Editor

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ.

ಮಂಗಳೂರು ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇರುವುದರಿಂದ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರಿಯಲಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು, ಮಂಡ್ಯ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ನಡೆಸಿದ ವಿಡಿಯೊ ಕಾನ್ಫರೆನ್ಸ್ ಬಳಿಕ ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಈ ವಿಷಯ ತಿಳಿಸಿದ್ದಾರೆ. ದ.ಕನ್ನಡ ಸೇರಿದಂತೆ ಕೊರೊನಾ ಪ್ರಕರಣ ಹೆಚ್ಚಾಗಿರುವ 8 […]

ದ.ಕ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮತ್ತೊಂದು ವಾರ ಲಾಕ್ ಡೌನ್ ಕಂಟಿನ್ಯೂ, ಉಳಿದೆಡೆ ಸಡಿಲಿಕೆ ಸಾಧ್ಯತೆ. Read More »

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ…

ಬೆಂಗಳೂರು: ಸದಾ ಬಿಗಿದ ಮೊಗ, ಗಂಟಿಕ್ಕಿದ ಹುಬ್ಬು. ಯಾವಾಗಲೋ ಒಮ್ಮೆ ನಸುನಗು. ಇಷ್ಟು ಹೇಳಿದರೆ ಸಾಕು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖದರ್ಶನವಾಗಿ ಬಿಡುತ್ತದೆ. ಯಡಿಯೂರಪ್ಪ ಏನೇ ಆದ್ರೂ ನಗಲ್ಲ ಅಂತ ಹಲವರು ಅಂದ್ಕೊಂಡಿದಾರೆ. ಆದ್ರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಇವತ್ತೊಂದು ಘಟನೆ ನಡೆಯಿತು.ಎಲ್ಲರ ಭಾವನೆಗಳಿಗೆ ತದ್ವಿರುದ್ಧವಾಗಿ ಮನಸಾರೆ ನಕ್ಕು, ಉಳಿದವರನ್ನು ಸಂತಸದ ಅಲೆಯಲ್ಲಿ ತೇಲಿಸಿದ ಸಿಎಂ ಬಿಎಸ್ ವೈ ಬುಧವಾರ ಕಂಡರು. ಅಷ್ಟಕ್ಕೂ ಇಂಥದ್ದೊಂದು ಅನಿರೀಕ್ಷಿತ ಬೆಳವಣಿಗೆಗೆ ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಆ ಘಟನೆ… ಸಿಎಂ ಗೃಹ

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ… Read More »

ಆತ ಭಾರತದ ನೆಲಕ್ಕೆ ಕಾಲಿಟ್ಟರಷ್ಟೇ ಕೊರೊನಾ ಕಡಿಮೆಯಾಗುತ್ತಂತೆ‌! ಅಷ್ಟಕ್ಕೂ ಯಾರವನು ಗೊತ್ತಾ?

ದೇಶಬಿಟ್ಟು ಪರಾರಿಯಾಗಿರುವ ವಿವಾದೀತ ದೇವಮಾನವ ಸ್ವಾಮಿ ನಿತ್ಯಾನಂದ ಈಕ್ವೆಡಾರ್‌ನಲ್ಲಿ ಖಾಸಗಿ ಭೂಮಿಯನ್ನೇ ದೇಶವನ್ನಾಗಿ ಪರಿವರ್ತಿಸಿಕೊಂಡು ಅದಕ್ಕೆ ತಮ್ಮದೇ ಪ್ರಧಾನಿ ಮತ್ತು ಮಂತ್ರಿಮಂಡಲವನ್ನು ರಚಿಸಿಕೊಂಡಿರುವುದು ಗೊತ್ತಿರುವ ವಿಚಾರ. ಇದಲ್ಲದೇ, ಆ ದೇಶಕ್ಕೆ ‘ಕೈಲಾಸ’ ಎಂಬ ಹೆಸರು ಇಟ್ಟಿದ್ದು, ಅದನ್ನು ‘ಮಹಾನ್ ಹಿಂದೂ ರಾಷ್ಟ್ರ’ ಎಂದೂ ಕರೆದುಕೊಂಡಿದ್ದೂ ಆಗಿದೆ. ಹಿಂದೂಯಿಸಂನಲ್ಲಿನ ಪುನರ್ಜನ್ಮದಲ್ಲಿ ತಾನೇ ಪರಮಶಿವನ ಅವತಾರ ಎಂದು ನಿತ್ಯಾನಂದ ಹೇಳಿಕೊಂಡಿದ್ದ.ಆದರೆ, ನಮ್ಮ ದೇಶದಲ್ಲಿ ಈತನಿಗೆ ಆಶ್ರಯ ಕೊಟ್ಟಿಲ್ಲ ಎಂದು ಈಕ್ವೆಡಾರ್‌ ಹೇಳಿತ್ತು.ಈಕ್ವೆಡಾರ್ ಬಿಟ್ಟು ಹೈಟಿಗೆ ನಿತ್ಯಾನಂದ ತೆರಳಿದ್ದ ಎಂದು ಈಕ್ವೆಡಾರ್

ಆತ ಭಾರತದ ನೆಲಕ್ಕೆ ಕಾಲಿಟ್ಟರಷ್ಟೇ ಕೊರೊನಾ ಕಡಿಮೆಯಾಗುತ್ತಂತೆ‌! ಅಷ್ಟಕ್ಕೂ ಯಾರವನು ಗೊತ್ತಾ? Read More »

ಜೂ.14ರ ಬಳಿಕ ಎಲ್ಲವೂ ಅನ್ ಲಾಕ್ ಆಗಲ್ಲ, ರಿಲೀಫ್ ‌ಮೂಡ್ ನಲ್ಲಿದ್ದ ರಾಜ್ಯದ ಜನತೆಗೆ ಶಾಕ್

ಬೆಂಗಳೂರು : ರಾಜ್ಯದಲ್ಲಿ ಜೂನ್ 14ರವರೆಗೆ ಜಾರಿಗೊಳಿಸಿರುವಂತ ಲಾಕ್ ಡೌನ್, ಕೂಡಲೇ ಏಕಾಏಕಿ ತೆರವಾಗೋದಿಲ್ಲ. ಬದಲಾಗಿ, ಐದು ಹಂತಗಳಲ್ಲಿ ಅನ್ ಲಾಕ್ ಆಗಲಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಕುರಿತಂತೆ ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೂಡಲೇ ಜೂನ್ 14ರ ನಂತರ ಅನ್ ಲಾಕ್ ಮಾಡೋದಿಲ್ಲ. ಬದಲಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ

ಜೂ.14ರ ಬಳಿಕ ಎಲ್ಲವೂ ಅನ್ ಲಾಕ್ ಆಗಲ್ಲ, ರಿಲೀಫ್ ‌ಮೂಡ್ ನಲ್ಲಿದ್ದ ರಾಜ್ಯದ ಜನತೆಗೆ ಶಾಕ್ Read More »

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಬಸ್ ಮತ್ತು ಆಟೋ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. ಕಾನ್ಪುರದ ಉಪನಗರ ಸಚೆಂದಿಯಲ್ಲಿ ಬಸ್ ಮತ್ತು ಆಟೊ ಢಿಕ್ಕಿ ಹೊಡೆದ ಪರಿಣಾಮ 17 ಮಂದಿ ಮೃತಪಟ್ಟಿದ್ದು, 30 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಲಾಲಾ ಲಜಪತ್​ರಾಯ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಪೊಲೀಸರು ಹೇಳಿದ್ದಾರೆ.ಲಖನೌ ನಿಂದ ದೆಹಲಿಗೆ ಬಸ್ ಪ್ರಯಾಣಿಸುತ್ತಿತ್ತು. ಈ ವೇಳೆ ಸಚೆಂದಿಯಲ್ಲಿ ಬಸ್ ಆಟೋಗೆ

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ: 17 ಮಂದಿ ದುರ್ಮರಣ, ಹಲವರಿಗೆ ಗಾಯ Read More »

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ

ಮಂಗಳೂರು:ನಗರದ ಕದ್ರಿಯಲ್ಲಿ ತಂದೆಯೇ ತನ್ನ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ 14 ತಿಂಗಳ ತನ್ನ ಮಗುವನ್ನು ಮಾ.23ರಂದು ನನ್ನ ಗಂಡನೇ ಕಿಡ್ನಾಪ್ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು, ತನ್ನ ಪತಿಯ ವಿರುದ್ಧವೇ ಮೇ 26 ರ ರಂದು ಪೊಲೀಸ್ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ನನ್ನ ಪತಿ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಅಪರಾಧ ಚಟುವಟಿಕೆಗಳಲ್ಲಿ ತೋಡಾಗಿಕೊಂಡಿದ್ದು, ಆತನ ವಿರುದ್ದ ಕೊಡಗು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ Read More »

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ Read More »

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ

ಮಂಗಳೂರು. ಜೂನ್ 7: ರಾಜ್ಯ ಸರ್ಕಾರ ರಾಜ್ಯವನ್ನು ಅನ್‌ಲಾಕ್ ಮಾಡುವುದಕ್ಕೆ ರೂಪುರೇಷೆ ಸಿದ್ಧಪಡಿಸುತ್ತಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮಂಗಳವಾರದಿಂದ ಪ್ರತ್ಯೇಕ ಟಫ್ ರೂಲ್ಸ್ ಜಾರಿಯಾಗಲಿದೆ. ಜೂ.8 ರಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಠಿಣ ನಿಯಮ ಜಾರಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ನಿಯಂತ್ರಣ ಸಭೆಯಲ್ಲಿ ಅಧಿಕಾರಿಗಳು ತೀರ್ಮಾನ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದ್ದು, ಮಂಗಳೂರು ನಗರ ಭಾಗದಲ್ಲಿ ಹೆಚ್ಚಿನ

ದ.ಕ ಜಿಲ್ಲೆಯಲ್ಲಿ ನಾಳೆ(ಜೂ.8)ಯಿಂದ ಟಫ್ ರೂಲ್ಸ್ ಜಾರಿ, ಅನಗತ್ಯ ತಿರುಗಾಟ ಮಾಡಿದರೆ ಜೋಕೆ- ಡಿಸಿ ರಾಜೇಂದ್ರ Read More »

ಮಗನಿಗೆ ಗೊತ್ತಿಲ್ಲದೆ ಸೊಸೆಯನ್ನೇ 80 ಸಾವಿರಕ್ಕೆ ಮಾರಿದ ಮಾವ

ಲಖನೌ: ಅವರಿಬ್ಬರದ್ದು ಲವ್​ ಮ್ಯಾರೇಜ್. ಸೋಶಿಯಲ್​ ಮೀಡಿಯಾ ಮೂಲಕ ಸ್ನೇಹಿತರಾಗಿದ್ದ ಅಸ್ಸಾಂ ಮೂಲದ ಯುವತಿ ಮತ್ತು ಉತ್ತರ ಪ್ರದೇಶದ ಮೂಲದ ಪ್ರಿನ್ಸ್ ಮದುವೆಯಾಗಿದ್ದರು. ಪ್ರಿನ್ಸ್ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಗಾಜಿಯಾಬಾದ್​ನಲ್ಲೇ ವಾಸ ಆರಂಭಿಸಿದ್ದರು. ಈ ಮಧ್ಯೆ ಪ್ರಿನ್ಸ್​ನ ತಂದೆ ಸೊಸೆಯನ್ನು ನಮ್ಮ ಮನೆಗೆ ಬಾ ಎಂದು ಕರೆದಿದ್ದಾರೆ. ಜೂನ್​ 4ರಂದು ಸೊಸೆಯನ್ನು ಮನೆಗೆ ಕರೆಸಿಕೊಂಡಿದ್ದಾರೆ. ಅಲ್ಲಿ ಮತ್ತೊಬ್ಬ ಯುವಕನಿದ್ದು, ಸಂಜೆ ವೇಳೆ ಆತನೇ ನಿನ್ನನ್ನು ಗಂಡನ ಮನೆ ಬಳಿ ಬಿಡುತ್ತಾನೆ ಎಂದು ಕಳುಹಿಸಿಕೊಟ್ಟಿದ್ದಾನೆ. ಆದರೆ

ಮಗನಿಗೆ ಗೊತ್ತಿಲ್ಲದೆ ಸೊಸೆಯನ್ನೇ 80 ಸಾವಿರಕ್ಕೆ ಮಾರಿದ ಮಾವ Read More »

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ

ಮೈಸೂರು, ಜೂನ್ 7: ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆಯಾಗಿದ್ದ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜ್ಯಮಟ್ಟದಲ್ಲಿ ಭಾರೀ ಚರ್ಚೆಗೆ ಒಳಗಾಗಿತ್ತು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿ, ಅವರ ಜಾಗಕ್ಕೆ ಬೇರೆ ಅಧಿಕಾರಿಗಳನ್ನು ನಿಯೋಜಿಸಿದೆ.ಐಎಎಸ್ ಅಧಿಕಾರಿಯಾಗಿರುವ ರೋಹಿಣಿ ಸಿಂಧೂರಿಯನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಿದ್ದು, 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವುದಕ್ಕೂ ಮುನ್ನ ರೋಹಿಣಿ

‘ಕೆಲಸ ಮಾಡುವ ಟೈಂನಲ್ಲಿ ವರ್ಗಾವಣೆ ಮಾಡಿದ್ರು. ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದೇನೆ’- ರೋಹಿಣಿ ಸಿಂಧೂರಿ Read More »