Editor

ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೀರ್ಥಹಳ್ಳಿ ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್‌ ಪೇದೆ ಪರಶುರಾಮ್ (43) ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ಹೃದಯಘಾತ ಸಂಭವಿಸಿ ಮೃತಪಟ್ಟಿದ್ದಾರೆ. 2005 ರ ಬ್ಯಾಚ್ ನಲ್ಲಿ ಪೊಲೀಸ್ ಕೆಲಸಕ್ಕೆ ಸೇರಿದ್ದರು. ತೀರ್ಥಹಳ್ಳಿಯಲ್ಲಿ ಹೈವೇ ಪೆಟ್ರೋಲ್ ವಾಹನದ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು.ಇವರ ನಿಧನಕ್ಕೆ ಡಿವೈಎಸ್‌ಪಿ ಗಜಾನನ ವಾಮನ ಸುತಾರ ಸೇರಿ ಪೊಲೀಸ್ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.

ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ Read More »

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ರಾಹುಲ್ ಗಾಂಧಿಯವರ ರಾಜಕೀಯ ಜೀವನಕ್ಕೆ ದೊಡ್ಡ ಅಪಾಯದ ಸೂಚನೆಯಾಗಿದ್ದಾರೆ ಎಂದು ಲೋಕಸಭೆಯಲ್ಲಿ ಅವರ ಭಾಷಣವನ್ನು ಉಲ್ಲೇಖಿಸಿ ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ. ಕೆಳಮನೆಯಲ್ಲಿ 32 ನಿಮಿಷಗಳ ಕಾಲ ಮಾಡಿದ ಭಾಷಣದಲ್ಲಿ ಪ್ರಿಯಾಂಕಾ ಗಾಂಧಿ, ಸಂವಿಧಾನವನ್ನು ಬದಲಾಯಿಸಲು ಬಿಜೆಪಿಯ ಪ್ರಯತ್ನಗಳು, ಅದಾನಿ ಗ್ರೂಪ್‌ನ ಬೆಳೆಯುತ್ತಿರುವ ಏಕಸ್ವಾಮ್ಯ, ಮಹಿಳೆಯರ ಮೇಲಿನ ದೌರ್ಜನ್ಯಗಳು, ಸಂಭಲ್ ಮತ್ತು ಮಣಿಪುರದಲ್ಲಿ ನಡೆದ ಹಿಂಸಾಚಾರದ ಘಟನೆಗಳು, ರಾಷ್ಟ್ರವ್ಯಾಪಿ ಜಾತಿ ಜನಗಣತಿಯ ಬೇಡಿಕೆ

ರಾಹುಲ್ ಗಾಂಧಿ ರಾಜಕೀಯ ವೃತ್ತಿ ಜೀವನಕ್ಕೆ ಪ್ರಿಯಾಂಕಾ ದೊಡ್ಡ ಅಪಾಯ: ಬಿಜೆಪಿ Read More »

ಕಾಡಾನೆಗಳ ಜೀವ ಉಳಿಸಿದ AI ತಂತ್ರಜ್ಞಾನ: ರೈಲು ಹಳಿ ದಾಟುತ್ತಿದ್ದ ಮಾಹಿತಿ ರವಾನೆ ಪ್ರಯೋಗ ಯಶಸ್ವಿ

ಸಮಗ್ರ ನ್ಯೂಸ್: ಓಡಿಶಾದ ಸುಂದರ್‌ಗಡ್ ಜಿಲ್ಲೆಯ ರೂರ್ಕೆಲಾ ಅರಣ್ಯದಲ್ಲಿ ಆನೆ ಪ್ರಭೇದಗಳನ್ನು ಉಳಿಸಲು ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿ AI ಕ್ಯಾಮೆರಾಗಳ ಸಹಾಯದಿಂದ ಆನೆಗಳನ್ನು ಸಂರಕ್ಷಿಸಲಾಗಿದೆ. ಎರಡು ದೊಡ್ಡ ಆನೆಗಳು ಮತ್ತು ಒಂದು ಮರಿ ಆನೆ ಹಿಂಡು ರುಲಾಚ್ಯಾ ರೈಲು ಹಳಿ ಕಡೆಗೆ ಹೋಗುತ್ತಿದ್ದವು, ಅಲ್ಲಿ ಅವುಗಳಿಗೆ ಬರುತ್ತಿದ್ದ ರೈಲು ಡಿಕ್ಕಿ ಹೊಡೆಯಬಹುದಾಗಿತ್ತು.ಆದರೆ ಎಐ ತಂತ್ರಜ್ಞಾನ ಹೊಂದಿರುವ ಕ್ಯಾಮೆರಾಗಳು ಮತ್ತು ರೈಲ್ವೆ ಮತ್ತು ಅರಣ್ಯ ಇಲಾಖೆಯ ಬುದ್ಧಿವಂತಿಕೆಯಿಂದಾಗಿ ಅಪಘಾತವನ್ನು ತಪ್ಪಿಸಲಾಯಿತು. ನಿವೃತ್ತ ಭಾರತೀಯ ಅರಣ್ಯ ಸೇವೆ ಅಧಿಕಾರಿ ಸುಶಾಂತ್

ಕಾಡಾನೆಗಳ ಜೀವ ಉಳಿಸಿದ AI ತಂತ್ರಜ್ಞಾನ: ರೈಲು ಹಳಿ ದಾಟುತ್ತಿದ್ದ ಮಾಹಿತಿ ರವಾನೆ ಪ್ರಯೋಗ ಯಶಸ್ವಿ Read More »

ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ

ಸಮಗ್ರ ನ್ಯೂಸ್: ವಾಣಿಜ್ಯ ನಿಯತಕಾಲಿಕೆ ಫೋರ್ಟ್ಸ್ 2024ನೇ ಸಾಲಿನ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ 21ನೇ ವಾರ್ಷಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜಾಗತಿಕವಾಗಿ ಪ್ರಭಾವ ಬೀರಿದ ವಿವಿಧ ರಂಗದ ಮಹಿಳಾ ಸಾಧಕಿಯರು ಈ ಪಟ್ಟಿಯಲ್ಲಿದ್ದು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮೂವರು ಭಾರತಿಯರು ಇದರಲ್ಲಿ ಸ್ಥಾನ ಪಡೆದಿದ್ದಾರೆ. ನಿರ್ಮಲಾ ಅವರಿಗೆ ಪಟ್ಟಿಯಲ್ಲಿ 28ನೇ ಸ್ಥಾನ ಲಭಿಸಿದ್ದು, ಭಾರತೀಯರ ಪೈಕಿ ಮೊದಲಿಗರಾಗಿದ್ದಾರೆ. ಅಲ್ಲದೇ ಪಟ್ಟಿಯಲ್ಲಿ ಎಚ್‌ಸಿಎಲ್ ಕಾರ್ಪೋರೇಶನ್‌ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೋಶನಿ ನಾದ‌ರ್

ವಿಶ್ವದ ಅತೀ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ 3 ಭಾರತೀಯರಿಗೆ ಸ್ಥಾನ Read More »

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್: ‘ಟೀಮ್ ಕಲ್ಲೇಗ ಟೈಗರ್ಸ್‌’ ಹುಲಿ ವೇಷ ತಂಡದ ಮುಖ್ಯಸ್ಥರಾಗಿದ್ದ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ಪ್ರಮುಖ ಆರೋಪಿಗಳಿಬ್ಬರು ಜಾಮೀನಿನಲ್ಲಿ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. 2023ರ ನ.6ರಂದು ರಾತ್ರಿ ನಡೆದಿದ್ದ ಅಕ್ಷಯ್ ಕಲ್ಲೇಗ (24) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಕ್ಷಯ್ ಅವರ ಸ್ನೇಹಿತ ಚಿಕ್ಕಮೂಡ್ನೂರಿನ ವಿಖ್ಯಾತ್ ಬಿ. ನೀಡಿದ್ದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದ ಪುತ್ತೂರು ನಗರ ಪೊಲೀಸರು ಆರೋಪಿಗಳಾದ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾ Read More »

ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದರು. ಬಳಿಕ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಾಂಪಲ್ಲಿ ಕೋರ್ಟಿಗೆ ವಿಚಾರಣೆಗೆ ಹಾಜರುಪಡಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ

ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ Read More »

ಬಸ್ಸುಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಲಾರಿ ಪಲ್ಟಿ – ನಾಲ್ವರು ಸ್ಥಳದಲ್ಲೇ ಸಾವು.!

ಸಮಗ್ರ ನ್ಯೂಸ್ : ಶಾಲಾ ಮುಗಿಸಿ ಮನೆಗೆ ತೆರಳಲು ಬಸ್ ಗಾಗಿ ಕಾಯುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರ ಮೇಲೆ ಬೃಹತ್ ಲಾರಿಯೊಂದು ಪಲ್ಟಿಯಾಗಿರುವ ದಾರುಣ ಘಟನೆ ಕೇರಳ ಪಾಲಕ್ಕಾಡ್‌ನಲ್ಲಿ ನಡೆದಿದೆ.ಮೃತರನ್ನು 14 ವರ್ಷ ವಯಸ್ಸಿನ ಇರ್ಫಾನಾ, ಮಿತಾ, ರಿಯಾ ಮತ್ತು ಆಯೇಶಾ ಎಂದು ಗುರುತಿಸಲಾಗಿದೆ.ಕೋಝಿಕ್ಕೋಡ್-ಪಾಲಕ್ಕಾಡ್ ರಾಜ್ಯ ಹೆದ್ದಾರಿ ಪನಯಂಪದಂನ ಕಲ್ಲಡಿಕೋಡ್ ನಲ್ಲಿ ಸಂಜೆ 4 ಗಂಟೆಗೆ ಈ ಘಟನೆಯಾಗಿದೆ. ಶಾಲೆ ಮುಗಿಸಿ ನಾಲ್ವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಆಗಲು ಬಸ್ ಗಾಗಿ ಕಾಯುತ್ತಿದ್ದರು, ಈ ವೇಳೆ ಸಿಮೆಂಟ್ ಸಾಗಿಸುತ್ತಿದ್ದ

ಬಸ್ಸುಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಲಾರಿ ಪಲ್ಟಿ – ನಾಲ್ವರು ಸ್ಥಳದಲ್ಲೇ ಸಾವು.! Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಪವಿತ್ರಾ ಸೇರಿ ದರ್ಶನ್ ಗ್ಯಾಂಗ್ ನ 7 ಮಂದಿಗೆ ಜಾಮೀನು ಮಂಜೂರು

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳಿಗೂ ಈಗ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣ| ಪವಿತ್ರಾ ಸೇರಿ ದರ್ಶನ್ ಗ್ಯಾಂಗ್ ನ 7 ಮಂದಿಗೆ ಜಾಮೀನು ಮಂಜೂರು Read More »

ಥಿಯೇಟರ್ ನ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ| ನಟ ಅಲ್ಲು ಅರ್ಜುನ್ ‌ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ. ಮೃತರ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ ಚಿಕ್ಕಡ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 105 (ಕೊಲೆಗೆ ಕಾರಣವಲ್ಲದ ನರಹತ್ಯೆಗೆ ಶಿಕ್ಷೆ) ಮತ್ತು 118 (1) ಆರ್ / ಡಬ್ಲ್ಯೂ 3 (5) (ಸ್ವಯಂಪ್ರೇರಿತವಾಗಿ ಗಾಯ ಅಥವಾ ತೀವ್ರ ಗಾಯಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ನ ಕೇಂದ್ರ ವಲಯದ ಉಪ

ಥಿಯೇಟರ್ ನ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ| ನಟ ಅಲ್ಲು ಅರ್ಜುನ್ ‌ಪೊಲೀಸ್ ವಶಕ್ಕೆ Read More »

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್

ಸಮಗ್ರ ನ್ಯೂಸ್: ಡಿ.13 ರಂದು ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋಗಿ ಅಪ್ಪ ಕೂಡ ಅರೆಸ್ಟ್ ಆಗಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹಲಗೂರು ನಿವಾಸಿ ಶಿವಣ್ಣ ಎಂಬುವರ ಪುತ್ರ ಮಧುಸೂದನ್ ಜೈಲು ಸೇರಿದ್ದಾನೆ. ಜೈಲಿನಲ್ಲಿದ್ದ ಮಧುಸೂದನ್ ತಂದೆ ಶಿವಣ್ಣ ಅವರಿಗೆ ಕರೆ ಮಾಡಿ “ನನ್ನ ಪರಿಚಿತರೊಬ್ಬರು ಮಳವಳ್ಳಿಯಲ್ಲಿ ಬಟ್ಟೆ ಇದ್ದ ಬ್ಯಾಗ್ ಕೊಡುತ್ತಾರೆ, ತೆಗೆದುಕೊಂಡು ಬಾ” ಎಂದು ಹೇಳಿದ್ದಾನೆ.ಮಗನ ಮಾತಿನಂತೆ ಶಿವಣ್ಣ ಅವರು ಮಳ್ಳವಳ್ಳಿಯಲ್ಲಿ ಅಪರಿಚಿತನಿಂದ ಬಟ್ಟೆ ಇದ್ದ ಬ್ಯಾಗ್ ಪಡೆದು, ಮಂಡ್ಯದ ಕಾರಾಗೃಹಕ್ಕೆ ಬರುತ್ತಾರೆ.

ಮಂಡ್ಯ ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲು ಹೋದ ತಂದೆಯೂ ಅರೆಸ್ಟ್ Read More »