Editor

ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಯ ಅತ್ಯಾಚಾರಗೈದ ಪ್ರಕರಣ| ಮುಡಿಪು ಮೂಲದ ಮುಸ್ಲಿಂ ಯುವಕ ಬೆಂಗಳೂರಿನಲ್ಲಿ ಅರೆಸ್ಟ್|

ಮಂಗಳೂರು: ತಾನೊಬ್ಬ ಹಿಂದೂ ಎಂದು ನಂಬಿಸಿ ಮೈಸೂರು ಮೂಲದ ಯುವತಿಯ ಮೇಲೆ ಅತ್ಯಾಚಾರ ನಡೆಸಿ ಸುಮಾರು 35 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಹಮ್ಮದ್‌ ಅಜ್ವಾನ್‌ (32) ಎಂದು ಗುರುತಿಸಲಾಗಿದೆ. ಬೆಂಗಳೂರಿನ ದೊಡ್ಡಸಂದ್ರದಲ್ಲಿ ಈತನನ್ನು ಗುರುವಾರ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಈತನ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಬುಧವಾರ ಯುವತಿಯ ಮೇಲೆ ಅತ್ಯಾಚಾರ, ಸುಲಿಗೆ ನಡೆಸಿದ ಪ್ರಕರಣ ದಾಖಲಾಗಿತ್ತು. ಮೈಸೂರಿನಲ್ಲಿ

ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಯ ಅತ್ಯಾಚಾರಗೈದ ಪ್ರಕರಣ| ಮುಡಿಪು ಮೂಲದ ಮುಸ್ಲಿಂ ಯುವಕ ಬೆಂಗಳೂರಿನಲ್ಲಿ ಅರೆಸ್ಟ್| Read More »

ಸಮಾಧಿಯಲ್ಲಿದ್ದ ಶವ ಮಾಯ|ಅಂತ್ಯಕ್ರೀಯೆ ಬಳಿಕ ರಾತ್ರೋರಾತ್ರಿ ಆ ಸ್ಮಶಾನದಲ್ಲಿ ‌ನಡೆದಿದ್ದೇನು?

ಹಾಸನ: ಅಂತ್ಯಕ್ರಿಯೆ ನಡೆದು ಮೂರು ತಿಂಗಳ ಬಳಿಕ ಮೃತದೇಹ ನಾಪತ್ತೆಯಾಗಿದ್ದು, ಸಮಾಧಿಯನ್ನು ಅಗೆದು ಶವ ತೆಗೆದುಕೊಂಡು ಹೋಗಲಾಗಿದೆ. ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಸಮಾಧಿಯಲ್ಲಿದ್ದ ಮಹಿಳೆಯ ಮೃತದೇಹ ನಾಪತ್ತೆಯಾಗಿದೆ. ಕಳೆದ ಜೂನ್ ನಲ್ಲಿ ವಯೋಸಹಜ ಕಾಯಿಲೆಯಿಂದ ಲಕ್ಷ್ಮಮ್ಮ ಅವರು ಮೃತಪಟ್ಟಿದ್ದರು. ಅವರ ಜಮೀನಿನಲ್ಲಿ ಕುಟುಂಬದವರು ಅಂತ್ಯಕ್ರಿಯೆ ನೆರವೇರಿಸಿದ್ದರು. ಸೆಪ್ಟೆಂಬರ್ 21 ರಂದು ರಾತ್ರಿ ಮೃತದೇಹವನ್ನು ಹೊತ್ತುಕೊಂಡು ಹೋಗಲಾಗಿದೆ. ವಾಮಾಚಾರಕ್ಕಾಗಿ ಶವ ತೆಗೆದುಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಅವರ ಪುತ್ರ ಮೃತದೇಹ ಹುಡುಕಿಕೊಡುವಂತೆ ಅರಸೀಕೆರೆ ಗ್ರಾಮಾಂತರ ಠಾಣೆ

ಸಮಾಧಿಯಲ್ಲಿದ್ದ ಶವ ಮಾಯ|ಅಂತ್ಯಕ್ರೀಯೆ ಬಳಿಕ ರಾತ್ರೋರಾತ್ರಿ ಆ ಸ್ಮಶಾನದಲ್ಲಿ ‌ನಡೆದಿದ್ದೇನು? Read More »

ಕಡಬ: ಮಸಾಜ್ ಸೆಂಟರ್ ಹೆಸರಲ್ಲಿ ಮಾಂಸದಂಧೆ| ಪಾರ್ಲರ್ ಗೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್|

ಕಡಬ: ಮಸಾಜ್ ಸೆಂಟರ್ ಹೆಸರಿನಲ್ಲಿ ಪಾರ್ಲರ್​​​ ತೆರೆದು ಅಲ್ಲಿಗೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಅದರ ಮಾಲಕ ಹಾಗೂ ಅಲ್ಲಿನ ಸಿಬಂದಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯರಿಬ್ಬರು ಕಡಬ ಠಾಣೆಗೆ ದೂರು ನೀಡಿದ ಘಟನೆ ಸೆ 24 ರಂದು ನಡೆದಿದೆ. ಕಡಬ ಸಮೀಪದ ಮಸಾಜ್ ಪಾರ್ಲರ್ ನಡೆಸುತ್ತಿರುವ ಕೇರಳದ ವಯನಾಡ್ ನಿವಾಸಿ ಅಬ್ರಾಹಾಂ, ಆತನ ಪಾರ್ಲರ್ ಸಿಬಂದಿ ಕೇರಳ ಮೂಲದ ಅನೀಶ್(25) ಎಂಬವರನ್ನು ಈ ಸಂಬಂಧ ಪೊಲೀಸರು

ಕಡಬ: ಮಸಾಜ್ ಸೆಂಟರ್ ಹೆಸರಲ್ಲಿ ಮಾಂಸದಂಧೆ| ಪಾರ್ಲರ್ ಗೆ ಬಂದ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಆರೋಪಿ ಅರೆಸ್ಟ್| Read More »

ಕಡಬ : ಪೊಲೀಸಪ್ಪನ ಪೋಲಿ ಆಟಕ್ಕೆ ಯುವತಿ ಗರ್ಭಿಣಿ…!?

ಕಡಬ: ಪೊಲೀಸಪ್ಪನ ಪೋಲಿಯಾಟಕ್ಕೆ ಯುವತಿ ಗರ್ಭಿಣಿಯಾದ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಗರ್ಭಿಣಿಯಾಗಿದ್ದ ಯುವತಿ ಗರ್ಭಪಾತ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದ್ದು ಪ್ರಭಾವ ಬಳಸಿದ ಕಾರಣ ಈ ಪ್ರಕರಣ ಬೆಳಕಿಗೆ ಬಂದಿಲ್ಲ ಎಂಬ ಆರೋಪ ಕೇಳಿ ಬಂದಿದೆ. ರಕ್ಷಣೆ ಮಾಡಬೇಕಾದವರೆ ಸಮಾಜ ಒಪ್ಪದ ಕೆ ಲಸ ಮಾಡಿರುವುದಕ್ಕೆ ಸಮಾಜವೇ ತಲೆತಗ್ಗಿಸುವಂತಾಗಿದೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಯುವತಿಯೊಂದಿಗೆ ಸಲುಗೆಯಿಂದ ಇದ್ದಿರುವುದು ಕೆಲ ಗ್ರಾಮಸ್ಥರಿಗೂ ಗೊತ್ತಿತ್ತು ಎನ್ನಲಾಗಿದೆ. ಈತನ ಕೆಟ್ಟ ನಡವಳಿಕೆಯ ವಿಚಾರ ದಕ್ಷ ಅಧಿಕಾರಿಗಳ ಗಮನಕ್ಕೂ ಹಿಂದೆ ಬಂದಿತ್ತು ಎನ್ನಲಾಗಿದೆ. ಆದರೆ

ಕಡಬ : ಪೊಲೀಸಪ್ಪನ ಪೋಲಿ ಆಟಕ್ಕೆ ಯುವತಿ ಗರ್ಭಿಣಿ…!? Read More »

ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ

ಕಾರ್ಕಳ: ಇಲ್ಲಿನ ಮಾಳ ಗ್ರಾಮದ ಹುಕ್ರಟ್ಟೆ ಎಂಬಲ್ಲಿ ಆಹಾರ ಅರಸಿ‌ ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಅರಣ್ಯ ಇಲಾಖೆ ಹಾಗೂ ಗ್ರಾಮಸ್ಥರು ಅದನ್ನು ರಕ್ಷಿಸಿದ್ದಾರೆ. ಗ್ರಾಮದ ವ್ಯಕ್ತಿಯೊಬ್ಬರ ಖಾಸಗಿ ಸ್ಥಳದಲ್ಲಿನ ಬಾವಿಯೊಂದರಲ್ಲಿ ಬಿದ್ದಿದ ಚಿರತೆಯನ್ನು ಹಗ್ಗ ಇಳಿಸಿ ರೆಸ್ಕ್ಯೂ ಕಾರ್ಯ ಕೈಗೊಂಡ ರಕ್ಷಿಸಲಾಯಿತು. ರಕ್ಷಣಾ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ್ ಗಾಣಿಗ, ಅಶ್ವಿತ್ ಕೆ, ರಾಘವೇಂದ್ರ ಕೆ ಅರಣ್ಯ ರಕ್ಷಕರಾದ ಸಂದೀಪ್ ಸಿ ಗ್ರಾಮ ಪಂಚಾಯತ್ ಸದಸ್ಯರಾದ ಸುಧೀರ್, ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು. https://youtube.com/shorts/HyAusPrD66U?feature=share ಚಿರತೆಯು ನೀರಿನಲ್ಲಿಯೇ

ಕಾರ್ಕಳ: ಬಾವಿಗೆ ಬಿದ್ದ ಚಿರತೆಯ ರಕ್ಷಣೆ Read More »

ಷೇರುಪೇಟೆಯಲ್ಲಿ ಮುಂದುವರಿದ ಗೂಳಿ ಓಟ| 60ಸಾವಿರ ಗಡಿ ದಾಟಿ ದಾಖಲೆ ಏರಿಕೆ ಕಂಡ ಸೆನ್ಸೆಕ್ಸ್

ನವದೆಹಲಿ: ಷೇರು ಮಾರುಕಟ್ಟೆ ಶುಕ್ರವಾರ ಹೊಸ ಇತಿಹಾಸ ಸೃಷ್ಟಿಸಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ 338 ಅಂಕಗಳ ಜಿಗಿತದೊಂದಿಗೆ ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್​ 60 ಸಾವಿರ ಗಡಿ ದಾಟಿದೆ. ಭಾರತೀಯ ಷೇರು ಮಾರುಕಟ್ಟೆ ಇದೇ ಮೊದಲ ಬಾರಿಗೆ 60 ಸಾವಿರ ಗಡಿ ದಾಟಿ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ನಿಫ್ಟಿ ಕೂಡ 100 ಅಂಕಗಳ ಜಿಗಿತದೊಂದಿಗೆ ದಾಖಲೆಯ 17,923.35 ನಲ್ಲಿ ವಹಿವಾಟು ನಡೆಸುತ್ತಿದೆ. ಗುರುವಾರ 958 ಪಾಯಿಂಟ್​ಗಳ ಏರಿಕೆ ಕಂಡು ಸೆನ್ಸೆಕ್ಸ್

ಷೇರುಪೇಟೆಯಲ್ಲಿ ಮುಂದುವರಿದ ಗೂಳಿ ಓಟ| 60ಸಾವಿರ ಗಡಿ ದಾಟಿ ದಾಖಲೆ ಏರಿಕೆ ಕಂಡ ಸೆನ್ಸೆಕ್ಸ್ Read More »

ಉಡುಪಿ: ಮೀನುಗಳು ಸಾವನಪ್ಪಿದ ಪ್ರಕರಣ|ಅಧಿಕಾರಿಗಳಿಂದ ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಗ್ರಾಮಸ್ಥರು.!

ಉಡುಪಿ: ಜಿಲ್ಲೆಯ ಉದ್ಯಾವರ ಬಳಿ, ಪಾಪಾನಾಶಿನಿ ನದಿ ದಡದಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿರುವ ಹಿನ್ನಲೆ ಈ ದುಷ್ಕೃತ್ಯಕ್ಕೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳ ಬಳಿ ಗ್ರಾಮಸ್ಥರು ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಘಟನೆ ಸೆ. 24 ರಂದು ನಡೆದಿದೆ. ಇಲ್ಲಿನ ಪಿತ್ರೋಡಿ ಹೊಳೆಯಲ್ಲಿ ರಾಶಿ ರಾಶಿ ಪ್ರಮಾಣದಲ್ಲಿ ಮೀನುಗಳು ಸತ್ತು ಬಿದ್ದಿವೆ. ಇದಕ್ಕೆ ಸ್ಥಳೀಯ ಫಿಶ್‌ ಮೀಲ್‌ ಫ್ಯಾಕ್ಟರಿಯಿಂದ ಹೊರಗೆ ಬರುವ ತ್ಯಾಜ್ಯವೇ ಕಾರಣ. ಆದರೆ ಪ್ರತಿ ಬಾರಿ ಅಧಿಕಾರಿಗಳು ಫ್ಯಾಕ್ಟರಿ ಪರವಾಗಿ

ಉಡುಪಿ: ಮೀನುಗಳು ಸಾವನಪ್ಪಿದ ಪ್ರಕರಣ|ಅಧಿಕಾರಿಗಳಿಂದ ತೆಂಗಿನಕಾಯಿ ಮುಟ್ಟಿಸಿ ಪ್ರಮಾಣ ಮಾಡಿಸಿದ ಗ್ರಾಮಸ್ಥರು.! Read More »

ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ದಂಪತಿಗೆ ಇಂದು ಗಂಡು ಮಗು ಜನನವಾಗಿದೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ಈ ಹಿನ್ನಲೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಮಾಜಿ ಸಿಎಂ ಹೆಚ್‍ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ತಾಯಿ, ಮಗುವಿನ ಆರೋಗ್ಯ ವಿಚಾರಿಸಿದ್ದಾರೆ. ಹೆಚ್.ಡಿ ಕುಮಾರಸ್ವಾಮಿಯವರ ಪ್ರೀತಿಯ ಪುತ್ರ ನಿಖಿಲ್ ಕುಮಾರ್ ಸ್ವಾಮಿ ಪತ್ನಿ ರೇವತಿಗೆ ಕೆಲವು ದಿನಗಳ ಹಿಂದೆ ನಗರದ ಹೆಚ್‍ಎಸ್‍ಆರ್

ಸ್ಯಾಂಡಲ್‍ವುಡ್ ನಟ ನಿಖಿಲ್, ರೇವತಿ ದಂಪತಿಗೆ ಗಂಡು ಮಗು Read More »

ಕಾರ್ಕಳ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರಕರಣ ದಾಖಲು

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಹಲವಾರು ಬಾರಿ ಅತ್ಯಾಚಾರ ಮಾಡಿ ಬೆದರಿಸಿ , ಹಲ್ಲೆ ಮಾಡಿದ ಆರೋಪಿ ವಿರುದ್ದ ಕಾರ್ಕಳ ನಗರ ಠಾಣೆಯಲ್ಲಿ ಸೆ.23ರ ಗುರುವಾರ ಪ್ರಕರಣ ದಾಖಲಾಗಿದೆ. ಕಾರ್ಕಳದ ಬಂಗ್ಲೆಗುಡ್ಡೆಯ ನಿಯಾಜ್ ಪ್ರಕರಣ ಆರೋಪಿ. ಈತ ದೂರುದಾರರು ಬಾಲಕಿ ಅಪ್ರಾಪ್ತೆಯಾಗಿದ್ದ ಸಮಯದಲ್ಲಿ ಕಾಲ್ ಮಾಡಿದ್ದು ಮಾತನಾಡಿದಾಗ ತಪ್ಪಿ ಕರೆ ಬಂದಿದ್ದಾಗಿ ತಿಳಿಸಿ , ಬಳಿಕ ಪದೇ ಪದೇ ಕರೆ ಮಾಡಿ ಸಲುಗೆ ಬೆಳೆಸಿದ್ದ. ಕಳೆದ ವರ್ಷ ಮೇ. 3೦ ರಂದು ಬಂಗ್ಲೆಗುಡ್ಡೆಯಲ್ಲಿರುವ ತನ್ನ ಮನೆಗೆ ಯಾರೂ

ಕಾರ್ಕಳ: ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರಕರಣ ದಾಖಲು Read More »

ಮಂಗಳೂರು: ಅಪರೂಪದ ನೇರಳೆ ಏಡಿ ಪತ್ತೆ

ಮಂಗಳೂರು: ಉತ್ತರಕನ್ನಡ ಜಿಲ್ಲೆಯ ಕಾರವಾರ ವಲಯದ ಪಶ್ಚಿಮಘಟ್ಟ ಅರಣ್ಯ ವ್ಯಾಪ್ತಿಯಲ್ಲಿ ಅಪರೂಪದ ಪ್ರಭೇದಗಳಲ್ಲಿ ಒಂದಾದ ನೇರಳೆ ಏಡಿ ಪತ್ತೆಯಾಗಿದೆ. ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಪ್ರಾಣಿಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ, ಬಂಟ್ವಾಳ ಎಸ್‌ವಿಎಸ್‌‌ ಕಾಲೇಜು ಉಪನ್ಯಾಸಕ ಸುಪ್ರೀತ್‌‌ ಕಡಕೋಳ್‌‌ ಅವರ ತಂಡಕ್ಕೆ ಸೆ.11ರಂದು ರಸ್ತೆಬದಿಯಲ್ಲಿ ಏಡಿ ಕಾಣಿಸಿದೆ. ಈ ನೇರಳೆ ಬಣ್ಣದ ಏಡಿಗಳು 2015ರಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರದ ಅಂಬೋಲಿಯಲ್ಲಿ ಮರದ ಪೊಟರೆಯ ನೀರಿನಲ್ಲಿ ಪತ್ತೆಯಾಗಿತ್ತು. ಸಾಗರ ತಾಲೂಕಿನ ಶರಾವತಿ ನದಿ ಕಣಿವೆ ಪ್ರದೇಶದಲ್ಲಿ 2017ರಲ್ಲಿ ಕಂಡುಬಂದಿತ್ತು. ನಂತರ

ಮಂಗಳೂರು: ಅಪರೂಪದ ನೇರಳೆ ಏಡಿ ಪತ್ತೆ Read More »