿದೆ ಎಂದು ತಿಳಿದು, ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಲಾರಿಗಳಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು

ಅಕ್ರಮ ಗೋಸಾಗಾಟ ತಡೆದ ಗ್ರಾಮಸ್ಥರು| 5 ಹಸುಗಳು ವಾಹನದಲ್ಲೇ ಸಾವು| Read More »

ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ| ಸ್ಥಿರತೆಯಲ್ಲಿದ್ದ ತೈಲ ದರ ಮತ್ತೆ ಏರಿಕೆ|

ನವದೆಹಲಿ: ಕಳೆದ ಮೂರು ವಾರಗಳಿಂದ ಯಥಾಸ್ಥಿತಿ ಕಾಪಾಡಿಕೊಂಡಿದ್ದ ಪೆಟ್ರೋಲ್ ದರವನ್ನು ಇಂದು (ಸೆ.28) ಏರಿಕೆ ಮಾಡಲಾಗಿದ್ದು, ಜೊತೆಗೆ ಡೀಸೆಲ್ ದರ ಕೂಡಾ ಮತ್ತೆ ಏರಿಕೆ ಕಂಡಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿದ್ದರೆ, ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಾಣುತ್ತಿರುವ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿದೆ. ಮಂಗಳವಾರದ ಇಂಧನ ದರ ಏರಿಕೆಯ ಬಳಿಕ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.39 ರೂಪಾಯಿ

ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ| ಸ್ಥಿರತೆಯಲ್ಲಿದ್ದ ತೈಲ ದರ ಮತ್ತೆ ಏರಿಕೆ| Read More »

ಕಡಬ| ಪೊಲೀಸ್ ಪೇದೆಯಿಂದ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿ ಶಿವರಾಜ್ ನಾಯಕ್ ಬಂಧನ

ಕಡಬ: ವರ್ಷಗಳ ಹಿಂದೆ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಕಡಬ ಠಾಣಾ ಪೊಲೀಸ್ ಕಾನ್‌ಸ್ಟೆಬಲ್‌ ಶಿವರಾಜ್ ನಾಯಕ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯ ತಂದೆ ಸೋಮವಾರ ಕಡಬ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ, ಕಡಬ ಠಾಣೆ ಪೊಲೀಸರು ಆರೋಪಿ ಶಿವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಕಡಬ ಠಾಣೆಗೆ ಸೋಮವಾರ ಸಂಜೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.

ಕಡಬ| ಪೊಲೀಸ್ ಪೇದೆಯಿಂದ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಆರೋಪಿ ಶಿವರಾಜ್ ನಾಯಕ್ ಬಂಧನ Read More »

ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ|

ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಲಾಗಿದೆ. ಹುಚ್ಚಗಣಿ ಮಹದೇವಮ್ಮ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್ ಮೋಹನ ಕುಮಾರಿಯನ್ನು ವರ್ಗಾಣೆಗೊಳಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಚ್ಚಗಣಿ ದೇವಾಲಯ ತೆರವು ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು, ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶದ ಕೂಗು ಕೇಳಿಬಂದಿತ್ತು, ಇದೀಗ ಮೈಸೂರು ಜಿಲ್ಲೆಯ ನಂಜನಗೂಡು ದೇವಸ್ಥಾನ ತೆರವುಗೊಳಿಸಿದ ತಹಶೀಲ್ದಾರ್ ವರ್ಗಾವಣೆಗೊಳಿಸಿ ರಾಜ್ಯ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.ಸುಪ್ರೀಂ

ನಂಜನಗೂಡು ದೇಗುಲ ತೆರವು ಪ್ರಕರಣ| ತಹಶಿಲ್ದಾರ್ ತಲೆದಂಡ| Read More »

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಡ್ರೈವ್| ದಾಖಲೆ ಇಲ್ಲದಿದ್ದರೆ ಬಿಳುತ್ತೆ ದಂಡ|

ಮಂಗಳೂರು: ನಗರದ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್‌ ಆಯುಕ್ತ ಎನ್‌ ಶಶಿಕುಮಾರ್‌ ಮಾಹಿತಿ ನೀಡಿದ್ದು, “ಸೆ.27ರಿಂದ ಅ.2ರವರೆಗೆ ಒಂದು ವಾರಗಳ ಕಾಲ ನಾವು ನಿರಂತರವಾಗಿ ಪ್ರತಿದಿನಕ್ಕೆ ಒಂದೊಂದು ಆದ್ಯತೆ ನೀಡಿ ಟ್ರಾಫಿಕ್‌

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಟ್ರಾಫಿಕ್ ಡ್ರೈವ್| ದಾಖಲೆ ಇಲ್ಲದಿದ್ದರೆ ಬಿಳುತ್ತೆ ದಂಡ| Read More »

ಕಡಬ| ಕೊನೆಗೂ ದಾಖಲಾಯ್ತು ಪೋಲಿ ಪೊಲೀಸಪ್ಪನ ವಿರುದ್ದ ದೂರು| ಗರ್ಭವತಿಯನ್ನಾಗಿಸಿ ಅಬಾರ್ಷನ್ ಮಾಡಿಸಿದನೇ ಈ ಪೊಲೀಸ್?

ಕಡಬ: ಪ್ರಕರಣವೊಂದರಲ್ಲಿ ಸಂತ್ರಸ್ಥೆಯಾಗಿದ್ದ ಅಪ್ರಾಪ್ತೆ ಯುವತಿಯನ್ನು ತನ್ನಕಾಮದಾಟಕ್ಕೆ ಬಳಸಿಕೊಂಡಿದ್ದ ಕಡಬ ಠಾಣೆಯ ಪೋಲಿಸ್ ಸಿಬ್ಬಂದಿ ಶಿವರಾಜ್ ವಿರುದ್ದ ಕೊನೆಗೂ ದೂರು ನೀಡಲಾಗಿದೆ. ಯುವತಿಯೇ ತಂದೆ ದೂರು ನೀಡಿದ್ದು, ತನ್ನ ಮಗಳನ್ನು ಬಲತ್ಕಾರ ಮಾಡಿ ಅತ್ಯಾಚಾರವೆಸಗಿ ಇದೀಗ ಗರ್ಭವತಿಯಾಗಲು ಕಾರಣನಾಗಿದ್ದು, ಗರ್ಭಪಾತ ನಡೆಸುವ ಸಲುವಾಗಿ ಯುವತಿಯನ್ನು ಮಂಗಳೂರಿನಲ್ಲಿ ಅಜ್ಞಾತ ಸ್ಥಳದಲ್ಲಿರಿಸಿದ್ದಾನೆ, ಅಲ್ಲದೆ ಗರ್ಭಪಾತ ನಡೆಸಲು ಹಣವನ್ನು ಕೂಡ ಪೋಲಿಸ್ ಸಿಬ್ಬಂದಿ ಶಿವರಾಜ್ ನೀಡಿದ್ದಾನೆ ಎಂದು ಯುವತಿಯ ತಂದೆ ದೂರಿನಲ್ಲಿ ವಿವರಿಸಿದ್ದಾರೆ. ಯುವತಿ ತಂದೆ ನೀಡಿದ ದೂರಿನ ಸಾರಾಂಶ ಹೀಗಿದೆ:

ಕಡಬ| ಕೊನೆಗೂ ದಾಖಲಾಯ್ತು ಪೋಲಿ ಪೊಲೀಸಪ್ಪನ ವಿರುದ್ದ ದೂರು| ಗರ್ಭವತಿಯನ್ನಾಗಿಸಿ ಅಬಾರ್ಷನ್ ಮಾಡಿಸಿದನೇ ಈ ಪೊಲೀಸ್? Read More »

ಬೆಂಗಳೂರು| ಕಣ್ಣೆದುರಲ್ಲೇ ಕುಸಿದು ಬಿದ್ದ ಕಟ್ಟಡ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಕಣ್ಣೆದುರಲ್ಲೇ ಕುಸಿದು ಬಿದ್ದಿರುವ ಘಟನೆ ಲಕ್ಕಸಂದ್ರದಲ್ಲಿ ನಡೆದಿದೆ. ಮೆಟ್ರೋ ಕಾಮಗಾರಿಗೆ ಆಗಮಿಸಿದ್ದ ಕಾರ್ಮಿಕರು ವಾಸವಾಗಿದ್ದ ಬಹುಮಹಡಿ ಕಟ್ಟಡ ಸಂಪೂರ್ಣ ನೆಲಸಮವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 1974ರಲ್ಲಿ ನಿರ್ಮಿಸಲಾಗಿದ್ದ ಹಳೆ ಕಟ್ಟಡ ಇದಾಗಿದ್ದು, ಮೂರು ಅಂತಸ್ಥಿನ ಕಟ್ಟಡವಾಗಿತ್ತು. ಕಟ್ಟಡ ತೆರವುಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ತೆರವುಗೊಳಿಸುವುದಕ್ಕಿಂತಲೂ ಮೊದಲೇ ಕಟ್ಟಡ ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದಿದೆ. ಕಟ್ಟಡ ಕುಸಿಯುವ ಅಪಾಯವಿರುವುದರಿಂದ ಮೆಟ್ರೋ ಕಾರ್ಮಿಕರನ್ನು ತೆರವುಗೊಳಿಸಲಾಗಿತ್ತು ಎನ್ನಲಾಗಿದೆ. ಹಾಗಾಗಿ ಯಾವುದೇ

ಬೆಂಗಳೂರು| ಕಣ್ಣೆದುರಲ್ಲೇ ಕುಸಿದು ಬಿದ್ದ ಕಟ್ಟಡ Read More »

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ?

ಭೋಪಾಲ್: ಮೂಗು ಮನುಷ್ಯನ ಸೌಂದರ್ಯಕ್ಕೆ ಹಿಡಿದ ಕೈಗನ್ನಡಿ. ಅಂತಹ‌ ಮೂಗು ಇಲ್ಲವಾದರೆ ಆ ದೃಶ್ಯ ಊಹಿಸಲೂ ಆಗದು. ಆದರೆ ಕೋಪದಲ್ಲೊಬ್ಬ ಪತಿ ಮಹಾಶಯ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸುವುದೇ? ಇಂತಹ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇಲ್ಲಿನ ರಾತ್ಲಾಮ್ ಜಿಲ್ಲೆಯಲ್ಲಿ ಘಟನೆ ನಡೆದಿದೆ.ತನ್ನ ಇಬ್ಬರು ಹೆಣ್ಣು ಮಕ್ಕಳ ಎದುರಲ್ಲೇ ಪತ್ನಿಯ ಮೂಗನ್ನು ಕಚ್ಚಿದ ಪತಿ ಕ್ರೌರ್ಯ ಮೆರೆದಿದ್ದು, ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಆಲೌಟ್ ಆಂಜುಮನ್ ಕಾಲೋನಿಯಯಲ್ಲಿರುವ ಪತ್ನಿ

ಕೇಸ್ ಹಿಂಪಡೆಯಲೊಪ್ಪದ‌ ಪತ್ನಿಯ ಮೂಗು‌ ಕತ್ತರಿಸಿದ ಪತಿರಾಯ! ಕೋಪದಲ್ಲಿ ತುಂಡಾಗಿದ್ದು ಮತ್ತೆ ಬಂದೀತೇ? Read More »

ಸಂಪಾಜೆ|ಎರಡು ಮದುವೆ ನಂತರ, ಮೂರನೇ ವಿವಾಹಕ್ಕೆ ತಯಾರಿ- ಸುಳ್ಳು ಹೇಳಿ ಮದುವೆ ಆಗುವ ಈತ ಜಗತ್ ಕಿಲಾಡಿ!

ಮಡಿಕೇರಿ: ಇವನಿಗೆ ಮದುವೆ ಆಗೋದೆ ಒಂದು ಖಯಾಲಿ. ಮದುವೆ ಆಗೋದು, ಒಂದೆರಡು ವರ್ಷ ಅವರೊಂದಿಗೆ ಸಂಸಾರ ಮಾಡೋದು, ಬಳಿಕ ಅವರನ್ನು ಬಿಟ್ಟು ಬೇರೆ ಮದುವೆ ಆಗೋದು. ಇದರಿಂದ ಸಂಸಾರದ ಕನಸುಗಳನ್ನು ಕಂಡು ಜೀವನ ಕಳೆಯಲು ಬಯಸುವ ಯುವತಿಯರು ಇವನಿಂದ ಮೋಸ ಹೋಗತ್ತಲೇ ಇದ್ದಾರೆ. ಮದುವೆಯನ್ನೇ ವೃತ್ತಿ ಮಾಡುತ್ತಿರುವ ಭೂಪ ಇರೋದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೆಂಬು ಗ್ರಾಮ ಪಂಚಾಯತಿಯ ದಬ್ಬಡ್ಕದಲ್ಲಿ. ಪ್ರದೀಪ್ ಎಂಬಾತನೇ ಯುವತಿಯರಿಗೆ ಮೋಸ ಮಾಡುತ್ತಿರುವ ಆಸಾಮಿ. ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮದ ಯುವತಿಯೋರ್ವಳನ್ನು

ಸಂಪಾಜೆ|ಎರಡು ಮದುವೆ ನಂತರ, ಮೂರನೇ ವಿವಾಹಕ್ಕೆ ತಯಾರಿ- ಸುಳ್ಳು ಹೇಳಿ ಮದುವೆ ಆಗುವ ಈತ ಜಗತ್ ಕಿಲಾಡಿ! Read More »