Editor

ಜೀವ ತಿಂದ ಜೆಸಿಬಿ| ಇಬ್ಬರು ಮೆಕ್ಯಾನಿಕ್ಸ್ ದುರ್ಮರಣ

ವಿಜಯಪುರ: ರಸ್ತೆ ದುರಸ್ಥಿ ಕಾಮಗಾರಿ ವೇಳೆ ಜೆಸಿಬಿ ಯಂತ್ರಕ್ಕೆ ಸಿಲುಕಿ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಜೆಸಿಬಿ ಡೋಸರ್​ನ ಹೈಡ್ರಾಲಿಕ್ ಒಳಗೆ ಸಿಲುಕಿ ರಫಿಕ್ (35) ಹಾಗೂ ಅಯುಬ್ (50) ಎಂಬ ಇಬ್ಬರು ಮೆಕ್ಯಾನಿಕ್​ಗಳು ಮೃತಪಟ್ಟಿದ್ದಾರೆ. ವಿಜಯಪುರ ಹೊರ ವಲಯದ ಇಂಡಿ ರಸ್ತೆ ಬಳಿಯ ತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜೆಸಿಬಿ ಯಂತ್ರದಲ್ಲಿ ಸಿಲುಕಿ ಓರ್ವ ಚಾಲಕ ಹಾಗೂ ಓರ್ವ ಪೌರ ಕಾರ್ಮಿಕ ಮೃತಪಟ್ಟಿದ್ದಾರೆ. ಮಹಾನಗರ […]

ಜೀವ ತಿಂದ ಜೆಸಿಬಿ| ಇಬ್ಬರು ಮೆಕ್ಯಾನಿಕ್ಸ್ ದುರ್ಮರಣ Read More »

ಐಸಿಸಿ ಟಿ20 ವಿಶ್ವಕಪ್| ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ|

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್ ಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟವಾಗಿದ್ದು, ವಿರಾಟ್ ಕೊಹ್ಲಿ ನೇತೃತ್ವದ ಬಳಗದಲ್ಲಿ ಒಟ್ಟು 18 ಮಂದಿ ಸ್ಥಾನ ಪಡೆದಿದ್ದಾರೆ. ಅದರಲ್ಲಿ 15 ಮಂದಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದು, ಉಳಿದ ಮೂವರು ಆಟಗಾರರು ಮೀಸಲು ಆಟಗಾರರ ಪಟ್ಟಿಯಲ್ಲಿದ್ದಾರೆ. ವಿರಾಟ್ ಕೊಹ್ಲಿ ( ನಾಯಕ) ನೇತೃತ್ವದ ತಂಡದಲ್ಲಿ ಕರ್ನಾಟಕದ ಕೆ ಎಲ್ ರಾಹುಲ್ ಗೆ ಸ್ಥಾನ ನೀಡಲಾಗಿದೆ. ಹಾಗೂ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್ , ಹಾರ್ದಿಕ್ ಪಾಂಡ್ಯ,

ಐಸಿಸಿ ಟಿ20 ವಿಶ್ವಕಪ್| ಟೀಂ ಇಂಡಿಯಾ ಆಟಗಾರರ ಪಟ್ಟಿ ಪ್ರಕಟ| Read More »

ಸಂಗೀತದ ಸ್ವರಮಾಧುರ್ಯ‌ ಸುನಿಲ್ ದೇವಾಡಿಗ

ಧರ್ಮಸ್ಥಳ: ಪ್ರತಿಯೊಂದು ಹೆಜ್ಜೆಯಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳುವುದರ ಜೊತೆಗೆ ಹಲವು ಮನಸುಗಳು ಆತನನ್ನು ಕೈ ಜೋಡಿಸಿ ಅಭಿನಂದಿಸಿದಾಗ ಕಂಡ‌ ಕನಸುಗಳು ಮರೆಯಲಾರದಷ್ಟು ಖುಷಿ ನೀಡುತ್ತವೆ. ಇರುವ ಒಂದು ಜೀವನವನ್ನು ಖುಷಿಯಾಗಿ ಸಾಗಿಸುತ್ತಿರುವುದರ ಜೊತೆಗೆ ತನ್ನೊಳಗೆಯಿದ್ದ ಕಲೆಯನ್ನು ಎಲ್ಲರ ಮುಂದೆ ಎತ್ತಿ ತೋರಿಸಬೇಕು. ಎಲ್ಲರಿಗೂ ಒಂದೊಂದು ಕಲೆ ಇದ್ದೆ ಇರುತ್ತದೆ. ಅದನ್ನು ಒರೆಗೆ ಹಚ್ಚಿ ಮುಂದೆ ತಂದಾಗ ಜಗತ್ತಿನಲ್ಲಿ ತಾನೊಂದು ಮರ ಎಂಬುದು ದಿಟವಾಗುತ್ತದೆ. ಈ ಆಶಯದೊಂದಿಗೆ ಬಾಲ್ಯದಿಂದಲೇ ಹತ್ತಾರು ಕನಸುಗಳನ್ನು ಕಾಣುತ್ತಾ, ಏನಾದರು ಸಾಧನೆ ಮಾಡಬೇಕು ಎಂಬ

ಸಂಗೀತದ ಸ್ವರಮಾಧುರ್ಯ‌ ಸುನಿಲ್ ದೇವಾಡಿಗ Read More »

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ

ನವದೆಹಲಿ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಸಿದ್ಧತೆಯನ್ನು ಬಿಜೆಪಿ ಆರಂಭಿಸಿದೆ. ಐವರು ಕೇಂದ್ರ ನಾಯಕರನ್ನು ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಇವರಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ. ಬುಧವಾರ ಬಿಜೆಪಿ ಈ ಕುರಿತು ಆದೇಶ ಹೊರಡಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಉತ್ತರ ಪ್ರದೇಶ ಚುನಾವಣಾ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. ಇವರ ಜೊತೆ ಐವರು ಸಹ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಉಡುಪಿ-ಚಿಕ್ಕಮಗಳೂರು ಬಿಜೆಪಿ ಸಂಸದೆ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ

ಉತ್ತರಪ್ರದೇಶ ವಿಧಾನಸಭಾ ಚುನಾವಣೆ| ಶೋಭಾ ಕರಂದ್ಲಾಜೆಗೆ ಪ್ರಮುಖ ಹೊಣೆಗಾರಿಕೆ Read More »

ಅಬ್ಬಾ…! ಹೆದ್ದಾರಿ ಬದಿಯಲ್ಲಿ ಇಷ್ಟೊಂದು ಕಾಂಡೋಮ್ ರಾಶಿ| ಬೆಚ್ಚಿಬಿದ್ದ ನಾಗರೀಕರು

ತುಮಕೂರು : ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಶಿರಾಶಿ ಕಾಂಡೋಮ್​​ಗಳನ್ನು ಎಸೆದು ಹೋಗಿರುವ ಘಟನೆ ತುಮಕೂರು ನಗರದ ಹೊರವಲಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಇದನ್ನು ಕಂಡು ವಾಹನ ಸವಾರರು ಅಚ್ಚರಿಗೆ ಒಳಗಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಕ್ಯಾತ್ಸಂದ್ರದಿಂದ ಬಟವಾಡಿ ಬಳಿಯ ಶ್ರೀರಾಜ್ ಚಿತ್ರಮಂದಿರದ ಎದುರು ಇರುವ ಫ್ಲೈಓವರ್ ಮೇಲೆ ಕಿಲೋಮೀಟರ್​​ಗಟ್ಟಲೆ ಕಾಂಡೋಮ್​​​​ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇವುಗಳನ್ನು ಇಲ್ಲಿ ಎಸೆದವರು ಯಾರು ಎಂಬ ಮಾಹಿತಿ ಇನ್ನೂ ಸಿಕ್ಕಿಲ್ಲ. ಕೆಲವು ನಿರ್ಜನ ಪ್ರದೇಶ, ನಿರ್ಮಾಣ ಹಂತದಲ್ಲಿರುವ ಕಟ್ಟಗಳು, ಜನವಸತಿ

ಅಬ್ಬಾ…! ಹೆದ್ದಾರಿ ಬದಿಯಲ್ಲಿ ಇಷ್ಟೊಂದು ಕಾಂಡೋಮ್ ರಾಶಿ| ಬೆಚ್ಚಿಬಿದ್ದ ನಾಗರೀಕರು Read More »

14ರ ಬಾಲೆಯ ಮೇಲೆ 13 ಕಾಮುಕರಿಂದ ಅತ್ಯಾಚಾರ

ಚಂಡೀಘರ್: ಮುಂಬೈನಿಂದ ಚಂಡೀಗಢ ತಲುಪಿದ 14 ವರ್ಷದ ಅಪ್ರಾಪ್ತೆ ಮೇಲೆ 13 ಜನರು ಅತ್ಯಾಚಾರವೆಸಗಿದ್ದಾರೆ. ಸ್ನೇಹಿತನ ಒತ್ತಾಯದ ಮೇಲೆ 14 ವರ್ಷದ ಅಪ್ರಾಪ್ತೆ, ಮನೆಯಿಂದ ಓಡಿ ಹೋಗಿದ್ದಳು.ಪುಣೆ ಮೂಲದ ಬಾಲಕಿ, ಚಂಡೀಗಢಕ್ಕೆ ಹೋಗಿದ್ದಳು. ಮುಂಬೈನಲ್ಲಿ ಆಕೆ ಸ್ನೇಹಿತ ಸಿಗುವುದಾಗಿ ಹೇಳಿದ್ದನಂತೆ. ಸಂಶಯ ಬಂದವರೊಬ್ಬರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಬಾಲಕಿಯನ್ನು ಮಕ್ಕಳ ರಕ್ಷಣಾ ತಂಡ ರಕ್ಷಿಸಿದೆ. ವಿಚಾರಣೆ ವೇಳೆ ಬಾಲಕಿ ಬಾಯ್ಬಿಟ್ಟಿದ್ದಾಳೆ. ಪುಣೆಯಿಂದ ಚಂಡೀಗಢಕ್ಕೆ ಓಡಿ ಬಂದಿದ್ದೇನೆಂದು ಬಾಲಕಿ ಹೇಳಿದ್ದಾಳೆ. ಮುಂಬೈನಲ್ಲಿ ಸಿಗುವುದಾಗಿ ಆಕೆ ಸ್ನೇಹಿತ ಹೇಳಿದ್ದನಂತೆ.

14ರ ಬಾಲೆಯ ಮೇಲೆ 13 ಕಾಮುಕರಿಂದ ಅತ್ಯಾಚಾರ Read More »

ಸಾಂಡಲ್ ವುಡ್ ಡ್ರಗ್ಸ್ ದಂಧೆ| ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಕೈಬಿಟ್ಟರೇ ಮಂಗಳೂರು ಪೊಲೀಸರು?

ಬೆಂಗಳೂರು, ಸೆ. 09: ಕರ್ನಾಟಕದ ಮನೆ ಮಾತನಾಗಿರುವ ಟಿವಿ ನಿರೂಪಕಿ ಕಂ ನಟಿ ಅನುಶ್ರೀ ಮಾದಕ ವಸ್ತು ಸೇವನೆ ಮಾತ್ರವಲ್ಲ, ಅದನ್ನು ಸಾಗಾಟ ಮಾಡುತ್ತಿದ್ದಳು. 2007-08 ರಲ್ಲೇ ಎಕ್ಸೆಟೆಸಿ ಸಿಂಥೆಟಿಗ್ ಡ್ರಗ್ಸ್‌ನ್ನು ಅನುಶ್ರೀ ತನ್ನ ಗೆಳೆಯರ ಜತೆ ಸೇವನೆ ಮಾಡಿದ್ದಾಳೆ ಎಂಬುದು ಮಂಗಳೂಡು ಡ್ರಗ್ಸ್ ಪ್ರಕರಣದ ಎರಡನೇ ಆರೋಪಿ ಕಿಶೋರ್ ಅಮನ್ ಶೆಟ್ಟಿ ಹೇಳಿಕೆಯಲ್ಲಿ ಬಹಿರಂಗಗೊಂಡಿದೆ. ಅನುಶ್ರೀ ತನ್ನ ಗೆಳೆಯ ತರುಣ್ ಜತೆ ಸೇರಿ ರೂಮಿನಲ್ಲಿ ಮಾದಕ ವಸ್ತು ಸೇವನೆ ಮಾಡುತ್ತಿದ್ದ ಘಟನೆಗಳನ್ನು ಕಿಶೋರ್ ಅಮನ್ ಶೆಟ್ಟಿ

ಸಾಂಡಲ್ ವುಡ್ ಡ್ರಗ್ಸ್ ದಂಧೆ| ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರು ಕೈಬಿಟ್ಟರೇ ಮಂಗಳೂರು ಪೊಲೀಸರು? Read More »

ಅನುಶ್ರೀಗೆ ಉರುಳಾಗುತ್ತಾ ಡ್ರಗ್ಸ್ ದಂಧೆ?| ಆಕೆಯ ಮೇಲೆ ಗಂಭೀರ ಆರೋಪ ಮಾಡಿದ ಕಿಶೋರ್ ಶೆಟ್ಟಿ.

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಡ್ರಗ್ಸ್ ಪ್ರಕರಣದಲ್ಲಿ ಆಯಂಕರ್ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು ಎಂದು ಮಂಗಳುರು ಡ್ರಗ್ಸ್ ಕೇಸ್ ನ ಎ2 ಆರೋಪಿ ಕಿಶೋರ್ ಶೆಟ್ಟಿ ಗಂಭೀರ ಆರೋಪ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಎ2 ಆರೋಪಿ ಮಹತ್ವದ ಹೇಳಿಕೆ ನೀಡಿದ್ದು, ಆಯಂಕರ್ ಅನುಶ್ರೀ ಅವರು ಸಾಕಷ್ಟು ಬಾರಿ ಡ್ರಗ್ಸ್ ಸೇವನೆ

ಅನುಶ್ರೀಗೆ ಉರುಳಾಗುತ್ತಾ ಡ್ರಗ್ಸ್ ದಂಧೆ?| ಆಕೆಯ ಮೇಲೆ ಗಂಭೀರ ಆರೋಪ ಮಾಡಿದ ಕಿಶೋರ್ ಶೆಟ್ಟಿ. Read More »

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…!

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಇಂದೇ ಹೋಗಿಬಿಡಿ. ನಾಳೆ ಹೋಗುವ ಪ್ಲಾನ್ ಇದ್ದರೆ ದುಪ್ಪಟ್ಟು ಹಣ ಖರ್ಚಾಗೋದು ಪಕ್ಕ. ಹಬ್ಬದ ಲಾಭ ಪಡೆಯಲು ಮುಂದಾದ ಖಾಸಗಿ ಬಸ್ಗಳು ಪ್ರಯಾಣಿಕರ ಬಳಿ ಹೆಚ್ಚಿನ ಟಿಕೆಟ್ ಚಾರ್ಜ್ ಮಾಡಲು ಮುಂದಾಗಿದೆ. ನಾಳೆಯಿಂದ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕು. ಊರಿಗೆ ಹೋಗುವವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದು ಪ್ರಯಾಣ ಮಾಡಿದ್ರೆ ಟಿಕೆಟ್ ದರ ಕಡಿಮೆ ಇರಲಿದ್ದು ನಾಡಿದ್ದು ಊರಿಗೆ‌ ಹೋಗುವವರು

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…! Read More »

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…!

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಇಂದೇ ಹೋಗಿಬಿಡಿ. ನಾಳೆ ಹೋಗುವ ಪ್ಲಾನ್ ಇದ್ದರೆ ದುಪ್ಪಟ್ಟು ಹಣ ಖರ್ಚಾಗೋದು ಪಕ್ಕ. ಹಬ್ಬದ ಲಾಭ ಪಡೆಯಲು ಮುಂದಾದ ಖಾಸಗಿ ಬಸ್ಗಳು ಪ್ರಯಾಣಿಕರ ಬಳಿ ಹೆಚ್ಚಿನ ಟಿಕೆಟ್ ಚಾರ್ಜ್ ಮಾಡಲು ಮುಂದಾಗಿದೆ. ನಾಳೆಯಿಂದ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರು ಹೆಚ್ಚಿನ ಹಣ ನೀಡಿ ಪ್ರಯಾಣಿಸಬೇಕು. ಊರಿಗೆ ಹೋಗುವವರಿಗೆ ಟಿಕೆಟ್ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಇಂದು ಪ್ರಯಾಣ ಮಾಡಿದ್ರೆ ಟಿಕೆಟ್ ದರ ಕಡಿಮೆ ಇರಲಿದ್ದು ನಾಡಿದ್ದು ಊರಿಗೆ‌ ಹೋಗುವವರು

ಹಬ್ಬದ ಸುಲಿಗೆಗೆ ರೆಡಿಯಾಗಿವೆ ಖಾಸಗಿ ಬಸ್ ಗಳು| ವಿಮಾನಕ್ಕಿಂತ ಬಸ್ ಪ್ರಯಾಣವೇ ದುಬಾರಿ…! Read More »