Editor

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ದಾಯ

ಕುಂದಾಪುರ: ಇನ್ನು ಮುಂದೆ ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು,ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು […]

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ದಾಯ Read More »

ಪ್ಯಾರಾಲಂಪಿಕ್ ನಲ್ಲಿ ಭಾರತ ದಿಗ್ವಿಜಯ| ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಭಗತ್, ಕಂಚಿಗೆ ಕೊರಳೊಡ್ಡಿದ ಮನೋಜ್|

ಟೋಕಿಯೋ: ಪ್ಯಾರಾಲಿಂಪಿಕ್ಸ್‌ ಬ್ಯಾಡ್ಮಿಂಟನ್‌ನಲ್ಲಿ ದೇಶಕ್ಕೆ ಚಿನ್ನ ಗೆದ್ದುಕೊಡುವಲ್ಲಿ ಪ್ರಮೋದ್ ಭಗತ್ ಯಶಸ್ವಿಯಾಗಿದ್ದಾರೆ. ಇನ್ನು ಮನೋಜ್‌ ಸರ್ಕಾರ್‌ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮೋದ್ ಭಗತ್ ಹಾಗೂ ಮನೋಜ್‌ ಸರ್ಕಾರ ತಲಾ 2-0 ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. ಇದರೊಂದಿಗೆ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಪ್ರಮೋದ್‌ ಭಗತ್ 21-14, 21-17 ಅಂಕಗಳಿಂದ ಗ್ರೇಟ್‌ ಬ್ರಿಟನ್‌ನ ಡೇನಿಯಲ್ ಬೆಥನಿಲ್‌ ಅವರನ್ನು ಮಣಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಇದರೊಂದಿಗೆ ಭಾರತಕ್ಕೆ ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ 4ನೇ ಚಿನ್ನದ

ಪ್ಯಾರಾಲಂಪಿಕ್ ನಲ್ಲಿ ಭಾರತ ದಿಗ್ವಿಜಯ| ಬ್ಯಾಡ್ಮಿಂಟನ್ ನಲ್ಲಿ ಚಿನ್ನ ಗೆದ್ದ ಭಗತ್, ಕಂಚಿಗೆ ಕೊರಳೊಡ್ಡಿದ ಮನೋಜ್| Read More »

ಯುವತಿಯ ಪೇಸ್ಬುಕ್ ಖಾತೆ ನಕಲಿಸಿದ ಯುವಕ| ಕೋಲ್ಕತಾ ಪೊಲೀಸರಿಂದ ಕಡಬದ ಯುವಕನ ಬಂಧನ

ಕಡಬ: ಕೊಲ್ಕತ್ತಾ ಮೂಲದ ಯುವತಿಯೋರ್ವಳ ಪೇಸ್ಬುಕ್ ಖಾತೆಯನ್ನು ನಕಲಿ ಮಾಡಿದ ಹಿನ್ನೆಲೆಯಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಸಂಜಯಕೃಷ್ಣ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ಮಾಡುತ್ತಿರುವ ಈತ ಬೆಂಗಳೂರಿನ ಕಾಲೇಜೊಂದರಲ್ಲಿ ವಿಧ್ಯಾಭ್ಯಾಸ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಯ ಖಾತೆಯನ್ನು ನಕಲಿಸಿದ್ದಾನೆ. ಈ ಕುರಿತಂತೆ ಆಕೆಗೆ ಅನುಮಾನ ಬಂದಿದ್ದು, ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ಸೈಬರ್‌ ಕ್ರೈಂ ನಡಿಯಲ್ಲಿ

ಯುವತಿಯ ಪೇಸ್ಬುಕ್ ಖಾತೆ ನಕಲಿಸಿದ ಯುವಕ| ಕೋಲ್ಕತಾ ಪೊಲೀಸರಿಂದ ಕಡಬದ ಯುವಕನ ಬಂಧನ Read More »

ಪ್ರವಾಹಕ್ಕೆ ತತ್ತರಿಸಿದ ಅಮೇರಿಕಾ: ಸಾವು ನೋವಿನ ಪ್ರಮಾಣ ಏರಿಕೆ -ಮಹಿಳೆ ನರಳಾಟವನ್ನು ಕಂಡು ಹೋದ ಕನ್ನಡಿಗ ದುರ್ಮರಣ

ಬೆಂಗಳೂರು: ಅಮೇರಿಕಾದಲ್ಲಿ ಉಂಟಾದ ಭೀಕರ ಪ್ರವಾಹದಲ್ಲಿ ಮಹಿಳೆಯೋರ್ವರನ್ನು ರಕ್ಷಿಸಲು ಹೋಗಿ ಕನ್ನಡಿಗನೊಬ್ಬ ಸಾವನಪ್ಪಿದ ಸುದ್ದಿಯನ್ನು ಅಮೇರಿಕಾದ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ತಾಲೂಕಿನ ಬೊಮ್ಮೆಪಲ್ಲಿ ನಿವಾಸಿ ಧನುಷ್ ರೆಡ್ಡಿ(31) ಮೃತ ವ್ಯಕ್ತಿ. ಇವರು ಕಳೆದ ಬುಧವಾರ ಪ್ರವಾಹದಲ್ಲಿ ಸಿಲುಕಿದ್ದ ಮಹಿಳೆಯ ನರಳಾಟವನ್ನು ಕೇಳಿ ರಕ್ಷಿಸಲು ಮುಂದಾದ ಗಿದ್ದರು. ಅದರೆ ಇದೇ ವೇಳೆ ಪ್ರವಾಹದ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಬೃಹತ್ ಗಾತ್ರದ ಪೈಪ್ ಲೈನಲ್ಲಿ ಕೊಚ್ಚಿ ಹೋದ ಧನುಷ್ ರೆಡ್ಡಿ ಮೃತ ದೇಹ ಒಂದು ದಿನದ

ಪ್ರವಾಹಕ್ಕೆ ತತ್ತರಿಸಿದ ಅಮೇರಿಕಾ: ಸಾವು ನೋವಿನ ಪ್ರಮಾಣ ಏರಿಕೆ -ಮಹಿಳೆ ನರಳಾಟವನ್ನು ಕಂಡು ಹೋದ ಕನ್ನಡಿಗ ದುರ್ಮರಣ Read More »

BPL ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ| ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಕಾರ್ಡ್ ರದ್ದು…!

ಬೆಂಗಳೂರು: ರಾಜ್ಯ ಸರ್ಕಾರ BPL ಕಾರ್ಡ್ ಹೊಂದಿರುವವರಿಗೆ ದೊಡ್ಡ ಶಾಕ್ ನೀಡಿದೆ. ಇತ್ತೀಚೆಗೆ ಫ್ರಿಡ್ಜ್ , ಟಿವಿ ಬೈಕ್ ಇದ್ದವರ ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವುದಾಗಿ ಸುಳಿವು ನೀಡಿದ್ದ ಸರ್ಕಾರದ ನಡೆ ವಿರುದ್ಧ ವಿಪಕ್ಷಗಳು ಹಾಗೂ ಮಧ್ಯಮ ವರ್ಗದ ಜನರು ತೀವ್ರ ಆಕ್ರೋಶ ಹೊರಹಾಕಿದ್ದರು. ಇದೀಗ ರಾಜ್ಯದಲ್ಲಿ ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ. ಅಲ್ಲದೇ ಸಾಕಷ್ಟು

BPL ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದ ರಾಜ್ಯ ಸರ್ಕಾರ| ವಾರ್ಷಿಕ 1.20 ಲಕ್ಷ ರೂ. ಆದಾಯ ಹೊಂದಿರುವವರ ಕಾರ್ಡ್ ರದ್ದು…! Read More »

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು

ಬಂಟ್ವಾಳ: ಎರಡು ದಿನದ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ. ಪಿಡಿಒ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತ ಪಟ್ಟಿದ್ದಾರೆ ಪಂಚಾಯತ್ ಆಭಿವೃದ್ಧಿ ಅಧಿಕಾರಿ ಶಿವು ಮೃತಪಟ್ಟವರು. ಇವರು ಕಳೆದ ಎರಡು ದಿನದ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಬಳಿಕ ತುಂಬೆ ಆಸ್ಪತ್ರೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆಯನ್ನೂ ನಡೆಸಲಾಗಿತ್ತು.ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದು ಶುಕ್ರವಾರ ಮೃತಪಟ್ಟಿದ್ದಾರೆ.

ಬಂಟ್ವಾಳ: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಡಿಒ ಸಾವು Read More »

ಕಡಬ| ಪೊಲೀಸ್ ‌ವಾಹನ ಹಾಗೂ ಖಾಸಗಿ ಬೊಲೆರೋ ಡಿಕ್ಕಿ| ಎಸ್ ಐ ರುಕ್ಮನಾಯ್ಕ್ ಅಪಾಯದಿಂದ ಪಾರು

ಕಡಬ: ಎಸ್ ಐ ಸಹಿತ ಪೊಲೀಸರು ಪ್ರಯಾಣಿಸುತ್ತಿದ್ದ ಜೀಪು ಹಾಗೂ ಖಾಸಗಿ ಬೊಲೆರೋ ಮಧ್ಯೆ ಕಡಬ ಸಮೀಪದ ಕಳಾರ ಎಂಬಲ್ಲಿ ಸೆ.4ರಂದು ಬೆಳಿಗ್ಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ . ಅಪಘಾತದಲ್ಲಿ ಎರಡು ವಾಹನಗಳು ನುಜ್ಜುಗುಜ್ಜಾಗಿದ್ದು ಕಡಬ ಠಾಣಾ ಎಸ್ ಐ ರುಕ್ಮನಾಯ್ಕ್ ಸಹಿತ ಪೊಲೀಸರು ಹಾಗೂ ಇನ್ನೊಂದು ಬೊಲೆರೋದಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಡಬ ಎಸ್.ಐ. ರುಕ್ಮ ನಾಯ್ಕ್ ಪೊಲೀಸ್ ಜೀಪ್ ನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಸಹಿತ ಕಡಬದ ಪೊಲೀಸ್‌ ಜೀಪಿನ ಹಾಗೂ ಬೊಲೇರೋ ಕಾರಿನ ಚಾಲಕರಿಬ್ಬರು

ಕಡಬ| ಪೊಲೀಸ್ ‌ವಾಹನ ಹಾಗೂ ಖಾಸಗಿ ಬೊಲೆರೋ ಡಿಕ್ಕಿ| ಎಸ್ ಐ ರುಕ್ಮನಾಯ್ಕ್ ಅಪಾಯದಿಂದ ಪಾರು Read More »

ಪ್ಯಾರಾಲಂಪಿಕ್: ಶೂಟಿಂಗ್ ನಲ್ಲಿ ಒಂದು ಚಿನ್ನ,‌ ಒಂದು‌ ಬೆಳ್ಳಿ ಗೆದ್ದ ಭಾರತ

ಟೋಕಿಯೋ ಪ್ಯಾರಾ ಒಲಿಂಪಿಕ್ ನಲ್ಲಿ ಶೂಟಿಂಗ್ ಪಿ4 ಮಿಕ್ಸೆಡ್ 50 ಮೀ ಪಿಸ್ತೂಲ್ ಎಸ್ ಎಚ್ 1 ನಲ್ಲಿ ಮನೀಶ್ ನರ್ವಾಲ್ ಚಿನ್ನ, ಸಿಂಗ್ ರಾಜ್ ಬೆಳ್ಳಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಶನಿವಾರ ನಡೆದ ಮಿಶ್ರ 50 ಮೀ ಪಿಸ್ತೂಲ್ ಎಸ್ ಎಚ್ 1 ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಮತ್ತು ಸಿಂಗ್ ರಾಜ್ ಅಡಾನಾ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಗೆದ್ದರು. ನರ್ವಾಲ್ ಪ್ಯಾರಾಲಿಂಪಿಕ್ ದಾಖಲೆಯನ್ನು 218.2 ಹೊಡೆದರೆ, ಸಿಂಗ್ ರಾಜ್ ಈ

ಪ್ಯಾರಾಲಂಪಿಕ್: ಶೂಟಿಂಗ್ ನಲ್ಲಿ ಒಂದು ಚಿನ್ನ,‌ ಒಂದು‌ ಬೆಳ್ಳಿ ಗೆದ್ದ ಭಾರತ Read More »

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ

ನವದೆಹಲಿ: ವಿಧಾನಸಭೆಯಿಂದ ಚಾಂದಿನಿ ಚೌಕದಲ್ಲಿರುವ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗವೊಂದು ದೆಹಲಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯೆಲ್, ಸುರಂಗ ಮಾರ್ಗವು ವಿಧಾನಸಭೆಯಿಂದ ಕೆಂಪು ಕೋಟೆಗೆ ಸಂಪರ್ಕಿಸುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಈ ಸುರಂಗವನ್ನು ಬಳಸುತ್ತಿದ್ದರು ಎಂದು ಮಾಹಿತಿ ಹಂಚಿಕೊಂಡರು. ನಾನು 1993ರಲ್ಲಿ ಶಾಸಕನಾದಾಗ ಕೆಂಪುಕೋಟೆಯವರೆಗೆ ಹೋಗುವ ಸುರಂಗ ಮಾರ್ಗದ ಬಗ್ಗೆ ಕೇಳಿದ್ದೆ. ಅದಲ್ಲದೆ ನಾನು ಅದರ ಇತಿಹಾಸವನ್ನು ಹುಡುಕಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ

ದೆಹಲಿ ವಿಧಾನಸಭೆಯಿಂದ ಕೆಂಪುಕೋಟೆಗೆ ಸಂಪರ್ಕಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ Read More »

ಪುತ್ತೂರು:ವೀಕೆಂಡ್ ‌ಕರ್ಪ್ಯೂ ವಿರುದ್ದ ಸೆಟೆದು ನಿಂತರೆ ಕಠಿಣ ಕ್ರಮ – ಎಸಿ ಖಡಕ್ ಆದೇಶ

ಪುತ್ತೂರು: ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರ ಮುಂಜಾನೆವರೆಗೆ ವೀಕೆಂಡ್ ಕರ್ಫ್ಯೂ ಇರಲಿದ್ದು, ಈ ವೇಳೆ ಅಂಗಡಿ ಮುಂಗಟ್ಟು ತೆರೆಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಸಹಾಯಕ ಕಮಿಷನರ್ ಅವರು ಉಪ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂನಿಂದ ವ್ಯಾಪಾರ ವ್ಯವಹಾರಕ್ಕೆ ಮತ್ತು ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟಾಗುವುದರಿಂದ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂವನ್ನು ಪ್ರೋತ್ಸಾಹಿಸುವುದಿಲ್ಲ ಎಂಬುದಾಗಿ ಪುತ್ತೂರು ವರ್ತಕರ ಸಂಘ ಸೇರಿದಂತೆ ಹಲವು

ಪುತ್ತೂರು:ವೀಕೆಂಡ್ ‌ಕರ್ಪ್ಯೂ ವಿರುದ್ದ ಸೆಟೆದು ನಿಂತರೆ ಕಠಿಣ ಕ್ರಮ – ಎಸಿ ಖಡಕ್ ಆದೇಶ Read More »