Editor

ವೃದ್ದ‌ ಜನ್ಮದಾತರ ಹೆಗಲ ಮೇಲೆ ಹೊತ್ತೊಯ್ದ ಆಧುನಿಕ ಶ್ರವಣಕುಮಾರ| ಆತ ಅವರನ್ನು ಹೆಗಲ ಮೇಲೆ ಹೊತ್ತಿದ್ದೇಕೆ?

ಮ್ಯಾನ್ಮಾರ್: ಕಣ್ಣು ಕಾಣದ ತನ್ನ ತಂದೆ ತಾಯಿಯಂದಿರನ್ನು ಹೆಗಲ ಮೇಲೆ ಬುಟ್ಟಿಯಲ್ಲಿ ಕುಳ್ಳರಿಸಿಕೊಂಡು ತೀರ್ಥಯಾತ್ರೆ ಮಾಡಿರುವ ಶ್ರವಣ ಕುಮಾರದ ಕಥೆ ನೀವೆಲ್ಲಾ ಕೇಳಿರುತ್ತೀರಿ. ಆದರೆ ನಿಜವಾಗಿಯೂ ಅಂಥದ್ದೊಂದು ಘಟನೆ ಮ್ಯಾನ್ಮಾರ್‌ನಲ್ಲಿ ನಡೆದಿದೆ. ಮ್ಯಾನ್ಮಾರ್‌ನಿಂದ ಒಕ್ಕಲೆಬ್ಬಿಸಿದ ಮೇಲೆ ಬಾಂಗ್ಲಾದೇಶಕ್ಕೆ ತೆರಳಲೇಬೇಕಾದ ಅನಿವಾರ್ಯತೆ ಕೆಲವು ನಿರಾಶ್ರಿತರಿಗೆ ಉಂಟಾಗಿದೆ. ಆದರೆ ತಮ್ಮೂರಿಗೆ ಸಾಗಲು ಕೈಯಲ್ಲಿ ಕಾಸಿಲ್ಲದೇ ಕಷ್ಟಪಡುತ್ತಿರುವವರು ಅದೆಷ್ಟೋ ಮಂದಿ. ಅಂಥದ್ದೇ ಒಬ್ಬ ನಿರಾಶ್ರಿತ ತನ್ನ ವಯಸ್ಸಾದ ತಂದೆ ತಾಯಿಯಂದಿರನ್ನು ಭುಜದ ಮೇಲೆ ಕುಳ್ಳರಿಸಿಕೊಂಡು ನಡೆದಿದ್ದಾನೆ ಎನ್ನಲಾಗಿದ್ದು, ಅದರ ಫೋಟೋ ವೈರಲ್‌ […]

ವೃದ್ದ‌ ಜನ್ಮದಾತರ ಹೆಗಲ ಮೇಲೆ ಹೊತ್ತೊಯ್ದ ಆಧುನಿಕ ಶ್ರವಣಕುಮಾರ| ಆತ ಅವರನ್ನು ಹೆಗಲ ಮೇಲೆ ಹೊತ್ತಿದ್ದೇಕೆ? Read More »

ಅಮೇರಿಕಾದ ಆರದ‌ ಗಾಯಕ್ಕೆ ಬರೋಬ್ಬರಿ 20 ವರ್ಷ| ಉಗ್ರದಾಳಿಯಿಂದ ತತ್ತರಿಸಿದ್ದ ಆ ದಿನದ ಕರಾಳ ನೆನಪು|

ವಾಷಿಂಗ್ಟನ್(ಸೆ.12): ಅಮೆರಿಕದ ಪಾಲಿಗೆ ಗುಣವಾಗದ ಗಾಯದಂತಿರುವ 2001 ಸೆಪ್ಟೆಂಬರ್​ 09ರ, ವಿಶ್ವ ವಾಣಿಜ್ಯ ಕೇಂದ್ರ(ಡಬ್ಲ್ಯೂಟಿಸಿ)ದ ಮೇಲೆ ಅಲ್​ಖೈದಾ ಉಗ್ರರು ನಡೆಸಿರೋ ದಾಳಿಗೆ 20 ವರ್ಷಗಳು ಸಂದಿವೆ. ಅಂದಿನ ಭಯಾನಕ, ಭಿಭತ್ಸ ಭಯೋತ್ಪಾದಕ ಘಟನೆಯನ್ನು ಅಮೆರಿಕ ಏನೂ ಇಡೀ ಜಗತ್ತೇ ಇಂದಿಗೂ ಮರೆತಿಲ್ಲ. ಸೆಪ್ಟೆಂಬರ್ 11, 2001, ಜಾಗತಿಕ ಇತಿಹಾಸದಲ್ಲಿ ಉಗ್ರ ಅಟ್ಟಹಾಸದ ವಿಶ್ವರೂಪ ಪ್ರದರ್ಶನವಾದ ದಿನ..! ವಿಶ್ವದ ದೊಡ್ಡಣ್ಣ ಎಂದೇ ಬೀಗುತ್ತಿದ್ದ ಅಮೆರಿಕ ದೇಶಕ್ಕೆ ಉಗ್ರರು ಮರ್ಮಾಘಾತ ನೀಡಿದ ದಿನ..! ಅಲ್‌ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ

ಅಮೇರಿಕಾದ ಆರದ‌ ಗಾಯಕ್ಕೆ ಬರೋಬ್ಬರಿ 20 ವರ್ಷ| ಉಗ್ರದಾಳಿಯಿಂದ ತತ್ತರಿಸಿದ್ದ ಆ ದಿನದ ಕರಾಳ ನೆನಪು| Read More »

ದ್ವಾದಶ ರಾಶಿಗಳ ವಾರಭವಿಷ್ಯ

ಈ ಜಗತ್ತಿನಲ್ಲಿ ನಡೆಯುವ ಪ್ರತಿಯೊಂದು ಚಲನೆಗೂ ನವ ಗ್ರಹಗಳು, ರಾಶಿಗಳು ಹಾಗೂ ನಕ್ಷತ್ರಗಳ ಚಲನೆಗಳು ಕಾರಣವಾಗಿರುತ್ತವೆ ಎಂಬುದು ಭಾರತೀಯ ಸಂಸ್ಕೃತಿಯ ನಂಬಿಕೆ. ನಮ್ಮ ಪೂರ್ವಜರು ಈ ಕುರಿತಂತೆ ಪಂಚಾಂಗ, ರಾಶಿ ಭವಿಷ್ಯ ಹಾಗೂ ಇನ್ನಿತರ ಪೂರ್ವ ಆಲೋಚನೆ ಮಾಡಿ ಹಲವು ಗ್ರಂಥಗಳನ್ನು ಬರೆದಿದ್ದಾರೆ. ರಾಶಿಗಳ ಚಲನೆಯನ್ನು ಆಧರಿಸಿ ನಮ್ಮ ಜೀವನದ ಆಗುಹೋಗುಗಳನ್ನು ಅಂದಾಜಿಸಲಾಗುತ್ತದೆ. ರಾಶಿಗಳ ಭವಿಷ್ಯ ತಿಳಿದು ನಮ್ಮ ‌ಕಾರ್ಯಗಳು ನಡೆಯುತ್ತವೆ. ಈ ವಾರ ಯಾವ ರಾಶಿಗಳಿಗೆ ಶುಭ, ದೋಷ ಪರಿಹಾರಗಳೇನು ಎಂಬುದನ್ನು ಇಲ್ಲಿ ನೀಡಲಾಗಿದೆ. ಅವುಗಳನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಚಲಿಸುತ್ತಿರುವ ‌ಕಾರೊಳಗೆ ಐವರಿಂದ ಯುವತಿಯ ಸಾಮೂಹಿಕ ಅತ್ಯಾಚಾರ| ಕೃತ್ಯದ ಬಳಿಕ ರಸ್ತೆ ಬದಿ ಎಸೆದು ತೆರಳಿದ ದುರುಳರು|

ಚೆನೈ: ಇಲ್ಲಿನ ಸಮೀಪದ ಕಾಂಚೀಪುರಂ ನಗರದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷದ ಯುವತಿಯನ್ನು ಐವರು ಪುರುಷರು ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಘೋರ ಅಪರಾಧದ ನಂತರ ಸಂತ್ರಸ್ತೆಯನ್ನು ರಸ್ತೆ ಬದಿ ಎಸೆದ ದುರುಳರು ಅಲ್ಲಿಂದ ಪರಾರಿಯಾಗಿದ್ದಾರೆ. ಪ್ರಕರಣದ ಜಾಡು ಹತ್ತಿದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಎಲ್ಲ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿದೆ.ಆಕೆ ಕೆಲಸ‌ ಮುಗಿಸಿ ವಾಪಾಸ್ಸಾಗುತ್ತಿದ್ದ ವೇಳೆ ಗುಣಶೀಲನ್ ಎಂಬ ಪರಿಚಯಸ್ಥರನ್ನು ಭೇಟಿಯಾಗಿದ್ದು, ಆತ ಆಕೆಗೆ

ಚಲಿಸುತ್ತಿರುವ ‌ಕಾರೊಳಗೆ ಐವರಿಂದ ಯುವತಿಯ ಸಾಮೂಹಿಕ ಅತ್ಯಾಚಾರ| ಕೃತ್ಯದ ಬಳಿಕ ರಸ್ತೆ ಬದಿ ಎಸೆದು ತೆರಳಿದ ದುರುಳರು| Read More »

ನದಿಗೆ ಬಿದ್ದ ಬಾಲಕ ಸಾವು| ರಕ್ಷಿಸಲು ಹೋದ ತಾಯಿಯೂ ನೀರುಪಾಲು

ಉಡುಪಿ: ನದಿಗೆ ಬಿದ್ದು ತಾಯಿ ಮಗ ಇಬ್ಬರೂ ಸಾವನಪ್ಪಿರುವ ಘಟನೆ ಬೈಂದೂರು ತಾಲೂಕಿನ ನಾವುಂದದಲ್ಲಿ ಸಂಭವಿಸಿದೆ. ಮೃತರನ್ನು ನಾವುಂದದ ನೋಯೆಲ್ ಚುಂಗಿಗುಡ್ಡೆ ನಿವಾಸಿ ಶಾನ್‌ (11) ರೊಸಾರಿಯಾ(35) ಎಂದು ಗುರುತಿಸಲಾಗಿದೆ. ಇಬ್ಬರು ನದಿ ಪಕ್ಕದಲ್ಲಿ ಹೋಗುತ್ತಿದ್ದಾಗ ಬಾಲಕ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ಈ ಸಂದರ್ಭ ಮಗುವನ್ನು ರಕ್ಷಿಸಲು ತಾಯಿಯೂ ನೀರಿಗೆ ಹಾರಿದ್ದು, ಇಬ್ಬರೂ ನೀರುಪಾಲಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಶಾನ್‌ ಮೃತದೇಹ ಪತ್ತೆಯಾಗಿದ್ದು, ಬಳಿಕ ಅಗ್ನಿಶಾಮಕದಳದ ಸಿಬ್ಬಂದಿ ಮಹಿಳೆ ಮೃತದೇಹವನ್ನು ಪತ್ತೆ ಮಾಡಿದ್ದಾರೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ

ನದಿಗೆ ಬಿದ್ದ ಬಾಲಕ ಸಾವು| ರಕ್ಷಿಸಲು ಹೋದ ತಾಯಿಯೂ ನೀರುಪಾಲು Read More »

ಅದಾನಿ ಹೆಸರು ತೆರವು – ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದೇ ಮುಂದುವರಿಕೆ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರನ್ನು ’ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ’ ಎಂದು ಬದಲಿಸಿದ್ದ ಏರ್ ಪೋರ್ಟ್ ನಿರ್ವಹಣೆ ಗುತ್ತಿಗೆ ಸಂಸ್ಥೆ ಅದಾನಿಯೂ ಮತ್ತೆ ಏರ್ ಪೋರ್ಟ್ ನ ಹಿಂದಿನ ಹೆಸರಿನಂತೆಯೇ ಬದಲಿಸಿದೆ ಎಂದು ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ” ಸ್ಥಳೀಯರ ಹೋರಾಟಕ್ಕೆ ಯಶಸ್ಸು ದೊರೆದಿತ್ತು, ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಈಗ ಮತ್ತೆ ಮೊದಲಿನಂತೆಯೇ “ಮಂಗಳೂರು ಅಂತಾರಾಷ್ಟ್ರೀಯ ವಿಮಾನ

ಅದಾನಿ ಹೆಸರು ತೆರವು – ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ವೆಂದೇ ಮುಂದುವರಿಕೆ Read More »

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ

ಗುಜರಾತ್: ಕ್ಷಿಪ್ರ ಬೆಳವಣಿಗೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರನ್ನ ಭೇಟಿಯಾಗಿ ವಿಜಯ್ ರೂಪಾನಿ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಾಂಧಿನಗರಕ್ಕೆ ಬಂದಿದ್ದು ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ ಎನ್ನಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಮಾಹಿತಿ ಇದೆ. ಇನ್ನು ರಾಜೀನಾಮೆ ನಂತರ ಹೇಳಿಕೆ ನೀಡಿರುವ ವಿಜಯ್ ರೂಪಾನಿ, ನಮ್ಮ ಪಕ್ಷದಲ್ಲಿ ಕಾಲಕ್ಕೆ

ಗುಜರಾತ್ ಸಿಎಂ ಸ್ಥಾನಕ್ಕೆ ವಿಜಯ್ ರೂಪಾನಿ ರಾಜೀನಾಮೆ Read More »

ಶೀಘ್ರದಲ್ಲೇ 1ರಿಂದ 5ನೇ ತರಗತಿ ಪ್ರಾರಂಭ – ಸಚಿವ ಬಿ.ಸಿ ನಾಗೇಶ್

ಶಿವಮೊಗ್ಗ: 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6 ರಿಂದ 8ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ. ಶಿಕ್ಷಕರ ಕಾರ್ಯವೈಖರಿ ನೋಡಿ ತುಂಬ ಸಂತೋಷವಾಗಿದೆ. ಸದ್ಯದಲ್ಲೇ 1ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚೆ ಮಾಡುತ್ತೇವೆ. ತಾಂತ್ರಿಕ ಸಮಿತಿ ಸಭೆ ಅನುಮತಿ

ಶೀಘ್ರದಲ್ಲೇ 1ರಿಂದ 5ನೇ ತರಗತಿ ಪ್ರಾರಂಭ – ಸಚಿವ ಬಿ.ಸಿ ನಾಗೇಶ್ Read More »

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ

ಮುಂಬೈ: ಇಲ್ಲಿನ ಸಾಕಿನಾಕಾ ಪ್ರದೇಶದಲ್ಲಿ ಟೆಂಪೋದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ 33 ಗಂಟೆಗಳ ಕಾಲ ಜೀವನ್ಮರಣದ ನಡುವೆ ಹೋರಾಡಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಾಕಿನಾಕಾ ಪ್ರದೇಶದಲ್ಲಿ ನಿಂತಿದ್ದ ಟೆಂಪೋದಲ್ಲಿ ಮಹಿಳೆಯನ್ನು ಎಳೆದೊಯ್ದು ಕಾಮುಕ ಅತ್ಯಾಚಾರ ನಡೆಸಿದ್ದಲ್ಲದೇ ಗುಪ್ತಾಂಗಕ್ಕೆ ಕಬ್ಬಿಣದ ರಾಡ್ ತುರುಕಿ ಚಿತ್ರಹಿಂಸೆ ನೀಡಿದ್ದ. ಅತ್ಯಾಚಾರ ವಿಷಯ ತಿಳಿಯುತ್ತಿದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಐಪಿಸಿ ಸೆಕ್ಷಣ್ 307, 376, 504ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು 45 ವರ್ಷದ ಆರೋಪಿ ಮೋಹನ್ ಚೌವ್ಹಾಣ್ ನನ್ನು

ಮುಂಬೈ: 33 ಗಂಟೆಗಳ ಕಾಲ ಜೀವನ್ಮರಣ ಹೋರಾಟದಲ್ಲಿ ಬದುಕುಳಿಯದ ಅತ್ಯಾಚಾರ ಸಂತ್ರಸ್ತೆ Read More »

ನೆಲ್ಯಾಡಿ: ಉದನೆಯ ಗಣಪತಿಕಟ್ಟೆಗೆ ಹಾನಿಗೊಳಿಸಿದ ಕಿಡಿಗೇಡಿಗಳು| ಸ್ಥಳಕ್ಕೆ ಹಿಂದೂ ಮುಖಂಡರು ದೌಡು|

ನೆಲ್ಯಾಡಿ: ಇಲ್ಲಿಗೆ ಸಮೀಪದ ಉದನೆಯ ಗಣಪತಿ ಕಟ್ಟೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ಸೆ.10 ರ ರಾತ್ರಿ ನಡೆದಿದೆ. ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.10ರಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ ರಾತ್ರಿ ವೇಳೆ ಕಿಡಿಗೇಡಿಗಳು ಬಾಳೆಗಿಡಗಳನ್ನು ಹಾಳುಮಾಡಿ ಮೆಟ್ಟಿಲನ್ನು ಹಾನಿಗೊಳಿಸಿದ್ದಾರೆ. ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾಗೂ ಮೆಟ್ಟಿಲಿನ ಬದಿಗಳನ್ನು ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ

ನೆಲ್ಯಾಡಿ: ಉದನೆಯ ಗಣಪತಿಕಟ್ಟೆಗೆ ಹಾನಿಗೊಳಿಸಿದ ಕಿಡಿಗೇಡಿಗಳು| ಸ್ಥಳಕ್ಕೆ ಹಿಂದೂ ಮುಖಂಡರು ದೌಡು| Read More »