ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ
ಮಂಡ್ಯ ತಾಲೂಕಿನ ಸಾತನೂರು ಬಳಿ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗದ್ದೆಯಲ್ಲಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಕೃಷಿ ಸಚಿವರಾಗಿ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಅವರು ಜನಾಶೀರ್ವಾದಕ್ಕೆ ಚಾಲನೆ ನೀಡಿ ನಂತರ ಸಾತನೂರಿನ ಕೃಷಿ ಜಮೀನೊಂದರಲ್ಲಿ ರೈತ ಮಹಿಳೆಯರೊಂದಿಗೆ ಗದ್ದೆಗಿಳಿದ ಸಚಿವೆ ಭತ್ತದ ಪೈರು ಹಿಡಿದು ನಾಟಿ ಮಾಡಿದರು. ಕೃಷಿಕ ಮಹಿಳೆಯರಂತೆ ನಾಟಿ ಮಾಡಿದ್ದು ವಿಶೇಷವಾಗಿತ್ತು. ನಂತರ ಆಲೆಮನೆಗೆ ಭೇಟಿ ನೀಡಿ ಬೆಲ್ಲ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು. ಜನರನ್ನು […]
ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ Read More »









