ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ದಾಯ
ಕುಂದಾಪುರ: ಇನ್ನು ಮುಂದೆ ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ಡಾಯವಾಗಿದೆ ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಬಿ. ಮಹೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೋವಿಡ್-19 ಹಿನ್ನೆಲೆ ಪ್ರಸ್ತುತ ವಿದ್ಯಾಮಾನಗಳನ್ನು ಪರಿಗಣಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಆದೇಶದಂತೆ ಸೆಪ್ಟಂಬರ್ 4ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ದೇವಾಲಯ ಪ್ರವೇಶದ್ವಾರದಲ್ಲಿ ದೇವಾಲಯ ಪ್ರವೇಶಿಸುವ ಎಲ್ಲಾ ಭಕ್ತಾದಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಹೆಸರು,ಊರು ಹಾಗೂ ಸಂಪರ್ಕ ಸಂಖ್ಯೆಯನ್ನು ದಾಖಲಿಸಲಾಗುತ್ತದೆ. ಕೇರಳ ರಾಜ್ಯದಿಂದ ಆಗಮಿಸುವ ಭಕ್ತರು […]
ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತರಿಗೆ ಆಧಾರ್ ಕಡ್ದಾಯ Read More »









