Editor

ಇನ್ನೆರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಸಿಎಂ ಬಿಎಸ್‌ವೈ, ಎರಡನೇ ಹಂತದ ಕೋವಿಡ್ ಪ್ಯಾಕೇಜ್ ರೆಡಿ ಆಗುತ್ತಿದೆ. ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.ರಾಜ್ಯ ಸರ್ಕಾರ ಕೋವಿಡ್ ಎರಡನೇ ಹಂತದ ಲಾಕ್‌ಡೌನ್ ಹಿನ್ನೆಲೆಯಲ್ಲಿ ೧೨೫೦ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಈ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿದ್ದವು. ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಪ್ಯಾಕೇಜ್ ಘೋಷಣೆ ಮಾಡಲು ನಿರ್ಧರಿಸಿದೆ ಎಂದಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಲಾಕ್ಡೌನ್ ವಿಸ್ತರಣೆ: ಇನ್ನು ಲಾಕ್‌ಡೌನ್ […]

ಇನ್ನೆರಡು ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ Read More »

ಮಂಗಳೂರು: ಬ್ಲ್ಯಾಕ್ ಫಂಗಸ್​ಗೆ ಮತ್ತೆ ಮೂವರು ಬಲಿ | 25 ಸಕ್ರಿಯ ಪ್ರಕರಣಗಳು

ಮಂಗಳೂರು: ನಗರದ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಹೆಚ್ಚಾಗುತ್ತಿದ್ದು, ಇಂದು ಮೂವರು ಕಪ್ಪು ಶಿಲೀಂದ್ರ ಮಾರಿಗೆ ಜೀವ ತೆತ್ತಿದ್ದು ಸಾವಿನ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ಇಂದು ಮೃತರಾದವರಲ್ಲಿ ಬೆಳ್ತಂಗಡಿ ತಾಲೂಕಿನ ಓರ್ವ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯ ಒಬ್ಬ ಸೋಂಕಿತ೮ ಸೇರಿದ್ದಾರೆ. ಇವರೆಲ್ಲರೂ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಕೆ.ಎಸ್.ಹೆಗ್ಡೆ, ಎ‌.ಜೆ.ಆಸ್ಪತ್ರೆಗಳಲ್ಲಿ ಸೋಂಕಿಗೊಳಗಾಗಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ 30 ಬ್ಲ್ಯಾಕ್ ಫಂಗಸ್ ಪ್ರಕರಣ ವರದಿಯಾಗಿದ್ದು, ಸದ್ಯ 8 ದ.ಕ ಜಿಲ್ಲೆಯ ಪ್ರಕರಣಗಳು ಸೇರಿದಂತೆ ಒಟ್ಟು 25

ಮಂಗಳೂರು: ಬ್ಲ್ಯಾಕ್ ಫಂಗಸ್​ಗೆ ಮತ್ತೆ ಮೂವರು ಬಲಿ | 25 ಸಕ್ರಿಯ ಪ್ರಕರಣಗಳು Read More »