Editor

ಈ ವಾರ ನಿಮ್ಮ ರಾಶಿ ಭವಿಷ್ಯ

ಮೇಷರಾಶಿಯಾವುದೇ ಹೊಸ ಕೆಲಸಗಳಿಗೆ ಕೈ ಹಾಕುವ ಮೊದಲು ಮುನ್ನಚ್ಚರಿಕೆ ವಹಿಸಬೇಕಾಗುತ್ತದೆ. ಸಂಗಾತಿಯ ಸಲಹೆಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗದಲ್ಲಿ ಸ್ಥಾನ ಪಲ್ಲಟವಾಗಬಹುದು. ಅಪರಿಚತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ.ಅದೃಷ್ಟ ಸಂಖ್ಯೆ: 9ಅದೃಷ್ಟದ ಬಣ್ಣ: ಕೆಂಪು ಬಣ್ಣ ವೃಷಭರಾಶಿಸ್ವ ಸಾಮರ್ಥ‍್ಯದಲ್ಲಿ ನಂಬಿಕೆಯಿಟ್ಟು ಕೆಲಸ ಮಾಡಬೇಕುಸಂಗಾತಿಯ ಮನೋಕಾಮನೆ ಪೂರೈಸಬೇಕಾಗುತ್ತದೆ. ಹಿರಿಯರೊಂದಿಗೆ ವಾಗ್ವಾದಕ್ಕಿಳಿಯಬೇಡಿ. ಈ ದಿನ ಸಾಲ ಕೊಡಲು ಹೋದರೆ ಮರಳಿ ಬಾರದು, ಎಚ್ಚರ. ದಿನದಂತ್ಯಕ್ಕೆ ಅಚ್ಚರಿಯ ವಾರ್ತೆಯಿದೆ.ಅದೃಷ್ಟ ಸಂಖ್ಯೆ: 5ಅದೃಷ್ಟದ ಬಣ್ಣ: ಬಿಳಿಬಣ್ಣ ಮಿಥುನರಾಶಿಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಸಂಗಾತಿಯ ಕಿರಿ […]

ಈ ವಾರ ನಿಮ್ಮ ರಾಶಿ ಭವಿಷ್ಯ Read More »

ಮಂಡ್ಯ, ಮೈಸೂರಿನಲ್ಲಿ ಐಎಎಸ್ ಗಂಡ ಹೆಂಡ್ತಿ

ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಮೈಸೂರು ಜಿಲ್ಲಾಧಿಕಾರಿಯಾಗಿ ಡಾ. ಗೌತಮ್ ಬಗಾದಿ ನೇಮಕಗೊಂಡಿದ್ದಾರೆ.ವಿಶೇಷ ಎಂದರೆ ಅವರ ಪತ್ನಿ ಪಕ್ಕದ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಅಶ್ವಥಿ. ಈ ಹಿಂದೆಯು ಅಕ್ಕಪಕ್ಕದ ಜಿಲ್ಲೆಯಲ್ಲಿ ಐಎಎಸ್ ಗಂಡ ಹೆಂಡ್ತಿ ಕೆಲಸ ಮಾಡಿದ್ದರು. ಈ ಹಿಂದೆ ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿ ಶಿಖಾ ಹಾಗೂ ಅವರ ಗಂಡ ಅಜಯ್ ನಾಗಭೂಷಣ್ ಮಂಡ್ಯದಲ್ಲಿ ಜಿಲ್ಲಾಧಿಕಾರಿಯಾಗಿದ್ದರು.

ಮಂಡ್ಯ, ಮೈಸೂರಿನಲ್ಲಿ ಐಎಎಸ್ ಗಂಡ ಹೆಂಡ್ತಿ Read More »

ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ

ಮೈಸೂರು: ಪರಸ್ಪರ ಕೆಸರೆರಚಾಟದ ಮೂಲಕ ರಾಜ್ಯದ ಗಮನ ಸೆಳೆದ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆ ಮೂಲಕ ಇಬ್ಬರ ನಡುವಿನ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನ ಮಾಡಿದೆ. ಕಳೆದ ಕೆಲವು ದಿನಗಳಿಂದ ಸಂಘರ್ಷದಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾ ನಾಗ್ ಅವರನ್ನು ಆರ್​​ಡಿಪಿಆರ್ ನಿರ್ದೇಶಕರಾಗಿ ವರ್ಗಾವಣೆ

ಮುಗಿಯದ ಎರಡು ಜಡೆ ಕಚ್ಚಾಟ: ಮೈಸೂರು ಡಿಸಿ ಮತ್ತು ಸಿಇಒ ಎತ್ತಂಗಡಿ Read More »

ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ?

ಬೆಂಗಳೂರು, ಜೂನ್ 05: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ನಿರೀಕ್ಷಿತ ಮಟ್ಟದಲ್ಲಿ ಇಳಿಕೆ ಕಂಡುಬರದ ಕಾರಣ ಜೂನ್ 3ರಂದು ಮತ್ತೆ ಒಂದು ವಾರಗಳ ಕಾಲ ಲಾಕ್‌ಡೌನ್ ವಿಸ್ತರಣೆ ಮಾಡಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದ್ದು, ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಾಕ್‌ಡೌನ್ ಸಡಿಲಿಕೆ ಕುರಿತು ಸುಳಿವು ಕೊಟ್ಟಿದ್ದಾರೆ. ಸೋಮವಾರದಿಂದ ಲಾಕ್‌ಡೌನ್‌ ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ.ಈ ಕುರಿತು ಮಾತನಾಡಿದ ಅವರು, “ಇನ್ನು ಮೂರ್ನಾಲ್ಕು ದಿನ

ಇಳಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ. ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ? Read More »

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ

ಅಹಮದಾಬಾದ್: ಕೊಡಗು ಮೂಲದ ಮಹತ್ವಾಕಾಂಕ್ಷಿ ಪೈಲಟ್ ಆಗುವ ಕನಸು ಹೊಂದಿದ್ದ ಯುವಕ ಅಹಮದಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮೃತ ಯುವಕನನ್ನು ಸೋಮವಾರಪೇಟೆ ತಾಲ್ಲೂಕಿನ ಜಂಬುರು ಗ್ರಾಮದ ಬೋಪಯ್ಯ ಮತ್ತು ಪೊನಮ್ಮ ಅವರ ಮಗ ಶಿಬಿ ಬೋಪಯ್ಯ (23) ಎಂದು ಗುರುತಿಸಲಾಗಿದೆ. ಶಿಬಿ ಯಾವಾಗಲೂ ಪೈಲಟ್ ಆಗಬೇಕೆಂಬ ಕನಸು ಕಂಡಿದ್ದನು ಮತ್ತು ಅಹಮದಾಬಾದ್‌ನ ಏರೋನಾಟಿಕಲ್ ಸೆಂಟರ್‌ನಲ್ಲಿ ತನ್ನ ತರಬೇತಿ ಕೋರ್ಸ್ ಅನ್ನು ಓದುತ್ತಿದ್ದ. ದಿನಂಪ್ರತಿ ತನ್ನ ಹೆತ್ತವರ ಜೊತೆ ಫೋನಿನಲ್ಲಿ ಮಾತಾನಾಡುತ್ತಿದ್ದನು ಮತ್ತು ಗುರುವಾರ ರಾತ್ರಿ ಅವನ ಕಾಲ್ ಬಂದಿರಲಿಲ್ಲ.ಅಲ್ಲದೇ ಅವನಿಗೆ

ಕಮರಿದ ಪೈಲಟ್ ಆಗುವ ಕನಸು: ಕೊಡಗು ಮೂಲದ ಯುವಕ ಅಹಮದಾಬಾದ್ ನಲ್ಲಿ ಆತ್ಮಹತ್ಯೆ Read More »

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ

ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕೊಂಚ ಕೊಂಚವಾಗಿ ಇಳಿಕೆಯಾಗುತ್ತಿದೆ. ಇದೀಗ ಕಳೆದ 24 ಗಂಟೆಗಳಲ್ಲಿ, ಭಾರತವು ಕೋವಿಡ್-19 ರ 1.2 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ, ಇದು ಕಳೆದ 58 ದಿನಗಳಲ್ಲಿ ಪ್ರಕರಣಗಳ ಕನಿಷ್ಠ ಏಕ ದಿನದ ಹೆಚ್ಚಳವಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು 15,55,248. ದೇಶಾದ್ಯಂತ ಕೋವಿಡ್ ಸೋಂಕಿನಿಂದ ಈವರೆಗೆ ೨.೬೭ ಕೋಟಿಗೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ, ಕಳೆದ ೨೪ ಗಂಟೆಗಳಲ್ಲಿ 1,97,894 ಜನರು ಚೇತರಿಸಿಕೊಂಡಿದ್ದಾರೆ.ದೈನಂದಿನ ಪಾಸಿಟಿವಿಟಿ ದರವು ಶೇಕಡಾ 5.78 ಕ್ಕೆ

ದೇಶದಲ್ಲಿ ಒಂದೇ ದಿನ 1.2 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆ Read More »

-ಇರುವುದೊಂದೇ ಭೂಮಿ ಉಳಿಸಿಕೊಳ್ಳೋಣ ಬನ್ನಿ- ‘ವಿಶ್ವ ಪರಿಸರ ದಿನ’ ವಿಶೇಷ

ಸಮಾಚಾರ ವರದಿ: ಎಲ್ಲಾ ಬಗೆಯ ಮಾಲಿನ್ಯದಿಂದ ಪರಿಸರವನ್ನು ರಕ್ಷಿಸುವುದು ಇಂದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ಆಶಯದೊಂದಿಗೆ ಪ್ರತೀ ವರ್ಷ ಜೂನ್‌ 5ರಂದು ವಿಶ್ವ ಪರಿಸರ ದಿನಾಚರಣೆ ಆಚರಣೆ ಮಾಡುವುದರ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುವುದು. ಈಗ ನಮ್ಮ ಪರಿಸರ ಹೇಗಿದೆ, ಇದನ್ನು ರಕ್ಷಣೆ ಮಾಡದಿದ್ದರೆ ಮುಂದೇನು ಆಗುವುದು ಎಂಬ ಕಟು ವಾಸ್ತವ ಎಲ್ಲರಿಗೂ ಗೊತ್ತು. ಆದರೂ ಅಭಿವೃದ್ಧಿಯ ಹೆಸರಿನಲ್ಲಿ ಜಾಣ ಕುರುಡರಾಗಿ ವರ್ತಿಸುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ. ಎಷ್ಟೋ ಮರ ಗಿಡಗಳನ್ನು ಕಡೆಯಲಾಗಿದೆ, ನದಿ

-ಇರುವುದೊಂದೇ ಭೂಮಿ ಉಳಿಸಿಕೊಳ್ಳೋಣ ಬನ್ನಿ- ‘ವಿಶ್ವ ಪರಿಸರ ದಿನ’ ವಿಶೇಷ Read More »

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಾಳೆಯಿಂದ ರಾಜ್ಯದಲ್ಲಿ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸದ್ಯ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ.

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ Read More »

ಕೋವಿಡ್ ಲಸಿಕೆ ಹಾಕಿಸಿಕೊಂಡ ಬಳಿಕ ಬರುವ ಜ್ವರ, ಮೈಕೈ ನೋವು, ತಲೆನೋವಿಗೆ ನಿಖರ ಕಾರಣವೇನು? ಹಾಗೂ ಪರಿಹಾರವೇನು?

ಕೋವಿಡ್ ಲಸಿಕೆ ತೆಗೆದುಕೊಂಡ ಬಳಿಕ ಜ್ವರ, ಸುಸ್ತು, ಮೈಕೈ ನೋವು ಇಂತಹ ಸಮಸ್ಯೆ ಕಾಣಿಸಿಕೊಳ್ಳುವುದು ಉತ್ತಮ ಬೆಳವಣಿಗೆ. ಹೌದು, ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ, ಲಸಿಕೆ ಪಡೆದ ಬಳಿಕ ಹೆಚ್ಚು ಜ್ವರ, ಮೈಕೈ ನೋವು, ಸುಸ್ತು, ತಲೆನೋವು ಇತ್ಯಾದಿ ಲಕ್ಷಣ ಕಾಣಿಸಿಕೊ೦ಡವರನ್ನು ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಹೆಚ್ಚು 400ಕ್ಕೂ ಆ್ಯಂಟಿಬಾಡಿ ಉತ್ಪತ್ತಿ ಆಗಿರುವುದು ಕಂಡುಬಂದಿದೆ. ಇಂಥ ಲಕ್ಷಣ ಕಾಣಿಸಿಕೊಳ್ಳದೇ ಇರುವವರಲ್ಲಿ 150ರ ಇಂದ 200 ಕೌಂಟ್ಸ್ ಆ್ಯಂಟಿಬಾಡಿ ಜನರೇಟ್ ಆಗಿರುವುದು ತಿಳಿದುಬಂದಿದೆ. ಹೀಗಾಗಿ ಲಸಿಕೆ ಪಡೆದ ನಂತರ

ಕೋವಿಡ್ ಲಸಿಕೆ ಹಾಕಿಸಿಕೊಂಡ ಬಳಿಕ ಬರುವ ಜ್ವರ, ಮೈಕೈ ನೋವು, ತಲೆನೋವಿಗೆ ನಿಖರ ಕಾರಣವೇನು? ಹಾಗೂ ಪರಿಹಾರವೇನು? Read More »

ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್​ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್​ ಮಾಡಲಾಗುತ್ತೆ. ಇದರ ಜತೆಗೆ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಯಾವಾಗ ಆರಂಭ ಆಗುತ್ತೆ ಎಂಬ ಗೊಂದಲಕ್ಕೂ ಇಂದು ತೆರೆಬಿದ್ದಿದೆ. ಜುಲೈ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ

ಜು.1 ರಿಂದಲೇ ಶೈಕ್ಷಣಿಕ ವರ್ಷಾರಂಭ Read More »