Editor

ರಾಜ್ಯಕ್ಕೆ ಕಾಲಿಟ್ಟ ನಿಫಾ| ಮಂಗಳೂರಿನಲ್ಲಿ ಮೊದಲ‌ ಕೇಸ್ ಪತ್ತೆ…!

ಮಂಗಳೂರು: ಕೇರಳದಲ್ಲಿ ಕೊರೊನಾ ಹಾವಳಿಯ ನಡುವೆ ನಿಫಾ ಆತಂಕವೂ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನ ವಹಿಸಲಾಗಿದೆ. ತೀವ್ರ ಮುನ್ನೆಚ್ಚರಿಕೆ ನಡುವೆಯೂ ಇದೀಗ ರಾಜ್ಯಕ್ಕೆ ನಿಫಾ ಕಾಲಿಟ್ಟಿರುವುದು ಆತಂಕ ಸೃಷ್ಟಿಸುವಂತೆ‌ ಮಾಡಿದೆ. ಇಂದು ಮಂಗಳೂರಿನ ವೆನಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕನಲ್ಲಿ ಇದೀಗ ನಿಫಾ ವೈರಸ್ ನ ಲಕ್ಷಣಗಳು ಪತ್ತೆಯಾಗಿದ್ದು, ಜನರನ್ನ ಆತಂಕಕ್ಕೆ ದೂಡಿದೆ. ಈತ ಜಿಲ್ಲಾ ಆರೋಗ್ಯ ಇಲಾಖೆಯ ವ್ಯಕ್ತಿಯಾಗಿದ್ದು, ಸ್ವ್ಯಾಬ್ ಹಾಗೂ ರಕ್ತದ ಮಾದರಿಯನ್ನ ಪುಣೆ ಲ್ಯಾಬ್ ಗೆ ರವಾನೆ ಮಾಡಲಾಗಿದೆ. ಕೇರಳದಲ್ಲಿ […]

ರಾಜ್ಯಕ್ಕೆ ಕಾಲಿಟ್ಟ ನಿಫಾ| ಮಂಗಳೂರಿನಲ್ಲಿ ಮೊದಲ‌ ಕೇಸ್ ಪತ್ತೆ…! Read More »

ಮೂಡುಬಿದಿರೆ: ಹಾಸ್ಟೆಲ್ ‌ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ

ಮೂಡಬಿದಿರೆ : ವಿದ್ಯಾರ್ಥಿಯೋರ್ವ ಕಾಲೇಜು ಹಾಸ್ಟೇಲ್‌ನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಬೆಳಗಾವಿ ಮೂಲದ ರಜತ್‌ ಸುರೇಶ್‌ ಪಟ್ಟದ ಎಂಬಾತನೇ ಆತ್ಮಹತ್ಯೆಗೆ ಯತ್ನಿಸಿರುವ ವಿದ್ಯಾರ್ಥಿಯಾಗಿದ್ದಾರೆ. ಸದ್ಯ ವಿದ್ಯಾರ್ಥಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ನಿನ್ನೆ ಸಂಜೆಯ 7 ಗಂಟೆಯ ಸುಮಾರಿಗೆ ಹಾಸ್ಟೇಲ್‌ನಲ್ಲಿ ವಿದ್ಯಾರ್ಥಿಗಳೆಲ್ಲಾ ಅಭ್ಯಾಸ ಮಾಡುತ್ತಿದ್ದರು. ಈ ವೇಳೆಯಲ್ಲಿ ವಿದ್ಯಾರ್ಥಿ ಏಕಾಏಕಿಯಾಗಿ ಹಾಸ್ಟೇಲ್‌ನ 5ನೇ ಮಹಡಿಯಿಂದ

ಮೂಡುಬಿದಿರೆ: ಹಾಸ್ಟೆಲ್ ‌ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ Read More »

ನಾಗಾಲೋಟದಲ್ಲಿ ಹೊಸ ಅಡಿಕೆ ಧಾರಣೆ| ಕೃಷಿಕರ ಮೊಗದಲ್ಲಿ ಹೊಸ ಕಳೆ

ಪುತ್ತೂರು: ಮಂಗಳೂರು ಚಾಲಿ ಹೊಸ ಅಡಿಕೆ ಧಾರಣೆ ದಿನೇದಿನೇ ಏರುಗತಿಯತ್ತ ಸಾಗುತ್ತಿದೆ. ಈ ಬೆಳವಣಿಗೆ ಇದೇರೀತಿ ಮುಂದುವರಿದರೆ ಕೆ.ಜಿ. ಅಡಿಕೆ ಬೆಲೆ 500 ದಾಟುವ ನಿರೀಕ್ಷೆಯಿದೆ. ಧಾರಣೆ ಏರಿಕೆಯಿಂದಾಗಿ ಕೃಷಿಕರ ಮೊಗದಲ್ಲಿ ಹೊಸ ಕಳೆ‌ ಮೂಡಿದೆ. ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಯ ಧಾರಣೆ ಏರಿಕೆ ಕಾಣುತ್ತಿದೆ. ಸೋಮವಾರ ಖಾಸಗಿ ಮಾರುಕಟ್ಟೆಯಲ್ಲಿ ಚಾಲಿ ಹೊಸ ಅಡಿಕೆ ಕೆ.ಜಿ.ಗೆ 485- 487ರಲ್ಲಿ ಖರೀದಿಯಾಗಿದೆ. ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯ ಧಾರಣೆ ಕೆ.ಜಿ.ಗೆ ರೂ. 480ಕ್ಕೆ ಇತ್ತು. ಕಳೆದ 1

ನಾಗಾಲೋಟದಲ್ಲಿ ಹೊಸ ಅಡಿಕೆ ಧಾರಣೆ| ಕೃಷಿಕರ ಮೊಗದಲ್ಲಿ ಹೊಸ ಕಳೆ Read More »

ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತವು ತಾತ್ಕಾಲಿಕ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರದ ಮುಂದಿನ ಆದೇಶ ಬರೋವರೆಗೆ ಯಾಥಾಸ್ಥಿತಿ ಮುಂದುವರೆಸಲು ಆದೇಶ ನೀಡಿದೆ. ನಂಜನಗೂಡು ದೇಗುಲ ತೆರುವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು ಕಾರ್ಯಾಚರಣೆ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

ಮೈಸೂರು: ದೇಗುಲಗಳ ತೆರವಿಗೆ ತಾತ್ಕಾಲಿಕ ಬ್ರೇಕ್ Read More »

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ

ಸುಳ್ಯ: ವಿದ್ಯುತ್‌ ಸಮಸ್ಯೆ ಬಗ್ಗೆ ಬೆಳ್ಳಾರೆಯ ಸಾಯಿ ಗಿರಿಧರ್‌ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಜರಾಗದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಳ್ಯ ನ್ಯಾಯಾಲಯ ವಾರಂಟ್‌ ಜಾರಿ ಮಾಡಿದೆ. ನ್ಯಾಯಾಲಯಕ್ಕೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್‌ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸಲು ಐಜಿಪಿ ಮತ್ತು ಡಿಐಜಿಗೆ

ಸಾಕ್ಷ್ಯ ಹೇಳಲು ಗೈರುಹಾಜರಿ – ಡಿಕೆಶಿಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ Read More »

ದಾಖಲೆ ಸೃಷ್ಟಿಸಿದ ಲಸಿಕೆ ವಿತರಣೆ| ಕೊರೊನಾ ‌ಹೋರಾಟದಲ್ಲಿ ಮೈಲಿಗಲ್ಲು ‌ಸಾಧಿಸಿದ ಭಾರತ

ನವದೆಹಲಿ : ಕೊರೊನಾವೈರಸ್ ಕಾಯಿಲೆಯ ವಿರುದ್ಧ ಭಾರತದ ಕೋವಿಡ್ ವ್ಯಾಕ್ಸಿನೇಷನ್‌ ಸೋಮವಾರ 75 ಕೋಟಿ-ಗಡಿ ದಾಟಿದ್ದು , ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಆಗ್ನೇಯ ಏಷ್ಯಾ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಂ ಖೇತ್ರಪಾಲ್ ಸಿಂಗ್ ಅವರು ‘ಅಭೂತಪೂರ್ವ ವೇಗದಲ್ಲಿ’ ಸಾಧನೆ ಮಾಡಿದ ಭಾರತವನ್ನು ಅಭಿನಂದಿಸಿದ್ದಾರೆ. ‘ಮೊದಲ 100 ಮಿಲಿಯನ್ (10 ಕೋಟಿ) ಡೋಸ್ ಗಳನ್ನು ನಿರ್ವಹಿಸಲು 85 ದಿನಗಳನ್ನು ತೆಗೆದುಕೊಂಡರೆ, ಭಾರತ ಕೇವಲ 13 ದಿನಗಳಲ್ಲಿ 650 ಮಿಲಿಯನ್ (65 ಕೋಟಿ) ನಿಂದ 750 ಮಿಲಿಯನ್ (75 ಕೋಟಿ)

ದಾಖಲೆ ಸೃಷ್ಟಿಸಿದ ಲಸಿಕೆ ವಿತರಣೆ| ಕೊರೊನಾ ‌ಹೋರಾಟದಲ್ಲಿ ಮೈಲಿಗಲ್ಲು ‌ಸಾಧಿಸಿದ ಭಾರತ Read More »

ಸೆ.17ರಿಂದ 8-10, ಹಾಗೂ ಸೆ.20ರಿಂದ 6 ಮತ್ತು 7ನೇ ತರಗತಿಗಳ ಪ್ರಾರಂಭಕ್ಕೆ ದ.ಕ ಜಿಲ್ಲಾಧಿಕಾರಿ ‌ಸೂಚನೆ

ಮಂಗಳೂರು, ಸೆ.13: ದ.ಕ. ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು. ಮಕ್ಕಳಿಗೆ ತೊಂದರೆಯಾಗ ದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಲೆಗಳನ್ನು ತೆರೆಯುವ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೆ.17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ, ಸೆ.20ರಂದು 6 ಮತ್ತು 7ನೇ ತರಗತಿಗಳನ್ನು ಆರಂಭಿಸಲು ಸೂಚಿಸಿದರು. ಜೊತೆಗೆ ಎಲ್ಲ ಪ್ರಥಮ ಪಿ.ಯು.ಸಿ ತರಗತಿಗಳನ್ನು ಆರಂಭಿಸಲು ತಿಳಿಸಿದರು.

ಸೆ.17ರಿಂದ 8-10, ಹಾಗೂ ಸೆ.20ರಿಂದ 6 ಮತ್ತು 7ನೇ ತರಗತಿಗಳ ಪ್ರಾರಂಭಕ್ಕೆ ದ.ಕ ಜಿಲ್ಲಾಧಿಕಾರಿ ‌ಸೂಚನೆ Read More »

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಣಿ

ಮಂಗಳೂರು: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಇದರಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದಿದ್ದಾರೆ. ರುತ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ, ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ಲಾ ಮತ್ತು ರಫರ್ಟ್ ಡಿಸಿಲ್ಲಾ ದಂಪತಿಯ ಪುತ್ರಿ. ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದು, ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು

ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಶ್ರೇಣಿ Read More »

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಎಗರಿಸಿದ ಮಹಿಳೆಯರು| ಮೂವರ ಬಂಧನ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣವನ್ನು ಎಗರಿಸಿದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಮಹಿಳಾ ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ , ಜೈತುಂಬಿ ಎಂದು ಗುರುತಿಸಲಾಗಿದೆ. ಪುತ್ತೂರಿನ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಗೆ ಸೆ.1 ರಂದು ಬುರ್ಖಾ ಧರಿಸಿದ 3 ಜನ ಅಪರಿಚಿತ ಮಹಿಳೆಯರು ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ

ಪುತ್ತೂರು: ಗ್ರಾಹಕರ ಸೋಗಿನಲ್ಲಿ ಬಂದು ಆಭರಣ ಎಗರಿಸಿದ ಮಹಿಳೆಯರು| ಮೂವರ ಬಂಧನ Read More »

ಮಾಧ್ಯಮಗಳ ವರದಿ‌ ಸುಳ್ಳು| ಎಲ್ಲಾ ‌ಮಾದರಿ ಕ್ರಿಕೆಟ್ ಗೂ‌ ಕೊಹ್ಲಿಯೇ ನಾಯಕ| ಸ್ಪಷ್ಟನೆ ನೀಡಿದ ಬಿಸಿಸಿಐ

ನವದೆಹಲಿ: ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿಯೂ ವಿರಾಟ್ ಕೊಹ್ಲಿಯವರೇ ಟೀಂ ಇಂಡಿಯಾ ನಾಯಕರಾಗಿ ಮುಂದುವರಿಯಲಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸ್ಪಷ್ಟಪಡಿಸಿದೆ. ಐಸಿಸಿ ಟಿ20 ವಿಶ್ವಕಪ್ ಬಳಿಕ ಕೊಹ್ಲಿಯವರು ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವ ತೊರೆಯಲಿದ್ದಾರೆ.ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರು ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಬಿಸಿಸಿಐ ಖಜಾಂಚಿ ಅರುಣ್ ಧುಮಲ್ ಹೇಳಿದ್ದಾರೆ. ಮಾಧ್ಯಮ ವರದಿ ನಿಜವಲ್ಲ. ಸೀಮಿತ

ಮಾಧ್ಯಮಗಳ ವರದಿ‌ ಸುಳ್ಳು| ಎಲ್ಲಾ ‌ಮಾದರಿ ಕ್ರಿಕೆಟ್ ಗೂ‌ ಕೊಹ್ಲಿಯೇ ನಾಯಕ| ಸ್ಪಷ್ಟನೆ ನೀಡಿದ ಬಿಸಿಸಿಐ Read More »