Editor

ಮುಂಬೈನ ಬಗ್ಗುಬಡಿದ ಬೆಂಗಳೂರು ಹುಡುಗರು| ಆರ್ಸಿಬಿ ಗೆ 55ರನ್ ಜಯ|

ಐಪಿಎಲ್ 2021 ರ 39 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) 54 ರನ್ಗಳಿಂದ ಮುಂಬೈ ಇಂಡಿಯನ್ಸ್ (ಎಂಐ) ತಂಡವನ್ನು ಸೋಲಿಸಿತು. ಹರ್ಷಲ್ ಪಟೇಲ್ ಹ್ಯಾಟ್ರಿಕ್ ಪಡೆದರು ಮತ್ತು ಇಡೀ ಆಟವನ್ನು ಆರ್ಸಿಬಿ ಕಡೆಗೆ ತಿರುಗಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (51 ರನ್) ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ (56 ರನ್) ಗಳ ಅರ್ಧ ಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಆರು ವಿಕೆಟ್ ನಷ್ಟಕ್ಕೆ

ಮುಂಬೈನ ಬಗ್ಗುಬಡಿದ ಬೆಂಗಳೂರು ಹುಡುಗರು| ಆರ್ಸಿಬಿ ಗೆ 55ರನ್ ಜಯ| Read More »

ಲಾಡ್ಜ್ ನಲ್ಲಿ ಆತ್ಮಹತ್ಯೆ ‌ಮಾಡಿಕೊಂಡ ಇಬ್ಬರು ಯುವಕರು|

ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್‌ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಮೃತ ದುರ್ದೈವಿಗಳು. ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್‌ಗೆ ಬಂದು ಡಬ್ಬಲ್ ಬೆಡ್‌ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ

ಲಾಡ್ಜ್ ನಲ್ಲಿ ಆತ್ಮಹತ್ಯೆ ‌ಮಾಡಿಕೊಂಡ ಇಬ್ಬರು ಯುವಕರು| Read More »

17 ಕಾರುಗಳ ಗಾಜು ಒಡೆದು ಪುಂಡಾಟ| 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್ |

ಬೆಂಗಳೂರು: ಎರಡು ದಿನಗಳ ಹಿಂದೆ ಮನೆ ಮುಂದೆ ನಿಲ್ಲಿಸಿದ್ದ 17ಕ್ಕೂ ಹೆಚ್ಚು ಕಾರುಗಳ ಗಾಜನ್ನು ಒಡೆದು ದುಷ್ಕರ್ಮಿಗಳು ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 5 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರ್.ಆರ್. ನಗರ ಹಾಗೂ ಕೆಂಗೇರಿಗಳಲ್ಲಿ ಎರಡು ದಿನಗಳ ಹಿಂದೆ ಮಧ್ಯ ರಾತ್ರಿ 2 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಮನೆಗಳ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ದೊಣ್ಣೆಯಿಂದ ಒಡೆದು ಪುಡಿ ಪುಡಿ ಮಾಡಿ ತೆರಳಿದ್ದರು. ಈ ದೃಶ್ಯ ಸಿಸಿ ಟಿವಿ

17 ಕಾರುಗಳ ಗಾಜು ಒಡೆದು ಪುಂಡಾಟ| 5 ಮಂದಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅರೆಸ್ಟ್ | Read More »

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ರೈತ ಸಂಘಟನೆಗಳು ನಾಳೆ ಭಾರತ್‌ ಬಂದ್‌ಗೆ ಕರೆ ಕೊಟ್ಟಿದೆ. ಆದರೆ, ಈ ಭಾರತ್‌ ಬಂದ್ ಯಶಸ್ಸು ಕಾಣುವ ಸಾಧ್ಯತೆಗಳು ಕಡಿಮೆ ಇದೆ ಎಂದು ಹೇಳಳಾಗುತ್ತಿದೆ. ಸಂಘಟನೆಗಳು ರೈತರಿಗೆ ನೈತಿಕ ಬೆಂಬಲ ನೀಡುವುದಾಗಿ ಹೇಳುತ್ತಿವೆ. ಆದರೆ, ಬಂದ್’ಗೆ ಆಸಕ್ತಿ ತೋರುತ್ತಿಲ್ಲ. ರೈತರು ಕರೆ ಕೊಟ್ಟಿರುವ ಬಂದ್‌ಗೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನೈತಿಕ ಬೆಂಬಲ ನೀಡಿದ್ದು, ಸಂಪೂರ್ಣ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಎಂದಿನಂತೆ ಹೋಟೆಲ್ ಓಪನ್ ಇರಲಿದೆ. ಅಲ್ಲದೇ, ಕೆಎಸ್‌ಆರ್’ಟಿಸಿ

ಭಾರತ್ ಬಂದ್ ಹಿನ್ನೆಲೆ| ನಾಳೆ ಏನೇನಿರುತ್ತೆ? ಸಂಪೂರ್ಣ ಮಾಹಿತಿ ಇಲ್ಲಿದೆ. Read More »

ಕೃಷಿ‌ಕಾಯ್ದೆ ವಿರೋದಿಸಿ ನಾಳೆ ‘ಭಾರತ್ ಬಂದ್’| ರೈತಪರ ಸಂಘಟನೆಗಳಿಂದ ದೇಶಾದ್ಯಂತ ಹೋರಾಟ| ಬಂದ್ ಹೆಸರಲ್ಲಿ ತೊಂದರೆ ಕೊಡಬೇಡಿ- ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಕೇಂದ್ರದ 3 ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸೆಪ್ಟೆಂಬರ್ 27ರಂದು ಸಂಯುಕ್ತ ಕಿಸಾನ್ ಮೋರ್ಚಾ ಭಾರತ ಬಂದ್‌ಗೆ ಕರೆ ಕೊಟ್ಟಿದೆ. ದೇಶಾದ್ಯಂತ ಬಂದ್ ಪ್ರಯುಕ್ತ ಪ್ರತಿಭಟನೆಗಳು ನಡೆಯಲಿರುವ ಸರ್ಕಾರ ಅಗತ್ಯ‌ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಬಂದ್ ಹಿನ್ನೆಲೆಯಲ್ಲಿ ರಾಜ್ಯ ರೈತ ಸಂಘಟಣೆಗಳು ಕರ್ನಾಟಕ ಬಂದ್ ನಡೆಸಲು ಮುಂದಾಗಿದ್ದು ಬಂದ್ ಯಶಸ್ಸಿಗೆ ಎಲ್ಲಾ ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ ಎಂದು ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಳೆದ ಹತ್ತು ತಿಂಗಳಿನಿಂದ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ

ಕೃಷಿ‌ಕಾಯ್ದೆ ವಿರೋದಿಸಿ ನಾಳೆ ‘ಭಾರತ್ ಬಂದ್’| ರೈತಪರ ಸಂಘಟನೆಗಳಿಂದ ದೇಶಾದ್ಯಂತ ಹೋರಾಟ| ಬಂದ್ ಹೆಸರಲ್ಲಿ ತೊಂದರೆ ಕೊಡಬೇಡಿ- ಸಿಎಂ ಬೊಮ್ಮಾಯಿ ಮನವಿ Read More »

ಪತ್ನಿಯನ್ನು ಕೊಲೆಗೈದು‌ ಧರ್ಮಸ್ಥಳಕ್ಕೆ ಬಂದು ಹರಕೆ ತೀರಿಸಿದ ಪಾಪಿ ಪತಿರಾಯ| ಈತನ ವಿಲಕ್ಷಣ ಘಟನೆಗೆ ಸಾಕ್ಷಿಯಂತೆ ಪುಣ್ಯಕ್ಷೇತ್ರ…!

ಬೆಂಗಳೂರು: ಆತನಿಗೆ ಪತ್ನಿಯ ಶೀಲದ ಮೇಲೆ ವಿನಾಕಾರಣ ಶಂಕೆ, ಇದಕ್ಕಾಗಿ ಪತಿ ಜೊತೆಗೆ ಆಕೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಿದರೂ ಪತ್ನಿಯನ್ನು ನಂಬದೇ ಆಕೆಯ ಕೊಲೆ ಮಾಡಿ ಮುಡಿಕೊಡುತ್ತೇನೆ ಎಂದು ಹರಕೆ ತೊಟ್ಟಿದ್ದನಂತೆ ಆ ಪತಿ‌ ಮಹಾಶಯ..! ಅದರಂತೆ ಆಕೆಯನ್ನು ಕೊಲೆಗೈದು ಧರ್ಮಸ್ಥಳಕ್ಕೆ ಬಂದು ಮಂಡೆ ಬೋಳಿಸಿ ಹರಕೆ ತೀರಿಸಿದ ವಿಲಕ್ಷಣ ಘಟನೆಯೊಂದು ನಡೆದಿದ್ದು‘ಧರ್ಮಬೀರು’ ಪತ್ನಿ ಹಂತಕ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.ಅನ್ನಪೂರ್ಣೇಶ್ವರಿ ನಗರ ಸಮೀಪದ ಹೆಲ್ತ್‌ ಲೇಔಟ್‌ ನಿವಾಸಿ ಕಾಂತರಾಜ್‌ ಎಂಬಾತನೇ ಈ

ಪತ್ನಿಯನ್ನು ಕೊಲೆಗೈದು‌ ಧರ್ಮಸ್ಥಳಕ್ಕೆ ಬಂದು ಹರಕೆ ತೀರಿಸಿದ ಪಾಪಿ ಪತಿರಾಯ| ಈತನ ವಿಲಕ್ಷಣ ಘಟನೆಗೆ ಸಾಕ್ಷಿಯಂತೆ ಪುಣ್ಯಕ್ಷೇತ್ರ…! Read More »

ಕಳವಾಗಿ ಅಮೇರಿಕಾ ಸೇರಿದ್ದ ಅತ್ಯಮೂಲ್ಯ ವಿಗ್ರಹಗಳು ಭಾರತಕ್ಕೆ ಹಸ್ತಾಂತರ| ಮೋದಿ ಕೈಗೆ ದಾಖಲೆ‌ ಸಮೇತ ವರ್ಗಾಯಿಸಿದ ಬಿಡೆನ್

ವಾಷಿಗ್ಟಂನ್: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತಕ್ಕೆ ವಾಪಾಸ್ಸಾಗುತ್ತಿದ್ದು, ಈ ವೇಳೆ‌ ಭಾರತದ ಅತ್ಯಮೂಲ್ಯ ವಸ್ತುಗಳನ್ನು ವಾಪಾಸು ತರುತ್ತಿದ್ದಾರೆ.ಭಾರತದ ಪರಂಪರೆ, ಇತಿಹಾಸ, ಸಂಸ್ಕೃತಿ ಹೇಳುವ ಐತಿಹಾಸಿಕ, ಪುರಾತನ ಕಲಾಕೃತಿಗಳೊಂದಿಗೆ ಭಾರತಕ್ಕೆ ಮರಳಲಿದ್ದಾರೆ. ಭಾರತದಿಂದ ಕಳುವಾಗಿ ಅಮೆರಿಕ ಸೇರಿದ್ದ 157 ಕಲಾಕೃತಿ ಮತ್ತು ಪುರಾತನ ವಸ್ತುಗಳನ್ನು ಅಮೆರಿಕ ಪ್ರಧಾನಿ ಮೋದಿಗೆ ಹಸ್ತಾಂತರಿಸಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೆಲೆ ಕಟ್ಟಲಾಗಾದ ಕಲಾಕೃತಿಗಳನ್ನು, ಪುರಾತನ ವಸ್ತುಗಳನ್ನು ಮೋದಿಗೆ ಹಸ್ತಾಂತರಿಸಿದ್ದಾರೆ. ಇದು ಭಾರತದಿಂದ ಶತಮಾನಗಳ ಹಿಂದೆ

ಕಳವಾಗಿ ಅಮೇರಿಕಾ ಸೇರಿದ್ದ ಅತ್ಯಮೂಲ್ಯ ವಿಗ್ರಹಗಳು ಭಾರತಕ್ಕೆ ಹಸ್ತಾಂತರ| ಮೋದಿ ಕೈಗೆ ದಾಖಲೆ‌ ಸಮೇತ ವರ್ಗಾಯಿಸಿದ ಬಿಡೆನ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ದೈನಂದಿನ ಜೀವನದಲ್ಲಿ ಮನುಷ್ಯ ಸೇರಿದಂತೆ ಲೌಕಿಕ ಜಗತ್ತಿನ ಎಲ್ಲಾ ಚಟುವಟಿಕೆಗಳನ್ನು ನಿರ್ಧಾರ ಮಾಡುವುದು ರಾಶಿಗಳ ಚಲನೆ ಎಂದು ಪ್ರಾಜ್ಞರ ನಂಬಿಕೆ. ಆ ನಂಬಿಕೆಯ ಹಿನ್ನೆಲೆಯಲ್ಲಿ ಭಾರತೀಯ ಶಾಸ್ತ್ರಗಳು ರಚಿತವಾಗಿವೆ. ಶಾಸ್ತ್ರಗಳ ಆಧಾರದಲ್ಲಿ ರಾಶಿಗಳ ಭವಿಷ್ಯ ನಿರ್ಧರಿಸಲಾಗುತ್ತದೆ. ದ್ವಾದಶ ರಾಶಿಗಳ ಭವಿಷ್ಯ ತಿಳಿದುಕೊಂಡು ಆಯಾ ರಾಶಿಗಳಲ್ಲಿ ಜನ್ಮತಾಳಿದವರು ಕಾರ್ಯ ನಿರ್ವಹಿಸುವುದು ಭಾರತೀಯರ ಲಕ್ಷಣ. ಈ ವಾರದ ದ್ವಾದಶ ರಾಶಿಗಳ ಭವಿಷ್ಯ ಹಾಗೂ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ. ನಿಮ್ಮ ಸಂಪೂರ್ಣ ವಾರಭವಿಷ್ಯ ತಿಳಿದು, ಸಮಸ್ಯೆ ಪರಿಹರಿಸಿಕೊಳ್ಳಿ.ಸೆ.26 ರಿಂದ ಅ.2 ರ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪುತ್ತೂರು: ಬೇಲಿಯೇ ಹೊಲ ಮೇಯ್ದ ಕಥೆ| ಅರಣ್ಯಾಧಿಕಾರಿಯ ಮನೆಯಲ್ಲೇ ಅಕ್ರಮ ಮರ ದಾಸ್ತಾನು| ಅಧಿಕಾರಿಗಳಿಂದ ದಾಳಿ

ಪುತ್ತೂರು, ಸೆ.25: ಕರ್ನಾಟಕ ಅರಣ್ಯ ರಬ್ಬರ್ ನಿಗಮದ ನೌಕರರೊಬ್ಬರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಬೆಲೆಬಾಳುವ ಮರಗಳನ್ನು ಪುತ್ತೂರು ಅರಣ್ಯ ಇಲಾಖೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ. ಪುತ್ತೂರು ಕೆಎಫ್‌ಡಿಸಿ ಇಲಾಖೆಯ ನೌಕರ, ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಅರುಣ್ ಕುಮಾರ್ ಎಂಬವರ ಮನೆಯಲ್ಲಿ ಸುಮಾರು ರೂ. 2.5 ಲಕ್ಷಕ್ಕೂ ಅಧಿಕ ಬೆಲೆಯ ಬೀಟೆ, ಹಲಸು, ಸಾಗುವಾನಿ ಹಾಗೂ ಇತರೆ ಜಾತಿಯ ಮರದ ದಿಮ್ಮಿಗಳು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ

ಪುತ್ತೂರು: ಬೇಲಿಯೇ ಹೊಲ ಮೇಯ್ದ ಕಥೆ| ಅರಣ್ಯಾಧಿಕಾರಿಯ ಮನೆಯಲ್ಲೇ ಅಕ್ರಮ ಮರ ದಾಸ್ತಾನು| ಅಧಿಕಾರಿಗಳಿಂದ ದಾಳಿ Read More »

ಸುಳ್ಯ: ಖಜಾನಾಧಿಕಾರಿಯ ಕಿಸೆಯಿಂದ ಹಣ ಎಗರಿಸಿದ ಮಂಗಳಮುಖಿ

ಸುಳ್ಯ: ಇಲ್ಲಿನ ಬಸ್ ನಿಲ್ದಾಣದಲ್ಲಿ ಖಜಾನಾಧಿಕಾರಿಯ ಕಿಸೆಯಿಂದ ಮಂಗಳಮುಖಿಯೊಬ್ಬಾಕೆ ಹಣವನ್ನು ಕದ್ದೊಯ್ದ ಘಟನೆ ವರದಿಯಾಗಿದೆ. ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದರು. ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ತಂದು ಸುಳ್ಯದಲ್ಲಿರಿಸಿ ಅವರು ಊರಿಗೆ ತೆರಳುವವರಾಗಿದ್ದರು. ಆ ಹೊತ್ತಿಗೆ ಬಸ್ಸಿನೊಳಗೆ ಬಂದ ಮಂಗಳಮುಖಿಯೊಬ್ಬಾಕೆ ಹಣಕ್ಕಾಗಿ ಬೇಡಿಕೆ ಮುಂದಿಟ್ಟಾಗ ಇವರು ಹಣ ಕೊಡಲಿಲ್ಲವೆನ್ನಲಾಗಿದೆ. ಅಲ್ಲಿಂದ ಹೋದಂತೆ ನಟಿಸಿದ ಆಕೆ ಸ್ವಲ್ಪ ಹೊತ್ತಲ್ಲಿ ಹಿಂದಿನಿಂದ ಬಂದು ಖಜಾನಾಧಿಕಾರಿಯವರ ಕಿಸೆಗೆ ಕೈ ಹಾಕಿ ಕಿಸೆಯಲ್ಲಿದ್ದ ಒಂದೂವರೆ ಸಾವಿರ

ಸುಳ್ಯ: ಖಜಾನಾಧಿಕಾರಿಯ ಕಿಸೆಯಿಂದ ಹಣ ಎಗರಿಸಿದ ಮಂಗಳಮುಖಿ Read More »