Editor

ದ.ಕ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಕೆ| ರಾಜ್ಯಾದ್ಯಂತ ನೈಟ್ ಕರ್ಪ್ಯೂ ಕಂಟಿನ್ಯೂ| ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ – ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಮುಂದುವರೆಸಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗಿನ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಮೂರು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಇರಲಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯ ನಂತರ ಕಂದಾಯ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ್ದಾರೆ. 400 ಜನರಿಗೆ ಅವಕಾಶ: ಕಲ್ಯಾಣ ಮಂಟಪಗಳಲ್ಲಿ ಸಭೆ-ಸಮಾರಂಭಗಳಿಗೆ ಅವಕಾಶ […]

ದ.ಕ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಕೆ| ರಾಜ್ಯಾದ್ಯಂತ ನೈಟ್ ಕರ್ಪ್ಯೂ ಕಂಟಿನ್ಯೂ| ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ – ಕಂದಾಯ ಸಚಿವ ಆರ್ ಅಶೋಕ್ ಮಾಹಿತಿ Read More »

ಉಡುಪಿ: ಹಾಡುಹಗಲೇ ಯುವತಿಗೆ ಚೂರಿ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ – ಇಬ್ಬರು ಗಂಭೀರ

ಉಡುಪಿ: ಹಾಡಹಗಲೇ ಯುವಕನೊಬ್ಬ ಯುವತಿಗೆ ಕುತ್ತಿಗೆ ಚೂರಿಯಿಂದ ಸೀಳಿ ಬಳಿಕ ತನ್ನ ಕುತ್ತಿಗೆಯನ್ನು ಸೀಳಿಕೊಂಡು ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂತೆಕಟ್ಟೆಯ ಪೆಟ್ರೊಲ್ ಬಂಕ್ ಬಳಿ ನಡೆದಿದೆ. ಹುಡುಗಿ ಅಂಬಾಗಿಲು ಮೂಲದವರೆಂದು ತಿಳಿದು ಬಂದಿದೆ. ಆಕೆ ಸ್ಕೂಟರ್‍ನಲ್ಲಿ ಸಂಚರಿಸುತ್ತಿದ್ದ ಯುವಕನು ಆಕೆಯ ಕುತ್ತಿಗೆ ಸೀಳಿದ್ದು, ಬಳಿಕ ತನ್ನ ಕುತ್ತಿಗೆಯನ್ನು ಸೀಳಿಕೊಂಡಿದ್ದು ಇಬ್ಬರೂ ಗಂಭೀರ ಗಾಯಗೊಂಡು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇನ್ನು ಈ ಇಬ್ಬರೂ ಸ್ಥಳೀಯರೇ ಎಂದು ಹೇಳಲಾಗಿದೆ. ಯುವಕನನ್ನು ಅಲೆವೂರು ನಿವಾಸಿ ಸಂದೇಶ್ ಕುಲಾಲ್ ಎಂದು ಗುರುತಿಸಲಾಗಿದ್ದು,

ಉಡುಪಿ: ಹಾಡುಹಗಲೇ ಯುವತಿಗೆ ಚೂರಿ ಇರಿದು ತಾನು ಆತ್ಮಹತ್ಯೆಗೆ ಯತ್ನಿಸಿದ ಯುವಕ – ಇಬ್ಬರು ಗಂಭೀರ Read More »

ಉಪ್ಪಿನಂಗಡಿ| ಲಾರಿಗೆ ಢಿಕ್ಕಿ ಹೊಡೆದ ಪಿಕಪ್| ಮೂವರು ಸ್ಥಳದಲ್ಲೇ ದುರ್ಮರಣ

ಉಪ್ಪಿನಂಗಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ. ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು

ಉಪ್ಪಿನಂಗಡಿ| ಲಾರಿಗೆ ಢಿಕ್ಕಿ ಹೊಡೆದ ಪಿಕಪ್| ಮೂವರು ಸ್ಥಳದಲ್ಲೇ ದುರ್ಮರಣ Read More »

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…?

ಜಾರ್ಖಂಡ್‌: ರಾಜಧಾನಿ ರಾಂಚಿ ಜಿಲ್ಲೆಯಲ್ಲಿ ಬಾಲಕಿಯ ಮೇಲೆ ಏಳು ಬಾಲಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಎಲ್ಲಾ ಆರೋಪಿಗಳೂ ಸಹ ಅಪ್ರಾಪ್ತ ಬಾಲಕರೇ ಆಗಿದ್ದು, ಪರಿಚಯಸ್ಥ ಹುಡುಗರಿಂದಲೇ ಇಂತಹ ಹೀನ ಕೃತ್ಯ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇತರರನ್ನು ಬಂಧಿಸಲು ಶೋಧಕಾರ್ಯ ಆರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಸಂತ್ರಸ್ತ ಬಾಲಕಿಯ ಪರಿಚಯದವನಾದ ಒಬ್ಬ ಆರೋಪಿ ತನ್ನ ಬೈಕಿನಲ್ಲಿ ಬಾಲಕಿಯನ್ನು ಸುತ್ತಾಡಿಸುವ ನೆಪದಲ್ಲಿ ಕರೆದುಕೊಂಡು ಹೋಗಿದ್ದಾನೆ.

ಅಪ್ರಾಪ್ತ ಬಾಲಕರಿಂದ ಅಪ್ರಾಪ್ತೆ ಬಾಲಕಿಯ ಸಾಮೂಹಿಕ ಅತ್ಯಾಚಾರ| ವಿಕೃತರಾಗ್ತಿದಾರಾ ನವಪೀಳಿಗೆ…? Read More »

ರಾಷ್ಟ್ರೀಯ ಶಿಕ್ಷಣ ‌ನೀತಿಗೆ ವಿರೋಧ|ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಗೆ ಮಂಗಳೂರಿನಲ್ಲಿ ಮುಖಭಂಗ|ಹೊಸ ಶಿಕ್ಷಣ ನೀತಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಘೇರಾವ್|

ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಸಿಎಫ್‌ಐ ಕಾರ್ಯಕರ್ತರು ಮಂಗಳೂರು ಕೋಣಾಜೆ ವಿಶ್ವವಿದ್ಯಾನಿಲಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದಿದ್ದ ಉನ್ನತ ಶಿಕ್ಷಣ ಸಚಿವರಿಗೆ ಕಾರ್ಯಕ್ರಮದಲ್ಲಿ ತೀವ್ರ ಮುಖಭಂಗವಾಗಿದ್ದು, ಸಮಾರಂಭಕ್ಕೆ ಪ್ರತಿಭಟನಾಕಾರರು ಘೇರಾವ್ ಕೂಗಿದ್ದಾರೆ. ಮಂಗಳಗಂಗೋತ್ರಿ ಆವರಣದಲ್ಲಿ ಪ್ರತಿಭಟನೆ ನಡೆಸಿರುವ ಸಿಎಫ್ ಐ ಕಾರ್ಯಕರ್ತರು ನೂತನ ನೀತಿಯಲ್ಲಿ ಮಧ್ಯಯುಗ ಇತಿಹಾಸ ತೆಗೆದು ಹಾಕಲಾಗಿರುವ ನೀತಿ ಖಂಡಿಸಿದ್ದಾರೆ. ಪ್ರಾಚೀನ ಹಾಗೂ ಈಗಿನ ಇತಿಹಾಸವನ್ನು ಕಲಿಸಲಾಗುತ್ತಿದೆ. ಪ್ರಾಚೀನ ಯುಗದ ಇತಿಹಾಸದಲ್ಲಿ ಮೌಢ್ಯತೆ ತುಂಬಿದೆ ಎಂದು

ರಾಷ್ಟ್ರೀಯ ಶಿಕ್ಷಣ ‌ನೀತಿಗೆ ವಿರೋಧ|ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಗೆ ಮಂಗಳೂರಿನಲ್ಲಿ ಮುಖಭಂಗ|ಹೊಸ ಶಿಕ್ಷಣ ನೀತಿಯ ಉದ್ಘಾಟನಾ ಕಾರ್ಯಕ್ರಮಕ್ಕೆ ಘೇರಾವ್| Read More »

ಅಪ್ರಾಪ್ತ ಯುವಕನ ವಿವಾಹವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ|

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿಯ 19 ವರ್ಷದ ಮಹಿಳೆ 17 ವರ್ಷದ ಹುಡುಗನೊಂದಿಗೆ ಓಡಿಹೋಗಿ, ಅವನೊಂದಿಗೆ ವಿವಾಹ ಮಾಡಿಕೊಂಡ ನಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಆರೋಪಿಸಲಾಗಿದೆ. ಆರೋಪಿ ಮಹಿಳೆ ಪಟ್ಟಣದ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. 17 ವರ್ಷದ ಹುಡುಗ 12 ನೇ ತರಗತಿ ಪರೀಕ್ಷೆಯನ್ನು ಪಾಸ್ ಆಗಿದ್ದಾನೆ. ಅವನು ಆಗಾಗ್ಗೆ ಮಹಿಳೆಯ ಕೆಲಸದ ಸ್ಥಳಕ್ಕೆ ಭೇಟಿ ನೀಡುತ್ತಿದ್ದನು. ಸುಮಾರು ಒಂದು ವರ್ಷದ ಸುಮಾರಿಗೆ, ಮಹಿಳೆ ಹುಡುಗನ ಬಗ್ಗೆ ಭಾವನೆಗಳನ್ನು ಬೆಳೆಸಿಕೊಂಡಳು. ಗುರುವಾರ,

ಅಪ್ರಾಪ್ತ ಯುವಕನ ವಿವಾಹವಾಗಿ ಲೈಂಗಿಕ ದೌರ್ಜನ್ಯ ನಡೆಸಿದ ಮಹಿಳೆ| Read More »

ಕ್ರಿಕೆಟ್ ಗೆ ವಿದಾಯ ಹೇಳಿದ ಸ್ಟುವರ್ಟ್ ಬಿನ್ನಿ

ನವದೆಹಲಿ: ಟೀಂ ಇಂಡಿಯಾದ ಆಲ್ ರೌಂಡರ್ ಸ್ಟುವರ್ಟ್ ಬಿನ್ನಿ ಇಂದು ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಹ್ಯಾಮಿಲ್ಟನ್​ನಲ್ಲಿ ನಡೆದಿದ್ದ ನ್ಯೂಜಿಲೆಂಡ್​ ವಿರುದ್ಧ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ ಜೀವನಕ್ಕೆ ಪಾದಾರ್ಪಣೆ ಮಾಡಿದ್ದ ಕನ್ನಡಿಗ ಸ್ಟುವರ್ಟ್​ ಬಿನ್ನಿ, ಏಕದಿನ ಪಂದ್ಯದಲ್ಲಿ 230 ರನ್ ಹಾಗೂ 20 ವಿಕೆಟ್​ಗಳನ್ನು ಕಬಳಿಸಿದ್ದಾರೆ. 6 ಟೆಸ್ಟ್, 14 ಏಕದಿನ ಮತ್ತು 3 ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದ 37 ವರ್ಷದ ಅವರು ಕೊನೆಯಬಾರಿಗೆ 2016 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ

ಕ್ರಿಕೆಟ್ ಗೆ ವಿದಾಯ ಹೇಳಿದ ಸ್ಟುವರ್ಟ್ ಬಿನ್ನಿ Read More »

ತುಮಕೂರು : ಮನೆಯಲ್ಲೇ ವೇಶ್ಯಾವಾಟಿಕೆ: ಐವರ ಪೊಲೀಸ್ ವಶಕ್ಕೆ

ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. ಕೆಲವು ದಿನಗಳಿಂದ ಮನೆಯಲ್ಲಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಚಿಕ್ಕನಾಯಕನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ವೇಶ್ಯವಾಟಿಕೆಯಲ್ಲಿ ತೊಡಗಿದ್ದರು ಎನ್ನಲಾದ ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಸದ್ಯ ಬಂಧಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ತುಮಕೂರು : ಮನೆಯಲ್ಲೇ ವೇಶ್ಯಾವಾಟಿಕೆ: ಐವರ ಪೊಲೀಸ್ ವಶಕ್ಕೆ Read More »

ಬೆಂಗಳೂರು : ನಟಿ ಸೋನಿಯಾ ಮನೆ ಮೇಲೆ ದಾಳಿ 40 ಗ್ರಾಂ ಗಾಂಜಾ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್ ಮನೆಯ ಮೇಲೆ ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದಾರೆ. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದಾರೆ.

ಬೆಂಗಳೂರು : ನಟಿ ಸೋನಿಯಾ ಮನೆ ಮೇಲೆ ದಾಳಿ 40 ಗ್ರಾಂ ಗಾಂಜಾ ವಶಕ್ಕೆ Read More »

ಜಾವೆಲಿನ್ ಎಸೆತ: ಭಾರತಕ್ಕೆ ಅವಳಿ ಪದಕ

ಟೋಕಿಯೋ: ಪ್ಯಾರಾಲಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಎಸೆತದಲ್ಲಿ ಭಾರತದ ಕ್ರೀಡಾಪಟುಗಳಾದ ದೇವೇಂದ್ರ ಝಝಾರಿಯಾ ಬೆಳ್ಳಿ ಪದಕ ಮತ್ತು ಸುಂದರ್ ಸಿಂಗ್ ಕಂಚಿನ ಪದಕ ಮುಡಿಗೇರಿಸಿಕೊಳ್ಳುವ ಮೂಲಕ ಅವಳಿ ಪದಕ ಗೆದ್ದಿದ್ದಾರೆ. ಈ ಹಿಂದೆ ಎರಡು ಬಾರಿ ಪ್ಯಾರಾಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದ ದೇವೇಂದ್ರ ಝಝಾರಿಯಾ ಈ ಬಾರಿ 64.35 ಮೀಟರ್ ಎಸೆಯುವ ಮೂಲಕ ಬೆಳ್ಳಿ ಪದಕ ಗೆದ್ದರು. ಇದಲ್ಲದೆ ತಮ್ಮ ವೈಯಕ್ತಿಕ ಅತ್ಯುನ್ನತ ಸಾಧನೆಗೆ ಪಾತ್ರರಾದರು. ಝಝಾರಿಯಾ ಬೆಳ್ಳಿ ಗೆದ್ದರೆ ಇದೇ ಸ್ಪರ್ಧೆಯಲ್ಲಿ ಭಾರತದ ಇನ್ನೋರ್ವ

ಜಾವೆಲಿನ್ ಎಸೆತ: ಭಾರತಕ್ಕೆ ಅವಳಿ ಪದಕ Read More »