Editor

ನಾಗರ ಪಂಚಮಿ ವಿಶೇಷ ಖಾದ್ಯ – ಸಿಹಿಯಾದ ಅರಶಿನ ಎಲೆ ಕಡುಬು

ಇದು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಜನಪ್ರಿಯವಾದ ಅಡುಗೆ. ಹಬ್ಬಗಳಂದು ಅದರಲ್ಲೂ ನಾಗರಪಂಚಮಿ ಹಬ್ಬದಂದು ವಿಶೇಷವಾಗಿ ಈ ಖಾದ್ಯವನ್ನು ಮಾಡುತ್ತಾರೆ. ಅರಶಿನದ ಘಮದೊಂದಿಗೆ ಬಾಯಿಗೆ ಸಖತ್‌ ರುಚಿ ಅನಿಸೋ ಈ ತಿಂಡಿಯನ್ನು ಬೆಳಗಿನ ಉಪಹಾರಕ್ಕೆ, ಸಂಜೆಯ ತಿಂಡಿಗೆ, ಕೆಲವೊಮ್ಮೆ ರಾತ್ರಿಯ ಊಟದ ಬದಲಿಗೆ ಬಳಸೋದೂ ಇದೆ. ಅರಶಿನ ಎಲೆಯ ಸತ್ವವನ್ನು ಹೀರಿಕೊಂಡು ತಯಾರಾಗುವ ಈ ಕಡುಬು ಆರೋಗ್ಯಕ್ಕೂ ಬಹಳ ಒಳ್ಳೆಯದು. ತಯಾರಿಕೆ ಸ್ವಲ್ಪ ಹೆಚ್ಚು ಹೊತ್ತು ತೆಗೆದುಕೊಂಡರೂ, ಆರೋಗ್ಯಕರವಾದ ಸಾಂಪ್ರದಾಯಿಕ ಅಡುಗೆಯೊಂದನ್ನು ಮಾಡಿ ತಿನ್ನುವ ಸಂತೋಷವೇ […]

ನಾಗರ ಪಂಚಮಿ ವಿಶೇಷ ಖಾದ್ಯ – ಸಿಹಿಯಾದ ಅರಶಿನ ಎಲೆ ಕಡುಬು Read More »

ಮನೆಯಲ್ಲಿಯೇ ತಯಾರಿಸಿ ರುಚಿಕರ ದಹಿ ಸಮೋಸ

ಸಮೋಸವನ್ನು ಹೊರಗಡೆ ತಿನ್ನುವುದಕ್ಕಿಂತ ಮನೆಯಲ್ಲಿ ಮಾಡಿ ತಿನ್ನುವುದು ಆರೋಗ್ಯದ ಹಿತದೈಷ್ಟಿಯಿಂದ ಒಳ್ಳೆಯದು. ಇಲ್ಲಿದೆ ಸುಲಭವಾಗಿ ಮಾಡುವ ದಹಿ ಸಮೋಸ ಚಾಟ್ ರೆಸಿಪಿ. ಬೇಕಾಗುವ ಸಾಮಾಗ್ರಿಗಳುಮೈದಾ – 1 ಕಪ್ಸೋಂಪು – ಅರ್ಧ ಚಮಚಆಲೂಗಡ್ಡೆ – 3 (ಬೇಯಿಸಿ ಸಿಪ್ಪೆ ಸುಲಿದು ಮ್ಯಾಶ್‌ ಮಾಡಿರಬೇಕು)ಕೊತ್ತಂಬರಿ ಪುಡಿ – 1/2 ಚಮಚಹುರಿದ ಜೀರಿಗೆ – ಅರ್ಧ ಚಮಚಎಣ್ಣೆ – 1 ಕಪ್ಚಾಟ್‌ ಮಸಾಲ – ಅರ್ಧ ಚಮಚಗಟ್ಟಿ ಮೊಸರು – ಮೂರುವರೆ ಕಪ್ಬೆಣ್ಣೆ – ಒಂದೂವರೆ ಚಮಚಉಪ್ಪು ರುಚಿಗೆ ತಕ್ಕಷ್ಟುಖಾರದ

ಮನೆಯಲ್ಲಿಯೇ ತಯಾರಿಸಿ ರುಚಿಕರ ದಹಿ ಸಮೋಸ Read More »

ಡಾಟಾ‌ ಇಲ್ಲದೆಯೇ ಇಂಟರ್ ನೆಟ್…! ಇದು ಹೇಗೆ ಅಂತೀರಾ? ಸ್ಟೋರಿ ಓದಿ.

ಸ್ಪೆಷಲ್ ಸಮಾಚಾರ : ಇಂದಿನ ಡಿಜಿಟಲ್ ಯುಗದಲ್ಲಿ ಇಂಟರ್ ನೆಟ್ ಸಮಸ್ಯೆ ಯಾರಿಗೂ ತಪ್ಪಿಲ್ಲ ಹೇಳಿ. ಹಲವರು ಇಂಟರ್ ನೆಟ್ ಗೆ ನೆಟ್ ವರ್ಕ್ ಸಿಗದೇ ತೊಂದರೆ ಅನುಭವಿಸುತ್ತಾರೆ, ಅಲ್ಲದೇ ಮಕ್ಕಳ ಆನ್ ಲೈನ್ ಕ್ಲಾಸ್ ಗೆ ನೆಟ್ ವರ್ಕ್ ಸಿಗದೇ ಪೋಷಕರು-ಮಕ್ಕಳು ನೆಟ್ ವರ್ಕ್ ಗಾಗಿ ಬೆಟ್ಟ-ಗುಡ್ಡ ಏರುವುದನ್ನು ಕೂಡ ನೋಡಿದ್ದೇವೆ ಈ ಎಲ್ಲಾ ಸಮಸ್ಯೆಗಳಿಗೆ ಗುಡ್ ಬೈ ಹೇಳಲು ಸ್ಯಾಟಲೈಟ್ ಇಂಟರ್ ನೆಟ್ ವ್ಯವಸ್ಥೆ ರೂಪಿಸಲು ಕಂಪನಿಗಳು ಸಜ್ಜಾಗಿದೆ.ಹೌದು, ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಸೇವೆಯ

ಡಾಟಾ‌ ಇಲ್ಲದೆಯೇ ಇಂಟರ್ ನೆಟ್…! ಇದು ಹೇಗೆ ಅಂತೀರಾ? ಸ್ಟೋರಿ ಓದಿ. Read More »

ಹೀರೋದಿಂದ ಹೊಸ ವಿದ್ಯುತ್ ಚಾಲಿತ ಸ್ಕೂಟರ್ ಬಿಡುಗಡೆ| ಹೇಗಿದೆ ಗೊತ್ತಾ ಇದರ ವಿಶೇಷತೆ?

ನವದೆಹಲಿ: ಭಾರತದ ವಾಹನ ತಯಾರಿಕಾ ಕಂಪೆನಿಗಳು ವಿದ್ಯುತ್‌ ಚಾಲಿತ ವಾಹನಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಲು ಆರಂಭಿಸಿದೆ. ಈಗಾಗಲೇ ಹಲವು ಕಂಪೆನಿಗಳು ಇ-ಸ್ಕೂಟರ್​ಗಳನ್ನು ಪರಿಚಯಿಸುತ್ತಿದೆ. ಇದೀಗ ವಿಶ್ವದ ಅತಿದೊಡ್ಡ ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಹೀರೋ ಕಂಪೆನಿ ಕೂಡ ಹೊಸ ಮಾದರಿಯ ಎಲೆಕ್ಟ್ರಿಕ್ ಸ್ಕೂಟರ್​ನ್ನು ಗ್ರಾಹಕರ ಮುಂದಿಡಲು ಸಜ್ಜಾಗಿದೆ. ಈಗಾಗಲೇ ನೂತನ ಸ್ಕೂಟರ್​ನ್ನು ಹೀರೋ ಮೋಟೋಕಾರ್ಪ್ ಅಧ್ಯಕ್ಷ ಪವನ್ ಮುಂಜಾಲ್ ಬಿಡುಗಡೆಗೊಳಿಸಿದ್ದಾರೆ. ಹೀರೋ ಕಂಪನಿಯ 10 ವರ್ಷಗಳ ಸಂಭ್ರಮಾಚರಣೆಯ ಲೈವ್ ಸ್ಟ್ರೀಮ್ ಕಾರ್ಯಕ್ರಮದಲ್ಲಿ ಹೊಸ ಎಲೆಕ್ಟ್ರಿಕ್ ಸ್ಕೂಟರ್

ಹೀರೋದಿಂದ ಹೊಸ ವಿದ್ಯುತ್ ಚಾಲಿತ ಸ್ಕೂಟರ್ ಬಿಡುಗಡೆ| ಹೇಗಿದೆ ಗೊತ್ತಾ ಇದರ ವಿಶೇಷತೆ? Read More »

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ

ಪುತ್ತೂರು: ಇಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ‌ ತೆರೆದಿದ್ದು, ಅದರಲ್ಲಿ ಗೋಮಾಂಸ ಶೇಖರಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.12ರಂದು ಪುತ್ತೂರು ನಗರದ ಸಾಲ್ಮರದ‌‌ ಸಮೀಪ ಈ ಘಟನೆ ‌ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾಲ್ಮರದಲ್ಲಿರುವ ಮೌಂಟೇನ್ ವ್ಯೂ ಶಾಲೆಗೆ ಸಮೀಪದಲ್ಲೇ ಇರುವ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದು, ಅದರಲ್ಲಿ ಗೋಮಾಂಸವನ್ನು ಶೇಖರಿಸಿಡಲಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪುತ್ತೂರಿನ ಪೋಲಿಸರು ದಾಳಿ

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ Read More »

ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಬಿಸಿ ಮಸೂದೆ ಸ್ವಾಗತಾರ್ಹ, ಈ ಒಂದು ಕಾರಣಕ್ಕೆ ಪ್ರಧಾನಿ ಮೋದಿಯವರನ್ನು ಮೆಚ್ಚಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಪ್ರತ್ಯೇಕ ಹಿಂದುಳಿದ ವರ್ಗಗಳ ಪಟ್ಟಿಯನ್ನು ಮಾಡಿಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ ಉಭಯ ಸದನಗಳಲ್ಲಿ ನಿನ್ನೆ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಬಿಲ್ ಸ್ವಾಗತಾರ್ಹ ಎಂದರು. ಮೋದಿ ಅವರನ್ನು ಈ ವಿಚಾರದಲ್ಲಿ ಮೆಚ್ಚಬೇಕು. ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಈ ಅವಕಾಶ

ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ Read More »

ಹಬ್ಬ ಹರಿದಿನಗಳ ಆಚರಣೆಗೆ ಹೊಸ ಗೈಡ್ಲೈನ್ಸ್ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : 2021ನೇ ಸಾಲಿನ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೋಹರಂ ಮತ್ತು ಇತರೆ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು 2021ರ ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದಂತ ಮೋಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ

ಹಬ್ಬ ಹರಿದಿನಗಳ ಆಚರಣೆಗೆ ಹೊಸ ಗೈಡ್ಲೈನ್ಸ್ ಹೊರಡಿಸಿದ ರಾಜ್ಯ ಸರ್ಕಾರ Read More »

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್

ಉಡುಪಿ: ಕೆಲವು ದಿನಗಳ ಹಿಂದೆ ಸರಕಾರಿ ಸಮಾರಂಭಗಳಲ್ಲಿ ಹೂ ಗುಚ್ಛ, ಹಾರ, ಇತರ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇಶುಭಕೋರುವಂತಹ ವರ್ಡಿಂಗ್ಸ್ ಫ್ಲೆಕ್ಸ್ ಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದರು. ಜೊತೆಗೆ ಫ್ಲೆಕ್ಸ್ ಗಳನ್ನು ಹಾಕದಂತೆ ಪಕ್ಷ ಮತ್ತು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡರು.ಸರಕಾರಿ ಸಮಾರಂಭಗಳಲ್ಲಿ ಹೂವಿನ ಬಳಕೆ ನಿಷೇಧ ಮಾಡಿರುವುದನ್ನು ವಿರೋಧಿಸಿ ಹೂವಿನ ವ್ಯಾಪ್ಯಾರಿಗಳು ಕೈಗೊಂಡಿದ್ದ ಪ್ರತಿಭಟನೆ

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್ Read More »

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ

ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ?ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆಯಿತು. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಸೇರಿದಂತೆ ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಆಕ್ಷೇಪಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ Read More »

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪದ ಬೊಳ್ಳುಕಲ್ಲು ಸಮೀಪ ಇಂದು ಸಂಭವಿಸಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಡ ಎಂಬವರ ಪುತ್ರ ಗಣೇಶ್ ಬಂಗೇರ (54) ಮೃತ ಸ್ಕೂಟರ್ ಸವಾರ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಬುಡೋಳಿ ಸಮೀಪ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು Read More »