Editor

ಯಕ್ಷಗಾನದಲ್ಲೂ ರಾಜಕೀಯ -ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರನ್ನು ನಕಲಿ ರೈತರು ಎಂದ ಯಕ್ಷಗಾನ ಕಲಾವಿದ

ಮಂಗಳೂರು ಸೆಪ್ಟೆಂಬರ್ 22: ಕೇಂದ್ರ ಸರಕಾರದ ವಿರುದ್ದ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ನಕಲಿ ರೈತರು ಎಂದು ಅಪಹಾಸ್ಯ ಮಾಡಿರುವ ಯಕ್ಷಗಾನದ ವಿಡಿಯೋ ತುಣಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಕ್ಷಗಾನದ ವೇದಿಕೆಯಲ್ಲಿ ಕಲಾವಿದರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಯನ್ನು ಉಲ್ಲೇಖಿಸಿ, ‘ಹಲವಾರು ತಿಂಗಳುಗಳಿಂದ ಹಸಿರು ಶಾಲು, ಟೊಪ್ಪಿ ಧರಿಸಿ ಹೋರಾಟ ಮಾಡುತ್ತಿರುವವರು ನಿಜವಾದ ರೈತರಲ್ಲ, ನಕಲಿಗಳು. ಅವರು ಆರು ವರ್ಷ ಹೋರಾಟ ನಡೆಸಿದರೂ ಏನೂ ಆಗುವುದಿಲ್ಲ’ ಎಂದು ಹೇಳಿದ್ದಾರೆ. ‘ರೈತರು ರಸ್ತೆಯಲ್ಲಿ ಕುಳಿತಿದ್ದರೆ

ಯಕ್ಷಗಾನದಲ್ಲೂ ರಾಜಕೀಯ -ಕೃಷಿ ಕಾಯ್ದೆ ವಿರೋಧಿ ಹೋರಾಟಗಾರರನ್ನು ನಕಲಿ ರೈತರು ಎಂದ ಯಕ್ಷಗಾನ ಕಲಾವಿದ Read More »

ಹೆದ್ದಾರಿಯಲ್ಲಿ ಬಿದ್ದಿದ್ದ ಕಾಂಡೋಮ್ ರಾಶಿ ಪ್ರಕರಣ| ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಹೈಟೆಕ್ ವೇಶ್ಯಾವಾಟಿಕೆ| ಗಂಟೆ ಲೆಕ್ಕದಲ್ಲಿ ಯುವತಿಯರ ರೇಟ್ ಫಿಕ್ಸ್..!?

ತುಮಕೂರು: ಇಲ್ಲಿನ ಕ್ಯಾತಸಂದ್ರ ಪೊಲೀಸ್​ ಠಾಣೆ ಕೂಗಳತೆ ದೂರದ ನಂದಿ ಲಾಡ್ಜ್​ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯನ್ನು ಮೈಸೂರಿನ ‘ಒಡನಾಡಿ’ ಸ್ವಯಂ ಸೇವಾ ಸಂಸ್ಥೆ ಬಯಲಿಗೆಳೆದಿದೆ. ಲಾಡ್ಜ್ ಸುರಂಗ ನಿರ್ಮಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬಯಲಾಗಿದ್ದು, ಪೊಲೀಸ್ ಠಾಣೆಯ ಹತ್ತಿರವೇ ಅಕ್ರಮ ನಡೀತಿದ್ರೂ ಪೊಲೀಸರಿಗೆ ಗೊತ್ತಾಗದಿರುವುದು ಹಲವು ಅನುಮಾನ ಹುಟ್ಟುಹಾಕಿದೆ. ಜೊತೆಗೆ ತುಮಕೂರು ವೇಶ್ಯಾವಾಟಿಕೆ ಹಬ್ ಆಗ್ತಿದ್ಯಾ? ಎಂಬ ಸಂಶಯ ವ್ಯಕ್ತವಾಗಿದೆ. ಇತ್ತೀಚಿಗೆ ತುಮಕೂರಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಾಶಿರಾಶಿ ಕಾಂಡೋಮ್​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

ಹೆದ್ದಾರಿಯಲ್ಲಿ ಬಿದ್ದಿದ್ದ ಕಾಂಡೋಮ್ ರಾಶಿ ಪ್ರಕರಣ| ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿಯೇ ಹೈಟೆಕ್ ವೇಶ್ಯಾವಾಟಿಕೆ| ಗಂಟೆ ಲೆಕ್ಕದಲ್ಲಿ ಯುವತಿಯರ ರೇಟ್ ಫಿಕ್ಸ್..!? Read More »

ಮಂಗಳೂರಿಗೆ ಬಂತು 6.5 ಕೋಟಿ ರೂ. ನ ಐಷಾರಾಮಿ ಬೆಂಟ್ಲಿ ಕಾರು

ಮಂಗಳೂರು: ವಿಶ್ವದ ಅತ್ಯಂತ ದುಬಾರಿ, ಐಷಾರಾಮಿ ಕಾರುಗಳಲ್ಲಿ ಒಂದಾದ ಬೆಂಟ್ಲಿ ಬ್ರ್ಯಾಂಡ್‌‌ನ ಬೆಂಟಾಯ್ಗ ವಿ8 ಫಸ್ಟ್‌‌ ಎಡಿಶನ್‌ ಎಸ್‌ಯುವಿ ಕಾರು ಮಂಗಳೂರಿಗೆ ಬಂದಿದೆ. ನಗರದ ಉದ್ಯಮಿ ರೋಹನ್‌‌ ಮೊಂತೆರೋ ಅವರು ರಾಜ್ಯದಲ್ಲೇ ಮೊದಲಿಗರಾಗಿ ಈ ಕಾರನ್ನು ಖರೀದಿಸಿದ್ದಾರೆ. ಇದು ಇಂಗ್ಲೆಂಡ್‌‌‌‌‌ನ ವಿಲಾಸಿ ಕಾರುಗಳಲ್ಲಿ ಅ‌ತ್ಯಂತ ದುಬಾರಿ ಹಾಗೂ ಪ್ರತಿಷ್ಠಿತ ಕಾರಾಗಿದೆ. ಈ ಕಾರು ದೇಶದ ಮೊದಲ ಐಷಾರಾಮಿ ಎಸ್‌ಯುವಿ ಕಾರು ಆಗಿ ಬೆಂಟ್ಲಿ ಬ್ರ್ಯಾಂಡ್‌‌ ಎಂದು ಗುರುತಿಸಕೊಂಡಿದ್ದು, ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಒಳಾಂಗಣ ವಿನ್ಯಾಸ ಕೂಡಾ ಆಕರ್ಷಕವಾಗಿದ್ದು,

ಮಂಗಳೂರಿಗೆ ಬಂತು 6.5 ಕೋಟಿ ರೂ. ನ ಐಷಾರಾಮಿ ಬೆಂಟ್ಲಿ ಕಾರು Read More »

ಗಂಭೀರ ಚರ್ಚೆವೇಳೆ ಜಾರಿದ ಪಂಚೆ| ಸಿದ್ದು ಪಂಚೆಪ್ರಸಂಗಕ್ಕೆ ಸಾಕ್ಷಿಯಾದ ಸದನ

ಬೆಂಗಳೂರು: ವಿಧಾನಸಭೆ ಕಲಾಪ ಅಂದಮೇಲೆ ಅಲ್ಲಿ ಜನಪ್ರತಿನಿಧಿಗಳು ಬಿಸಿ ಬಿಸಿ ಚರ್ಚೆಯಲ್ಲಿ ತೊಡಗಿರುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾಕಷ್ಟು ಗಂಭೀರ ವಿಚಾರಗಳ ಬಗ್ಗೆ ವಾದ ಪ್ರತಿವಾದ ನಡೆಯುತ್ತದೆ. ಆದರೆ ಇಂದು ನಡೆದ ಕಲಾಪವು ಹಾಸ್ಯಪ್ರಸಂಗಕ್ಕೆ ಸಾಕ್ಷಿಯಾಗಿದೆ. ಕಲಾಪದಲ್ಲಿ ಅತ್ಯಾಚಾರದ ವಿಚಾರವಾಗಿ ಸಿದ್ದರಾಮಯ್ಯ ಗಂಭೀರವಾಗಿ ಚರ್ಚೆ ನಡೆಸುತ್ತಿದ್ದ ವೇಳೆ ಅವರ ಪಂಚೆ ಕಳಚಿ ಹೋಗಿತ್ತು. ಕೂಡಲೇ ತಮ್ಮ ಸೀಟಿನಿಂದ ಎದ್ದು ಬಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಪಂಚೆ ಕಳಚಿರುವ ಬಗ್ಗೆ ಸಿದ್ದರಾಮಯ್ಯಗೆ ಕಿವಿಯಲ್ಲಿ ಗುಟ್ಟಾಗಿ ಹೇಳಿದರು. ಆದರೆ ಸಿದ್ದರಾಮಯ್ಯ

ಗಂಭೀರ ಚರ್ಚೆವೇಳೆ ಜಾರಿದ ಪಂಚೆ| ಸಿದ್ದು ಪಂಚೆಪ್ರಸಂಗಕ್ಕೆ ಸಾಕ್ಷಿಯಾದ ಸದನ Read More »

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು|

ಪುತ್ತೂರು: ಪುತ್ತೂರಿನ ಬಲ್ನಾಡುವಿನಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ವಿಮೆ ಅವಕಾಶ ಇಲ್ಲದಿದ್ದರೂ ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಮನವಿಯಂತೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೃತರ ಕುಟುಂಬಕ್ಕೆ ತಲಾ

ಪಾಣತ್ತೂರು ಬಸ್ ದುರಂತ ಪ್ರಕರಣ| ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ಮಂಜೂರು| Read More »

ಅರಣ್ಯಕ್ಕೆ ಬಿಟ್ಟ ಕೋತಿ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ | ಆ ಮರ್ಕಟನ ಕತೆಯೇ ರೋಚಕ|

ಚಿಕ್ಕಮಗಳೂರು: ರೇಗಿಸಿದವನ ಮೇಲೆ ಮತ್ತು ಇತರರ ಮೇಲೆ ದಾಳಿ ಮಾಡಿದ ಹಿನ್ನಲೆ ಕೋತಿಯನ್ನು ಸೆರೆಹಿಡಿದು 22 ಕಿ.ಮೀ. ದೂರದ ದಟ್ಟ ಅರಣ್ಯಕ್ಕೆ ಬಿಡಲಾಗಿದ್ದ ಕೋತಿ ನಾಲ್ಕೇ ದಿನಕ್ಕೆ ಗೊಬ್ಬರದ ಲಾರಿ ಏರಿ ಮತ್ತೆ ಅದೇ ಜಾಗಕ್ಕೆ ಬಂದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ. ಸೆಪ್ಟೆಂಬರ್ 16 ರಂದು ಕೊಟ್ಟಿಗೆಹಾರ ಸಮೀಪದ ತುರುವೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ ಕೋತಿಯನ್ನು ಹಿಡಿಯಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಹೋಗಿದ್ದ ಆಟೋ ಚಾಲಕ ಕೋತಿಗೆ ರೇಗಿಸಿದ್ದರಿಂದ

ಅರಣ್ಯಕ್ಕೆ ಬಿಟ್ಟ ಕೋತಿ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ | ಆ ಮರ್ಕಟನ ಕತೆಯೇ ರೋಚಕ| Read More »

ಸುಳ್ಯ| ಅರಣ್ಯಾಧಿಕಾರಿಗಳಿಂದ ಮನೆ ಮೇಲೆ ದಾಳಿ| ರಕ್ತಚಂದನ ವಶ

ಸುಳ್ಯ: ಚಿಕ್ಕಮಗಳೂರಿನ ಅರಣ್ಯಾಧಿಕಾರಿಗಳು ಸುಳ್ಯ ತಾಲೂಕಿನ ಬಾಳಿಲದ ವ್ಯಕ್ತಿಯೋಬ್ಬರ ಮನೆಯೊಂದಕ್ಕೆ ದಾಳಿ ನಡೆಸಿ ರಕ್ತಚಂದನ ಮರದ ತುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ಇಂದು ವರದಿಯಾಗಿದೆ. ಬಾಳಿಲದ ಮಜೀದ್ ಎಂಬವರ ಮನೆಗೆ ಅರಣ್ಯಧಿಕಾರಿಗಳು ಖಚಿತ ಮಾಹಿತಿ ಪಡೆದು ದಾಳಿ ನಡೆಸಿದಾಗಿ ತಿಳಿದುಬಂದಿದೆ. ಈ ವೇಳೆ ರಕ್ತಚಂದನ ಮರದ ತುಂಡುಗಳ ಪತ್ತೆಯಾಗಿದ್ದು, ಈ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸುಳ್ಯ| ಅರಣ್ಯಾಧಿಕಾರಿಗಳಿಂದ ಮನೆ ಮೇಲೆ ದಾಳಿ| ರಕ್ತಚಂದನ ವಶ Read More »

ಕಡಬ:ಕಾಲೇಜು ವಿದ್ಯಾರ್ಥಿ ನಾಪತ್ತೆ| ಅಪಹರಣ ಶಂಕೆ, ಪೊಲೀಸ್ ದೂರು- ಸಂಬಂಧಿಕರ ಮನೆಯಲ್ಲಿ ಪತ್ತೆ|

ಕಡಬ: ಇಲ್ಲಿನ ಸಮೀಪದ ರಾಮಕುಂಜ ಶ್ರೀ ರಾಮಕುಂಜೇಶ್ವರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯೋರ್ವ ಕಾಲೇಜಿಗೂ ಹೋಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದೆ. ನಿಗೂಢವಾಗಿ ನಾಪತ್ತೆಯಾಗಿರುವ ವಿದ್ಯಾರ್ಥಿ ಕುರಿತು ಅಪಹರಣ ಆಗಿರಬಹುದೆಂದು ಶಂಕಿಸಿ ಕಡಬ ಠಾಣೆಯಲ್ಲಿ ಪ್ರಕರಣ ದ ದಾಖಲಾಗಿತ್ತು. . ದೂರಿನ ಬಳಿಕ ತ‌ನಿಖೆ ನಡೆಸಿದ‌ ಪೊಲೀಸರಿಗೆ ಆತ ಬೆಂಗಳೂರಿನಲ್ಲಿ ‌ತನ್ನ ಸಂಬಂಧಿಕರ ಮನೆಯಲ್ಲಿ ‌ಇರುವುದು ಗೊತ್ತಾಗಿದೆ. ರಾಮಕುಂಜೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಚಿಕ್ಕಮಗಳೂರು ನಿವಾಸಿ ಅಂಜನ್ ಸಿ.ಎಂ. ಎಂಬಾತನೇ ಕಾಣೆಯಾಗಿರುವ ವಿದ್ಯಾರ್ಥಿ.

ಕಡಬ:ಕಾಲೇಜು ವಿದ್ಯಾರ್ಥಿ ನಾಪತ್ತೆ| ಅಪಹರಣ ಶಂಕೆ, ಪೊಲೀಸ್ ದೂರು- ಸಂಬಂಧಿಕರ ಮನೆಯಲ್ಲಿ ಪತ್ತೆ| Read More »

ಸಿನಿಮಾ ಸ್ಟೈಲ್‌ನಲ್ಲಿ ಮುತ್ತು ಕೊಟ್ಟವನನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ತೆಲುಗಿನ ಗೀತಾ-ಗೋವಿಂದಂ ಸಿನಿಮಾ ಮಾದರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಮುತ್ತು ಕೊಟ್ಟ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಮಧುಸೂದನ್ ರೆಡ್ಡಿ (25) ಬಂಧಿತ.ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಧುಸೂದನ್ ರೆಡ್ಡಿ, ವಿಜಯನಗರದಲ್ಲಿ ನೆಲೆಸಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿಷ್ಠಿತ ಕಾಲೇಜಿನಲ್ಲಿ ಆರ್ಕಿಟೆಕ್ಟರ್ ವಿದ್ಯಾರ್ಥಿನಿಯೊಬ್ಬಳು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬಳ್ಳಾರಿಗೆ ಹೋಗಿದ್ದರು. ಸೆ.12ರ ರಾತ್ರಿ ಬಳ್ಳಾರಿಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಅಪರಿಚಿತ ಯುವಕ ಪಕ್ಕದಲ್ಲೇ ಕುಳಿತು ಪ್ರಯಾಣ ಬೆಳೆಸಿದ್ದ. ಸೆ.13ರ ಬೆಳಗಿನ ಜಾವ

ಸಿನಿಮಾ ಸ್ಟೈಲ್‌ನಲ್ಲಿ ಮುತ್ತು ಕೊಟ್ಟವನನ್ನು ಬಂಧಿಸಿದ ಪೊಲೀಸರು Read More »

ಲಾರಿ- ಕ್ಯಾಂಟರ್ ಢಿಕ್ಕಿ| 8 ಎಮ್ಮೆಗಳ ಸಹಿತ ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ|

ವಿಜಯಪುರ: ಲಾರಿ-ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ. ಎಮ್ಮೆಗಳನ್ನು ತುಂಬಿಕೊಂಡು ಹುಬ್ಬಳ್ಳಿಯಿಂದ ಸೋಲಾಪುರ ಕಡೆಗೆ ಹೊರಟಿದ್ದ ಕ್ಯಾಂಟರ್ ಹಾಗೂ ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಸರಕು ತುಂಬಿಕೊಂಡು ಹೊರಟಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ನಲ್ಲಿದ್ದ ಎಂಟು ಎಮ್ಮೆಗಳೂ ಅಪಘಾತದ ರಭಸಕ್ಕೆ ವಾಹನದ ಒಳಗೇ ಜೀವ ಕಳೆದುಕೊಂಡಿವೆ. ಲಾರಿಯಲ್ಲಿ ಸಿಲುಕಿದವರನ್ನು ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳೀಯರ ಸಹಕಾರದಿಂದ ಹೊರತೆಗೆಯುವ ಕಾರ್ಯಾಚರಣೆ

ಲಾರಿ- ಕ್ಯಾಂಟರ್ ಢಿಕ್ಕಿ| 8 ಎಮ್ಮೆಗಳ ಸಹಿತ ಓರ್ವ ಸ್ಥಳದಲ್ಲೇ ಸಾವು, ಮೂವರು ಗಂಭೀರ| Read More »