Editor

ಸೆ12ರ ವರೆಗೆ ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ| ಎಲ್ಲೋ ಅಲರ್ಟ್ ಘೋಷಣೆ

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಇನ್ನು ಮುಂದುವರೆದಿದ್ದು, ಕಳೆದ ವಾರದಿಂದ ಸುರಿಯುತ್ತಿರುವ ಮಳೆ ಸೆಪ್ಟೆಂಬರ್ 12 ರವರೆಗೆ ಮಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಪ್ರಕಾರ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಇಲಾಖೆಯ ಪ್ರಕಾರ ಸೆಪ್ಟೆಂಬರ್‌ 12ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ. ರಾಜ್ಯದಲ್ಲಿ ಬಿದ್ದ ಮಳೆಯನುಸಾರ ಉಡುಪಿಯ ಕೊಲ್ಲೂರು ಭಾಗದಲ್ಲಿ 9 ಮಿ.ಮೀ , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ರಿಂದ 5 ಮಿ.ಮೀ. ಮಳೆಯಾಗಿದೆ.ಬುಧವಾರದಿಂದ ಗುರುವಾರ ಬೆಳಗ್ಗೆವರೆಗೆ ಜಿಲ್ಲೆಯಲ್ಲಿ […]

ಸೆ12ರ ವರೆಗೆ ಕರಾವಳಿಯಲ್ಲಿ ಮುಂದುವರಿಯಲಿದೆ ಮಳೆ| ಎಲ್ಲೋ ಅಲರ್ಟ್ ಘೋಷಣೆ Read More »

ಬಯಲೇ ಈ ಗಜಮುಖನಿಗೆ ಆಲಯ| ಗಂಟೆಯೇ ಈತನಿಗೆ ಹರಕೆ| ಮೂಡಪ್ಪ ಸೇವೆಗೆ ಒಲಿಯುವ ಗಣಪ ಆಲಯವ ಒಲ್ಲನು| ಸೌತಡ್ಕ ಮಹಾಗಣಪತಿಯ ದರ್ಶನ ಮಾಡೋಣ ಬನ್ನಿ…

ನಾಡಿನೆಲ್ಲೆಡೆ ಗಣೇಶ ಚತುರ್ಥಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ರಾಜ್ಯಾದ್ಯಂತ ಹಲವು ಗಣಪತಿ ಆಲಯಗಳಿದ್ದರೂ, ಅದರಲ್ಲಿ ಪ್ರಮುಖವಾಗಿರುವುದು ಸೌತಡ್ಕ ಶ್ರೀಮಹಾಗಣಪತಿ ಕ್ಷೇತ್ರ. ವಿಘ್ನ ನಿವಾರಕನ ಆರಾಧ್ಯ ಸ್ಥಾನ, ಸಾಕ್ಷತ್ ಗಣಪತಿಯೇ ನೆಲೆ ನಿಂತಿರುವ ಪುಣ್ಯ ಸ್ಥಾನ. ತನ್ನ ಬೇಡುವ ಭಕ್ತರ ಅಭೀಷ್ಠೆಯನ್ನು ನೆರವೇರಿಸುವ, ತನ್ನನ್ನು ನಂಬಿದವರನ್ನು ಎಂದೂ ಕೈ ಬಿಡದ, ಗಣೇಶನ ನೆಲೇಬಿಡೇ ಸೌತಡ್ಕ ಮಹಾಗಣಪತಿ ಕ್ಷೇತ್ರ. ಬಯಲು ಆಲಯದಲ್ಲಿ ವಿರಾಜಮಾನನಾಗಿರುವ ಗಣಪತಿಯ ಕ್ಷೇತ್ರ ಮಹಾತ್ಮೆಯೇ ಅಪಾರವಾಗಿದೆ. ಕಾರಣಿಕ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಿಂದ

ಬಯಲೇ ಈ ಗಜಮುಖನಿಗೆ ಆಲಯ| ಗಂಟೆಯೇ ಈತನಿಗೆ ಹರಕೆ| ಮೂಡಪ್ಪ ಸೇವೆಗೆ ಒಲಿಯುವ ಗಣಪ ಆಲಯವ ಒಲ್ಲನು| ಸೌತಡ್ಕ ಮಹಾಗಣಪತಿಯ ದರ್ಶನ ಮಾಡೋಣ ಬನ್ನಿ… Read More »

10ವರ್ಷಗಳ್ಲಿ 25 ಬಾರಿ ಪರಪುರುಷನೊಂದಿಗೆ ಓಡಿ ಹೋದಳು| ಆದರೂ ಕಿರಿಕ್ ಮಾಡದೇ ಸ್ವೀಕರಿಸಿದ ಪತಿರಾಯ|

ಗುವಾಹಟಿ: ಓರ್ವ ಮಧ್ಯ ವಯಸ್ಸಿನ ಮಹಿಳೆಯೊಬ್ಬರು 25 ಬಾರಿ ಬೇರೆ-ಬೇರೆ ಪುರುಷರ ಜೊತೆ ಓಡಿ ಹೋದರೂ ಕೂಡ ಪತಿರಾಯ ಮಾತ್ರ ಅವನ್ನೆಲ್ಲಾ ಮರೆತು ಮತ್ತೆ ಮನೆಗೆ ಹಿಂದಿರುಗುತ್ತಿದ್ದ ಆಕೆಯನ್ನು ಸ್ವೀಕರಿಸುತ್ತಿದ್ದ ವಿಲಕ್ಷಣ ಘಟನೆಯೊಂದು ಅಸ್ಸಾಂ ನಲ್ಲಿ ನಡೆದಿದೆ. ಮಧ್ಯ ಅಸ್ಸಾಂನ ನಾಗಾಂವ್ ಜಿಲ್ಲೆಯ ದೂರದ ಧಿಂಗ್ ಲಹ್ಕರ್ ಗ್ರಾಮದಲ್ಲಿ ಮೂರು ಮಕ್ಕಳ ತಾಯಿಯಾಗಿರುವ 40 ವರ್ಷದ ಮಹಿಳೆ, “ಕಳೆದ 10 ವರ್ಷಗಳಲ್ಲಿ 25 ಬಾರಿ ಬೇರೆ-ಬೇರೆ ಪುರುಷರೊಂದಿಗೆ ಪರಾರಿಯಾಗಿದ್ದಳು. ಈ ಬಗ್ಗೆ ಮಾತನಾಡಿರುವ ಆಕೆಯ ಪತಿ, 2011ರಲ್ಲಿ

10ವರ್ಷಗಳ್ಲಿ 25 ಬಾರಿ ಪರಪುರುಷನೊಂದಿಗೆ ಓಡಿ ಹೋದಳು| ಆದರೂ ಕಿರಿಕ್ ಮಾಡದೇ ಸ್ವೀಕರಿಸಿದ ಪತಿರಾಯ| Read More »

ಆದಿಪೂಜಿತ, ಅನಂತ, ಅನವರತ| ಬಗೆದಷ್ಟೂ ಮುಗಿಯದ ದೇವ ಗಣಪ

ಭಾರತೀಯ ಹಬ್ಬಗಳೆಂದರೆ ಹಾಗೆಯೇ…, ಪ್ರತೀ‌ ಹಬ್ಬಕ್ಕೂ ಒಂದೊಂದು ಅಧಿದೇವತೆ. ಆ ದೇವತೆಯ ಹಿನ್ನೆಲೆಗೆ ಕಥೆಗಳು, ಅದರ ಸುತ್ತ ಹಬ್ಬಿಕೊಂಡ ಆಚರಣೆಗಳು; ಆಯಾ ಋತುವಿನಲ್ಲಿ ಬರುವ ಹಬ್ಬಕ್ಕಾಗಿ ಮತ್ತು ಆ ಹಬ್ಬದ ದೇವತೆಗಾಗಿ ಸಿದ್ಧವಾಗುವ ನಾನಾ ವಿಧದ ದೇಸೀ ಪಾಕ – ಹೀಗೆ ಹಬ್ಬಗಳೆಂದರೆ ಭಾರತೀಯ ಬದುಕಿನ ಚತುರ್ವಿಧ ಪುರುಷಾರ್ಥವನ್ನೂ ಸೋಕುವಂಥ ನಲ್ಮೆಯ ಕಾಲಭಾಗ. ಹಾಗೇ ಆಯಾ ಹಬ್ಬಗಳ ಅಂತಸ್ಸತ್ತ್ವವಾಗಿರುವ ದೇವತೆಗಳಾದರೂ ಮಾನವ ಜೀವನದ ವಿವಿಧ ಮಜಲುಗಳನ್ನು ಪ್ರತಿನಿಧಿಸುವಂಥವು. ಮನೆಮನೆಯಲ್ಲಾಡುವ ಪುಟ್ಟ ತುಂಟ ಮಗುವು ತರಬಲ್ಲ ಆನಂದವನ್ನು ತರುವುದು

ಆದಿಪೂಜಿತ, ಅನಂತ, ಅನವರತ| ಬಗೆದಷ್ಟೂ ಮುಗಿಯದ ದೇವ ಗಣಪ Read More »

ಭಾರತದ ಕೈಬಿಡಲಿದೆ ಫೋರ್ಡ್ ಕಂಪೆನಿ| ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು| ಉತ್ಪಾದನಾ ಘಟಕಗಳನ್ನು ಮುಚ್ಚಲು ನಿರ್ಧರಿಸಿದ ಕಾರುಗಳ ಸಾಮ್ರಾಟ|

ನವದೆಹಲಿ: ಅಮೆರಿಕದ ಪ್ರಸಿದ್ಧ ವಾಹನ ಉತ್ಪಾದನಾ ಕಂಪೆನಿ ಫೋರ್ಡ್​ ಮೋಟಾರ್ಸ್ ಭಾರತದಲ್ಲಿನ ತನ್ನ ಘಟಕಗಳನ್ನು ಮುಚ್ಚುವುದಾಗಿ ಘೋಷಿಸಿದೆ. ಅದರಂತೆ ಗುಜರಾತ್ ಹಾಗೂ ತಮಿಳುನಾಡಿನಲ್ಲಿರುವ ಫೋರ್ಡ್ ಇಂಡಿಯಾ ಘಟಕಗಳು ಬಂದ್ ಆಗಲಿವೆ. ಈ ಹಿಂದೆ ಕಂಪನಿಯು ಚೆನ್ನೈ ಮತ್ತು ಗುಜರಾತ್ ನ ಸನಂದ್ ಘಟಕಗಳಲ್ಲಿ ಸುಮಾರು 2.5 ಬಿಲಿಯನ್ ಡಾಲರ್ ಹೂಡಿಕೆ ಮಾಡಿತ್ತು. ಆದರೆ ಕಳೆದ 10 ವರ್ಷಗಳಲ್ಲಿ ಕಂಪನಿಯು 2 ಬಿಲಿಯನ್ ಡಾಲರ್​ನಷ್ಟು ನಷ್ಟವನ್ನು ಅನುಭವಿಸಿದ್ದು, ಹೀಗಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಫೋರ್ಡ್ ಇಂಡಿಯಾ ತಿಳಿಸಿದೆ.

ಭಾರತದ ಕೈಬಿಡಲಿದೆ ಫೋರ್ಡ್ ಕಂಪೆನಿ| ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು| ಉತ್ಪಾದನಾ ಘಟಕಗಳನ್ನು ಮುಚ್ಚಲು ನಿರ್ಧರಿಸಿದ ಕಾರುಗಳ ಸಾಮ್ರಾಟ| Read More »

ಡ್ರಗ್ಸ್ ಕೇಸ್ ಪ್ರಕರಣ| ಮತ್ತೆ ಆ್ಯಕ್ಟಿವ್ ಆದ ಅನುಶ್ರೀ| ನನ್ನ ತಂಟೆಗೆ ಬಂದ್ರೆ ಸುಮ್ನಿರಲ್ಲ ಎಂದಿದ್ಯಾಕೆ ಕಿರುತೆರೆ ಸ್ಟಾರ್?

ಡ್ರಗ್​ ಕೇಸ್​ಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದ ಬೆನ್ನಲ್ಲೇ ಅನುಶ್ರೀ ಹೆಸರು ಮುನ್ನೆಲೆಗೆ ಬಂದಿದೆ. ಅಲ್ಲದೆ, ಅವರು ಮುಂಬೈಗೆ ಹಾರಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಅನುಶ್ರೀ ಸ್ಪಷ್ಟನೆ ನೀಡಿದ್ದಾರೆ. ‘ಡ್ರಗ್ಸ್​ ಸೇವನೆ, ಖರೀದಿ ಪ್ರಕರಣದಲ್ಲಿ ನನ್ನ ವಿಚಾರಣೆ ನಡೆಸಿರಲಿಲ್ಲ. ಕಳೆದ ವರ್ಷ ವಿಚಾರಣೆಗೆ ಕರೆದಾಗ ಕಾನೂನು ರೀತಿ ಎಲ್ಲವನ್ನೂ ಹೇಳಿದ್ದೇನೆ. ನಾನು ಸೋಮವಾರ ಮುಂಬೈಗೆ ವೈಯಕ್ತಿಕ ಕೆಲಸದ ನಿಮಿತ್ತ ಹೋಗಿದ್ದೆ. ಅಂದೇ ನಾನು ರಿಟರ್ನ್​ ಟಿಕೆಟ್​ ಕೂಡ ಬುಕ್

ಡ್ರಗ್ಸ್ ಕೇಸ್ ಪ್ರಕರಣ| ಮತ್ತೆ ಆ್ಯಕ್ಟಿವ್ ಆದ ಅನುಶ್ರೀ| ನನ್ನ ತಂಟೆಗೆ ಬಂದ್ರೆ ಸುಮ್ನಿರಲ್ಲ ಎಂದಿದ್ಯಾಕೆ ಕಿರುತೆರೆ ಸ್ಟಾರ್? Read More »

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ| ಇಬ್ಬರು ಸ್ಪಾಟ್ ಔಟ್|

ಚಿಕ್ಕಮಗಳೂರು: ತಾಲ್ಲೂಕಿನ ಉದ್ದೇಬೋರನಹಳ್ಳಿಯ ಬಳಿ ದ್ವಿಚಕ್ರ ವಾಹನ ಮತ್ತು ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಸವಾರರು ಸ್ಥಳದಲ್ಲೇ‌ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಜಯಣ್ಣ (58) ಹಾಗೂ ಪುತ್ರಿ ರಕ್ಷಿತಾ (19) ಎಂದು ಗುರುತಿಸಲಾಗಿದೆ. ಗೌರಿ ಹಬ್ಬದ ನಿಮಿತ್ತ ಮುಗಳವಳ್ಳಿಯ ಜಯಣ್ಣ ಅವರು ದ್ವಿಚಕ್ರ ವಾಹನದಲ್ಲಿ ಪಿಳ್ಳೆನಹಳ್ಳಿಗೆ ತೆರಳಿ ಸಹೋದರಿಗೆ ಬಾಗಿನ ನೀಡಿ ವಾಪಸಾಗುವಾಗ ಅವಘಡ ಸಂಭವಿಸಿದೆ. ಲಾರಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ ತುಂಬಿದ್ದು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದಿವೆ.ಢಿಕ್ಕಿಯ

ಲಾರಿ- ಬೈಕ್ ಮುಖಾಮುಖಿ ಢಿಕ್ಕಿ| ಇಬ್ಬರು ಸ್ಪಾಟ್ ಔಟ್| Read More »

ಹಂಪಿ‌ ಇನ್ಮುಂದೆ ಪ್ರವಾಸಿಗರಿಗೆ ಮುಕ್ತ – ಡಿಸಿ ಪವನ್ ಕುಮಾರ್ ಆದೇಶ

ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ಮುಕ್ತ ಅವಕಾಶ ಕಲ್ಪಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಕೊರೊನಾ ಹೆಚ್ಚಳವಾಗುವ ಸಂಭವದ ಹಿನ್ನೆಲೆಯಲ್ಲಿ ಕಳೆದ ತಿಂಗಳ 14ರಿಂದ ಹೇರಿದ್ದ ವೀಕೆಂಡ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಈ ಹಿಂದೆ ಪ್ರತಿ ಶನಿವಾರ, ಭಾನುವಾರ ಹಾಗೂ ಸೋಮವಾರಗಳಂದು ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ಹೇರಲಾಗಿತ್ತು. ಹೀಗಾಗಿ ಹಂಪಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಇಳಿಮುಖವಾಗಿತ್ತು. ಆದರೀಗ ಸ್ಮಾರಕಗಳ ವೀಕ್ಷಣೆಗೆ ಹೇರಲಾಗಿದ್ದ ನಿರ್ಬಂಧ ತೆರವು ಮಾಡಲಾಗಿದ್ದು, ಪ್ರವಾಸಿಗರಿಗೆ ಹಾಗೂ ಯಾತ್ರಾರ್ಥಿಗಳಿಗೆ ಸ್ಮಾರಕಗಳ, ದೇವಸ್ಥಾನಗಳ ವೀಕ್ಷಣೆಗೆ

ಹಂಪಿ‌ ಇನ್ಮುಂದೆ ಪ್ರವಾಸಿಗರಿಗೆ ಮುಕ್ತ – ಡಿಸಿ ಪವನ್ ಕುಮಾರ್ ಆದೇಶ Read More »

ಕರ್ನಾಟಕದ ಎಲ್ಲಾ ಗಡಿಜಿಲ್ಲೆಗಳಲ್ಲೂ ವೀಕೆಂಡ್ ಕರ್ಪ್ಯೂ ರದ್ದು

ಬೆಂಗಳೂರು: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡುಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.

ಕರ್ನಾಟಕದ ಎಲ್ಲಾ ಗಡಿಜಿಲ್ಲೆಗಳಲ್ಲೂ ವೀಕೆಂಡ್ ಕರ್ಪ್ಯೂ ರದ್ದು Read More »

ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಕೊಂಕಣ್ ರೈಲ್ವೆ ಯಿಂದ ವಿಶೇಷ ಟ್ರಿಪ್

ಉಡುಪಿ: ಗಣೇಶ ಚತುರ್ಥಿ ಪ್ರಯುಕ್ತ ಕೊಂಕಣ ರೈಲ್ವೆ 224 ವಿಶೇಷ ಟ್ರಿಪ್ ಗಳನ್ನು ಪ್ರಾರಂಭಿಸಿ, ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ. ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿ ನಿರ್ಗಮನ ಪ್ರಯಾಣಿಕರ ಉಷ್ಣತೆ ಪರಿಶೀಲನೆ, ಪ್ರಥಮ-ಚಿಕಿತ್ಸಾ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಹಾಗೂ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ಹೆಚ್ಚುವರಿ ಭದ್ರತೆಗಾಗಿ ಆರ್ ಪಿಎಫ್ ಸಿಬ್ಬಂದಿಯೊಂದಿಗೆ ಹೆಚ್ಚುವರಿ ರೈಲ್ವೆ ಭದ್ರತಾ ಸಿಬ್ಬಂದಿಯನ್ನು ಜನಸಂದಣಿ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ

ಗಣೇಶ ಚತುರ್ಥಿ ಹಿನ್ನಲೆಯಲ್ಲಿ ಕೊಂಕಣ್ ರೈಲ್ವೆ ಯಿಂದ ವಿಶೇಷ ಟ್ರಿಪ್ Read More »