ಸಿಎಂ ಗೆ ಸೆಲ್ಪಿ ಕಿರಿಕ್| ನನ್ನ ಭೇಟಿ ಮಾಡುವವ್ರು ಮೊಬೈಲ್ ತರಬೇಡಿ- ಖಡಕ್ ಆದೇಶ ಹೊರಡಿಸಿದ ಬೊಮ್ಮಾಯಿ
ಬೆಂಗಳೂರು : ಸಿಎಂ ಭೇಟಿಗೆ ಬರುವವರು ಬಂದು, ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿ ಹೋಗಬಹುದು.ಆದರೆ ಸಿಎಂ ನಿವಾಸದ ಒಳಭಾಗಕ್ಕೆ ಮೊಬೈಲ್ ಒಯ್ಯುವಂತಿಲ್ಲ. ಖಡಕ್ ಆದೇಶವನ್ನು ಸಿಎಂ ಹೊರಡಿಸಿದ್ದಾರೆ. ಆರ್.ಟಿ.ನಗರದಲ್ಲಿರುವ ಬಸವರಾಜ್ ಬೊಮ್ಮಾಯಿಖಾಸಗಿ ನಿವಾಸದಲ್ಲಿ ಮೊಬೈಲ್ ನಿಷೇಧಿಸಲಾಗಿದೆ. ಈ ಬಗ್ಗೆ ನಿವಾಸದ ಹೊರಭಾಗದಲ್ಲಿ ಬೋರ್ಡ್ ಹಾಕಲಾಗಿದೆ. ಸಿಎಂ ಭೇಟಿಗೆ ಬರುವವರು ಬಂದು, ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿ ಹೋಗಬಹುದು.ಆದರೆ ಸಿಎಂ ನಿವಾಸದ ಒಳಭಾಗಕ್ಕೆ ಮೊಬೈಲ್ ಒಯ್ಯುವಂತಿಲ್ಲ. ಖಡಕ್ ಆದೇಶದಿಂದ ಕಾರ್ಯಕರ್ತರು ಹಾಗೂ ಸಿಎಂ ಭೇಟಿಗೆ ಬಂದವರು […]
ಸಿಎಂ ಗೆ ಸೆಲ್ಪಿ ಕಿರಿಕ್| ನನ್ನ ಭೇಟಿ ಮಾಡುವವ್ರು ಮೊಬೈಲ್ ತರಬೇಡಿ- ಖಡಕ್ ಆದೇಶ ಹೊರಡಿಸಿದ ಬೊಮ್ಮಾಯಿ Read More »








