Editor

ಐತಿಹಾಸಿಕ ‌ಸಾಧನೆಗೈದ ಅವನಿ ಲೇಖರಾ| ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕದ ಸಂಭ್ರಮ|

ಟೋಕಿಯೊ: ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಅವರು ಇತಿಹಾಸ ನಿರ್ಮಿಸಿದ್ದು, ಈ ಹಿಂದೆ ಚಿನ್ನ ಗೆದ್ದಿದ್ದ ಅವನಿ ಇದೀಗ ಮತ್ತೆ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತದ ಅವನಿ ಲೇಖರಾ ಕಂಚಿನ ಪದಕ ಜಯಿಸಿದ್ದಾರೆ. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಶುಕ್ರವಾರ ನಡೆದ ಆರ್ 8 ಈವೆಂಟ್ ನ ಮಹಿಳೆಯರ 50 ಮೀ ರೈಫಲ್ 3 ಪಿ ಎಸ್‌ಎಚ್ […]

ಐತಿಹಾಸಿಕ ‌ಸಾಧನೆಗೈದ ಅವನಿ ಲೇಖರಾ| ಒಂದೇ ಕ್ರೀಡಾಕೂಟದಲ್ಲಿ ಎರಡು ಪದಕದ ಸಂಭ್ರಮ| Read More »

ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ

ಸಪ್ಟೆಂಬರ್ : ಬಂಟ್ವಾಳ ತಾಲೂಕಿನ ಮೇಗಿನ‌ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ‌ ನಿರ್ದೇಶಕ ಪ್ರೊ.ಎಸ್‌.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು 178 ಸೆಂ.ಮೀ ಎತ್ತರ ಮತ್ತು 78 ಸೆಂ.ಮೀ ಅಳತೆಯನ್ನು ಹೊಂದಿರುತ್ತದೆ. ಶಕವರುಷ 1286 ನೇ ಕ್ರೋಧಿ ಸಂವತ್ಸರದ

ಬಂಟ್ವಾಳದಲ್ಲಿ ಪತ್ತೆಯಾದ 13ನೇ ಶತಮಾನದ ಶಾಸನದಲ್ಲಿ ಬಯಲಾಯಿತು ಮಂಗಳೂರಿನ ಸ್ಫೋಟಕ ರಹಸ್ಯ Read More »

ಪರಸ್ತ್ರೀ ಜೊತೆ ಪೊಲೀಸಪ್ಪನ ಲವ್ವಿಡವ್ವಿ| ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು‌ ಗೂಸಾ|

ಯಾದಗಿರಿ: ಪರಸ್ತ್ರೀ ಜತೆ ನಿನ್ನೆ ರಾತ್ರಿ ಮನೆಯಲ್ಲಿ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪೊಲೀಸ್​ ಪೇದೆಯೊಬ್ಬರಿಗೆ ಆಕೆಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಪೇದೆಯನ್ನು ಬಂಧಿಸಲಾಗಿದೆ. ಡಿಆರ್​ ಕಾನ್​ಸ್ಟೇಬಲ್​ ಗುರಪ್ಪ ಬಂಧನಕ್ಕೊಳಗಾದವ. ಯಾದಗಿರಿ ಎಸ್​ಪಿ ಕಚೇರಿ ಸಮೀಪದಲ್ಲಿ ವಾಸವಾಗಿದ್ದ ಮಹಿಳೆ ಜತೆ ಪೊಲೀಸ್​ ಪೇದೆ ಗುರಪ್ಪಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಬುಧವಾರ ರಾತ್ರಿ ಮಹಿಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಲ್ಲಿಗೆ ಗುರಪ್ಪ ಬಂದಿದ್ದ. ಅಷ್ಟರಲ್ಲಿ ಮನೆಗೆ ಬಂದ ಮಹಿಳೆಯ ಕುಟುಂಬಸ್ಥರು, ಪೇದೆಯ ಕೈ-ಕಾಲು ಕಟ್ಟಿ

ಪರಸ್ತ್ರೀ ಜೊತೆ ಪೊಲೀಸಪ್ಪನ ಲವ್ವಿಡವ್ವಿ| ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು‌ ಗೂಸಾ| Read More »

ಬೆಳ್ತಂಗಡಿ:ರಾತ್ರೋರಾತ್ರಿ ನಾಪತ್ತೆಯಾದ ಮಹಿಳೆಗಿದೆಯಾ ಉಗ್ರಗಾಮಿ ಸಂಘಟನೆ ಲಿಂಕ್?, ಪತಿಯನ್ನೇ ಯಾಮಾರಿಸಿ ಆಕೆ ಪರಾರಿಯಾಗಿದ್ದೆಲ್ಲಿಗೆ? ಉಗ್ರರೊಂದಿಗೆ ಲಿಂಕ್ ಇದೆ ಎಂದು ದೂರಿತ್ತ ಪತಿ. ದುಬೈ ಲೇಡಿ ಡಾನ್…!

ಬೆಳ್ತಂಗಡಿ, ಸೆ.2: ಕಳೆದ ಹನ್ನೊಂದು ವರ್ಷಗಳಿಂದ ವಿದೇಶದಲ್ಲಿ ನೆಲೆಸಿದ್ದ ಎರಡು ಮಕ್ಕಳ ತಾಯಿಯೊಬ್ಬಳು ಇತ್ತೀಚೆಗೆ ಊರಿಗೆ ಬಂದಿದ್ದ ವೇಳೆ ದಿಢೀರ್ ಆಗಿ ನಾಪತ್ತೆಯಾಗಿದ್ದು, ಆಕೆಗೆ ಉಗ್ರವಾದಿ ಸಂಘಟನೆಗಳ ಜೊತೆ ಲಿಂಕ್ ಇರುವ ಬಗ್ಗೆ ಶಂಕಿಸಿ ಗಂಡನೇ ಪೊಲೀಸರಿಗೆ ದೂರು ನೀಡಿದ್ದಾರೆ. ನೆರಿಯಾ ಗ್ರಾಮದ ತೋಟತ್ತಾಡಿ ನಿವಾಸಿ ಚಿದಾನಂದ ಎಂಬವರ ಪತ್ನಿ ರಾಜಿ (35) ನಾಪತ್ತೆಯಾದ ಮಹಿಳೆ. ಆಗಸ್ಟ್ 26ರಂದು ರಾತ್ರಿ ಈಕೆ ಮನೆಯಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಪತಿ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಹನ್ನೊಂದು ವರ್ಷಗಳಿಂದ

ಬೆಳ್ತಂಗಡಿ:ರಾತ್ರೋರಾತ್ರಿ ನಾಪತ್ತೆಯಾದ ಮಹಿಳೆಗಿದೆಯಾ ಉಗ್ರಗಾಮಿ ಸಂಘಟನೆ ಲಿಂಕ್?, ಪತಿಯನ್ನೇ ಯಾಮಾರಿಸಿ ಆಕೆ ಪರಾರಿಯಾಗಿದ್ದೆಲ್ಲಿಗೆ? ಉಗ್ರರೊಂದಿಗೆ ಲಿಂಕ್ ಇದೆ ಎಂದು ದೂರಿತ್ತ ಪತಿ. ದುಬೈ ಲೇಡಿ ಡಾನ್…! Read More »

ಮೈಸೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮೈಸೂರು: ಶುಕ್ರವಾರದಿಂದ (ಸೆ.3) ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಒಂದೇ ದಿನ ಎರಡು ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳ ಮನವಿ ಸಲ್ಲಿಸಿದ್ದರು. ಹೀಗಾಗಿ ಶುಕ್ರವಾರದ ಬದಲು ಸೆಪ್ಟೆಂಬರ್ 13ರಿಂದ ಪದವಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆ ಮುಂದೂಡಿಕೆ ಬಗ್ಗೆ ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಜ್ಞಾನಪ್ರಕಾಶ್ ಅಧಿಕೃತ ಮಾಹಿತಿ ನೀಡಿದ್ದಾರೆ. “ಪದವಿ ವಿದ್ಯಾರ್ಥಿಗಳ ಹಿತದೃಷ್ಟಿ ನಮಗೆ ಮುಖ್ಯ. ಆದ್ದರಿಂದ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಆದಷ್ಟು ಬೇಗ

ಮೈಸೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ Read More »

ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನ

ಜನಪ್ರಿಯ ರಿಯಾಲಿಟಿ ಶೋ ʼಬಿಗ್‌ ಬಾಸ್‌ 13ʼ ರ ವಿಜೇತರಾಗಿದ್ದ ಸಿದ್ದಾರ್ಥ್‌ ಶುಕ್ಲಾ ವಿಧಿವಶರಾಗಿದ್ದಾರೆ. 40 ವರ್ಷದ ಸಿದ್ದಾರ್ಥ್‌ ಶುಕ್ಲಾ ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. ಡ್ಯಾನ್ಸ್‌ ದಿವಾನೆ 3 ರಲ್ಲೂ ತಮ್ಮ ಗೆಳತಿ ಶೆಹನಾಜ್‌ ಗಿಲ್‌ ಜೊತೆ ಸಿದ್ದಾರ್ಥ್‌ ಶುಕ್ಲಾ ಕಾಣಿಸಿಕೊಂಡಿದ್ದರು. ಸಣ್ಣ ವಯಸ್ಸಿನಲ್ಲಿಯೇ ಸಿದ್ದಾರ್ಥ್‌ ಶುಕ್ಲಾ ಇಹಲೋಕ ತ್ಯಜಿಸಿರುವುದು ಚಿತ್ರರಂಗದವರನ್ನು ದಿಗ್ಬ್ರಮೆಗೊಳಿಸಿದೆ. ಡಿಸೆಂಬರ್‌ 12, 1980 ರಂದು ಮುಂಬೈನಲ್ಲಿ ಸಿದ್ದಾರ್ಥ್‌ ಶುಕ್ಲಾ ಜನಿಸಿದ್ದು, ಮೂಲತಃ ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನವರೆಂದು

ಕಿರುತೆರೆ ನಟ ಸಿದ್ದಾರ್ಥ್ ಶುಕ್ಲಾ ನಿಧನ Read More »

ಚಿಕ್ಕ ಮಗಳೂರು|ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ| ಗೋಣಿಬೀಡು ಠಾಣಾ ಪಿಎಸ್ ಐ ಬಂಧನ

ಚಿಕ್ಕಮಗಳೂರು: ದಲಿತ ಯುವಕನೊಬ್ಬನಿಗೆ ಮೂತ್ರ ಕುಡಿಸಿದ ಪ್ರಕರಣ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್​ ಠಾಣೆ ಪಿಎಸ್​ಐ ಅರ್ಜುನ್​ ಅವರನ್ನು ನಿನ್ನೆ ಬುಧವಾರ ರಾತ್ರಿ ಬೆಂಗಳೂರಿನಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ವಿವಾಹಿತ ಮಹಿಳೆಗೆ ಫೋನ್​ ಮಾಡಿದ್ದ ಆರೋಪದ ಮೇಲೆ ಮೇ 10ರಂದು ಮೂಡಿಗೆರೆ ತಾಲೂಕಿನ ಕಿರುಗುಂದ ಗ್ರಾಮದ ನಿವಾಸಿ ಪುನೀತ್​ನನ್ನು ವಿಚಾರಣೆಗಾಗಿ ಅರ್ಜುನ್​ ಠಾಣೆಗೆ ಕರೆದೊಯ್ದಿದ್ದರು. ‘ಅಂದು ನನ್ನನ್ನು ಠಾಣೆಗೆ ಕರದೊಯ್ದು ಪಿಎಸ್​ಐ ಥಳಿಸಿದ್ದರು. ಕುಡಿಯೋಕೆ ನೀರು ಕೇಳಿದರೂ ಕೊಡದೆ, ವ್ಯಕ್ತಿಯೊಬ್ಬನಿಂದ ನನ್ನ ಬಾಯಿಗೆ

ಚಿಕ್ಕ ಮಗಳೂರು|ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ| ಗೋಣಿಬೀಡು ಠಾಣಾ ಪಿಎಸ್ ಐ ಬಂಧನ Read More »

ಹೆಚ್ಚಿದ ಕಳ್ಳರ ಹಾವಳಿ -ಅಮಾಯಕ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ವಿಜಯಪುರ: ಕಳ್ಳನೆಂದು ಅಮಾಯಕ ವ್ಯಕ್ತಿಯೋರ್ವನಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಇತ್ತೀಚೆಗೆ ಜಿಲ್ಲೆಯ ಇಂಡಿ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಕಳ್ಳರ ಹಾವಳಿ ಕಂಡು ಬಂದಿದೆ. ಕಳ್ಳತನ ಮಾಡುವುದಕ್ಕೆ ಖದೀಮರ ತಂಡವೇ ಗ್ರಾಮಕ್ಕೆ ಬಂದಿದ್ದು, ಐವರು ಕಳ್ಳರು ಗ್ರಾಮದಲ್ಲಿ ತಿರುಗಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಆದರೆ ಕಳ್ಳರ ಕೈಗೆ ಏನು ಸಿಗದೇ ಕೊನೆಗೆ ಗ್ರಾಮದಿಂದ ಕಾಲು ಕಿತ್ತಿದ್ದಾರೆ. ಈ ವೇಳೆ ಕಳ್ಳರ ತಂಡದವನೆಂದು ಭಾವಿಸಿ ಅಂಗಡಿ ಮುಂದೆ ಮಲಗಿದ್ದ ವ್ಯಕ್ತಿಯೋರ್ವನಿಗೆ ಗ್ರಾಮಸ್ಥರು

ಹೆಚ್ಚಿದ ಕಳ್ಳರ ಹಾವಳಿ -ಅಮಾಯಕ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು Read More »

ಅಪಘಾತ: ಕುಡಿದು ವಾಹನ ಚಲಾಯಿಸಿದಲ್ಲದೆ ಪೊಲೀಸರಿಗೆ ಅವಾಜ್ – ಚಾಲಕ ಬಂಧನ

ಹಾಸನ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಕಾರಣ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾದ ಘಟನೆ ಮುತ್ತಿಗೆ ಗೇಟ್ ಬಳಿ ನಡೆದಿದೆ. ಚಾಲಕನನ್ನು ಬಾಬು ಎಂದು ಗುರುತಿಸಲಾಗಿದೆ. ಈತ ಅರಕಲಗೂಡು ತಾಲೂಕಿನ ಮುತ್ತಿಗೆ ಗೇಟ್ ಬಳಿ ಕಾರು ಚಲಾಯಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ಇದಕ್ಕೆ ಕಾರಣ ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದೇ ವೇಳೆ ಅಪಘಾತ ನಂತರ ಸ್ಥಳಕ್ಕೆ ಬಂದ ಪೊಲೀಸರ ವಿರುದ್ಧ ಅನವಶ್ಯಕವಾಗಿ ಹರಿಹಾಯ್ದಿರುವ ಚಾಲಕ ಬಾಬು, ಪೊಲೀಸರ ಎದುರು ಕೂಗಾಡುತ್ತಾ ನಾನು

ಅಪಘಾತ: ಕುಡಿದು ವಾಹನ ಚಲಾಯಿಸಿದಲ್ಲದೆ ಪೊಲೀಸರಿಗೆ ಅವಾಜ್ – ಚಾಲಕ ಬಂಧನ Read More »

ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟ್ ನಲ್ಲಿ ಇಂದು ಮುಂಜಾನೆ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ನಡೆದಿದೆ. ತಕ್ಷಣ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳ ಸಹಕಾರದಿಂದ ಮರ ತೆರವುಗೊಳಿಸುವ ಕಾರ್ಯ ನಡೆಸಿದರು. ಅತೀ ಹೆಚ್ಚಿನ ವಾಹನಗಳು ಸಂಚರಿಸುವ ಮುಂಜಾನೆ ವೇಳೆ ಈ ಘಟನೆ ನಡೆದ ಕಾರಣ ಎರಡು ಕಡೆ ರಸ್ತೆ ತಡೆ ಉಂಟಾಯಿತು. ಮುಂಜಾನೆ 8.45 ರ ಸುಮಾರಿಗೆ ಮರ ಬಿದ್ದಿದ್ದು, ಇದೀಗ ತೆರವು ಕಾರ್ಯ ಯಶಸ್ವಿಯಾಗಿದೆ. ಸುಮಾರು 100

ಮರಬಿದ್ದು ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ Read More »