Editor

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಸೆ.23ರಂದು ನಡೆದಿದೆ. ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ನಡುವೆ

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ – ಹಲವರಿಗೆ ಗಾಯ Read More »

ರೈತ ಚಳುವಳಿಗಾರರನ್ನು ಅಪಹಾಸ್ಯ ಮಾಡಿದ ಯಕ್ಷಗಾನ ಕಲಾವಿದ| ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ದಿನೇಶ್ ಕೋಡಪದವು|

ಮಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವವರು ನಿಜವಾದ ರೈತರಲ್ಲ ಅವರೆಲ್ಲರೂ ನಕಲಿಗಳು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಯಕ್ಷಗಾನ ಕಲಾವಿದ ದಿನೇಶ್‌ ಕೋಡಪದವು, ರೈತ ಸಂಘಟನೆಗಳ ಆಕ್ರೋಶದ ಬೆನ್ನಲ್ಲೇ ರೈತರ ಕ್ಷಮೆ ಯಾಚಿಸಿದ್ದಾರೆ. ಯಕ್ಷಗಾನ ರಂಗದಲ್ಲಿ ಮೂವರು ಕಲಾವಿದರು ರೈತರನ್ನು ಅಪಹಾಸ್ಯ ಮಾಡಿ ತುಳುವಿನಲ್ಲಿ ಮಾತನಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ವೇದಿಕೆಯಲ್ಲಿ ಸಹ ಕಲಾವಿದರೊಂದಿಗೆ ಹಾಸ್ಯ ಸಂಭಾಷಣೆ ನಡೆಸಿದ್ದ ದಿನೇಶ್‌, “ಹಲವು ತಿಂಗಳುಗಳಿಂದ ಹಸಿರು ಶಾಲು, ಟೊಪಿ ಧರಿಸಿ ದೆಹಲಿ ಗಡಿಗಳಲ್ಲಿ

ರೈತ ಚಳುವಳಿಗಾರರನ್ನು ಅಪಹಾಸ್ಯ ಮಾಡಿದ ಯಕ್ಷಗಾನ ಕಲಾವಿದ| ಆಕ್ರೋಶದ ಬೆನ್ನಲ್ಲೇ ಕ್ಷಮೆಯಾಚಿಸಿದ ದಿನೇಶ್ ಕೋಡಪದವು| Read More »

ಮೈಸೂರು ಗ್ಯಾಂಗ್ ರೇಪ್| ಕೊನೆಗೂ ಹೇಳಿಕೆ ನೀಡಿದ ಸಂತ್ರಸ್ತೆ|

ಮೈಸೂರು: ವಿಧಾನಸಭೆಯಲ್ಲಿ ಭಾರಿ ಸದ್ದು ಮಾಡುತ್ತಿರುವ ಮೈಸೂರು ಗ್ಯಾಂಗ್‍ರೇಪ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ಸಂತ್ರಸ್ತೆ ಗುರುವಾರ(ಸೆ.23)ರಂದು 2ನೇ ಜೆಎಂಎಫ್‍ಸಿ ನ್ಯಾಯಾಧೀಶರ ಎದುರು ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ಸೆಕ್ಷನ್ 164 ಅಡಿಯಲ್ಲಿ ಯುವತಿಯ ಹೇಳಿಕೆಯನ್ನು ದಾಖಲಿಸಲಾಗಿದ್ದು, ಸುಮಾರು 45 ನಿಮಿಷಗಳ ಕಾಲ ಯುವತಿ ಹೇಳಿಕೆ ನೀಡಿದ್ದಾಳೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಸೆಪ್ಟೆಂಬರ್ 7ರಂದು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಮೈಸೂರಿನ ಮೂರನೇ ಜೆಎಮ್​ಎಫ್​ಸಿ ಕೋರ್ಟ್‌ನ ಜಡ್ಜ್ ಆದೇಶ ಹೊರಡಿಸಿದ್ದಾರೆ. ಬಾಲಮಂದಿರದಲ್ಲಿರುವ

ಮೈಸೂರು ಗ್ಯಾಂಗ್ ರೇಪ್| ಕೊನೆಗೂ ಹೇಳಿಕೆ ನೀಡಿದ ಸಂತ್ರಸ್ತೆ| Read More »

ಮಾರಲು ಇನ್ನೇನಿದೆ ಎಂದು ನೋಡ್ತಿದೀರಾ? ಪ್ರಧಾನಿಯನ್ನು ಛೇಡಿಸಿದ ಕಾಂಗ್ರೇಸ್

ಬೆಂಗಳೂರು: ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುವಾಗ ಕಡತಗಳನ್ನು ಪರಿಶೀಲಿಸುತ್ತಿರುವ ಫೊಟೋಗೆ ಕಮೆಂಟ್‌ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ‘ಫೋಟೋ ಶೂಟ್‌ ಚೆನ್ನಾಗಿದೆ ನರೇಂದ್ರ ಮೋದಿ ಅವರೇ, ಆದರೆ ಲೈಟಿಂಗ್‌ ಕಳಪೆಯಾಗಿದೆ!’ ಎಂದು ಛೇಡಿಸಿದೆ. ಟಾರ್ಚ್‌ ಬೆಳಕು ಬಳಸುವ ಬದಲು ನಿಮ್ಮ ಹೊಚ್ಚ ಹೊಸ 8,500 ಕೋಟಿ ಬೆಲೆಯ ವಿಮಾನದಲ್ಲಿ ಫೋಟೋಶೂಟ್‌ಗಾಗಿಯೇ ಪ್ರತ್ಯೇಕ ಲೈಟಿಂಗ್‌ ವ್ಯವಸ್ಥೆ ಮಾಡಿಕೊಳ್ಳಿ!’ ಎಂದು ಕಾಂಗ್ರೆಸ್‌ ಮೋದಿ ಅವರಿಗೆ ವ್ಯಂಗ್ಯದ ಸಲಹೆ ನೀಡಿದೆ. ‘ಅಂದ ಹಾಗೆ ಮಾರಲು ದೇಶದ ಇನ್ಯಾವ

ಮಾರಲು ಇನ್ನೇನಿದೆ ಎಂದು ನೋಡ್ತಿದೀರಾ? ಪ್ರಧಾನಿಯನ್ನು ಛೇಡಿಸಿದ ಕಾಂಗ್ರೇಸ್ Read More »

ಸ್ತನಪಾನಕ್ಕಾಗಿ ಹಠ ಹಿಡಿಯುತ್ತಿದ್ದ ಕಂದಮ್ಮ| ಪಾಪಿ ತಾಯಿಯಿಂದ ನಡೆಯಿತು ಘನಘೋರ ಕೃತ್ಯ|

ಛತ್ತೀಸ್ ಘಡ್: ನಿರಂತರ ಸ್ತನ್ಯಪಾನಕ್ಕಾಗಿ ಹಠ ಹಿಡಿಯುತ್ತಿದ್ದ ಮಗುವಿನ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಹೊಡೆದು ಹತ್ಯೆ ಮಾಡಿರುವ ಘನಘೋರ ಕೃತ್ಯವೊಂದು ಛತ್ತೀಸ್ ಘಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಬಾಲ್ಕೊ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಿಲ್ಲಾ ಕೇಂದ್ರದಿಂದ 10 ಕಿಮೀ ದೂರದಲ್ಲಿರುವ ಸೆಕ್ಟರ್ -5 ಪ್ರದೇಶದಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖಾ ವರದಿಗಳ ಪ್ರಕಾರ, ಮಗುವನ್ನು ಹತ್ಯೆಗೈದ ಮಹಿಳೆ 2014ರಿಂದಲೂ ಮಾನಸಿಕ ರೋಗದಿಂದ ಬಳಲುತ್ತಿದ್ದು,

ಸ್ತನಪಾನಕ್ಕಾಗಿ ಹಠ ಹಿಡಿಯುತ್ತಿದ್ದ ಕಂದಮ್ಮ| ಪಾಪಿ ತಾಯಿಯಿಂದ ನಡೆಯಿತು ಘನಘೋರ ಕೃತ್ಯ| Read More »

‘ಹಿಂದೂ’ ಎಂದು ನಂಬಿಸಿ ಶೀಲದೊಂದಿಗೆ 35 ಲಕ್ಷ ದೋಚಿದ ಮುಸ್ಲಿಂ ಯುವಕ| ನಂಬಿದ ಯುವತಿಗೆ ಕೈಗೆ ‘ಲವ್,ಸೆಕ್ಸ್ ಆ್ಯಂಡ್ ದೋಖಾ’

ಮಂಗಳೂರು : ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ನಡೆಸಿ, 35 ಲಕ್ಷ ದೋಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೈಸೂರು‌ ಮೂಲದ‌ ಸಂತ್ರಸ್ತ ಯುವತಿ ಮಂಗಳೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದೂರು‌ ನೀಡಿದ್ದು ಪ್ರಕರಣ ದಾಖಲಿಸಲಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಯುವತಿಯೊಬ್ಬಳಿಗೆ ಮಂಗಳೂರು ಕೊಣಾಜೆ ಸಮೀಪದ ಮುಡಿಪುವಿನ ಮೊಹಮ್ಮದ್ ಅಜ್ವಿನ್ ಎಂಬಾತ ಮೈಸೂರಿನಲ್ಲಿ ಪರಿಚಯವಾಗುತ್ತಾನೆ. ಪರಿಚಯ ಪ್ರೀತಿಗೆ ತಿರುಗಿದ್ದು, ಆತ ತಾನು ಹಿಂದೂ ಧರ್ಮದ

‘ಹಿಂದೂ’ ಎಂದು ನಂಬಿಸಿ ಶೀಲದೊಂದಿಗೆ 35 ಲಕ್ಷ ದೋಚಿದ ಮುಸ್ಲಿಂ ಯುವಕ| ನಂಬಿದ ಯುವತಿಗೆ ಕೈಗೆ ‘ಲವ್,ಸೆಕ್ಸ್ ಆ್ಯಂಡ್ ದೋಖಾ’ Read More »

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಸಿಲಿಂಡರ್ ಸ್ಪೋಟದ ಸದ್ದು ಕೇಳಿಸಿದ್ದು, ಮತ್ತೊಂದು ದುರಂತ ಸಂಭವಿಸಿದೆ. ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವ ದಹನಗೊಂಡ ಘಟನೆ ಮಾಸುವ ಮುನ್ನವೇ ಇದೀಗ ಅಂಥದ್ದೇ ಮತ್ತೊಂದು ಅವಘಡ ಸಂಭವಿಸಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಮನೆಯೊಳಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದೆ

ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ| ಮೂವರು ದೇಹ ಛಿದ್ರಗೊಂಡು ದಾರುಣ ಸಾವು Read More »

ಕೆಲಸದಾಕೆಯ‌ ಮೇಲೆ‌ ಮನೆ ಮಾಲೀಕನಿಂದ ಅತ್ಯಾಚಾರ| ಆರೋಪಿಯ ಬಂಧನ

ಬೆಳಗಾವಿ: ತೋಟದಲ್ಲಿ ಕೆಲಸಕ್ಕೆ ಇದ್ದ ಮಹಿಳೆಯ ಮೇಲೆ ಮಾಲೀಕನೇ ಅತ್ಯಾಚಾರವೆಸಗಿರುವ ಕೃತ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಸೆ.17ರಂದೇ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತೋಟದ ಕೆಲಸಕ್ಕೆಂದು ಸಂತ್ರಸ್ತ ಮಹಿಳೆ ಹಾಗೂ ಆಕೆಯ ಪತಿ, ಆರೋಪಿ ಮಾಲೀಕನ ತೋಟದಲ್ಲಿ ಶೆಡ್ ನಿರ್ಮಿಸಿಕೊಂಡು ಕೆಲಸ ಮಾಡುತ್ತಿದ್ದರು. ಸೆ.17ರಂದು ಸಂಜೆ ಮಹಿಳೆಯ ಪತಿ ಹೊರಗಡೆ ಹೋಗಿದ್ದಾಗ ತೋಟಕ್ಕೆ ಬಂದ ಮಾಲೀಕ ಶೆಡ್ ಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಗೋಕಾಕ್ ಪೊಲೀಸರು ಇದೀಗ ಆರೋಪಿ

ಕೆಲಸದಾಕೆಯ‌ ಮೇಲೆ‌ ಮನೆ ಮಾಲೀಕನಿಂದ ಅತ್ಯಾಚಾರ| ಆರೋಪಿಯ ಬಂಧನ Read More »

ಪುತ್ತೂರು: ‘ನೆಕ್ಕಿಲಾಡಿ’ಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ?

ಪುತ್ತೂರು: ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿಯಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿ ಮೊಬೈಲ್‌ ಸಂಖ್ಯೆ ಹಿಮಾಚಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಳಿವು ಪೊಲೀಸರಿಗೆ ಸಿಕ್ಕಿದೆ. ಜಿಲ್ಲಾ ಪೊಲೀಸ್‌ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಬೆಂಗಳೂರಿಗೆ ಭೇಟಿ ನೀಡುವುದಾಗಿ ಹೇಳಿ ತನ್ನ ಮನೆಯನ್ನು ತೊರೆದಿದ್ದ ಆ ವ್ಯಕ್ತಿ ಹಿಮಾಚಲ ಪ್ರದೇಶಕ್ಕೆ ಏಕೆ ಹೋಗಿರುವುದು ಅಥವಾ ಅವರ ಮೊಬೈಲ್ ಫೋನ್ ಬೇರೆಯವರು ಹೊತ್ತೊಯ್ದಿದ್ದಾರೆಯೇ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಅವರ ಪತ್ನಿಯ

ಪುತ್ತೂರು: ‘ನೆಕ್ಕಿಲಾಡಿ’ಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾದ ವ್ಯಕ್ತಿ ಹಿಮಾಚಲ ಪ್ರದೇಶದಲ್ಲಿ? Read More »

ಕಣಜದ ಹುಳು ದಾಳಿಗೆ ಯುವಕ ಸಾವು

ಮಂಗಳೂರು: ಇಲ್ಲಿನ ಎಡಪದವಿನ ಪಟ್ಲಚ್ಚಿಲ್‌ನ ನಿವಾಸಿ ಸದಾಶಿವ ಮತ್ತು ಕಮಲಾಕ್ಷಿ ದಂಪತಿ ಪುತ್ರ, ಎಂಸಿಎಫ್‌ನಲ್ಲಿ ಎಸಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಕೇಶವ ಯಾನೆ ಕಿಟ್ಟ (24) ಎಂಬವರು ಕಣಜದ ಹುಳುಗಳ (ಪಿಲಿಕುಂಡೋಲು) ದಾಳಿಯಿಂದ ತೀವ್ರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ನಡೆದಿದೆ. ಮನೆಯ ತೆಂಗಿನ ಮರಗಳ ಕಾಯಿ ಕೀಳಲು ತಾನು ಹೊಸದಾಗಿ ಖರೀದಿಸಿ ತಂದಿದ್ದ ಯಂತ್ರ ಬಳಸಿಕೊಂಡು ಮರ ಏರಿದ ಸಂದರ್ಭದಲ್ಲಿ ಮರದಲ್ಲಿ ಗೂಡು ಕಟ್ಟಿದ್ದ ಕಣಜ ಹುಳುವಿನ ಗೂಡಿಗೆ ಕೇಶವರ ತಲೆ ತಾಗಿದೆ.

ಕಣಜದ ಹುಳು ದಾಳಿಗೆ ಯುವಕ ಸಾವು Read More »