Editor

ಕುವೈತ್‌ ಬ್ಯಾಂಕ್‌ನಿಂದ ₹700 ಕೋಟಿ ಸಾಲ ಪಡೆದು ಪರಾರಿಯಾದ ಕೇರಳದ ನರ್ಸ್‌ಗಳು!

ಸಮಗ್ರ ನ್ಯೂಸ್ : ತಿರುವನಂತಪುರ ಕುವೈತ್ ಬ್ಯಾಂಕ್‌ವೊಂದರಲ್ಲಿ ₹700 ಕೋಟಿಗೂ ಹೆಚ್ಚು ಸಾಲ ಪಡೆದು ಮರುಪಾವತಿ ಮಾಡದೆ ವಂಚಿಸಿದ ಆರೋಪದಡಿ ಕೇರಳದ ನರ್ಸ್‌ಗಳು ಸೇರಿದಂತೆ 1,400ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಹುತೇಕ ಸಾಲಗಾರರು ಕುವೈತ್‌ನಿಂದ ತಾಯ್ಕಾಡಿಗೆ (ಕೇರಳ) ವಾಪಸ್ ಬಂದಿದ್ದಾರೆ. ಕೆಲವರು ಮತ್ತೆ ವಿದೇಶಗಳಿಗೂ ವಲಸೆ ಹೋಗಿದ್ದಾರೆ. ಇದರಿಂದಾಗಿ ಕುವೈತ್ ಬ್ಯಾಂಕ್ ಕೆಎಸ್‌ಸಿಪಿ (ಕುವೈತ್ ಸಾರ್ವಜನಿಕ ಷೇರುದಾರ ಕಂಪನಿ) ಇತ್ತೀಚೆಗೆ ಕೇರಳ ಪೊಲೀಸರಿಗೆ ದೂರು ನೀಡಿದ್ದು, ಅದರನ್ವಯ ರಾಜ್ಯದಲ್ಲಿ 10 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು […]

ಕುವೈತ್‌ ಬ್ಯಾಂಕ್‌ನಿಂದ ₹700 ಕೋಟಿ ಸಾಲ ಪಡೆದು ಪರಾರಿಯಾದ ಕೇರಳದ ನರ್ಸ್‌ಗಳು! Read More »

‘ಕಾಳಿ ದೇವಿ’ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ

ಸಮಗ್ರ ನ್ಯೂಸ್ : ಕಾಳಿದೇವಿ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆಮಾಡಿಕೊಂಡ ಭಯಾನಕ ಘಟನೆ ವಾರಾಣಸಿ ನಗರದ ಕೊತ್ವಾಲಿ ಠಾಣಾ ಪ್ರದೇಶದ ಗಾಯಿ ಘಾಟ್ ನಲ್ಲಿ ನಡೆದಿದೆ. ಮೂಲಗಳ ಪ್ರಕಾರ 24 ಗಂಟೆ ಕಾಳಿ ಪೂಜೆ ಮಾಡಿದ ಅರ್ಚಕ ನಂತರ ಕಾಳಿ ಪ್ರತ್ಯಕ್ಷ ಆಗಿಲ್ಲ ಎಂದು ಬೇಸರಗೊಂಡು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಬಂದ ಮೇಲೆ ಬಂದ ಪೊಲೀಸ್ ಅಧಿಕಾರಿಗಳು ಶವವನ್ನು ಶವ ಪರೀಕ್ಷೆಗೆ ಕಳುಹಿಸಿದ್ದಾರೆ.ಪೂಜಾರಿ ಧಾರ್ಮಿಕ ನಂಬಿಕೆಗಳಿಂದ ಬಹಳ

‘ಕಾಳಿ ದೇವಿ’ ಪ್ರತ್ಯಕ್ಷ ಆಗಿಲ್ಲ ಎಂದು ಬೇಸತ್ತು ಕತ್ತು ಸೀಳಿಕೊಂಡು ಅರ್ಚಕ ಆತ್ಮಹತ್ಯೆ Read More »

ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡಿದ ರಾಹುಲ್ !

ಸಮಗ್ರ ನ್ಯೂಸ್ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ತಮ್ಮ ಬಿಡುವಿನ ಸಮಯದಲ್ಲಿ ಜನರೊಂದಿಗೆ ಬೆರೆಯುತ್ತಿದ್ದು, ಅವರ ಸುಖ – ದುಃಖ, ಕಷ್ಟಗಳನ್ನು ಕೇಳಿ ಪರಿಹರಿಸುವ ಕಾರ್ಯ ಮುಂದುವರಿಸಿದ್ದಾರೆ.ಮಂಗಳವಾರ ದೆಹಲಿಯ ಭೋಗಲ್‌ನಲ್ಲಿರುವ ಕಿರಣ ಸ್ಟೋರ್ ಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಅವರ ವ್ಯಾಪಾರ ವಹಿವಾಟು, ಲಾಭ ನಷ್ಟದ ಬಗ್ಗೆ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಅಂಗಡಿಗೆ ಬಂದ ಗ್ರಾಹಕರಿಗೆ ಸ್ವತಃ ಅವರೇ ವ್ಯಾಪಾರ ಮಾಡಿದ್ದಾರೆ.ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, ಕಿರಾಣಿ

ಕಿರಾಣಿ ಅಂಗಡಿಯಲ್ಲಿ ವ್ಯಾಪಾರ ಮಾಡಿದ ರಾಹುಲ್ ! Read More »

ಜನಸೇವೆ ಅಂದ್ರೆ ಇದಪ್ಪಾ! ಈ ಆಸ್ಪತ್ರೆಗೆ ಹಣಪವಾತಿ ಕೌಂಟರೇ ಇಲ್ಲ, ವಿಶ್ವದರ್ಜೆಯ ನೇತ್ರ ಚಿಕಿತ್ಸೆ ಸಂಪೂರ್ಣ ಉಚಿತ

ಸಮಗ್ರ ನ್ಯೂಸ್ : ಕುಂದಾಪುರ ಶಂಕರನಾರಾಯಣದಲ್ಲಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಡಿ 08 ರಂದು ಉದ್ಘಾಟನೆಗೊಂಡಿತು. ನಾರಾಯಣ ನೇತ್ರಾಲಯ ಇದರ ನಿರ್ವಹಣೆ ಮಾಡಲಿದೆ. ಉನ್ನತ ಗುಣಮಟ್ಟದ ಆರೈಕೆಗಾಗಿ ತಜ್ಞ ವೈದ್ಯರ ಮತ್ತು ಆರೋಗ್ಯ ವೃತ್ತಿಪರರ ಸೇವೆಯನ್ನು ಒದಗಿಸಲು ಈ ಚಾರಿಟೇಬಲ್ ಆಸ್ಪತ್ರೆ ಸಜ್ಜಾಗಿದೆ.ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ ಪ್ರೈ. ಲಿ.ನ ಕಾರ್ಯನಿರ್ವಾಹಕ ಅಧ್ಯಕ್ಷ ಡಾ. ಎನ್. ಸೀತಾರಾಮ್ ಶೆಟ್ಟಿ ಅವರು ತಮ್ಮ ಸಂಸ್ಥೆಯ ಸಿಎಸ್‌ಆರ್ ಯೋಜನೆಯಡಿ

ಜನಸೇವೆ ಅಂದ್ರೆ ಇದಪ್ಪಾ! ಈ ಆಸ್ಪತ್ರೆಗೆ ಹಣಪವಾತಿ ಕೌಂಟರೇ ಇಲ್ಲ, ವಿಶ್ವದರ್ಜೆಯ ನೇತ್ರ ಚಿಕಿತ್ಸೆ ಸಂಪೂರ್ಣ ಉಚಿತ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಸಮಗ್ರ ನ್ಯೂಸ್ : ಬೆಂಗಳೂರು ನಗರದ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಎಂಬ ವ್ಯಕ್ತಿ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಡಿ.09 ರಂದು ನಡೆದಿತ್ತು. ಈ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ದಾಖಲಾಗಿರುವ ಎಫ್‌ಐಆರ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.ಅತುಲ್ ಆತ್ಮಹತ್ಯೆ ಪ್ರಕರಣದಲ್ಲಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು ಮೃತ ಅತುಲ್ ಬರಹ ಇರೋ ಬೋರ್ಡ್ ಕತ್ತಿಗೆ ಹಾಕಿಕೊಂಡು ಜೊತೆಗೆ

ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! FIRನಲ್ಲಿ ಸ್ಫೋಟಕ ಮಾಹಿತಿ ಬಹಿರಂಗ Read More »

ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..!

ಸಮಗ್ರ ನ್ಯೂಸ್ : ಶ್ರೀಲಂಕಾದ ನೂತನ ಅಧ್ಯಕ್ಷ ಅನುರಾಕುಮಾರ ದಿಸ್ಸನಾಯಕೆ ಅವರು ಡಿ.15ರಿಂದ 17ರವರೆಗೆ ಭಾರತ ಪ್ರವಾಸ ಹಮ್ಮಿಕೊಂಡಿದ್ದಾರೆ. ದಿಸ್ಸನಾಯಕೆ ಅವರು ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೇಲಿನ ಪ್ರಥಮ ವಿದೇಶ ಪ್ರವಾಸ ಇದಾಗಿದೆ. ಅಧಿಕಾರ ವಹಿಸಿಕೊಂಡ ಬಳಿಕದ ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡಿದ್ದು ವಿಶೇಷವಾಗಿದೆ.ಮಾರ್ಕ್ಸ್ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರು ಭಾರತ ಪ್ರವಾಸದ ವೇಳೆ ಪ್ರಧಾನಿ ಮೋದಿಯವರನ್ನ ಮತ್ತು ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರನ್ನ ಭೇಟಿ ಮಾಡುವರು ಎಂದು ಶ್ರೀಲಂಕಾ ಸರ್ಕಾರದ

ಮೊದಲ ವಿದೇಶ ಪ್ರವಾಸಕ್ಕೆ ಭಾರತವನ್ನೇ ಆಯ್ಕೆ ಮಾಡಿಕೊಂಡು, ಪ್ರಧಾನಿ ಮೋದಿ ಭೇಟಿಗೆ ಬರ್ತಿದ್ದಾರೆ ಈ ರಾಷ್ಟ್ರದ ಅಧ್ಯಕ್ಷರು..! Read More »

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು

ಸಮಗ್ರ ನ್ಯೂಸ್ : ಹೃದಯಘಾತದಿಂದ ಸಾಫ್ಟ್‌ವೇರ್ ಇಂಜಿನಿಯರ್ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಸಮರ್ಥ್ (26) ಮೃತ ಸಾಫ್ಟ್‌ವೇರ್ ಇಂಜಿನಿಯರ್. ಕಾಫಿ ಬೆಳೆಗಾರ ಹೇಮಂತ್ ಹಾಗೂ ಸರಳ ಎಂಬುವವರ ಪುತ್ರ ಸಮರ್ಥ್ ಬೆಂಗಳೂರಿನಲ್ಲಿ ಸಾಫ್ಟ್‌ವೇ‌ರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.ಕೆಲ ತಿಂಗಳುಗಳಿಂದ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಸಮರ್ಥ್ ಭಾನುವಾರ ಬೆಳಗ್ಗೆಯವರೆಗೂ ಕೆಲಸ ಮಾಡಿ ಮಲಗಿದ್ದರು. ಸಂಜೆ ಮೇಲೆದ್ದು ನೀರು ಕುಡಿದ ಸಮರ್ಥ್ ತಕ್ಷಣವೇ ಮನೆಯಲ್ಲಿಯೇ ಕುಸಿದು ಬಿದ್ದಿದ್ದಾರೆ. ಕೂಡಲೇ ಸಮರ್ಥ್ ತಾಯಿ ಪತಿಗೆ ಫೋನ್

ಹೃದಯಾಘಾತ; 26 ವರ್ಷದ ಟೆಕ್ಕಿ ಸಾವು Read More »

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದು, ಸಮಾವೇಶದ ಬಳಿಕ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ

ಮೀಸಲಾತಿ ಹೋರಾಟದ ಕಿಚ್ಚು| ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸ್ ವಶಕ್ಕೆ Read More »

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್:ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಬೆನ್ನಲ್ಲೇ ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. 1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು

ಎಸ್ ಎಂ ಕೃಷ್ಣ ಬೆನ್ನಲ್ಲೇ ಕಾಂಗ್ರೆಸ್‌ ಮಾಜಿ ಶಾಸಕ ಹೃದಯಾಘಾತದಿಂದ ನಿಧನ Read More »