Editor

ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ – ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ

ಪುತ್ತೂರು: ಪುತ್ತೂರು ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ಮರ,ಮರಳು ಲೂಟಿಕೋರರು ತಕರಾರು ಎತ್ತಿ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ. ಕಡಬ ತಾಲೂಕಿನ ಕಾಣಿಯೂರಿನ ನಿವಾಸಿಗಳಾದ ಶಿವರಾಮ ಗೌಡ ಮತ್ತು ಬೇಬಿ ದೌರ್ಜನ್ಯಕ್ಕೊಳಗಾದವರು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಇವರು ತಮ್ಮ ಸುರಕ್ಷತೆಗಾಗಿ ಮನೆಯ ಮುಂದೆ ವರ್ಷಗಳ ಹಿಂದೆ ಸಿಸಿ ಕ್ಯಾಮರಾ ಆಳವಡಿಸಿದ್ದರು. ಆದರೆ ಈ ಭಾಗದಲ್ಲಿ ಅಕ್ರಮವಾಗಿ ಮರ, ಮರಳು ದಂಧೆ ಹೆಚ್ಚಾಗಿ ನಡೆಯುತ್ತಿದ್ದು […]

ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ – ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ Read More »

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ – ವಿಹಿಂಪದಿಂದ ಲವ್ ಜಿಹಾದ್ ಆರೋಪ

ಮಂಗಳೂರು: ನಗರದ ಬಲ್ಲಾಳ್‌ಬಾಗ್‌ನಿಂದ ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ ನಗದು ಸಹಿತ ನಾಪತ್ತೆಯಾದ ಘಟನೆಯೂ ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ. ಮೂಲತಃ ಗದಗ ನಿವಾಸಿಗಳಾಗಿದ್ದು, ಬರ್ಕೆ ಠಾಣಾ ವ್ಯಾಪ್ತಿಯ ಗಾಂಧಿನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಚ್‌ಮನ್‌ ಆಗಿರುವ ಯಶೋಧಾ ಎಂಬವರ ಪುತ್ರಿ ರೇಷ್ಮಾ ( 21) ಅವರ ನಿಶ್ಚಿತಾರ್ಥ ಆ. 21 ರಂದು ನಡೆದಿದ್ದು, ನಿಶ್ಚಿತಾರ್ಥ ಸಂದರ್ಭ ಗಂಡಿನ ಮನೆಯವರು ನೀಡಿದ ಚಿನ್ನಾಭರಣ ಸಮೇತ ನಾಪತ್ತೆಯಾಗಿದ್ದರು. ಈ ಪ್ರಕರಣವನ್ನು ವಿಹಿಂಪ ಖಂಡಿಸುತ್ತದೆ. ಯುವತಿ ನಾಪತ್ತೆಯಾದ ಮನೆಗೆ

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ – ವಿಹಿಂಪದಿಂದ ಲವ್ ಜಿಹಾದ್ ಆರೋಪ Read More »

ಮಂಗಳೂರು: ಮಗಳು ಮಾಡಿದ ತಪ್ಪಿಗೆ ಮೊಮ್ಮಗಳನ್ನು ‘ಜಿಹಾದ್’ ಬಲೆಗೆ ಬೀಳಿಸಿದ ಅಜ್ಜ| ನಿಶ್ಚಿತಾರ್ಥವಾಗಿ ಪರಾರಿಯಾದ ಯುವತಿಯ ಅಸಲಿ ಕಥೆ ಬಲು ವಿಚಿತ್ರ

ಮಂಗಳೂರು: ಕರಾವಳಿಯಲ್ಲಿ ಲವ್‌ ಜಿಹಾದ್‌ ಎಂಬ ಶಬ್ದ ಭಾರಿ ಬೆಳಕಿಗೆ ಬರುತ್ತಿದೆ. ಮುಸ್ಲಿಂ ಹುಡುಗರು, ಹಿಂದೂ ಯುವತಿಯರನ್ನು ಪ್ರೇಮದ ಬಲೆಗೆ ಸಿಲುಕಿಸಿ ನಂತರ ಮದುವೆಯ ಹೆಸರಿನಲ್ಲಿ ಹೆಣ್ಣುಮಕ್ಕಳ ಧರ್ಮ ಬದಲಿಸಿ ಮೋಸ ಮಾಡುತ್ತಿದ್ದಾರೆ ಎಂಬ ಆರೋಪ ಸಾಕಷ್ಟಿದೆ. ಆದರೆ ಮಂಗಳೂರಿನಲ್ಲೊಂದು ಕುತೂಹಲದ ವಿಚಿತ್ರ ಲವ್ ಜಿಹಾದ್ ನಡೆದಿದೆ. ಹಳೆಯ ಸೇಡು ತೀರಿಸಿಕೊಳ್ಳಲು ಮಗಳ ಮಗಳನ್ನೇ ರಾತ್ರೋರಾತ್ರಿ ಎತ್ತಾಕೊಂಡು ಹೋಗಿರುವ ಘಟನೆ ನಡೆದಿದೆ.ಮುಸ್ಲಿಂ ಧರ್ಮದ ಯುವತಿ ಹಿಂದೂ ಧರ್ಮದ ಯುವಕನನ್ನು ಮದುವೆಯಾಗಿದ್ದಾಳೆ ಎನ್ನುವ ಕಾರಣ, ಸುಮಾರು 22 ವರ್ಷ

ಮಂಗಳೂರು: ಮಗಳು ಮಾಡಿದ ತಪ್ಪಿಗೆ ಮೊಮ್ಮಗಳನ್ನು ‘ಜಿಹಾದ್’ ಬಲೆಗೆ ಬೀಳಿಸಿದ ಅಜ್ಜ| ನಿಶ್ಚಿತಾರ್ಥವಾಗಿ ಪರಾರಿಯಾದ ಯುವತಿಯ ಅಸಲಿ ಕಥೆ ಬಲು ವಿಚಿತ್ರ Read More »

ಗೂಗಲ್ ಕ್ರೋಮ್ ನಲ್ಲಿ ಅಶ್ಲೀಲ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ಹುಷಾರಾಗಿರಿ…

ನವದೆಹಲಿ: ಈಗಂತೂ ಇಂಟರ್ನೆಟ್ ಕೈಗೆಟುಕುವ ದರದಲ್ಲಿ ಸಿಗುತ್ತಿರುವಾಗ ಒಂದಲ್ಲ ಒಂದು ಕಾರಣಕ್ಕೆ ನಾವು ತಿಳಿಯದೆ ತಪ್ಪು ಮಾಡಿ ಭಾರೀ ದಂಡವನ್ನು ತರೆಬೇಕಾಗುತ್ತಿದೆ. ಮೊಬೈಲ್ ನಲ್ಲಿ ಸಿಕ್ಕಸಿಕ್ಕ ಅ್ಯಪ್ ಗಳನ್ನು ಬ್ರೌಸಿಂಗ್ ಮಾಡುವ ಸಂದರ್ಭದಲ್ಲಿ, ಆಪ್‌ ಬಳಕೆ ಮಾಡಿಕೊಳ್ಳುವ ಸಂದರ್ಭದಲ್ಲಿ, ಇಲ್ಲವೇ ಚಾಟ್ ಮಾಡುವಾಗ ನಮ್ಮ ಅರಿವಿಗೆ ಬಾರದೆ ಮಾಡುವ ತಪ್ಪುಗಳು ಮುಂದೆ ನಮಗೆ ಮಾರಕವಾಗುವ ಸಾಧ್ಯತೆ ಇದೆ. ನಾವು ತಿಳಿಯದೆ ತಪ್ಪು ಮಾಡಿ ಭಾರೀ ದಂಡವನ್ನು ತರೆಬೇಕಾಗುತ್ತಿದೆ. ಗೂಗಲ್ ಕ್ರೋಮ್ ತೆರೆದು ಪ್ರತಿದಿನವೂ ಏನನ್ನಾದರೂ ಸರ್ಚ್ ಮಾಡುವ

ಗೂಗಲ್ ಕ್ರೋಮ್ ನಲ್ಲಿ ಅಶ್ಲೀಲ ವಿಡಿಯೋ ನೋಡ್ತಿದೀರಾ? ಹಾಗಾದ್ರೆ ಹುಷಾರಾಗಿರಿ… Read More »

ತಡರಾತ್ರಿ ಊಟ ಮುಗಿಸಿ ಮರಳುತ್ತಿದ್ದವರ ಹೊತ್ತೊಯ್ದ ಜವರಾಯ|

ಬೆಳಗಾವಿ: ಡಾಬಾವೊಂದರಲ್ಲಿ ಊಟ ಮುಗಿಸಿಕೊಂಡು‌ ಬೈಕ್​ನಲ್ಲಿ ನಗರಕ್ಕೆ‌ ಹಿಂದಿರುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ. ಸದಾಶಿವ ನಗರದ ರಚಿತ್​ ಡುಮಾವತ(21) ಮತ್ತು ಚವಾಟಗಲ್ಲಿಯ ಶ್ರೀನಾಥ ಪವಾರ್(21) ಮೃತ ದುರ್ದೈವಿಗಳು. ಇವರಿಬ್ಬರೂ ಸ್ನೇಹಿತರ ಜತೆ ಊಟಕ್ಕೆಂದು ಡಾಬಾಕ್ಕೆ ತೆರಳಿದ್ದರು. ರಚಿತ್​ ಬಿಕಾಂ ಓದುತ್ತಿದ್ದ, ಶ್ರೀನಾಥ ಸಿಎ ಓದುತ್ತಿದ್ದ. ಊಟ ಮುಗಿಸಿ ಬೈಕ್​ನಲ್ಲಿ ಮನೆಗೆ ಹಿಂದಿರುಗುವಾಗ ಪಿಬಿ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಬಳಿ‌ ನಿಂತಿದ್ದ ಲಾರಿಗೆ ಡಿಕ್ಕಿ‌ ಹೊಡೆದಿದ್ದಾರೆ.

ತಡರಾತ್ರಿ ಊಟ ಮುಗಿಸಿ ಮರಳುತ್ತಿದ್ದವರ ಹೊತ್ತೊಯ್ದ ಜವರಾಯ| Read More »

ಹಂದಿಯೆಂದು ತಿಳಿದು ಯುವಕನಿಗೆ ಗುಂಡಿಕ್ಕಿದ ಬೇಟೆಗಾರರು| ಗಾಯಾಳು ಗಂಭೀರ

ಮಂಡ್ಯ: ಕಾಡುಹಂದಿಗೆ ಬೇಟೆಗೆ ಬಂದಿದ್ದ ಹವ್ಯಾಸಿ ಬೇಟೆಗಾರರಿಂದ ಯುವಕನಿಗೆ ಗುಂಡು ತಗುಲಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮದ ಹೊರವಲಯದಲ್ಲಿ ಈ ದುರಂತ ಸಂಭವಿಸಿದೆ.ಮಾದೇಶ್ (25) ಎಂಬ ಯುವಕನಿಗೆ ಗುಂಡೇಟು ತಗುಲಿದೆ. ಮೈಸೂರು ಜಿಲ್ಲೆಯ 6 ಮಂದಿ ಯುವಕರ ತಂಡ ಬೇಟೆಗೆ ಬಂದಿತ್ತು. ನಾಡಬಂದೂಕು ಬಳಸಿ ಕಾಡುಹಂದಿ ಬೇಟೆಗೆ ಈ ತಂಡ ಬಂದಿತ್ತು. ಮಾದೇಶ ಅವರ ಕಬ್ಬಿನ ಗದ್ದೆಯಲ್ಲಿ ಹಂದಿಗಾಗಿ ತಂಡ ಶೋಧ ನಡೆಸುತ್ತಿತ್ತು. ಈ ಸಮಯದಲ್ಲಿ ಅದೇ ಗದ್ದೆಯ ಬದುವಿನಲ್ಲಿ

ಹಂದಿಯೆಂದು ತಿಳಿದು ಯುವಕನಿಗೆ ಗುಂಡಿಕ್ಕಿದ ಬೇಟೆಗಾರರು| ಗಾಯಾಳು ಗಂಭೀರ Read More »

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್

ಬೆಂಗಳೂರು: ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ವಂಡರ್ ಲಾದಿಂದ ಈ ಬಾರಿ ಗಣೇಶ ಹಬ್ಬಕ್ಕೆ ಬಂಪರ್ ಆಫರ್ ನೀಡಿದೆ. ಗಣೇಶ ಚತುರ್ಥಿ ದಿನದ ಅಂಗವಾಗಿ ವಂಡರ್ ಲಾ ವತಿಯಿಂದ ವಿಶೇಷ ಕೊಡುಗೆ ನೀಡಲಾಗಿದೆ. ಭಗವಾನ್ ಶ್ರೀ ಗಣೇಶನ 108 ಹೆಸರುಗಳ ಪೈಕಿ ಯಾವುದೇ ಹೆಸರು ನೀವು ಇಟ್ಟುಕೊಂಡಿದ್ದರೆ, ಅವರಿಗೆ ಸೆಪ್ಟೆಂಬರ್ 10ರ ಗಣೇಶ ಹಬ್ಬದಂದು ಉಚಿತ ಪಾಸ್ ನೀಡುತ್ತಿದೆ. ಇಂಥ 100 ಪಾಸ್ ನೀಡಲು ನಿರ್ಧರಿಸಿದೆ. ಶ್ರೀ ಗಣೇಶನ ವಿವಿಧ ಹೆಸರು ಹೊಂದಿರುವ ಜನರು

”ಗಣೇಶ” ಹೆಸರಿರುವವರಿಗೆ ಬಂಪರ್ ಆಫರ್ – ವಂಡರ್ ಲಾದಿಂದ 100 ಮಂದಿಗೆ ಉಚಿತ ಪಾಸ್ Read More »

ಗೌರಿ ಬರುವಳು ಧರೆಗೆ| ಸರ್ವ ಮಂಗಳ ತರುವಳು ಮನೆಗೆ

ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಂದು ಹಬ್ಬವೂ ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ಅಂತಹ ಹಬ್ಬಗಳಲ್ಲಿ ಗೌರಿ-ಗಣೇಶ ಹಬ್ಬವೂ ಅತ್ಯಂತ ಮುಖ್ಯವಾದುದು. ಭಾದ್ರಪದ ಮಾಸದಲ್ಲಿ ಬರುವ ಮೊದಲ ಹಬ್ಬವೇ ಗೌರಿಹಬ್ಬ. ಈ ಗೌರಿ ಹಬ್ಬದ ಆಚರಣೆಗೆ ಕಥೆಗಳಿವೆ. ಬಂಧು ಬಾಂಧವರನ್ನು ಭಾವೈಕ್ಯತೆಯನ್ನು ಗಟ್ಟಿಗೊಳಿಸುವುದು ಈ ಹಬ್ಬದ ವಿಶೇಷ. ತವರು ಮನೆಗೆ ಬಂದ ಹೆಣ್ಣು ಮಕ್ಕಳು ಉಡುಗೊರೆಯನ್ನು ಪಡೆದುಕೊಳ್ಳುವುದು. ಹೆತ್ತವರು ಒಡ ಹುಟ್ಟಿದವರು ಚೆನ್ನಾಗಿರಲಿ ಎಂದು ಹಾರೈಸುವುದು ಗೌರಿ ಹಬ್ಬದ ಮಹತ್ವವಾಗಿದೆ. ಗೌರಿಗೆ ಸ್ವರ್ಣಗೌರಿ ಎಂಬ ಹೆಸರು ಬಂದಿದ್ದು ಶಿವನಿಂದ. ಒಮ್ಮೆ ಶಿವ

ಗೌರಿ ಬರುವಳು ಧರೆಗೆ| ಸರ್ವ ಮಂಗಳ ತರುವಳು ಮನೆಗೆ Read More »

ಇನ್ನೆರಡು ತಿಂಗಳು ದೇವರ ನಾಡಿಗೆ ಹೋಗುವಂತಿಲ್ಲ| ಕೇರಳಕ್ಕೆ ಹೋಗುವುದು, ಬರುವುದು ನಿರ್ಬಂಧಿಸಿ ದ.ಕ ಡಿಸಿ ಆದೇಶ|

ಮಂಗಳೂರು : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ಬರುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಸಂಪೂರ್ಣವಾಗಿ ಎರಡು ತಿಂಗಳ ಕಾಲ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳನ್ನು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ

ಇನ್ನೆರಡು ತಿಂಗಳು ದೇವರ ನಾಡಿಗೆ ಹೋಗುವಂತಿಲ್ಲ| ಕೇರಳಕ್ಕೆ ಹೋಗುವುದು, ಬರುವುದು ನಿರ್ಬಂಧಿಸಿ ದ.ಕ ಡಿಸಿ ಆದೇಶ| Read More »

ಲಾರಿಯನ್ನು ಅಡ್ಡಗಟ್ಟಿ ಕಬ್ಬು ಸವಿದ ಗಜಪಡೆ

ಚಾಮರಾಜನಗರ: ಜಿಲ್ಲೆಯ ಗಡಿ ಭಾಗ, ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಿಯಾನೆ ಸೇರಿದಂತೆ ಮೂರು ಆನೆಗಳು ಕಬ್ಬಿನ ಲಾರಿಯೊಂದನ್ನು ತಡೆದು ಅದರಲ್ಲಿರುವ ಕಬ್ಬನ್ನು ತಿನ್ನುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೆಂಗಳೂರು-ದಿಂಡಿಗಲ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೆಪಾಲಂ ಬಳಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಹೆದ್ದಾರಿಯಲ್ಲಿ ಲಾರಿಗಳು ತಮಿಳನಾಡಿಗೆ ಕಬ್ಬು ತೆಗೆದುಕೊಂಡು ಹೋಗುತ್ತವೆ. ರಸ್ತೆ ಬದಿಯಲ್ಲಿ ನಿಂತಿರುವ ಆನೆಗಳು ಕಬ್ಬಿನ ಲಾರಿ ಸಾಗುವಾಗ ಸೊಂಡಿಲು ಹಾಕಿ ಕಬ್ಬಿನ

ಲಾರಿಯನ್ನು ಅಡ್ಡಗಟ್ಟಿ ಕಬ್ಬು ಸವಿದ ಗಜಪಡೆ Read More »