ರಾಜ್ಯಕ್ಕೆ ಕಾಲಿಟ್ಟ ನಿಫಾ| ಮಂಗಳೂರಿನಲ್ಲಿ ಮೊದಲ ಕೇಸ್ ಪತ್ತೆ…!
ಮಂಗಳೂರು: ಕೇರಳದಲ್ಲಿ ಕೊರೊನಾ ಹಾವಳಿಯ ನಡುವೆ ನಿಫಾ ಆತಂಕವೂ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನ ವಹಿಸಲಾಗಿದೆ. ತೀವ್ರ ಮುನ್ನೆಚ್ಚರಿಕೆ ನಡುವೆಯೂ ಇದೀಗ ರಾಜ್ಯಕ್ಕೆ ನಿಫಾ ಕಾಲಿಟ್ಟಿರುವುದು ಆತಂಕ ಸೃಷ್ಟಿಸುವಂತೆ ಮಾಡಿದೆ. ಇಂದು ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನಲ್ಲಿ ಇದೀಗ ನಿಫಾ ವೈರಸ್ ನ ಲಕ್ಷಣಗಳು ಪತ್ತೆಯಾಗಿದ್ದು, ಜನರನ್ನ ಆತಂಕಕ್ಕೆ ದೂಡಿದೆ. ಈತ ಜಿಲ್ಲಾ ಆರೋಗ್ಯ ಇಲಾಖೆಯ ವ್ಯಕ್ತಿಯಾಗಿದ್ದು, ಸ್ವ್ಯಾಬ್ ಹಾಗೂ ರಕ್ತದ ಮಾದರಿಯನ್ನ ಪುಣೆ ಲ್ಯಾಬ್ ಗೆ ರವಾನೆ ಮಾಡಲಾಗಿದೆ. ಕೇರಳದಲ್ಲಿ […]
ರಾಜ್ಯಕ್ಕೆ ಕಾಲಿಟ್ಟ ನಿಫಾ| ಮಂಗಳೂರಿನಲ್ಲಿ ಮೊದಲ ಕೇಸ್ ಪತ್ತೆ…! Read More »









