ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ದೌರ್ಜನ್ಯ – ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ
ಪುತ್ತೂರು: ಪುತ್ತೂರು ಮನೆಗೆ ಸಿಸಿ ಕ್ಯಾಮರಾ ಹಾಕಿದ್ದಕ್ಕೆ ಮನೆ ಮಂದಿ ಮೇಲೆ ಮರ,ಮರಳು ಲೂಟಿಕೋರರು ತಕರಾರು ಎತ್ತಿ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದ್ದು, ನೊಂದ ಶಿಕ್ಷಕ ದಂಪತಿಗಳು ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ. ಕಡಬ ತಾಲೂಕಿನ ಕಾಣಿಯೂರಿನ ನಿವಾಸಿಗಳಾದ ಶಿವರಾಮ ಗೌಡ ಮತ್ತು ಬೇಬಿ ದೌರ್ಜನ್ಯಕ್ಕೊಳಗಾದವರು, ವೃತ್ತಿಯಲ್ಲಿ ಶಿಕ್ಷಕರಾಗಿರುವ ಇವರು ತಮ್ಮ ಸುರಕ್ಷತೆಗಾಗಿ ಮನೆಯ ಮುಂದೆ ವರ್ಷಗಳ ಹಿಂದೆ ಸಿಸಿ ಕ್ಯಾಮರಾ ಆಳವಡಿಸಿದ್ದರು. ಆದರೆ ಈ ಭಾಗದಲ್ಲಿ ಅಕ್ರಮವಾಗಿ ಮರ, ಮರಳು ದಂಧೆ ಹೆಚ್ಚಾಗಿ ನಡೆಯುತ್ತಿದ್ದು […]










