Editor

ಕಸ್ತೂರಿರಂಗನ್ ವರದಿ ವಿರೋಧಿಸಿ ಹೆದ್ದಾರಿ‌ ತಡೆದ ಆರೋಪ| 15 ಜನರ ಮೇಲಿನ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಕಸ್ತೂರಿರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ಮಾಡಿದ ಶಾಸಕರಾದ ಭಾಗಿರಥಿ ಮುರುಳ್ಯ, ಗುರುರಾಜ್ ಗಂಟಿಹೋಳೆ, ಕಿಶೋರ್ ಶಿರಾಡಿ, ವೆಂಕಟ್ ವಳಲಂಬೆ ಸೇರಿ ಒಟ್ಟು 15 ಜನರ ಮೇಲೆ ದಾಖಲಾಗಿದ್ದ ಕ್ರಿಮೀನಲ್ ಮೊಕದ್ದಮೆಗೆ ಹೈಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ. ಕಸ್ತೂರಿರಂಗನ್ ವರದಿ ಜಾರಿಗೊಳಿಸುವುದರಿಂದ ಕೃಷಿಕರಿಗೆ ತೊಂದರೆಯಾಗುತ್ತದೆ ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆ ವತಿಯಿಂದ ನ. 15ರಂದು ಕಡಬ ತಾಲೂಕು ಸಿರಿಬಾಗಿಲು ಗ್ರಾಮದ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದ ಮಾಡ ಮೈದಾನದಲ್ಲಿ ನಡೆದ ಪ್ರತಿಭಟನೆಯ ವಿರುದ್ಧ ಉಪ್ಪಿನಂಗಡಿ […]

ಕಸ್ತೂರಿರಂಗನ್ ವರದಿ ವಿರೋಧಿಸಿ ಹೆದ್ದಾರಿ‌ ತಡೆದ ಆರೋಪ| 15 ಜನರ ಮೇಲಿನ ಮೊಕದ್ದಮೆಗೆ ಹೈಕೋರ್ಟ್ ತಡೆಯಾಜ್ಞೆ Read More »

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

ಸಮಗ್ರ ನ್ಯೂಸ್: ಕೇಂದ್ರ ಸಚಿವ ಸಂಪುಟವು ವಿವಾದಾತ್ಮಕ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಅಂಗೀಕರಿಸಿದೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ ಸರ್ಕಾರಕ್ಕೆ ಶಿಫಾರಸುಗಳನ್ನು ಸಲ್ಲಿಸಿತ್ತು. ಸೆಪ್ಟಂಬರ್‌ ನಲ್ಲಿ ಕೋವಿಂದ್‌ ಸಮಿತಿ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಅಂಗೀಕರಿಸಿತ್ತು. ಮೊದಲ ಹಂತವಾಗಿ, ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಸಮಿತಿಯು ಶಿಫಾರಸು ಮಾಡಿದೆ. ಮುಂದಿನ ಹಂತದಲ್ಲಿ, ನಗರ ಪಾಲಿಕೆಗಳು ಹಾಗೂ ಪಂಚಾಯಿತಿಗಳಿಗೆ 100 ದಿನಗಳ ಒಳಗಾಗಿ

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ Read More »

ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.!

ಸಮಗ್ರ ನ್ಯೂಸ್ : ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.6 ಹಾಗೂ 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 6 ವರ್ಷದ ಪುತ್ರ ಹಾಗೂ 7 ವರ್ಷದ ಮಗಳನ್ನು ಕುಸುಮಾ (35) ಎಂಬಾಕೆ ಉಸಿರುಗಟ್ಟಿಸಿ ಸಾಯಿಸಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ತಾಯಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್

ಬೆಂಗಳೂರಿನಲ್ಲಿ ; ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ.! Read More »

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಮೊಹಮ್ಮದ್ ಶಫೀನ್!;ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾದ ಕಾಮುಕನ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ!

ಸಮಗ್ರ ನ್ಯೂಸ್ : ಹಿಂದೂ ಯುವತಿಯೊಬ್ಬಳಿಗೆ ಸಹಾಯ ಮಾಡುವ ನೆಪದಲ್ಲಿ ಬಂದ ಅನ್ಯಕೋಮಿನ ಕಾಮುಕನೊಬ್ಬ ಬಳಿಕ ಆಕೆಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಪ್ರಕರಣಕ್ಕೆ ತಿರುವು ಲಭಿಸಿದೆ. ಅತ್ಯಾಚಾರದ ಬಗ್ಗೆ ಯುವತಿ ಪೊಲೀಸ್ ದೂರು ನೀಡಿದ ಬಳಿಕ ಕಾಮುಕ ಮೊಹಮ್ಮದ್ ಶಫೀನ್ ವಿದೇಶಕ್ಕೆ ಪರಾರಿಯಾಗಿದ್ದು,ಇದೀಗ ಆರೋಪಿಯ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ. ಪ್ರಕರಣದ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ನೀಡಿದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ.ಜು.21ರಂದು ತನ್ನ ಕೆಟ್ಟು ಹೋದ ಕಾರು ಸರಿಪಡಿಸುವಂತೆ ಯವತಿಯೊಬ್ಬಳು ಶಫೀನ್

ಹಿಂದೂ ಯುವತಿಗೆ ಅಮಲು ಪದಾರ್ಥ ನೀಡಿ ಅತ್ಯಾಚಾರಗೈದ ಮೊಹಮ್ಮದ್ ಶಫೀನ್!;ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶಕ್ಕೆ ಪರಾರಿಯಾದ ಕಾಮುಕನ ವಿರುದ್ಧ ಲುಕ್‌ಔಟ್‌ ನೋಟಿಸ್‌ ಜಾರಿ! Read More »

ಮುಖ್ಯಮಂತ್ರಿಯಿಂದ ಅವಮಾನ: ಸೋನು ನಿಗಮ್ ಆಕ್ರೋಶ!

ಸಮಗ್ರ ನ್ಯೂಸ್ : ರಾಜಸ್ಥಾನ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮ ಮತ್ತು ಇತರ ಜನ ಪ್ರತಿನಿಧಿಗಳ ವಿರುದ್ಧ ಪ್ರಖ್ಯಾತ ಹಿನ್ನೆಲೆ ಗಾಯಕ ಸೋನು ನಿಗಮ್ ಅಸಮಾಧಾನ ಹೊರ ಹಾಕಿದ್ದಾರೆ. ಜೈಪುರದಲ್ಲಿ ನಡೆದ ಮೂರು ದಿನಗಳ ರೈಸಿಂಗ್ ರಾಜಸ್ಥಾನ ಗ್ಲೋಬಲ್ ಇನ್ವೆಸ್ಟ್‌ಮೆಂಟ್ ಶೃಂಗಸಭೆಯಲ್ಲಿ ಭಾಗವಹಿಸುವ ಪ್ರತಿನಿಧಿಗಳಿಗಾಗಿ ಹೋಟೆಲ್ ರಾಂಬಾಗ್‌ ಪ್ಯಾಲೇಸ್‌ನಲ್ಲಿ ಡಿ.9 ರಂದು ಸಾಂಸ್ಕೃತಿಕ ಸಂಜೆಯ ಭಾಗವಾಗಿ ಆಯೋಜಿಸಲಾಗಿದ್ದ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಭಜನಲಾಲ್ ಶರ್ಮ ಮತ್ತು ಇತರ ಪ್ರತಿನಿಧಿಗಳು ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯೇ ನಿರ್ಗಮಿಸಿರುವುದು ಖ್ಯಾತ ಗಾಯಕ ಸೋನು ನಿಗಮ್

ಮುಖ್ಯಮಂತ್ರಿಯಿಂದ ಅವಮಾನ: ಸೋನು ನಿಗಮ್ ಆಕ್ರೋಶ! Read More »

ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..?

ಸಮಗ್ರ ನ್ಯೂಸ್ : ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಎಸ್ ಎಂ ಕೃಷ್ಣ ಅವರ ಇಷ್ಟದ ಸ್ಥಳ ಸೋಮನಹಳ್ಳಿ ಹೊರವಲಯದ ಕಾಫಿ ಡೇ ಆವರಣದಲ್ಲಿ ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದ್ದು, ಸಕಲ ಸಿದ್ಧತೆಗಳು ನಡೀತಿವೆ. ಎಸ್‌ಎಂ ಕೃಷ್ಣ ಅವರ ಮೂಲ ಮನೆ ಸೋಮನಹಳ್ಳಿ ಒಳಗಡೆ ಇದೆ. ಎಸ್ ಎಂ ಕೃಷ್ಣ ರಾಜ್ಯ ಸಚಿವರಾಗಿದ್ದಾಗ, ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಒಂದು ಗೆಸ್ಟ್ ಹೌಸ್ ನಿರ್ಮಿಸಿದ್ದರು. ಬೆಂಗಳೂರಿನಲ್ಲಿ ನೆಲೆಸಿದ್ದರಿಂದಾಗಿ

ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ ಗೊತ್ತೇ..? Read More »

ಪುತ್ತೂರು: ಮೂಗ ಬಾಲಕನಿಗೆ ಮಾತು ನೀಡಿದ ಶಬರಿಮಲೆ ಅಯ್ಯಪ್ಪ!! ಮಾಲೆ ಧರಿಸಿ ದರ್ಶನ ಪಡೆದ ಬಳಿಕ ನಡೆಯಿತು ಪವಾಡ

ಸಮಗ್ರ ನ್ಯೂಸ್: ಶಬರಿಮಲೆಯ ಅಯ್ಯಪ್ಪನ ಪವಾಡದ ಬಗ್ಗೆ ಎಲ್ಲರಿಗೂ ಗೊತ್ತು. ಸ್ವಾಮಿಯನ್ನು ನಂಬಿ ಹೋದವರಿಗೆ ಆತ ಖಂಡಿತ ಒಲಿಯುತ್ತಾನೆ. ಇದಕ್ಕೆ ಮತ್ತೊಂದು ನಿದರ್ಶನವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಸಾಮೆತ್ತಡ್ಕದಲ್ಲಿ ಪವಾಡವೊಂದು ನಡೆದಿದೆ. ಅದೇನೆಂದರೆ ಮಾತು ಬರದ ಬಾಲಕನೊಬ್ಬ ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಮಾತನಾಡಲು ಶುರು ಮಾಡಿದ್ದಾನೆ. ಪುತ್ತೂರಿನ ಸಾಮೆತ್ತಡ್ಕ ನಿವಾಸಿ ಪ್ರಸನ್ನ ಇದೀಗ ಮಾತನಾಡುವ ಮೂಲಕ ಅಯ್ಯಪ್ಪನ ಪವಾಡಕ್ಕೆ ಸಾಕ್ಷಿಯಾಗಿದ್ದಾರೆ. ಪ್ರಸನ್ನ ಇದೀಗ

ಪುತ್ತೂರು: ಮೂಗ ಬಾಲಕನಿಗೆ ಮಾತು ನೀಡಿದ ಶಬರಿಮಲೆ ಅಯ್ಯಪ್ಪ!! ಮಾಲೆ ಧರಿಸಿ ದರ್ಶನ ಪಡೆದ ಬಳಿಕ ನಡೆಯಿತು ಪವಾಡ Read More »

ಮಹಿಳಾ ಸಹೋದ್ಯೋಗಿಗೆ ಗುಂಡಿಕ್ಕಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ ಟೇಬಲ್

ಸಮಗ್ರ ನ್ಯೂಸ್ : ಮಹಿಳಾ ಸಹೋದ್ಯೋಗಿಗೆ ಗುಂಡಿಕ್ಕಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಕಾನ್ಸ್ ಟೇಬಲ್ ಓರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಜಸ್ಥಾನದ ಚಿತ್ತೋರ್ ಗಢದಲ್ಲಿ ನಡೆದಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರನ್ನೂ ಚಿತ್ತೋರ್ ಗಢ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಬೇಗುನ್ ಪೊಲೀಸ್ ಠಾಣೆಯ ಸಮೀಪದಲ್ಲಿ ನಡೆದಿದೆ. ಇಬ್ಬರೂ ಕಾನ್ಸ್ ಟೇಬಲ್ ಗಳು ಪ್ರೊಬೆಷನರಿ ಅವಧಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಒಂದೇ ಕಟ್ಟಡದಲ್ಲಿ ಬೇರೆ ಬೇರೆ ರೂಂಗಳಲ್ಲಿ ವಾಸವಾಗಿದ್ದರು.ಕಾನ್ಸ್ ಟೇಬಲ್ ಸಿಯಾರಾಮ್, ಮಹಿಳಾ ಸಹೋದ್ಯೋಗಿ ಪೂನಂ ಮೇಲೆ

ಮಹಿಳಾ ಸಹೋದ್ಯೋಗಿಗೆ ಗುಂಡಿಕ್ಕಿ, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕಾನ್ಸ್ ಟೇಬಲ್ Read More »

ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ

ಸಮಗ್ರ ನ್ಯೂಸ್: ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ಮೀಸಲಾತಿ ನೀಡಬೇಡಿ ಎಂದು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ್ದಾರೆ. ಹೌದು, ಒಂದೆಡೆ ಪಂಚಮಸಾಲಿ ಸಮುದಾಯವನ್ನು 2 ಎ ವರ್ಗಕ್ಕೆ ಸೇರ್ಪಡೆ ಮಾಡಬೇಕು ಎಂದು ಪಂಚಮಸಾಲಿ ಸಮುದಾಯ ಹೋರಾಟ ಮಾಡುತ್ತಿದ್ದರೆ. ನಿನ್ನೆ ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಹೋರಾಟ ಹಿಂಸಾರೂಪಕ್ಕೆ ತಿರುಗಿ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದೀಗ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡರು ಹಾಗೂ ಕಾರ್ಯಕರ್ತರು ಸಿಎಂ ಭೇಟಿಯಾಗಿ

ಯಾವುದೇ ಕಾರಣಕ್ಕೂ ಪಂಚಮಸಾಲಿಗೆ ‘ಮೀಸಲಾತಿ’ ನೀಡಬೇಡಿ : CM ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ Read More »

ಮೈಸೂರು ರಾಜವಂಶಸ್ಥರ ಕುಟುಂಬದಲ್ಲಿ ತೊಟ್ಟಿಲು ಶಾಸ್ತ್ರದ ಸಂಭ್ರಮ, ಚಾಮುಂಡಿಬೆಟ್ಟದಲ್ಲಿ ಕಂಡ ಯದುವೀರ್ ಒಡೆಯರ್ 2ನೇ ಪುತ್ರ ಹೇಗಿದ್ದಾನೆ

ಸಮಗ್ರ ನ್ಯೂಸ್ : ಮೈಸೂರಿನ ರಾಜವಂಶಸ್ಥರ ಕುಟುಂಬದಲ್ಲಿ ಬುಧವಾರ ಸಂಭ್ರಮದ ದಿನ. ಎರಡು ತಿಂಗಳ ಹಿಂದೆ ದಸರಾದ ಸಂದರ್ಭದಲ್ಲಿಯೇ ರಾಜವಂಶಸ್ಥ ಹಾಗೂ ಸಂಸದ ಯದುವೀ‌ರ್ ಒಡೆಯರ್ ಅವರಿಗೆ ಎರಡನೇ ಪುತ್ರ ಜನಿಸಿದ್ದ. ಈಗ ಮನೆಯಲ್ಲಿ ತೊಟ್ಟಿಲು ಶಾಸ್ತ್ರದ ಸಡಗರ. ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿ ತೊಟ್ಟಿಲು ಶಾಸ್ತ್ರ ಹಾಗೂ ನಾನಾ ಪೂಜೆಗಳು ನೆರವೇರಿದವು. ಯದುವೀ‌ರ್ ಒಡೆಯರ್, ತ್ರಿಷಿಕಾದೇವಿ ಒಡೆಯರ್, ಪ್ರಮೋದಾದೇವಿ ಒಡೆಯರ್, ಆದ್ಯವೀ‌ರ್ ಒಡೆಯ‌ರ್ ಚಾಮುಂಡಿಬೆಟ್ಟಕ್ಕೆ ಪುಟ್ಟ ಮಗುವಿನೊಂದಿಗೆ ಆಗಮಿಸಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು ರಾಜವಂಶಸ್ಥರ ಕುಟುಂಬದಲ್ಲಿ ತೊಟ್ಟಿಲು ಶಾಸ್ತ್ರದ ಸಂಭ್ರಮ, ಚಾಮುಂಡಿಬೆಟ್ಟದಲ್ಲಿ ಕಂಡ ಯದುವೀರ್ ಒಡೆಯರ್ 2ನೇ ಪುತ್ರ ಹೇಗಿದ್ದಾನೆ Read More »