Editor

ಪ್ಯಾರಾಲಂಪಿಕ್ ನಲ್ಲಿ ಬೆಳ್ಳಿಗೆ ಮುತ್ತಿಟ್ಟ ಕನ್ನಡಿಗ| ಬ್ಯಾಡ್ಮಿಂಟನ್ ನಲ್ಲಿ ಪದಕ ಪಡೆದ ಸುಹಾಸ್|

ಟೋಕಿಯೊ : ಇಲ್ಲಿ ನಡೆಯುತ್ತಿರುವ ಪ್ಯಾರಾಲಂಪಿಕ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಿಕ್ಕಿದ್ದು, ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನ SL4 ವಿಭಾಗದಲ್ಲಿ ಕನ್ನಡಿಗ ಸುಹಾಸ್ ಲಲಿನಕೆರೆ ಯತಿರಾಜ್ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇಂದು ನಡೆದ ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ನ ಲೂಕಸ್ ವಿರುದ್ಧ ಸುಹಾಸ್ ಯತಿರಾಜ್ ಸೋಲನುಭವಿಸಿದ್ದಾರೆ. ಮೂಲಕ ಸುಹಾಸ್ ಲಲಿನಕೆರೆಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತದ ಪದಕಗಳ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಭಾರತಕ್ಕೆ 4 ಚಿನ್ನ,7 ಬೆಳ್ಳಿ, 7 ಕಂಚಿನ […]

ಪ್ಯಾರಾಲಂಪಿಕ್ ನಲ್ಲಿ ಬೆಳ್ಳಿಗೆ ಮುತ್ತಿಟ್ಟ ಕನ್ನಡಿಗ| ಬ್ಯಾಡ್ಮಿಂಟನ್ ನಲ್ಲಿ ಪದಕ ಪಡೆದ ಸುಹಾಸ್| Read More »

ವಿಶ್ವ ನಾಯಕರ ರೇಟಿಂಗ್ ಪಟ್ಟಿಯಲ್ಲಿ ಮೋದಿನೇ ನಂ.1

ಉಳಿದ ರಾಷ್ಟ್ರಗಳ ಮುಖ್ಯಸ್ಥರಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರ ಅನುಮೋದನೆಯ ರೇಟಿಂಗ್ʼಗಳು ಶೇಕಡಾ 70ರಷ್ಟಿದೆ ‌ಎಂದು ಅಮೆರಿಕದ ದತ್ತಾಂಶ ಗುಪ್ತಚರ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಟ್ರ್ಯಾಕ್ ಹೇಳಿದೆ. ಮೋದಿ ಅವರ ಅನುಮೋದನೆಯ ರೇಟಿಂಗ್ʼಗಳು ಆಗಸ್ಟ್ 23 ರಂದು ಶೇಕಡಾ 72ರ ಗರಿಷ್ಠದಿಂದ ಸ್ವಲ್ಪ ಕುಸಿದಿವೆ. ಆದ್ರೆ, ಜೂನ್ 23ರಂದು ವರದಿಯಾದ ಶೇಕಡಾ 63ಕ್ಕಿಂತ ಉತ್ತಮವಾಗಿದೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಾಡರ್ ಅವರು ಶೇ.64 ರಷ್ಟು ಅನುಮೋದನೆ ರೇಟಿಂಗ್ʼನೊಂದಿಗೆ ಎರಡನೇ ಸ್ಥಾನದಲ್ಲಿದ್ರೆ, ಇಟಲಿಯ ಪ್ರಧಾನಿ ಮಾರಿಯೋ

ವಿಶ್ವ ನಾಯಕರ ರೇಟಿಂಗ್ ಪಟ್ಟಿಯಲ್ಲಿ ಮೋದಿನೇ ನಂ.1 Read More »

ದ್ವಾದಶ ರಾಶಿಗಳ ವಾರಭವಿಷ್ಯ

ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಸ್ವಯಂ ಉದ್ಯೋಗದ ಬಗ್ಗೆ ಸಾಕಷ್ಟು ಚಿಂತನೆ ನಡೆಸಿ ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳುವಿರಿ.ಹತ್ತಿರದ ಬಂಧುಗಳಿಂದ ಸೂಕ್ತ ಸಲಹೆಗಳು ದೊರೆಯುತ್ತವೆ. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆ ಇರಲಿ. ಸರ್ಕಾರಿ ನೌಕರಿಯಲ್ಲಿ ಇರುವವರಿಗೆ ಪ್ರಗತಿಯ ಹಾದಿ ತೆರೆಯುತ್ತದೆ. ಬಹಳ ಚಿಂತಿಸುತ್ತಿದ್ದ ನಿಮಗೆ ಮನಸ್ಸಿಗೆ ಮುದ ನೀಡುವ ಒಂದು ಮಾರ್ಗ ಗೋಚರಿಸುತ್ತದೆ. ವ್ಯಾಪಾರಸ್ಥರಿಗೆ ಲಾಭ ಹೆಚ್ಚುತ್ತದೆ. ಮಿತ್ರರೊಡನೆ ವ್ಯವಹಾರ ಮಾಡುವಾಗ ಹೆಚ್ಚು ಜಾಗರೂಕರಾಗಿರಿ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಹಣ ಕೊಡಬೇಕಾದ ಅನಿವಾರ್ಯತೆ ಇರುತ್ತದೆ. ಹಣದ ಒಳಹರಿವು ಸಾಮಾನ್ಯ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಕುಂಬ್ರ|ಅಪಘಾತದಲ್ಲಿ ಗಾಯಗೊಂಡಿದ್ದ ಪವರ್ ಮ್ಯಾನ್ ಮೃತ್ಯು

ಪುತ್ತೂರು: ಕೆಲದಿನಗಳ ಹಿಂದೆ ಕುಂಬ್ರದಲ್ಲಿ ನಡೆದ ಟಿಪ್ಪರ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಂಬ್ರ ಮೆಸ್ಕಾಂ ನ ಪವರ್ ಮ್ಯಾನ್ ಪರಶುರಾಮ್ (30) ಸೆ.4 ರಂದು ನಿಧನರಾದರು. ಬಾಗಲಕೋಟೆ ಮೂಲದ ಪರಶುರಾಮ್ ಅವರು ಕುಂಬ್ರ ಮೆಸ್ಕಾಂ ವಿಭಾಗದಲ್ಲಿ ಈಶ್ವರಮಂಗಲ ವ್ಯಾಪ್ತಿಯಲ್ಲಿ ಪವರ್‌ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೇ ಇಂದು

ಕುಂಬ್ರ|ಅಪಘಾತದಲ್ಲಿ ಗಾಯಗೊಂಡಿದ್ದ ಪವರ್ ಮ್ಯಾನ್ ಮೃತ್ಯು Read More »

ಈ ಪುಟ್ಟ ಕೈ ಹಾವು ಹಿಡಿಯೋದಕ್ಕೂ ಸೈ| ಆರರ ಪೋರಿಯ ಉರಗ ಪ್ರೇಮ ಕಂಡರೆ ಅಚ್ಚರಿಯಾಗುತ್ತೆ

ಮಡಿಕೇರಿ: ಆರು ವರ್ಷದ ಬಾಲಕಿಯೊಬ್ಬಳು ಮನೆಯಂಗಳಕ್ಕೆ ಬಂದ ಹಾವನ್ನು ಹಿಡಿದಿದು ಗ್ರಾಮಸ್ಥರಿಗೆ ಅಚ್ಚರಿ ಮೂಡಿಸಿರುವ ಘಟನೆ ವೀರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದಲ್ಲಿ ನಡೆದಿದೆ. ಈಕೆ ಕಾವಾಡಿ ಗ್ರಾಮದ ರೋಷನ್ ಎಂಬವರ ಆರು ವರ್ಷದ ಮಗಳು ತನುಷಾ. ತನ್ನ ಎರಡು ವರ್ಷದ ತಂಗಿಯೊಂದಿಗೆ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಹಾವೊಂದು ಬರುತ್ತಿರುವುದನ್ನು ಕಂಡಿದ್ದಾಳೆ. ನೋಡುತ್ತಿದ್ದಂತೆ ಅದು ಮನೆಯ ಸಮೀಪದಲ್ಲೇ ಇರುವ ಪೊದೆಯೊಳಕ್ಕೆ ಹೋಗುತ್ತಿದ್ದನ್ನು ತನುಷಾ ನೋಡಿದ್ದಾಳೆ. ಕೂಡಲೇ ಮನೆಯೊಳಗಿದ್ದ ಅಮ್ಮನನ್ನು ಕೂಗಿ ಕರೆದು ಅಮ್ಮ ಹಾವು ಬಂದಿದೆ ಎಂದು ಹೇಳಿದ್ದಾಳೆ.

ಈ ಪುಟ್ಟ ಕೈ ಹಾವು ಹಿಡಿಯೋದಕ್ಕೂ ಸೈ| ಆರರ ಪೋರಿಯ ಉರಗ ಪ್ರೇಮ ಕಂಡರೆ ಅಚ್ಚರಿಯಾಗುತ್ತೆ Read More »

ಬಿಕಿನಿ ತೊಟ್ಟ ಸನ್ನಿ ಲಿಯೋನ್|ತನ್ನ ಪಕ್ಕದಲ್ಲಿ ಖಾಲಿ ಇರುವ ಜಾಗಕ್ಕೆ ಬರಲು ಇಷ್ಟಪಡುತ್ತೀರಾ!!

ಮುಂಬೈ: ಬಿಕಿನಿ ತೊಟ್ಟು ಸನ್ನಿ ಲಿಯೋನ್ ಪಕ್ಕದಲ್ಲಿ ಖಾಲಿ ಇರುವ ಜಾಕಕ್ಕೆ ಅಭಿಮಾನಿಗಳಿಗೆ ಆಹ್ವಾನ ನೀಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.ಮಾದಕ ಚೆಲುವೆ, ಬಾಲಿವುಡ್ ಪಿಂಕ್ ಲಿಪ್ಸ್ ಲೈಲಾ ತಿಳಿ ಮತ್ತು ಕಡು ನೀಲಿ ಬಣ್ಣದ ಬಿಕಿನಿ ತೊಟ್ಟು ಕಡಲ ಕಿನಾರೆಯ ಉಯ್ಯಾಲೆ ಮೇಲೆ ನಿಂತು ಮಿಂಚಿತಿರುವ ಹಾಟ್ ಫೋಟೋವನ್ನು ಸನ್ನಿ ಲಿಯೋನ್ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ನೀಲ ಸಾಗರದ ಕಡಲತೀರದಲ್ಲಿ ಹಾಕಿರುವ ಉಯ್ಯಾಲೆಯಲ್ಲಿ ನಿಂತಿರುವ ಫೋಟೋ ಪಡ್ಡೆಹುಡುಗರ ನಿದ್ದೆಗೆ ಕನ್ನ ಹಾಕಿದೆ. ಫೋಟೋ ಫೋಸ್ಟ್

ಬಿಕಿನಿ ತೊಟ್ಟ ಸನ್ನಿ ಲಿಯೋನ್|ತನ್ನ ಪಕ್ಕದಲ್ಲಿ ಖಾಲಿ ಇರುವ ಜಾಗಕ್ಕೆ ಬರಲು ಇಷ್ಟಪಡುತ್ತೀರಾ!! Read More »

ಜ್ಞಾನಧಾರೆ ಎರೆದ ಗುರುವಿಗೆ ಶರಣು ಶರಣಾರ್ಥಿ| ಗುರುವಲ್ಲವೇ ಗುರಿ ತೋರುವವನು?

ಅಜ್ಞಾನವೆಂಬ ಅಂಧಕಾರದಲ್ಲಿ ಮುಳುಗಿರುವವನ ಬಾಳಿನಲ್ಲಿ ಕತ್ತಲು ಹೊಡೆದೋಡಿಸಿ, ವಿದ್ಯೆಯೆಂಬ ಸುಜ್ಞಾನದ ಬೆಳಕನ್ನು ತರುವ ಶ್ರೇಷ್ಠ ವ್ಯಕ್ತಿಯೇ ಗುರು. ಗುರುವಿನ ಸ್ಥಾನದಲ್ಲಿ ತಂದೆ-ತಾಯಿಗಳು, ಶಿಕ್ಷಕರು, ಹಿರಿಯರು, ಹಿತೈಷಿಗಳು, ಸ್ನೇಹಿತರು ಮುಂತಾದವರು ನಿಲ್ಲುತ್ತಾರೆ. ಹೆಚ್ಚಾಗಿ ಗುರು ಎಂದ ತಕ್ಷಣ ನಮ್ಮ ನೆನಪಿಗೆ ಬರುವುದು ವಿದ್ಯಾದಾನದ ಮೂಲಕ ನಮ್ಮನ್ನು ವಿದ್ಯಾವಂತರನ್ನಾಗಿ ಮಾಡಿ, ಸಮಾಜಕ್ಕೆ ಹಾಗೂ ನಾಡಿಗೆ ಉತ್ತಮ ಪ್ರಜೆಗಳನ್ನಾಗಿ ಕೊಡುಗೆ ನೀಡಲು ತಮ್ಮ ಜೀವನವನ್ನೇ ಮುಡುಪಾಗಿಟ್ಟಂತಹ ಶಾಲಾ ಶಿಕ್ಷಕರು, ಕಾಲೇಜು ಉಪನ್ಯಾಸಕರು ಹಾಗೂ ಅಧ್ಯಾಪಕ ವರ್ಗದವರು. ಪ್ರತಿ ವರ್ಷ ಸೆಪ್ಟೆಂಬರ್ 5ರಂದು

ಜ್ಞಾನಧಾರೆ ಎರೆದ ಗುರುವಿಗೆ ಶರಣು ಶರಣಾರ್ಥಿ| ಗುರುವಲ್ಲವೇ ಗುರಿ ತೋರುವವನು? Read More »

ಅಮ್ಮನ ನೆನಪಿಗಾಗಿ ಗುಡಿಕಟ್ಟಿದ ಮಗ| ಕಾಪುವಿನ ಈ ತಾಯಿ ಈಗ ಗುಡಿಯೊಳಗಿನ ದೇವತೆ

ಉಡುಪಿ: ತಾಯಿ, ಹಿರಿಯರ ನೆನಪಿಗಾಗಿ ಕಾಪು ಗರಡಿ ರಸ್ತೆಯ ಬದಿಯಲ್ಲಿರುವ ನವದುರ್ಗಾ ಲಕ್ಷ್ಮೀ ನಿವಾಸ್ ಮನೆಯ ಆವರಣದಲ್ಲಿ ಮಗನೋರ್ವ ಗುಡಿಕಟ್ಟಿದ್ದು, ತಾಯಿಯ ಶ್ರೇಷ್ಟತೆಯನ್ನು ಲೋಕಕ್ಕೆ ಸಾರಿರುವ ವಿಶೇಷ ಕಾರ್ಯ ವೈರಲ್ ಆಗಿದೆ. ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೊಡಿಯ ಗರಡಿ ಮನೆಯ ಸದಸ್ಯರಾದ ಗೀತಾ ಯಾದವ್ ಪೂಜಾರಿ , ಅವರ ತಾಯಿ ಕಲ್ಯಾಣಿ ಬಾಯಿ ಪೂಜಾರಿ, ಮುತ್ತಜ್ಜಿ ಮುತ್ತಕ್ಕ ಬೈದಿ ಪೂಜಾರ್‍ತಿ ಅವರ ಮೂರ್ತಿಯನ್ನು ಕೆತ್ತಿಸಿ, ಗುಡಿಯೊಳಗೆ ಪ್ರತಿಷ್ಠಾಪನೆ ಮಾಡಿಸಿದ್ದಾರೆ. ಮುಂಬೈ ಮಹಾನಗರದಲ್ಲಿ ಕಾಂಗ್ರೆಸ್ ಪಕ್ಷದ

ಅಮ್ಮನ ನೆನಪಿಗಾಗಿ ಗುಡಿಕಟ್ಟಿದ ಮಗ| ಕಾಪುವಿನ ಈ ತಾಯಿ ಈಗ ಗುಡಿಯೊಳಗಿನ ದೇವತೆ Read More »

ಬಂಟ್ವಾಳ: ಬಾಲಕನ ಬಲಿ ಪಡೆದ ಕಲ್ಲಿನ ಕೋರೆ

ಬಂಟ್ವಾಳ: ನೀರು ತುಂಬಿದ್ದ ಕಲ್ಲಿನ ಕೋರೆಗೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡಿನಲ್ಲಿ ನಡೆದಿದೆ. ಸಾಧಿಕ್ ಎಂಬವರ ಪುತ್ರ 6ನೇ ತರಗತಿ ವಿದ್ಯಾರ್ಥಿ ಸವಾದ್ (12) ಮೃತ ಬಾಲಕ. ಈತ ಮತ್ತು ಸ್ಥಳೀಯ ಮಕ್ಕಳು ಸೇರಿಕೊಂಡು ಕೆಂಪು ಕಲ್ಲಿನ ಕೋರೆ ಬಳಿ ಆಟವಾಡುತ್ತಿದ್ದರು. ಇದೇ ವೇಳೆ ಸವಾದ್ ಎಂಬಾತ ಕಾಲು ಜಾರಿ ನೀರು ತುಂಬಿದ್ದ ಕಲ್ಲಿನ ಕೋರೆಯ ಗುಂಡಿಗೆ ಬಿದ್ದಿದ್ದಾನೆ. ತಕ್ಷಣ ಜೊತೆಗಿದ್ದ ಬಾಲಕರು ಆತನ ಮನೆಯವರಿಗೆ ಮಾಹಿತಿ ತಿಳಿಸಿದ್ದಾರೆ.

ಬಂಟ್ವಾಳ: ಬಾಲಕನ ಬಲಿ ಪಡೆದ ಕಲ್ಲಿನ ಕೋರೆ Read More »

ಶಾಸಕರಿಗೆ ಪುಷ್ಪವೃಷ್ಟಿ ಸುರಿಸಿದ ಪೊಲೀಸರು| ಎಸ್ಪಿಯಿಂದ ಶೋಕಾಸ್ ನೋಟಿಸ್ ಜಾರಿ|

ಬೆಳಗಾವಿ: ಎರಡು ದಿನಗಳ ಹಿಂದೆ ಜನ್ಮ ದಿನ ಆಚರಿಸಿಕೊಂಡ ಕಿತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಹಾಂತೇಶ ದೊಡ್ಡಗೌಡರ ದಂಪತಿ ಮೇಲೆ ಪೊಲೀಸರು ಪುಷ್ಪವೃಷ್ಟಿ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಟೀಕೆಗೊಳಗಾಗಿದೆ. ಪಟ್ಟಣದಲ್ಲಿರುವ ಅವರ ಮನೆಯಲ್ಲಿ ಶಾಸಕ ಮತ್ತು ಅವರ ಪತ್ನಿ ಮಂಜುಳಾ ಅವರನ್ನು ರಾಜ-ಮಹಾರಾಣಿಯಂತೆ ಕೂರಿಸಿ ಪುಷ್ಪವೃಷ್ಟಿ ಮಾಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ‘ಶಾಸಕರು ಪೊಲೀಸರಿಂದ ಹೂಗುಚ್ಚ ಸ್ವೀಕರಿಸಬೇಕಿತ್ತು. ಅದರ ಬದಲಾಗಿ ಪುಷ್ಪವೃಷ್ಟಿ

ಶಾಸಕರಿಗೆ ಪುಷ್ಪವೃಷ್ಟಿ ಸುರಿಸಿದ ಪೊಲೀಸರು| ಎಸ್ಪಿಯಿಂದ ಶೋಕಾಸ್ ನೋಟಿಸ್ ಜಾರಿ| Read More »